belagavi

ಬೆಳಗಾವಿ: ವಿದ್ಯುತ್ ತಂತಿ ತಗುಲಿ ಆನೆ ಸಾವು; ರೈತರ ವಿರುದ್ಧ ಅರಣ್ಯ ಇಲಾಖೆ ಕೇಸ್

(ನ್ಯೂಸ್‌ ಕಡಬ) newskadaba.com,  ನ.05:  ಖಾನಾಪುರ ತಾಲ್ಲೂಕಿನ ಸುಳೇಗಾಳಿ ಅರಣ್ಯದ ಬಳಿ ಭಾನುವಾರ ಎರಡು ಆನೆಗಳು ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ ಬಗ್ಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅರಣ್ಯ ಇಲಾಖೆಯಿಂದ ವರದಿ ಕೇಳಿದ ಎರಡು ದಿನಗಳ ನಂತರ, ಆನೆಗಳ ವಿದ್ಯುತ್ ಸ್ಪರ್ಶಕ್ಕೆ ಕಾರಣರಾದ ಇಬ್ಬರು ರೈತರ ವಿರುದ್ಧ ಇಲಾಖೆ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ನಗರಗಲಿ ವಲಯ ಅರಣ್ಯ ಕಚೇರಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹೆಚ್ಚುವರಿಯಾಗಿ, ಅಲ್ಲಿನ ಕೃಷಿ ಭೂಮಿಯಲ್ಲಿ ವಿದ್ಯುತ್ ತಂತಿಗಳು ಬಿದ್ದಿರುವ ವರದಿಗಳ ನಂತರ […]

ಬೆಳಗಾವಿ: ವಿದ್ಯುತ್ ತಂತಿ ತಗುಲಿ ಆನೆ ಸಾವು; ರೈತರ ವಿರುದ್ಧ ಅರಣ್ಯ ಇಲಾಖೆ ಕೇಸ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳಗಾವಿ ಹುಬ್ಬಳ್ಳಿಯಿಂದ ಪುಣೆಗೆ ಹೊರಟ್ಟಿದ್ದ ಬಸ್ ಪಲ್ಟಿ- ಸ್ಥಳದಲ್ಲೇ ಇಬ್ಬರು ಸಾವು

(ನ್ಯೂಸ್‌ ಕಡಬ) newskadaba.com, ಆ.28: ಬೆಳಗಾವಿ: ಸಮೀಪದ ಬಡೇಕೊಳ್ಳ ಕ್ರಾಸ್ ಬಳಿ ಬುಧವಾರ ರಾತ್ರಿ ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 11 ಪ್ರಯಾಣಿಕರು ಗಾಯಗೊಂಡಿದ್ದಾರೆ. ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿಯಿಂದ ಪುಣೆಯತ್ತ ಹೊರಟಿದ್ದ ಗೋಗಟೆ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್‌ನಲ್ಲಿ ಒಟ್ಟು 12 ಜನರು ಪ್ರಯಾಣಿಸುತ್ತಿದ್ದು, ಇದರಲ್ಲಿ ಒಬ್ಬ ಮಹಿಳೆ ಮತ್ತು ಒಬ್ಬ ಪುರುಷ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಉಳಿದವರಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಕೆಲವು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪ್ರಾಥಮಿಕ

ಬೆಳಗಾವಿ ಹುಬ್ಬಳ್ಳಿಯಿಂದ ಪುಣೆಗೆ ಹೊರಟ್ಟಿದ್ದ ಬಸ್ ಪಲ್ಟಿ- ಸ್ಥಳದಲ್ಲೇ ಇಬ್ಬರು ಸಾವು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಳಗಾವಿ: ಶಾಲಾ ಆವರಣದ ಟ್ಯಾಂಕ್‌ ನೀರು ಸೇವಿಸಿ 12 ವಿದ್ಯಾರ್ಥಿಗಳು ಅಸ್ವಸ್ಥ..!

