belagavi

ಜಿಎಸ್‌ ಟಿ , ಆದಾಯ ತೆರಿಗೆ ನೀಡುವವರ ಗೃಹಲಕ್ಷ್ಮಿ ಯೋಜನೆ ಅರ್ಜಿಗಳ ತಿರಸ್ಕಾರ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

(ನ್ಯೂಸ್ ಕಡಬ) newskadaba.c0m ಬೆಳಗಾವಿ, ಆ. 27.   ಜಿಎಸ್‌ ಟಿ , ಆದಾಯ ತೆರಿಗೆ ನೀಡುವವರ ಗೃಹಲಕ್ಷ್ಮಿ ಯೋಜನೆ ಅರ್ಜಿಗಳನ್ನು ತಿರಸ್ಕಾರ ಮಾಡಿದ್ದೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಮೊದಲಿನಿಂದಲೂ ಜಿಎಸ್‌ ಟಿ, ಆದಾಯ ತೆರಿಗೆ ತುಂಬುವವರಿಗೆ ಬರಲ್ಲ ಅಂತಾ ಹೇಳಿದ್ದೇವೆ. ಆದರೆ ಜಿಎಸ್ ಟಿ ಇದ್ದವರೂ ನಮ್ಮ ಪೋರ್ಟಲ್ ​ಗೆ ಅರ್ಜಿ ಹಾಕಿದ್ದರು. ಸುಮಾರು ಹದಿನೈದು ಸಾವಿರ ಅರ್ಜಿಗಳು ಬಂದಿದ್ದವು. ಜಿಎಸ್‌ ಟಿ ಇರುವ ಕಾರಣಕ್ಕೆ ಅರ್ಜಿ ತಿರಸ್ಕಾರ […]

ಜಿಎಸ್‌ ಟಿ , ಆದಾಯ ತೆರಿಗೆ ನೀಡುವವರ ಗೃಹಲಕ್ಷ್ಮಿ ಯೋಜನೆ ಅರ್ಜಿಗಳ ತಿರಸ್ಕಾರ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ Read More »

ಕರ್ನಾಟಕ

ಗೃಹ ಲಕ್ಷ್ಮಿ ಯೋಜನೆಯ ಹಣದಿಂದ ಇಡೀ ಗ್ರಾಮಕ್ಕೆ ಊಟ ಹಾಕಿಸಿದ ವೃದ್ಧ ಮಹಿಳೆ

(ನ್ಯೂಸ್ ಕಡಬ) newskadaba.c0m ಬೆಳಗಾವಿ, ಆ. 26.  ಗೃಹ ಲಕ್ಷ್ಮಿ ಯೋಜನೆಯ ಹಣದಿಂದ ವೃದ್ಧ ಮಹಿಳೆಯೊಬ್ಬರು ಇಡೀ ಗ್ರಾಮಕ್ಕ ಊಟ ಹಾಕಿಸಿದ್ದಾರೆ. ಒಂದೆರಡು ತಿಂಗಳಿನಿಂದ ಸ್ಥಗಿತಗೊಂಡಿದ ಗೃಹ ಲಕ್ಷ್ಮಿ ಯೋಜನೆ ಈಗ ಪುನಾರಂಭಗೊಂಡಿದ್ದು, ವೃದ್ಧ ಮಹಿಳೆ ಅಕ್ಕತಾಯಿ ಲಂಗೂಟಿ (65) ತಮ್ಮ ಬುದ್ಧಿಮಾಂದ್ಯ ಮಗನೊಂದಿಗೆ ಇದ್ದು, ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಸುಸಟ್ಟಿ ಗ್ರಾಮದಲ್ಲಿ ವಾಸಿಸುತ್ತಿದ್ದಾರೆ. ಇಡೀ ಗ್ರಾಮಕ್ಕೆ ಅಕ್ಕತಾಯಿ ಲಂಗೂಟಿ ಹೋಳಿಗೆ ಊಟ ಹಾಕಿಸಿದ್ದು, ಇದರ ಖರ್ಚನ್ನು ಆಕೆ ಗೃಹ ಲಕ್ಷ್ಮಿ ಯೋಜನೆಯಿಂದ ಬಂದ ಹಣದ

ಗೃಹ ಲಕ್ಷ್ಮಿ ಯೋಜನೆಯ ಹಣದಿಂದ ಇಡೀ ಗ್ರಾಮಕ್ಕೆ ಊಟ ಹಾಕಿಸಿದ ವೃದ್ಧ ಮಹಿಳೆ Read More »

