bc nagesh

ಪ್ರಜೆಗಳ ಕಲ್ಯಾಣಕ್ಕಾಗಿ ತಾರತಮ್ಯ ಮುಕ್ತ ಆಡಳಿತ ➤ ಸಚಿವ ಬಿ.ಸಿ. ನಾಗೇಶ್‌           

(ನ್ಯೂಸ್ ಕಡಬ)newskadaba.com  ಮಡಿಕೇರಿ, ಜ.27. ದೇಶದ ಪ್ರತಿಯೊಬ್ಬ ಪ್ರಜೆಯೂ ಪ್ರಗತಿಯನ್ನು ಸಾಧಿಸಿ, ಗೌರವಯುತ ಜೀವನ ನಡೆಸಬೇಕು. ಯಾರೊಬ್ಬರಿಗೂ ತಾರತಮ್ಯ ಮಾಡಬಾರದು ಎನ್ನುವುದು ನಮ್ಮ ಸಂವಿಧಾನದ ಮೂಲ ಆಶಯವಾಗಿದ್ದು, ಇದಕ್ಕೆ ಅನುಗುಣವಾಗಿ ಸರ್ವರ ಕಲ್ಯಾಣಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಾರ್ಯ ನಿರ್ವಹಿಸುತ್ತಿವೆ ಎಂದು ಶಿಕ್ಷಣ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ. ಜಿಲ್ಲಾಡಳಿತದ ವತಿಯಿಂದ ನಗರದ ಜನರಲ್‌ ಕೆ.ಎಸ್‌. ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಅವರು ಮಾತನಾಡಿದರು ಎಂದು ತಿಳಿದುಬಂದಿದೆ.  

ಪ್ರಜೆಗಳ ಕಲ್ಯಾಣಕ್ಕಾಗಿ ತಾರತಮ್ಯ ಮುಕ್ತ ಆಡಳಿತ ➤ ಸಚಿವ ಬಿ.ಸಿ. ನಾಗೇಶ್‌            Read More »

ಕರಾವಳಿ, ಕರ್ನಾಟಕ

ಸುಬ್ರಹ್ಮಣ್ಯ: ಆಯ್ದ ಶಾಲೆಗಳಲ್ಲಿ ಈ ವರ್ಷದಿಂದಲೇ ನೂತನ ಶಿಕ್ಷಣ ಜಾರಿ ➤ ಸಚಿವ ಬಿ.ಸಿ ನಾಗೇಶ್

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜ. 19. ರಾಜ್ಯದಲ್ಲಿ ಈ ವರ್ಷದಿಂದ ಆಯ್ದ ಶಾಲೆಗಳಲ್ಲಿ ಹೊಸ ಶಿಕ್ಷಣ ನೀತಿ ಜಾರಿಗೊಳಿಸಲಾಗುತ್ತಿದ್ದು, ಮುಂದಿನ ವರ್ಷದಿಂದ ಪೂರ್ಣ ಪ್ರಮಾಣದಲ್ಲಿ ಅನುಷ್ಠಾನವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಶಿಕ್ಷಣ ನೀತಿ ಅನುಷ್ಠಾನದಿಂದ ಭಾರತೀಯ ಶಿಕ್ಷಣ ಕ್ಷೇತ್ರವು ಮತ್ತೆ ಪರಮ ವೈಭವವನ್ನು ಪಡೆಯಲಿದೆ. ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ವಾರ್ಷಿಕ ಪರೀಕ್ಷೆಗಳಿಗೆ ಈಗಾಗಲೇ ದಿನಾಂಕ ಘೋಷಿಸಿದ್ದು, ಪರೀಕ್ಷಾ ಪೂರ್ವಸಿದ್ಧತೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ. ಅತಿಥಿ ಶಿಕ್ಷಕರಿಗೆ ವೇತನ ಪಾವತಿ

ಸುಬ್ರಹ್ಮಣ್ಯ: ಆಯ್ದ ಶಾಲೆಗಳಲ್ಲಿ ಈ ವರ್ಷದಿಂದಲೇ ನೂತನ ಶಿಕ್ಷಣ ಜಾರಿ ➤ ಸಚಿವ ಬಿ.ಸಿ ನಾಗೇಶ್ Read More »

ಕರಾವಳಿ
Scroll to Top