(ನ್ಯೂಸ್ ಕಡಬ) newskadaba.com, ಜು.15. ಬೆಳಗಾವಿ: ಶಾಲಾ ಆವರಣದಲ್ಲಿದ್ದ ಟ್ಯಾಂಕಿನ ನೀರು ಸೇವಿಸಿ 12 ಮಕ್ಕಳು ಅಸ್ವಸ್ಥಗೊಂಡ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ. ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಅಸ್ವಸ್ಥ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಶಾಲೆಯಲ್ಲಿ 41 ಮಕ್ಕಳಿದ್ದು ಅಲ್ಲದೆ ಈ ಶಾಲೆಯ ಪಕ್ಕದಲ್ಲೇ 20 ಅಧಿಕ ಮನೆಗಳಿದ್ದು, ಎಲ್ಲರೂ ಈ ಟ್ಯಾಂಕಿನ ನೀರನ್ನೇ ಅವಲಂಭಿಸಿದ್ದರು ಎನ್ನಲಾಗಿದೆ. ಸೋಮವಾರ ಮುಂಜಾನೆ 6 ಗಂಟೆಯ

ಬೆಳಗಾವಿ: ಶಾಲಾ ಆವರಣದ ಟ್ಯಾಂಕ್‌ ನೀರು ಸೇವಿಸಿ 12 ವಿದ್ಯಾರ್ಥಿಗಳು ಅಸ್ವಸ್ಥ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮದುವೆಗೆ ನಿರಾಕರಣೆ ಆರೋಪ, ಆಟೋದಲ್ಲೇ ಪ್ರೇಮಿಗಳು ಆತ್ಮಹತ್ಯೆ !

(ನ್ಯೂಸ್‌ ಕಡಬ) newskadaba.com ಜು.01: ಆಟೋದಲ್ಲೇ ಯುವಕ – ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗೋಕಾಕ್ ತಾಲೂಕಿನ ಚಿಕ್ಕನಂದಿ ಗ್ರಾಮದ ಹೊರ ವಲಯದಲ್ಲಿ ಇಂದು (ಮಂಗಳವಾರ) ಬೆಳಗ್ಗೆ ನಡೆದಿದೆ. ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದ 28 ವರ್ಷ ವಯಸ್ಸಿನ ರಾಘವೇಂದ್ರ ಜಾಧವ್ ಮತ್ತು 26ರ ಪ್ರಾಯದ ರಂಜೀತಾ ಚೋಬರಿ ಮೃತ ಪ್ರೇಮಿಗಳು. ಈ ಇಬ್ಬರು ಆಟೋದಲ್ಲೇ ಸಾವಿಗೆ ಶರಣಾಗಿದ್ದಾರೆ. ಈ ಪ್ರೇಮಿಗಳು ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಇದಕ್ಕೆ ಯುವತಿ ಪೋಷಕರ ವಿರೋಧವಿತ್ತು. ಹಾಗಾಗಿ, 15

ಮದುವೆಗೆ ನಿರಾಕರಣೆ ಆರೋಪ, ಆಟೋದಲ್ಲೇ ಪ್ರೇಮಿಗಳು ಆತ್ಮಹತ್ಯೆ ! Read More »

ಕರಾವಳಿ

ವಿಪರೀತ ಮಳೆಗೆ ಗೋಡೆ ಕುಸಿದು 3 ವರ್ಷದ ಬಾಲಕಿ ಮೃತ್ಯು

(ನ್ಯೂಸ್ ಕಡಬ) newskadaba.com , ಮೇ.26. ಬೆಳಗಾವಿಯಲ್ಲಿ ಗೋಡೆ ಕುಸಿದು 3 ವರ್ಷದ ಬಾಲಕಿ ಸಾವನ್ನಪ್ಪಿರುವ ಭೀಕರ ಘಟನೆ ವರದಿಯಾಗಿದೆ. ಸೋಮವಾರ ಬೆಳಿಗ್ಗೆ ಬೆಳಗಾವಿ ಜಿಲ್ಲೆಯ ಗೋಕಾಕ್ ಪಟ್ಟಣದಲ್ಲಿ ಭಾರೀ ಮಳೆಯ ಪರಿಣಾಮವಾಗಿ ಮನೆಯ ಗೋಡೆ ಕುಸಿದು ಮೂರು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತಳನ್ನು ಕೃತಿಕಾ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಆಕೆಯ ತಾಯಿ ರೇಷ್ಮಾ ಮತ್ತು ತಂಗಿ ಖುಷಿ ಗಾಯಗೊಂಡಿದ್ದಾರೆ. ಇವರಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದು, ಗೋಕಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು

ವಿಪರೀತ ಮಳೆಗೆ ಗೋಡೆ ಕುಸಿದು 3 ವರ್ಷದ ಬಾಲಕಿ ಮೃತ್ಯು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ, ಸಚಿವೆಗೆ ಗಂಭೀರ ಗಾಯ!

