belagavi chalo

ಸಾಮಾಜಿಕ ನ್ಯಾಯಕ್ಕಾಗಿ ಆಗ್ರಹಿಸಿ SDPI ವತಿಯಿಂದ ಚಲೋ ಬೆಳಗಾವಿ ಜಾಥಾ

(ನ್ಯೂಸ್ ಕಡಬ) newskadaba.com ಡಿ. 11. ಸಾಮಾಜಿಕ ನ್ಯಾಯಕ್ಕಾಗಿ ಒತ್ತಾಯಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಆರ್ ಭಾಸ್ಕರ್ ಪ್ರಸಾದ್ ರವರ ನೇತೃತ್ವದಲ್ಲಿ ನಡೆಯುತ್ತಿರುವ ಚಲೋ ಬೆಳಗಾವಿ -ಅಂಬೇಡ್ಕರ್ ಜಾಥಾ ೨ ಇದರ ಪತ್ರಿಕಾಗೋಷ್ಠಿಯು ಹಾವೇರಿ ಜಿಲ್ಲೆಯ ಪತ್ರಿಕಾ ಭವನದಲ್ಲಿ ನಡೆಯಿತು. ಪತ್ರಿಕಾಗೋಷ್ಠಿಯನ್ನು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜೀಲಾನಿ ಮೇದೂರ ರವರು ಸ್ವಾಗತಿಸಿದರು. ಹಾವೇರಿ ಜಿಲ್ಲಾ ಅಧ್ಯಕ್ಷರಾದ ಖಾಸೀಮ್ ರಬ್ಬಾನಿ ರವರು ಮಾತಾನಾಡಿ, ಸದರಿ ಜಾಥಾವು ಡಿಸೆಂಬರ್ 10ರಂದು ಉಡುಪಿಯಿಂದ ಪ್ರಾರಂಭವಾಗಿ ವಿವಿಧ ಜಿಲ್ಲೆಗಳಲ್ಲಿ ಸಂಚರಿಸುವ ಮೂಲಕ ಡಿ. […]

ಸಾಮಾಜಿಕ ನ್ಯಾಯಕ್ಕಾಗಿ ಆಗ್ರಹಿಸಿ SDPI ವತಿಯಿಂದ ಚಲೋ ಬೆಳಗಾವಿ ಜಾಥಾ Read More »

ಕರ್ನಾಟಕ

ಬೆಳಗಾವಿ ಚಲೋ ಕಾರ್ಯಕ್ರಮದಲ್ಲಿ ಪುತ್ತೂರಿನ ವೈದ್ಯರುಗಳು ಭಾಗಿ..!!!

(ನ್ಯೂಸ್ ಕಡಬ) newskadaba.com ಪುತ್ತೂರು, ನ.13.: ರಾಜ್ಯ ಸರಕಾರವು ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ಕೆ.ಪಿ.ಎಂ.ಇ) ಕಾಯ್ದೆಗೆ ತಿದ್ದುಪಡಿ ತರುವುದನ್ನು ವಿರೋಧಿಸಿ ಖಾಸಗಿ ವಲಯದ ವೈದ್ಯರು ಇಂದು ಬೆಳಗಾವಿ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದು ಪುತ್ತೂರಿನಿಂದಲೂ ವೈದ್ಯರುಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಸೋಮವಾರ(ಇಂದಿನಿಂದ) ಬೆಳಗಾವಿಯಲ್ಲಿ ರಾಜ್ಯ ವಿಧಾನ ಮಂಡಲದ ಅಧಿವೇಶನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ಚಲೋ ಕಾರ್ಯಕ್ರಮ ನಡೆಯಲಿದೆ. ಇದರಿಂದ ಆಸ್ಪತ್ರೆಯಲ್ಲಿ ವೈದ್ಯರು ಲಭ್ಯರಿರುವ ಸಾಧ್ಯತೆ ಕಡಿಮೆ ಇದ್ದು, ಹೊರರೋಗಿಗಳ ವಿಭಾಗವೂ ಮುಚ್ಚಿರುತ್ತದೆ. ಸರಕಾರದಿಂದ ಸ್ಪಂದನೆ ಸಿಗದಿದ್ದರೆ ಮಂಗಳವಾರ

ಬೆಳಗಾವಿ ಚಲೋ ಕಾರ್ಯಕ್ರಮದಲ್ಲಿ ಪುತ್ತೂರಿನ ವೈದ್ಯರುಗಳು ಭಾಗಿ..!!! Read More »

ಕರಾವಳಿ
Scroll to Top