belathangady

ಅಸೌಖ್ಯದಿಂದ ಬಳಲುತ್ತಿದ್ದ ಗಂಗಾಧರ ಸಪಲ್ಯರಿಗೆ ಕೊಮೊಡೊ ವೀಲ್ ಚಯರ್ ವಿತರಣೆ

(ನ್ಯೂಸ್ ಕಡಬ) newskadaba.com ಡಿ. 24. ಅಸೌಖ್ಯದಿಂದ ಬಳಲುತ್ತಿದ್ದ ಬಂಟ್ವಾಳ ತಾಲೂಕು ಕೆದಿಲ ಗ್ರಾಮದ ಆನಡ್ಕ (ಕರಿಮಜಲು) ಗಂಗಾಧರ ಸಪಲ್ಯ ಎಂಬವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಲ ಕಾರ್ಯಕ್ರಮದ ಯೋಜನೆಯಡಿಯಲ್ಲಿ ಶೌಚಾಲಯದ ಅನುಕೂಲಕ್ಕಾಗಿ ಕೊಮೋಡೋ ವೀಲ್ ಚಯರ್ ನ್ನು ವಿಟ್ಲ ತಾಲೂಕು ಕೃಷಿ ಅಧಿಕಾರಿ ಚಿದಾನಂದರವರು ಮತ್ತು ಪೆರ್ನೆ ವಲಯ ಮೇಲ್ವಿಚಾರಕರಾದ ಶಾರದಾ ಮೇಡಂ ರವರು ವಿತರಿಸಿದರು. ಈ ಸಂದರ್ಭದಲ್ಲಿ ಕೆದಿಲ “A” ಒಕ್ಕೂಟದ ಸೇವಾಪ್ರತಿನಿಧಿ ಶಾರದಾರವರು, ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದ […]

ಅಸೌಖ್ಯದಿಂದ ಬಳಲುತ್ತಿದ್ದ ಗಂಗಾಧರ ಸಪಲ್ಯರಿಗೆ ಕೊಮೊಡೊ ವೀಲ್ ಚಯರ್ ವಿತರಣೆ Read More »

ಕರಾವಳಿ

ಮಕ್ಕಳಿಗೆ ತಿನಸುಗಳನ್ನು ನೀಡುವಾಗ ಎಚ್ಚರ…!!! ►ಬೆಳ್ತಂಗಡಿ: ಗಂಟಲಲ್ಲಿ ಚಕ್ಕುಲಿ ಸಿಲುಕಿ 1 ವರ್ಷದ ಮಗು ಮೃತ್ಯು..!!!  

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ , ಅ.31. ಗಂಟಲಲ್ಲಿ ಚಕ್ಕುಲಿ ಸಿಲುಕಿ ಒಂದು ವರ್ಷದ ಪುಟ್ಟ ಮಗುವೊಂದು ಮೃತಪಟ್ಟ ಆಘಾತಕಾರಿ ಘಟನೆಯೊಂದು ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆಯಲ್ಲಿ ನಡೆದಿದೆ. ಮೃತ  ಮಗುವನ್ನು ಅರುಷ್( 1 ವರ್ಷ) ಎಂದು ಗುರುತಿಸಲಾಗಿದ್ದು,  ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ನಿವಾಸಿ ವಿಠಲ ಎಂಬವರ ಮಗ ಎನ್ನಲಾಗಿದೆ. ಮಗ ಅರುಷ್ ಗೆ ಪೋಷಕರು ತಿನ್ನಲು ಚಕ್ಕುಲಿ ತುಂಡೊಂದನ್ನು ನೀಡಿದ್ದರು. ಏನೂ ಅರಿಯದ ಮುಗ್ಧ ಕಂದಮ್ಮನ ಗಂಟಲಿನಲ್ಲಿ ಚಕ್ಕುಲಿ ತುಂಡು ಸಿಲುಕಿದ ಪರಿಣಾಮ ಮಗುವಿಗೆ ಉಸಿರಾಡಲು ಕಷ್ಟವಾಗಿತ್ತು.

ಮಕ್ಕಳಿಗೆ ತಿನಸುಗಳನ್ನು ನೀಡುವಾಗ ಎಚ್ಚರ…!!! ►ಬೆಳ್ತಂಗಡಿ: ಗಂಟಲಲ್ಲಿ ಚಕ್ಕುಲಿ ಸಿಲುಕಿ 1 ವರ್ಷದ ಮಗು ಮೃತ್ಯು..!!!   Read More »

ಕರಾವಳಿ
Scroll to Top