belagavi

ಇಂದಿನಿಂದ ಸಿದ್ದರಾಮಯ್ಯ ನೇತೃತ್ವದ ಕೊನೆಯ ಚಳಿಗಾಲದ ಅಧಿವೇಶನ ► ಅಧಿವೇಶನಕ್ಕೆ ಕುಂದಾನಗರಿಯ ಸುವರ್ಣ ಸೌಧ ಸಜ್ಜು

(ನ್ಯೂಸ್ ಕಡಬ) newskadaba.com ಬೆಳಗಾವಿ ನ.13. ಇಂದಿನಿಂದ ಚಳಿಗಾಲದ ಅಧಿವೇಶನ ನಡೆಯಲಿದ್ದು, ಅಧಿವೇಶನಕ್ಕಾಗಿ ಬೆಳಗಾವಿಯ ಸುವರ್ಣಸೌಧ ಸಜ್ಜಾಗಿದೆ. ಈ ಬಾರಿಯ ಅಧಿವೇಶನದಲ್ಲಿ  ಕಾಂಗ್ರೆಸ್‌ ಸರ್ಕಾರದ ಸಾಧನೆ -ವೈಫ‌ಲ್ಯ ಕುರಿತು ಆರೋಪ -ಪ್ರತ್ಯಾರೋಪಗಳ ಸುರಿಮಳೆಯೇ ಹರಿದಾಡುವ ನಿರೀಕ್ಷೆಯಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಕೊನೆಯ ಅಧಿವೇಶನ ಇದಾಗಿದೆ. ಪ್ರತಿಪಕ್ಷಗಳು ವೈಫ‌ಲ್ಯಗಳ ಪಟ್ಟಿಯೊಂದಿಗೆ ಮುಗಿಬೀಳಲು ಸಜ್ಜಾಗಿದ್ದರೆ, ಸಾಧನೆಗಳ ಅಸ್ತ್ರ ಪ್ರಯೋಗಿಸಿ ತಿರುಗೇಟು ನೀಡಲು ಕಾಂಗ್ರೆಸ್‌ ಸಿದ್ಧತೆ ನಡೆಸಿದೆ. ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಜಾರ್ಜ್‌ ರಾಜೀನಾಮೆಗೆ ಒತ್ತಾಯಿಸಿ ಅಧಿವೇಶನದಲ್ಲಿ ಹೋರಾಟ […]

ಇಂದಿನಿಂದ ಸಿದ್ದರಾಮಯ್ಯ ನೇತೃತ್ವದ ಕೊನೆಯ ಚಳಿಗಾಲದ ಅಧಿವೇಶನ ► ಅಧಿವೇಶನಕ್ಕೆ ಕುಂದಾನಗರಿಯ ಸುವರ್ಣ ಸೌಧ ಸಜ್ಜು Read More »

ಕರ್ನಾಟಕ

ಆಂಬುಲೆನ್ಸ್ ನ ಟೈರ್ ಸ್ಪೋಟ ►ತಪ್ಪಿದ ಭಾರೀ ಅನಾಹುತ

(ನ್ಯೂಸ್ ಕಡಬ) newskadaba.com ಬೆಳಗಾವಿ, ನ.11. ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಲೆಂದು ಬರುತ್ತಿದ್ದ 108 ಆಂಬುಲೆನ್ಸ್ ಪಲ್ಟಿಯಾದ ಘಟನೆ  ಅರಟಾಳ ಮತ್ತು ಹಾಲಳ್ಳಿ ಗ್ರಾಮದ ಚಿಕ್ಕೋಡಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೆಲಸಂಗ ಮತ್ತು ಅರಟಾಳ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೇರಿದ ಆಂಬುಲೆನ್ಸ್ ಅರಟಾಳ ಗ್ರಾಮದ ಗರ್ಭಿಣಿ ಮಹಿಳೆಯನ್ನು ಕರೆತರಲು ಬರುತ್ತಿದ್ದ ಸಂದರ್ಭದಲ್ಲಿ ಅರಟಾಳ ಮತ್ತು ಹಾಲಳ್ಳಿ ಗ್ರಾಮದ ಮಧ್ಯೆ ಆಂಬುಲೆನ್ಸ್ ಪಲ್ಟಿಯಾಗಿದೆ. ಗರ್ಭಿಣಿಯನ್ನು ಕರೆತರಲು ಬರುತ್ತಿದ್ದಾಗ ಈ ಘಟನೆ ನಡೆದದ್ದರಿಂದ ಭಾರೀ ಅನಾಹುತವೊಂದು ತಪ್ಪಿದೆ. ಆಂಬುಲೆನ್ಸ್

ಆಂಬುಲೆನ್ಸ್ ನ ಟೈರ್ ಸ್ಪೋಟ ►ತಪ್ಪಿದ ಭಾರೀ ಅನಾಹುತ Read More »

ಕರಾವಳಿ

ಸಬ್ ಇನ್ಸ್ ಪೆಕ್ಟರ್ ಮಗಳ ಶವ ಸೂಟ್ಕೇಸಲ್ಲಿ ಪತ್ತೆ ►ಹತ್ಯೆ ಮಾಡಿದವರು ಯಾರು ಗೊತ್ತೆ…???

