BELANDOORU COLLEAGE

ಬೆಳಂದೂರು ಕಾಲೇಜಿಗೆ ಕಾಣಿಯೂರು ಶ್ರೀ ಭೇಟಿ

ಬೆಳಂದೂರು : ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭತೀರ್ಥ ಸ್ವಾಮೀಜಿ ಸೋಮವಾರ ಭೇಟಿ ನೀಡಿದರು. ಬಳಿಕ ಆಶೀರ್ವಚನ ನೀಡಿದ ಸ್ವಾಮೀಜಿ ಮನೆಯಿಂದಲೇ ಮಕ್ಕಳ ಸಂಸ್ಕಾರ ರೂಪುಗೊಳ್ಳುವುದು. ವಿದ್ಯಾರ್ಥಿಗಳು ತಮ್ಮ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದರೊಂದಿಗೆ ಗಿಡ ನೆಡುವ ಕಾರ್ಯವನ್ನೂ ಮಾಡಬೇಕು. ಈ ಮೂಲಕ ಉತ್ತಮ ವಾತಾವರಣವನ್ನು ನಿರ್ಮಿಸಬೇಕು. ಬೆಳಂದೂರು ಕಾಲೇಜಿನ ವಿದ್ಯಾರ್ಥಿಗಳು ಪಠ್ಯ ಹಾಗೂ ಇನ್ನಿತರ ವಿಚಾರಗಳಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡು ಉತ್ತಮ ಪ್ರಜೆಗಳಾಗಿ ಬೆಳಗಬೇಕೆಂದು ಸ್ವಾಮೀಜಿ ಆಶಿಸಿದರು. ಪೂರ್ಣಕುಂಭ ಸ್ವಾಗತ ಸ್ವಾಮೀಜಿಯವರನ್ನು ವಿದ್ಯಾರ್ಥಿಗಳು ಪೂರ್ಣಕುಂಭ […]

ಬೆಳಂದೂರು ಕಾಲೇಜಿಗೆ ಕಾಣಿಯೂರು ಶ್ರೀ ಭೇಟಿ Read More »

ಕರಾವಳಿ

ಬೆಳಂದೂರು: ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸಮಾರೋಪ

(ನ್ಯೂಸ್ ಕಡಬ) newskadaba.com ಸವಣೂರು, ಎ.16. ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟೀಯ ಸೇವಾ ಯೋಜನೆಯ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು .ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಪ್ರಾಂಶುಪಾಲರಾದ ಪ್ರೋ.ಪಧ್ಮನಾಭರವರು ವಿದ್ಯಾರ್ಥಿಗಳು ಜೀವನದಲ್ಲಿ ಸೇವಾ ಮನೋಭಾವ ಬೆಳಸಿಕೊಂಡು ರಾಷ್ಟ್ರ ನಿಮಾರ್ಣಕ್ಕೆ ಕೈ ಜೋಡಿಸಬೇಕಾಗಿ ಕರೆ ನೀಡಿದರು. ರಾ.ಸೇ.ಯೋ.ಯ ಯೋಜನಾಧಿಕಾರಿಗಳಾದ ಪ್ರೋ.ವೆಂಕಟೇಶ್ ಪ್ರಸನ್ನ ರವರು ಯೋಜನೆ ಪ್ರಾರಂಭದಿಂದ ಇಲ್ಲಿವರೆಗಿನ ಚಟುವಟಿಕೆಗಳನ್ನು ಪುನರ್ ನಮನ ಮಾಡಿಕೊಳ್ಳುತ್ತಾ 2ವಿಶೇಷ ಶಿಬಿರದ ಯಶಸ್ಸಿಗೆ ಶ್ರಮಿಸಿದ ಎಲ್ಲಾ ಉಪನ್ಯಾಸಕರು, ವಿದ್ಯಾರ್ಥಿಗಳನ್ನು ಸ್ಮರಿಸಿದರು. ವೇದಿಕೆಯಲ್ಲಿ ಎಲ್ಲಾ ಉಪನ್ಯಾಸಕರು ಮತ್ತು

ಬೆಳಂದೂರು: ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸಮಾರೋಪ Read More »

ಕರಾವಳಿ
Scroll to Top