(ನ್ಯೂಸ್ ಕಡಬ) newskadaba.com ಜ.14 ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪ್ರಯಾಣಿಸುತ್ತಿದ್ದ ವಾಹನ ಭೀಕರ ಅಪಘಾತಕ್ಕೀಡಾದ ಘಟನೆ  ಜಿಲ್ಲೆಯ ‌ಕಿತ್ತೂರು ಬಳಿ ಇಂದು(ಮಂಗಳವಾರ) ನಡೆದಿದೆ. ಘಟನೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಬೆನ್ನಿಗೆ ಗಂಭೀರವಾದ ‌ಗಾಯವಾಗಿದ್ದು, ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಅವರ ಮುಖ, ತಲೆಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ. ಕಾರು ಮರಕ್ಕೆ ಡಿಕ್ಕಿ ಹೊಡೆದ ಈ ದುರ್ಘಟನೆ ಸಂಭವಿಸಿದೆ. ಗಾಯಗೊಂಡ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಅವರನ್ನ ಬೆಳಗಾವಿಯ ಖಾಸಗಿ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ, ಸಚಿವೆಗೆ ಗಂಭೀರ ಗಾಯ! Read More »

ಕರ್ನಾಟಕ

ಸೈಬರ್ ಅಪರಾಧದ ನಿಯಂತ್ರಣಕ್ಕೆ ಶೀಘ್ರದಲ್ಲೇ ಡಿಜಿಪಿ ನೇಮಕ: ಜಿ.ಪರಮೇಶ್ವರ್

(ನ್ಯೂಸ್ ಕಡಬ) newskadaba.com ಡಿ. 18 ಬೆಳಗಾವಿ: ರಾಜ್ಯದಲ್ಲಿ ಸೈಬರ್‌ ಅಪರಾಧ ನಿಯಂತ್ರಣ ಮತ್ತು ಸೈಬರ್‌ ಸುರಕ್ಷತೆಗಾಗಿ ಹೊಸದಾಗಿ ಪೊಲೀಸ್ ಮಹಾನಿರ್ದೇಶಕ ಹುದ್ದೆಯೊಂದನ್ನು ಸೃಷ್ಟಿಸಲಾಗಿದೆ, ಇದು ಭಾರತದಲ್ಲೇ ಮೊದಲು ಎಂದು ಗೃಹ ಸಚಿವ ಜಿ. ಪರಮೇಶ್ವರ ಅವರು ವಿಧಾನಸಭೆಗೆ ಮಂಗಳವಾರ ತಿಳಿಸಿದರು. ಕಾಂಗ್ರೆಸ್‌ನ ಎನ್‌.ಎ. ಹ್ಯಾರಿಸ್‌ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಸೈಬರ್ ಅಪರಾಧಗಳ ಮೇಲೆ ನಿಗಾ ಇಡಲು ಪ್ರತ್ಯೇಕವಾಗಿ ಡಿಜಿಪಿ ಇರಲಿದ್ದಾರೆ, ಶೀಘ್ರದಲ್ಲೇ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ ನೂತನ ಡಿಜಿಪಿ ಅವರ ಅಧೀನದಲ್ಲಿ ಹೆಚ್ಚುವರಿ ಪೊಲೀಸ್

ಸೈಬರ್ ಅಪರಾಧದ ನಿಯಂತ್ರಣಕ್ಕೆ ಶೀಘ್ರದಲ್ಲೇ ಡಿಜಿಪಿ ನೇಮಕ: ಜಿ.ಪರಮೇಶ್ವರ್ Read More »

ಕರ್ನಾಟಕ

ಮುಂದಿನ 3 ದಿನಗಳಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆ; ಸಿ.ಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಡಿ. 16 ಬೆಳಗಾವಿ:  ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಮುಂದಿನ ಮೂರು ದಿನಗಳಲ್ಲಿ ಚರ್ಚಿಸಲು ನಿರ್ಧರಿಸಿದ್ದೇವೆ. ವಿರೋಧ ಪಕ್ಷಗಳು ಯಾವ ವಿಷಯಗಳನ್ನು ಎತ್ತಬಹುದೆಂದು ನಾವು ಊಹಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ. ಇಂದು ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ವಕ್ಫ್ ಸಮಸ್ಯೆಗೆ ಸಂಬಂಧಿಸಿದಂತೆ, “ನಾವು ಇನ್ನೂ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ ಮತ್ತು ಚರ್ಚೆ ಪೂರ್ಣಗೊಂಡಿಲ್ಲ. ಅವರು ಈ ವಿಷಯವನ್ನು ಪ್ರಸ್ತಾಪಿಸುತ್ತಾರೋ ಅಥವಾ ಉತ್ತರ ಕರ್ನಾಟಕದ ಸಮಸ್ಯೆಗಳತ್ತ ಗಮನ

ಮುಂದಿನ 3 ದಿನಗಳಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆ; ಸಿ.ಎಂ ಸಿದ್ದರಾಮಯ್ಯ Read More »