(ನ್ಯೂಸ್ ಕಡಬ)newskadaba.com ಬೆಳಗಾವಿ. ಸೆ.7, ನಗರದ ಭೂತರಾಮನಹಟ್ಟಿ ಬಳಿಯ ಮ್ಯಾನ್‍ಹೋಲ್‍ನಲ್ಲಿ ಯುವತಿಯ ಶವವೊಂದು ಸೂಟ್‍ಕೇಸ್‍ನಲ್ಲಿ ಪತ್ತೆಯಾಗಿದೆ. ಮುಂಬೈ ಮೂಲದ ಅಂಕಿತಾ ಕನೋಜಿಯಾ (23 ವರ್ಷ) ಕೊಲೆಯಾದ ಯುವತಿ. ಮೂಲತಃ ಮಾಹಾರಾಷ್ಟ್ರದ ನಾಗಪುರ ನಗರದವರಾದ ಅಂಕಿತಾ ಸಬ್ ಇನ್ಸ್ ಪೆಕ್ಟರ್ ಮಗಳು ಎಂದು ಹೇಳಲಾಗುತ್ತಿದೆ. ಮುಂಬೈನಲ್ಲಿ ಸೆಪ್ಟೆಂಬರ್ 4 ರಂದು ತನ್ನಿಬ್ಬರು ಸ್ನೇಹಿತರೊಂದಿಗೆ ಪಾರ್ಟಿಗೆಂದು ಹೋದ ವೇಳೆ ಸ್ನೇಹಿತರ ಮಧ್ಯೆ ಜಗಳ ನಡೆದು ಇಬ್ಬರು ಸ್ನೇಹಿತರು ಸೇರಿ ಅಂಕಿತಾ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾರೆ. ನಂತರ ಸ್ನೇಹಿತರು ಸೂಟ್

ಸಬ್ ಇನ್ಸ್ ಪೆಕ್ಟರ್ ಮಗಳ ಶವ ಸೂಟ್ಕೇಸಲ್ಲಿ ಪತ್ತೆ ►ಹತ್ಯೆ ಮಾಡಿದವರು ಯಾರು ಗೊತ್ತೆ…??? Read More »

ಕರ್ನಾಟಕ

ವರದಕ್ಷಿಣೆ ಕಿರುಕುಳ ►ಸಿಗರೇಟ್ ನಿಂದ ಸುಟ್ಟು ಚಾಕುವಿನಿಂದ ಇರಿದು ಹಲ್ಲೆ

(ನ್ಯೂಸ್ ಕಡಬ) newskadaba.com ಬೆಳಗಾವಿ,ಸೆ.02, ಪತಿ ತನ್ನ ಪತ್ನಿಯ ಕೂದಲನ್ನು ಕತ್ತರಿಸಿ ಬಳಿಕ ಸಿಗರೇಟ್ ನಿಂದ ಸುಟ್ಟು ವಿಕೃತಿ ಮೆರೆದ ಘಟನೆಯೊಂದು ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. 20 ವರ್ಷದ ಕಾವೇರಿ ವಾಲಿ ಎಂಬ ಮಹಿಳೆಯ ಮೇಲೆ ಪತಿ ಅರ್ಜುನ ಬಾಗರಾಯ್ ಈ ಕೃತ್ಯ ಎಸಗಿದ್ದಾನೆ. ಬೆಂಗಳೂರಿನ ಲೋಕಾಯುಕ್ತ ಕಚೇರಿಯಲ್ಲಿ ಗುಮಾಸ್ತ ವೃತ್ತಿ ಮಾಡುತ್ತಿದ್ದ ಈತ ಕಳೆದ 6 ತಿಂಗಳಿಂದ ಬೆಂಗಳೂರಿನಲ್ಲಿ ತನ್ನ ಪತ್ನಿ ಜೊತೆ ನೆಲೆಸಿದ್ದಾನೆ. ಪ್ರತಿ ನಿತ್ಯವೂ ಮದ್ಯದ ಅಮಲಿನಲ್ಲಿ ಬಂದು

