beach fest

ಮಂಗಳೂರು: ಬಾಲಕನಿಗೆ ಲಾಠಿಯೇಟು ➤ ಸಾರ್ವಜನಿಕರಿಂದ ಆಕ್ರೋಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜ 02. ನಗರದ ತಣ್ಣೀರಬಾವಿ ಬೀಚ್‌ ಬಳಿ ಬ್ಲಾಕ್ ಆಗಿದ್ದ ಕಾರಣಕ್ಕೆ, ಅಲ್ಲಿ ಸೇರಿದ್ದ ಯುವಕರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ ಘಟನೆ ನಡೆದಿದೆ. ಹೊಸ ವರ್ಷ ಹಾಗೂ ವೀಕೆಂಡ್ ಆದ ಕಾರಣ ತಣ್ಣೀರುಬಾವಿ ಬೀಚ್‌ಗೆ ಭೇಟಿ ನೀಡುವವರ ಸಂಖ್ಯೆ ಹೆಚ್ಚಿದ್ದರಿಂದ ಟ್ರಾಪಿಕ್ ಜಾಮ್ ಆಗಿತ್ತು. ಈ ವೇಳೆ ಕ್ರಿಕೆಟ್ ಆಡಿ ಬೈಕಿನಲ್ಲಿ ತೆರಳುತ್ತಿದ್ದ ಹುಡುಗರನ್ನು ಅಡ್ಡಗಟ್ಟಿದ ಪೊಲೀಸರು, ನಿಮ್ಮಿಂದಲೇ ಬ್ಲಾಕ್ ಆಗಿದೆಯೆಂದು ಲಾಠಿ ಪ್ರಹಾರ ನಡೆಸಿದ್ದು, ಈ ವೇಳೆ […]

ಮಂಗಳೂರು: ಬಾಲಕನಿಗೆ ಲಾಠಿಯೇಟು ➤ ಸಾರ್ವಜನಿಕರಿಂದ ಆಕ್ರೋಶ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕರಾವಳಿ ಉತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡಲು ಕಲಾ ತಂಡಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 21. ಕರಾವಳಿ ಉತ್ಸವದ ವಿವಿಧ ವೇದಿಕೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಲು ಜಿಲ್ಲೆಯ ವಿವಿಧ ಕಲಾತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಕಲಾತಂಡಗಳು ಅರ್ಜಿ ಸಲ್ಲಿಸುವಾಗ ತಮ್ಮ ಕಲಾಪ್ರಕಾರ, ಈ ಹಿಂದೆ ನೀಡಿರುವ ಕಾರ್ಯಕ್ರಮಗಳ ಬಗ್ಗೆ ವಿವರ, ಛಾಯಾಚಿತ್ರಗಳ ಬಗ್ಗೆ ಪತ್ರಿಕಾ ವರದಿಗಳನ್ನೊಳಗೊಂಡ ದಾಖಲೆಗಳೊಂದಿಗೆ ನಗರದ ಉರ್ವಸ್ಟೋರ್‍ ನ ತುಳು ಭವನದಲ್ಲಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಇದೇ ಡಿ.26ರ ರೊಳಗೆ ಸಲ್ಲಿಸಬೇಕು. ಸಾಂಸ್ಕೃತಿಕ ಕಾರ್ಯಕ್ರಮಗಳು ಕರಾವಳಿ ಜಿಲ್ಲೆಗಳ

ಕರಾವಳಿ ಉತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡಲು ಕಲಾ ತಂಡಗಳಿಂದ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ
Scroll to Top