ಕರ್ನಾಟಕ

ಕುಡಿದ ಮತ್ತಿನಲ್ಲಿ ಕಟ್ಟಡದಿಂದ ಜಿಗಿದು ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com ಬೆಳಗಾವಿ, ಫೆ.14. ಕುಡಿದ ಮತ್ತಿನಲ್ಲಿ ಯುವಕನೊಬ್ಬ ಕಟ್ಟಡದ 3ನೇ ಮಹಡಿಯಿಂದ ಜಿಗಿದು ಮೃತಪಟ್ಟ ಘಟನೆ ಬೆಳಗಾವಿ ನಗರದ ಅಂಬೇಡ್ಕರ್ ರಸ್ತೆಯ ತಮ್ಮಣ್ಣ ಆರ್ಕೆಡ್ ನಲ್ಲಿ ನಡೆದಿದೆ. ಯೋಗೇಶ್ ಶಾನಭಾಗ (28) ಮೃತ ಯುವಕ. ಈತ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಮೂಲದವರು. ಸ್ನೇಹಿತರೊಂದಿಗೆ ಬ್ರೂ 59 ಪಬ್ ಗೆ ಬಂದಿದ್ದು, ಕುಡಿದ ಮತ್ತಿನಲ್ಲಿ ಪಬ್ ನ ಕಿಟಕಿ ಬಳಿ ಬಂದ ಯುವಕ ಏಕಾಏಕಿ ಕಟ್ಟಡದಿಂದ ಕೆಳಗೆ ಜಿಗಿದಿದ್ದಾನೆ.

ಕುಡಿದ ಮತ್ತಿನಲ್ಲಿ ಕಟ್ಟಡದಿಂದ ಜಿಗಿದು ಯುವಕ ಮೃತ್ಯು Read More »

ಕರ್ನಾಟಕ

ಚೂರಿ ಹಿಡಿದು ಸಾರ್ವಜನಿಕರ ಹೆದರಿಸುತ್ತಿದ್ದ ವ್ಯಕ್ತಿ ➤ ಗುಂಡು ಹಾರಿಸಿ ಬಂಧಿಸಿದ ಪೊಲೀಸರು..!

(ನ್ಯೂಸ್ ಕಡಬ)newskadaba.com ಕಲಬುರಗಿ, ಫೆ.06. ಸೂಪರ್‌ ಮಾರ್ಕೆಟ್‌ನಲ್ಲಿ ಚೂರಿ ಹಿಡಿದು ಜನರನ್ನು ಬೆದರಿಸುತ್ತಿದ್ದ ಕಿಡಿಗೇಡಿಯೊಬ್ಬನ ಕಾಲಿಗೆ ಗುಂಡು ಹಾರಿಸಿ ಬಂಧಿಸಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಅಬ್ದುಲ್ ಜಾಫರ್‌ ಸಾಬ್ ಬಂಧಿತ ವ್ಯಕ್ತಿಯಾಗಿದ್ದಾನೆ. ಈತ ಸುಮಾರು ಒಂದು ಗಂಟೆ ಕಾಲ ಕೈಯಲ್ಲಿ ಚೂರಿ ಹಿಡಿದು ರಸ್ತೆಯಲ್ಲಿ ತಿರುಗಾಡಿ ಜನರಲ್ಲಿ ಭೀತಿ ಸೃಷ್ಟಿಸುತ್ತಿದ್ದ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಪೊಲೀಸರು, ಶರಣಾಗುವಂತೆ ಸೂಚಿಸಿದ್ದರು. ಆದರೆ, ಆರೋಪಿ ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿದ್ದ. ಹೀಗಾಗಿ, ಪಿಎಸ್‌ಐ ವಾಹಿದ್ ಕೊತ್ವಾಲ್ ಆರೋಪಿಯತ್ತ ಮೂರು ಸುತ್ತು

ಚೂರಿ ಹಿಡಿದು ಸಾರ್ವಜನಿಕರ ಹೆದರಿಸುತ್ತಿದ್ದ ವ್ಯಕ್ತಿ ➤ ಗುಂಡು ಹಾರಿಸಿ ಬಂಧಿಸಿದ ಪೊಲೀಸರು..! Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಯಲ್ಲಮ್ಮನ ಜಾತ್ರೆಯಲ್ಲಿ ಅಕ್ರಮ ಮದ್ಯ ಮಾರಾಟ  ➤  ಐವರು ಅರೆಸ್ಟ್..!

