belgavi

crime, arrest, suspected

ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರವಿ ಮೇಲಿನ ಗುಂಡಿನ ದಾಳಿ ಪ್ರಕರಣ ➤  ಮೂವರು ಅರೆಸ್ಟ್..!

(ನ್ಯೂಸ್ ಕಡಬ)newskadaba.com  ಬೆಳಗಾವಿ, ಜ.09. ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರವಿ ಮೇಲಿನ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ ಎನ್ನಲಾಗಿದೆ. ಬಂಧಿತರನ್ನು ಅಭಿಜಿತ್ ಭಾತ್ಕಂಡೆ, ರಾಹುಲ್ ಕೊಡಚವಾಡ, ಜ್ಯೋತಿಬಾ ಗಂಗಾರಾಮ್​ ಎಂದು ಗುರುತಿಸಲಾಗಿದೆ. ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ ಬಂಧನವನ್ನು ಖಚಿತಪಡಿಸಿದ್ದಾರೆಂದು ವರದಿ ತಿಳಿಸಿದೆ. ಬೆಳಗಾವಿ ತಾಲೂಕಿನ ಹಿಂಡಲಗಾ ಗ್ರಾಮದ ಬಳಿ ಕಳೆದ ರಾತ್ರಿ ಬೈಕ್ ನಲ್ಲಿ ಬಂದ ಇಬ್ಬರು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದರು.ದಾಳಿಯಲ್ಲಿ ರವಿ ಹಾಗೂ ಕಾರು ಚಾಲಕ ಮನೋಜ್ ದೇಸೂರಕರ್ […]

ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರವಿ ಮೇಲಿನ ಗುಂಡಿನ ದಾಳಿ ಪ್ರಕರಣ ➤  ಮೂವರು ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಟ್ರಾಫಿಕ್ ಜಾಮ್ ➤ ಸುವರ್ಣಸೌಧಕ್ಕೆ ಬೈಕ್ ನಲ್ಲಿ ತೆರಳಿದ ಸಚಿವ ಮುರುಗೇಶ್ ನಿರಾಣಿ

(ನ್ಯೂಸ್ ಕಡಬ) newskadaba.com ಬೆಳಗಾವಿ, ಡಿ. 28. ವಿಧಾನಮಂಡಲ ಅಧಿವೇಶನಕ್ಕೆ ತೆರಳುವ ರಸ್ತೆ ಮಧ್ಯೆ ಟ್ರಾಫಿಕ್ ಜಾಮ್ ಕಾಣಿಸಿಕೊಂಡಿದ್ದರಿಂದ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಬೇರೊಬ್ಬರ ಬೈಕ್ ನಲ್ಲಿ ಸಹಸವಾರರಾಗಿ ಸುವರ್ಣ ಸೌಧವನ್ನು ತಲುಪಿದ ಪ್ರಸಂಗ ನಡೆಯಿತು.

ಟ್ರಾಫಿಕ್ ಜಾಮ್ ➤ ಸುವರ್ಣಸೌಧಕ್ಕೆ ಬೈಕ್ ನಲ್ಲಿ ತೆರಳಿದ ಸಚಿವ ಮುರುಗೇಶ್ ನಿರಾಣಿ Read More »

ಕರ್ನಾಟಕ
Scroll to Top