bcroad

ಡಿ.ಕೆ.ಎಸ್.ಸಿ ಪಾಣೆಮಂಗಳೂರು: ನೂತನ ಶಾಖೆಯ ಶುಭಾರಂಭ

(ನ್ಯೂಸ್ ಕಡಬ) newskadaba.com ಅ. 12. ಡಿ.ಕೆ.ಎಸ್.ಸಿ ಜಿಲ್ಲಾ ಸಮಿತಿ ಮಂಗಳೂರು ಇದರ ಅಧೀನದಲ್ಲಿ ಪಾಣೆಮಂಗಳೂರು ಶಾಖೆಯು ಎಸ್.ಎಸ್.ಅಡಿಟೋರಿಯಂ ಆಲಡ್ಕ ಇದರ ಸಭಾಂಗಣದಲ್ಲಿ ಡಿ.ಕೆ.ಎಸ್.ಸಿ ಜಿಲ್ಲಾ ಸಮಿತಿಯ ಅಧ್ಯಕ್ಷರಾದ ಬಹು ಅಸ್ಸಯ್ಯಿದ್ ಅಹ್ಮದ್ ಮುಖ್ತಾರ್ ತಂಙಳ್ ಅಲ್ ಹೈದ್ರೋಸಿ, ಕುಂಬೋಳ್ ರವರ ಘನ ಅಧ್ಯಕ್ಷತೆಯಲ್ಲಿ ಶುಭಾರಂಭಗೊಂಡಿತು. ಕಾರ್ಯಕ್ರಮದಲ್ಲಿ ಮುಹಮ್ಮದ್ ಹಾಶಿಂ ಕಿರಾಅತ್ ಪಠಿಸಿದರು. ಅಲ್ ಇಹ್ಸಾನ್ ವುಮೆನ್ಸ್ ಶರೀಅತ್ ಕಾಲೇಜಿನ ಪ್ರಾಂಶುಪಾಲರಾದ ಮುಹಮ್ಮದ್ ಅಲ್ ಖಾಸಿಮಿ ಅಳಕೆಮಜಲು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬದ್ರಿಯಾ ಜುಮ್ಮಾ ಮಸೀದಿ ಆಲಡ್ಕ ಇದರ […]

ಡಿ.ಕೆ.ಎಸ್.ಸಿ ಪಾಣೆಮಂಗಳೂರು: ನೂತನ ಶಾಖೆಯ ಶುಭಾರಂಭ Read More »

ಕರಾವಳಿ
Crime

ಎರಡು ಗುಂಪುಗಳ‌ ನಡುವೆ ಹೊಡೆದಾಟ- ಪುರಸಭಾ ಸದಸ್ಯನಿಗೆ ಗಾಯ; ಲಘು ಲಾಠಿ ಪ್ರಹಾರ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 15. ಕ್ಯೂ ನಿಲ್ಲುವ ವಿಚಾರಕ್ಕೆ ಸಂಬಂಧಿಸಿ ರಿಕ್ಷಾ ಚಾಲಕರ ಎರಡು ಗುಂಪುಗಳ‌ ನಡುವೆ ಗಲಾಟೆ ನಡೆದಿದ್ದು, ಘಟನೆಯಿಂದ  ಪರಿಸ್ಥಿತಿ ತಿಳಿಗೊಳಿಸಲು ಬಂದಿದ್ದ ಸ್ಥಳೀಯ ಪುರಸಭಾ ಸದಸ್ಯನಿಗೆ ಗಾಯವಾಗಿದ್ದು, ಜಮಾಯಿಸಿದ್ದ ಜನರನ್ನು ‌ಚದುರಿಸಲು ಪೋಲೀಸರು ಲಘು ಲಾಠಿ ಪ್ರಹಾರ ನಡೆಸಿದ ಘಟನೆ‌ ಬಿಸಿರೋಡಿನ ಕೈಕಂಬದಲ್ಲಿ ನಡೆದಿದೆ. ಬಿಸಿರೋಡಿನ ಕೈಕಂಬದಲ್ಲಿ ರಿಕ್ಷಾ ಕ್ಯೂ ನಿಲ್ಲುವ ವಿಚಾರಕ್ಕೆ ಸಂಬಂಧಿಸಿ ರಿಕ್ಷಾ ಯೂನಿಯನ್ ಪ್ರಮುಖನ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ. ಇದಕ್ಕೆ ಪ್ರತಿಯಾಗಿ ಹಲ್ಲೆಗೊಳಗಾದವನ ಕಡೆಯ

ಎರಡು ಗುಂಪುಗಳ‌ ನಡುವೆ ಹೊಡೆದಾಟ- ಪುರಸಭಾ ಸದಸ್ಯನಿಗೆ ಗಾಯ; ಲಘು ಲಾಠಿ ಪ್ರಹಾರ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top