(ನ್ಯೂಸ್ ಕಡಬ)newskadaba.com ಬೆಳಗಾವಿ, ಫೆ.06. ಸವದತ್ತಿ ಸಮೀಪದ ಯಲ್ಲಮ್ಮನ ಗುಡ್ಡದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಐವರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಬಂಧಿತರನ್ನು ಸಂಗೀತಾ ಪರಶುರಾಮ ಲಮಾಣಿ, ಮಹಾದೇವ ಗಂಗಪ್ಪ ಮಾದರ, ಸಚಿನ್ ಗೌಡಪ್ಪ ಲಮಾಣಿ, ನಾಗೇಶ ರಾಮಪ್ಪ ಲಮಾಣಿ, ವಿಠ್ಠಲ್ ಗುರಪ್ಪ ಕಾರಬಾರಿ ಎಂದು ಗುರುತಿಸಲಾಗಿದೆ. ಯಲ್ಲಮ್ಮನ ಗುಡ್ಡದಲ್ಲಿ ಜಾತ್ರೆಯ ವೇಳೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಆರೋಪಿಗಳು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆಂದು

ಯಲ್ಲಮ್ಮನ ಜಾತ್ರೆಯಲ್ಲಿ ಅಕ್ರಮ ಮದ್ಯ ಮಾರಾಟ  ➤  ಐವರು ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಶ್ರೀ ರಾಮ ಸೇನೆಯ ನಾಯಕನಿಗೆ ಗುಂಡಿನ ದಾಳಿ..!

(ನ್ಯೂಸ್ ಕಡಬ) newskadaba.com  ಬೆಳಗಾವಿ, ಜ.08. ಶ್ರೀರಾಮ ಸೇನೆಯ ಜಿಲ್ಲಾ ನಾಯಕನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ತಾಲೂಕಿನ ಹಿಂಡಲಗಾ ಗ್ರಾಮದ ಮರಾಠಿ ಶಾಲೆಯ ಎದುರು ಸಂಭವಿಸಿದೆ ಎನ್ನಲಾಗಿದೆ. ಶ್ರೀರಾಮ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ರವಿ ಹಾಗೂ ಹಿಂದೂ ರಾಷ್ಟ್ರ ಸೇನಾ ಮುಖಂಡ ಮನೋಜ್ ಗುಂಡೇಟಿನಿಂದ ಗಾಯಗೊಂಡಿದ್ದಾರೆ. ಗಾಯಗೊಂಡ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ರವಿ ಹಾಗೂ ಅವರ ಮನೋಜ್‌ ರಾತ್ರಿ 8ರ ಸುಮಾರಿಗೆ ಕಾರಿನಲ್ಲಿ ತೆರಳುತ್ತಿದ್ದಾಗ ಇಬ್ಬರು ಬೈಕ್‌ ನಲ್ಲಿ ಬಂದು

ಶ್ರೀ ರಾಮ ಸೇನೆಯ ನಾಯಕನಿಗೆ ಗುಂಡಿನ ದಾಳಿ..! Read More »

ಕರಾವಳಿ, ಕ್ರೈಮ್ ನ್ಯೂಸ್

ಆರ್.ವಿ ದೇಶಪಾಂಡೆಗೆ 2022ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಬೆಳಗಾವಿ, ಡಿ. 28. ಕಾಂಗ್ರೆಸ್ ನ ಹಿರಿಯ ನಾಯಕ, ಮಾಜಿ ಸಚಿವ ಮತ್ತು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಕ್ಷೇತ್ರದ ಶಾಸಕರಾದ ಆರ್.ವಿ ದೇಶಪಾಂಡೆ ಅವರು ‘ಅತ್ಯುತ್ತಮ ಶಾಸಕ’ ಎಂಬ ಪ್ರಶಸ್ತಿಗೆ ಪಾತ್ರರಾಗಿದ್ದಾರೆ ಎಂದು ವಿಧಾನಮಂಡಲದ ಅಧಿವೇಶನದ ವೇಳೆ ವಿಧಾನಾಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಘೋಷಣೆ ಮಾಡಿದ್ದಾರೆ. ಈ ವೇಳೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಾನೂನು ಸಚಿವ ಮಾಧುಸ್ವಾಮಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ

ಆರ್.ವಿ ದೇಶಪಾಂಡೆಗೆ 2022ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿ Read More »

ಕರ್ನಾಟಕ

ಕ್ರಿಕೆಟ್ ಆಡುತ್ತಿದ್ದ ಯುವಕರ ಬರ್ಬರ ಹತ್ಯೆ !!

ನ್ಯೂಸ್ ಕಡಬ) newskadaba.com ಬೆಳಗಾವಿ, ಡಿ. 26. ಹೊನಲು ಬೆಳಕಿನ ಕ್ರಿಕೆಟ್ ಆಡುತ್ತಿದ್ದ ಇಬ್ಬರು ಯುವಕರನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಳಗಾವಿಯಲ್ಲಿ ಸಂಭವಿಸಿದೆ. ಕೊಲೆಯಾದವರನ್ನು ಬಸವರಾಜ್ (24) ಹಾಗೂ ಗಿರೀಶ್ (28) ಎಂದು ಗುರುತಿಸಲಾಗಿದೆ. ಯುವಕರು ಸಂಜೆ ಆಟವಾಡುತ್ತಿದ್ದ ವೇಳೆ ಕ್ರಿಕೆಟ್ ಆಡುವ ಇಬ್ಬರು ಯುವಕರು ಹಾಗೂ ವಾಹನ ಚಾಲಕರ ಮಧ್ಯೆ ಮಾತಿಗೆ ಮಾತು ಬೆಳೆದು, ಚಾಲಕ ತನ ಬಳಿ ಇದ್ದ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ.    

