ಕರಾಟೆಯ ಭರಾಟೆಯಲ್ಲಿ ಬಡ ಕುಟುಂಬದ ತರಾಟೆ ► ಮಂಗಳೂರು ಮೇಯರ್ ಗಿದೆ ಕಾನೂನಿನ ತರಾಟೆ
(ನ್ಯೂಸ್ ಕಡಬ) newskadaba.com ಮಂಗಳೂರು, ಅ.27. ತನ್ನ ವಿಶೇಷ ಕಾರ್ಯಾಚರಣೆಯಿಂದ ಸದಾ ಒಂದಿಲ್ಲೊಂದು ವಿಚಾರಗಳಿಗೆ ಸುದ್ದಿಯಾಗುತ್ತಿದ್ದ ಕರಾಟೆ ಕಿಂಗ್ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಕವಿತಾ ಸನಿಲ್ ರವರು ಇದೀಗ ಇನ್ನೊಂದು ವಿಚಾರಕ್ಕೆ ಸುದ್ದಿಯಾಗಿದ್ದಾರೆ. ಮೇಯರ್ ರವರು ಬಡಪಾಯಿ ಕುಟುಂಬವೊಂದಕ್ಕೆ ತನ್ನ ಕರಾಟೆಯ ಪೌರುಷವನ್ನು ತೋರಿಸಿರುವ ಘಟನೆ ಬೆಳಕಿಗೆ ಬಂದಿದ್ದು, ಸಾರ್ವಜನಿಕರ ಆಕ್ರೋಶ, ಟೀಕೆಗೆ ಗುರಿಯಾಗಿದ್ದಾರೆ. ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಕವಿತಾ ಸನಿಲ್ ಅವರ ಕುಟುಂಬ ನಗರದಲ್ಲಿರುವ ಅಪಾರ್ಟ್ಮೆಂಟ್ನಲ್ಲಿ ವಾಸಿಸುತ್ತಿದ್ದು, ದೀಪಾವಳಿ ಹಬ್ಬದಂದು ಮೇಯರ್ ಮನೆಯಲ್ಲಿ […]
ಕರಾಟೆಯ ಭರಾಟೆಯಲ್ಲಿ ಬಡ ಕುಟುಂಬದ ತರಾಟೆ ► ಮಂಗಳೂರು ಮೇಯರ್ ಗಿದೆ ಕಾನೂನಿನ ತರಾಟೆ Read More »
ಕರಾವಳಿ