ವರದಕ್ಷಿಣೆ ಕಿರುಕುಳ ►ಸಿಗರೇಟ್ ನಿಂದ ಸುಟ್ಟು ಚಾಕುವಿನಿಂದ ಇರಿದು ಹಲ್ಲೆ Read More »

ಕರಾವಳಿ

ಗ್ರಾಪಂ ಪಿಡಿಒ ಮೇಲೆ ಕಲ್ಲಿನಿಂದ ಹಲ್ಲೆ ► ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಬೆಳಗಾವಿ, ಆ.23, ಹುಕ್ಕೇರಿ ತಾಲೂಕಿನ ಇಸ್ಲಾಂಪೂರ ಗ್ರಾಪಂ  ಪಿಡಿಒ ಮೇಲೆ ದುಷ್ಕರ್ಮಿಯೊಬ್ಬ ಕಲ್ಲಿನಿಂದ ಹಲ್ಲೆ ನಡೆಸಿರುವ ಘಟನೆ ಬುಧವಾರ ನಡೆದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಇಸ್ಲಾಂಪೂರ ಗ್ರಾಪಂ ಪಿಡಿಒ ಸೋಮಲಿಂಗ್ ಪಾಟೀಲ್ ಎಂಬುವರೇ ಹಲ್ಲೆಗೊಳಗಾದವರು. ತಮ್ಮ ಕೆಲಸದ ಸಲುವಾಗಿ ಹಿಡಕಲ್ ಡ್ಯಾಮ್‌ಗೆ ಹೋಗಿ ವಾಪಸ್ ಬರುವಾಗ ದಾರಿಯಲ್ಲಿ ಅಪರಿಚಿತ ವ್ಯಕ್ತಿಯೋರ್ವ ಪಿಡಿಒ ತಲೆಗೆ ಕಲ್ಲಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ. ಹಲ್ಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕಲ್ಲಿನ ಏಟಿನಿಂದ ಗಂಭೀರವಾಗಿ ಗಾಯಗೊಂಡ ಪಿಡಿಒ ಸೋಮಲಿಂಗ್‌

ಗ್ರಾಪಂ ಪಿಡಿಒ ಮೇಲೆ ಕಲ್ಲಿನಿಂದ ಹಲ್ಲೆ ► ಗಂಭೀರ ಗಾಯ Read More »

ಕರಾವಳಿ

ಒಂದು ಗ್ಲಾಸ್ ಬಿಸಿ ನೀರಿಲ್ಲದೆ 2ಗಂಟೆ ತಡವಾಗಿ ಔಷಧಿ ಸೇವಿಸಿದ ಮಾಜಿ ಪ್ರಧಾನಿ!

(ನ್ಯೂಸ್ ಕಡಬ) newskadaba.com ಬೆಳಗಾವಿ, ಆ .19, ದೇಶದ ಮಾಜಿ ಪ್ರಧಾನಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್ ಡಿ ದೇವೇಗೌಡ ಅವರು ಕುಡಿಯಲು ಒಂದು ಗ್ಲಾಸ್ ಬಿಸಿನೀರು ಸಿಗದೆ ಪರದಾಡಿದ ಘಟನೆ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯಲ್ಲಿ ಪಕ್ಷ ಸಂಘಟನೆಗಾಗಿ ಎರಡು ದಿನಗಳ ಕಾಲ ಪ್ರವಾಸ ಹಮ್ಮಿಕೊಂಡಿರುವ ಮಾಜಿ ಪ್ರಧಾನಿ ಔಷಧಿ ತಗೆದುಕೊಳ್ಳಲು ಪ್ರವಾಸಿ ಮಂದಿರದ ಸಿಬ್ಬಂದಿಯಲ್ಲಿ ಬಿಸಿನೀರು ಕೇಳಿದರೆ ಅವರು ನೀರು ಕೊಡಲು ನಿರಾಕರಿಸಿದರು. ಸುಮಾರು 2 ಗಂಟೆಗಳ ಕಾಲ ಮಾಜಿ ಪ್ರಧಾನಿ ಬಿಸಿ

ಒಂದು ಗ್ಲಾಸ್ ಬಿಸಿ ನೀರಿಲ್ಲದೆ 2ಗಂಟೆ ತಡವಾಗಿ ಔಷಧಿ ಸೇವಿಸಿದ ಮಾಜಿ ಪ್ರಧಾನಿ! Read More »

ಕರ್ನಾಟಕ
Scroll to Top