ಕ್ರಿಕೆಟ್ ಆಡುತ್ತಿದ್ದ ಯುವಕರ ಬರ್ಬರ ಹತ್ಯೆ !! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜ. 12ರಿಂದ ಹುಬ್ಬಳ್ಳಿ-ಧಾರವಾಡದಲ್ಲಿ ರಾಷ್ಟ್ರೀಯ ಯುವಜನೋತ್ಸವ ➤ ಪ್ರಧಾನಿಯಿಂದ ಉದ್ಘಾಟನೆ

(ನ್ಯೂಸ್ ಕಡಬ) newskadaba.com  ಬೆಳಗಾವಿ , ಡಿ 22 :  ಈ ಬಾರಿ ರಾಷ್ಟ್ರೀಯ ಯುವಜನೋತ್ಸವದ ಆತಿಥ್ವವನ್ನು ಹುಬ್ಬಳ್ಳಿ-ಧಾರವಾಡದಲ್ಲಿ ಆಯೋಜಿಲಾಗಿದ್ದು, ಜ.12 ರಂದು ಸ್ವಾಮಿ ವಿವೇಕಾನಂದ ಜನ್ಮ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಅವರು ರಾಷ್ಟ್ರೀಯ ಯುವಜನೋತ್ಸವದ  ಪೂರ್ವಭಾವಿ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಎಲ್ಲ ರಾಜ್ಯಗಳಿಂದ ಸುಮಾರು 7.5 ಸಾವಿರ ಪ್ರತಿನಿಧಿಗಳು ಈ ಉತ್ಸವದಲ್ಲಿ ಭಾಗವಹಿಸಲಿದ್ದಾರೆ. ವಸತಿ ಸೌಕರ್ಯ ಮತ್ತು ವೇದಿಕೆಗಳನ್ನು ಸಿದ್ಧ ಪಡಿಸಲು

ಜ. 12ರಿಂದ ಹುಬ್ಬಳ್ಳಿ-ಧಾರವಾಡದಲ್ಲಿ ರಾಷ್ಟ್ರೀಯ ಯುವಜನೋತ್ಸವ ➤ ಪ್ರಧಾನಿಯಿಂದ ಉದ್ಘಾಟನೆ Read More »

ಕರ್ನಾಟಕ

ಉದ್ಯಮಿಯೋರ್ವನ ಕಿಡ್ನಾಪ್ ➤ ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಬೆಳಗಾವಿ, ಡಿ.10. ಉದ್ಯಮಿಯೋರ್ವನನ್ನು ಕಿಡ್ನಾಪ್ ಮಾಡಿ ಒಂದು ಲಕ್ಷ ರೂಪಾಯಿ ಸುಲಿಗೆ ಮಾಡಿರುವ ಘಟನೆ ಬೆಳಗಾವಿಯಲ್ಲಿ ವರದಿಯಾಗಿದೆ.       ಅಪಹರಣಕ್ಕೆ ಒಳಗಾದ ವ್ಯಕ್ತಿಯನ್ನು ಯರಗಟ್ಟಿ ತಾಲೂಕಿನ ಸೊಪ್ಪಡ್ಲ ಗ್ರಾಮದ ಹೋಟೆಲೊಂದರ ಉದ್ಯಮಿ ಸಾಬಣ್ಣ ಮೆಗಾಡಿ ಎಂದು ಗುರುತಿಸಲಾಗಿದೆ. ಇವರನ್ನು ಅಪಹರಣ ಮಾಡಿದ ನಂತರ ಬೆದರಿಕೆ ಹಾಕಿ ಒಂದು ರೂಪಾಯಿ ಸುಲಿಗೆ ಮಾಡಿದ್ದಾರೆ ಎನ್ನಲಾಗಿದೆ. ಈ ಕುರಿತು ಸಾಬಣ್ಣ ಮೆಗಾಡಿರವರು ಮುರಗೋಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಆರೋಪಿಗಳನ್ನು ಬೆಳಗಾವಿ ಪೊಲೀಸರು

ಉದ್ಯಮಿಯೋರ್ವನ ಕಿಡ್ನಾಪ್ ➤ ಆರೋಪಿಗಳ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top