ಕರ್ನಾಟಕ

ನನ್ನ ಮೇಲಿನ ಮುಡಾ ಹಗರಣ, ವಕ್ಫ್ ಅವ್ಯವಹಾರ, 150 ಕೋಟಿಯ ಆರೋಪವನ್ನೂ ಸಿಬಿಐ ತನಿಖೆಗೆ ವಹಿಸಿ-ಬಿ.ವೈ.ವಿ

(ನ್ಯೂಸ್ ಕಡಬ) newskadaba.com ಡಿ. 16 ಬೆಳಗಾವಿ:  ಮೈಸೂರಿನ ಮುಡಾ ಹಗರಣ, ವಕ್ಫ್ ಅವ್ಯವಹಾರ ಸಂಬಂಧಿಸಿದ ಅನ್ವರ್ ಮಾಣಿಪ್ಪಾಡಿ ಅವರ ವರದಿ, ನನ್ನ ಮೇಲಿನ 150 ಕೋಟಿಯ ಆರೋಪ- ಇವೆಲ್ಲವುಗಳ ಸಮಗ್ರ ಸಿಬಿಐ ತನಿಖೆಗೆ ನೀವೇ ಆದೇಶ ಮಾಡಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಒತ್ತಾಯಿಸಿದರು. ಬೆಳಗಾವಿ ಸುವರ್ಣ ಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ವಕ್ಫ್ ಜಾಗದ ವಿಚಾರದಲ್ಲಿ ಲಕ್ಷ ಲಕ್ಷ ಕೋಟಿಯ

ನನ್ನ ಮೇಲಿನ ಮುಡಾ ಹಗರಣ, ವಕ್ಫ್ ಅವ್ಯವಹಾರ, 150 ಕೋಟಿಯ ಆರೋಪವನ್ನೂ ಸಿಬಿಐ ತನಿಖೆಗೆ ವಹಿಸಿ-ಬಿ.ವೈ.ವಿ Read More »

ಕರ್ನಾಟಕ

ಮೀಸಲಾತಿ ಮಿತಿ ಶೇ. 50ಕ್ಕಿಂತ ಹೆಚ್ಚಿಸುವಂತೆ ಪರಿಷತ್ ನಲ್ಲಿ ಸದಸ್ಯರ ಒತ್ತಾಯ

(ನ್ಯೂಸ್ ಕಡಬ) newskadaba.com ಡಿ. 14 ಬೆಳಗಾವಿ: ರಾಜ್ಯದಲ್ಲಿ ಮೀಸಲಾತಿ ಮಿತಿಯನ್ನು ಶೇ.50ಕ್ಕಿಂತ ಹೆಚ್ಚಿಸಬೇಕೆಂಬ ಬೇಡಿಕೆಯು ಪರಿಷತ್ತಿನಲ್ಲಿ ಶುಕ್ರವಾರ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಎಂಎಲ್‌ಸಿಗಳು ಈ ವಿಷಯವನ್ನು ಪ್ರಸ್ತಾಪಿಸಿದ ಹಿನ್ನೆಲೆಯಲ್ಲಿ ಮತ್ತೆ ಮುಂಚೂಣಿಗೆ ಬಂದಿತು. ರಾಜ್ಯದಲ್ಲಿ ಅತ್ಯಂತ ಹಿಂದುಳಿದ ಸಮುದಾಯಗಳ ಮೀಸಲಾತಿ ಕೋಟಾವನ್ನು ಈಗಿರುವ ಶೇ.4ರಿಂದ ಶೇ.7ಕ್ಕೆ ಹೆಚ್ಚಿಸಬೇಕು ಎಂದು ಬಿಜೆಪಿ ಎಂಎಲ್ ಸಿ ತಳವಾರ ಸಾಬಣ್ಣ ಪ್ರಶ್ನಿಸಿದಾಗ ವಿಷಯ ಚರ್ಚೆಗೆ ಬಂತು. ರಾಜ್ಯದಲ್ಲಿ ಬಹುತೇಕ ಹಿಂದುಳಿದ ಸಮುದಾಯಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಸರ್ಕಾರ ಮೀಸಲಾತಿ ನೀಡಬೇಕು

ಮೀಸಲಾತಿ ಮಿತಿ ಶೇ. 50ಕ್ಕಿಂತ ಹೆಚ್ಚಿಸುವಂತೆ ಪರಿಷತ್ ನಲ್ಲಿ ಸದಸ್ಯರ ಒತ್ತಾಯ Read More »

ಕರ್ನಾಟಕ
Scroll to Top