belandoor

ಬೆಳಂದೂರು ಬಿಜೆಪಿ ವತಿಯಿಂದ ಪಕ್ಷ ಸಂಸ್ಥಾಪನಾ ದಿನಾಚರಣೆ

(ನ್ಯೂಸ್ ಕಡಬ) newskadaba.com ಸವಣೂರು, ಎ.6. ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನಾಚರಣೆಯನ್ನು ಬೆಳಂದೂರು ವಾರ್ಡ್ 73ರಲ್ಲಿ ಬಿಜೆಪಿಯ ಹಿರಿಯ ಕಾರ್ಯಕರ್ತರಾದ ಚಂದ್ರಯ್ಯ ಆಚಾರ್ಯ ಇವರ ಮನೆಯಲ್ಲಿ ಪಕ್ಷದ ಧ್ವಜ ಹಾರಿಸುವುದರೊಂದಿಗೆ ಆಚರಿಸಲಾಯಿತು. ಪಕ್ಷದ ಹಿರಿಯ ಕಾರ್ಯಕರ್ತರಾದ ಜನಾರ್ದನ ಅಚಾರ್ಯರವರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಬೂತ್ ಸಮಿತಿಯ ಅಧ್ಯಕ್ಷರಾದ ಪ್ರಮೋದ್ ನೀರಜರಿಯವರು ಸ್ವಾಗತಿಸಿ ಕಾರ್ಯದರ್ಶಿ ಯೋಗೀಶ್ ವಂದಿಸಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಜನಾತ ಬಜಾರ್ ಇದರ ಅಧ್ಯಕ್ಷರಾದ ಉದಯ ರೈ ಮಾದೋಡಿ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಪ್ರಮೀಳಾ […]

ಬೆಳಂದೂರು ಬಿಜೆಪಿ ವತಿಯಿಂದ ಪಕ್ಷ ಸಂಸ್ಥಾಪನಾ ದಿನಾಚರಣೆ Read More »

ಕರಾವಳಿ

ಬೆಳಂದೂರು: ಜಯಪ್ರಕಾಶ್ ಅಲೆಕ್ಕಾಡಿಯವರಿಗೆ ಬೀಳ್ಕೊಡುಗೆ

(ನ್ಯೂಸ್ ಕಡಬ) newskadaba.com  ಸವಣೂರು, ಮಾ.28.  ಕಳೆದ ಏಳು ವರ್ಷಗಳಿಂದ ಬೆಳಂದೂರು ಗ್ರಾಮ ಪಂಚಾಯಿತಿನಲ್ಲಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದು ಇದೀಗ ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮ ಪಂಚಾಯಿತಿಗೆ ಪಿಡಿಓ ಆಗಿ ಭಡ್ತಿಗೊಂಡು ವರ್ಗಾವಣೆಯಾದ ಜಯಪ್ರಕಾಶ್ ಅಲೆಕ್ಕಾಡಿಯವರನ್ನು ಬೆಳಂದೂರು ಗ್ರಾಮ ಪಂಚಾಯಿತಿ ವತಿಯಿಂದ ಬುಧವಾರ ಸನ್ಮಾನಿಸಿ ಬೀಳ್ಕೊಡಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಮೇಶ್ವರಿ ಅಗಳಿ ಮಾತನಾಡಿ, ಜಯಪ್ರಕಾಶ್ ಅಲೆಕ್ಕಾಡಿಯವರು ಸರಕಾರದ ಸೌಲಭ್ಯವನ್ನು ಜನಸಾಮಾನ್ಯರಿಗೆ ಒದಗಿಸಿಕೊಡುವಲ್ಲಿ ಮುತುವರ್ಜಿ ವಹಿಸುತ್ತಿದ್ದರು. ಅತ್ಯಂತ ಪ್ರಾಮಾಣಿಕತೆ, ದಕ್ಷತೆಯಿಂದ ಕಾರ್ಯನಿರ್ವಹಿಸುತ್ತಿದ್ದ ಜಯಪ್ರಕಾಶರು ಎಲ್ಲರೊಂದಿಗೂ ಸೌಜನ್ಯತೆಯಿಂದಲೇ ಬೆರೆಯುತ್ತಿದ್ದರು ಎಂದು

ಬೆಳಂದೂರು: ಜಯಪ್ರಕಾಶ್ ಅಲೆಕ್ಕಾಡಿಯವರಿಗೆ ಬೀಳ್ಕೊಡುಗೆ Read More »

ಕರಾವಳಿ
Scroll to Top