Bellare

ಬೆಳ್ಳಾರೆ: ರಬ್ಬರ್ ಹಾಲು ಸಂಗ್ರಹ ಕೇಂದ್ರದಿಂದ ಕಳವು- ದೂರು ದಾಖಲು

(ನ್ಯೂಸ್ ಕಡಬ) newskadaba.com ಸುಳ್ಯ, ಜೂ. 18. ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಬೆಳ್ಳಾರೆ ನೆಟ್ಟಾರು ಘಟಕದ ಅರ್ತಿಯಡ್ಕ ಹಾಲು ಸಂಗ್ರಹ ಕೇಂದ್ರದ ಬಾಗಿಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು ಅಪಾರ ಪ್ರಮಾಣದ ಸೊತ್ತುಗಳನ್ನು ಕಳವುಗೈದಿರುವ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಾಲು‌ ಸಂಗ್ರಹ ಕೇಂದ್ರದ ಬಾಗಿಲನ್ನು ಮುರಿದು ಒಳನುಗ್ಗಿರುವ ಕಳ್ಳರು ದಾಸ್ತಾನು ಇರಿಸಲಾಗಿದ್ದ ರಬ್ಬರ್ ಮರಕ್ಕೆ ಮಳೆಕವಚ ಅಳವಡಿಸಲು ಬೇಕಾದ ಸಾಮಗ್ರಿಗಳಾದ 16,700 ರೂ. ಮೌಲ್ಯದ 12 ಟನ್‌ ಗಮ್‌, 30,950 ರೂ. ಮೌಲ್ಯದ […]

ಬೆಳ್ಳಾರೆ: ರಬ್ಬರ್ ಹಾಲು ಸಂಗ್ರಹ ಕೇಂದ್ರದಿಂದ ಕಳವು- ದೂರು ದಾಖಲು Read More »

ಕರಾವಳಿ

ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತ ಸಮಾಧೇಷ್ಟ ಡಾ. ಚೂಂತಾರುರವರಿಗೆ ಬೆಳ್ಳಾರೆ ಗೃಹರಕ್ಷಕರಿಂದ ಸನ್ಮಾನ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಸೆ. 10. ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತ ಗೃಹರಕ್ಷಕರಾದ ಸಮಾಧೇಷ್ಟ ಡಾ. ಮುರಲೀಮೋಹನ್ ಚೂಂತಾರುರವರಿಗೆ ಬೆಳ್ಳಾರೆ ಗೃಹರಕ್ಷಕರಿಂದ ಸನ್ಮಾನ ಕಾರ್ಯಲ್ರಮವು ಬೆಳ್ಳಾರೆ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಸನ್ಮಾನ ನೆರವೇರಿಸಿ ಮಾತನಾಡಿದ ಬೆಳ್ಳಾರೆ ಪೊಲೀಸ್ ಠಾಣಾ ಉಪನಿರೀಕ್ಷಕ ಈರಯ್ಯ ದೂಂತೂರು, ಹುಟ್ಟೂರಿನಲ್ಲಿ ಪಡೆದ ಸನ್ಮಾನ ರಾಷ್ಟ್ರ ಪ್ರಶಸ್ತಿ ಪಡೆದದ್ದಕೆ ಸಮಾನ. ವೈದ್ಯಕೀಯ ವೃತ್ತಿಯ ಜೊತೆಜೊತೆಗೆ ನಿರಂತರ ಬರಹಗಳನ್ನು ಬರೆಯುತ್ತಾ ಸಮಾಜಕ್ಕೆ ಉತ್ತಮ ಸಂದೇಶವನ್ನು ನೀಡುತ್ತಿರುವುದು ಇವರ ವಿಶೇಷತೆ ಎಂದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ರಾಷ್ಟ್ರಪತಿ

ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತ ಸಮಾಧೇಷ್ಟ ಡಾ. ಚೂಂತಾರುರವರಿಗೆ ಬೆಳ್ಳಾರೆ ಗೃಹರಕ್ಷಕರಿಂದ ಸನ್ಮಾನ Read More »

ಕರಾವಳಿ

ಬೆಳ್ಳಾರೆ: ಬೆಳ್ಳಂಬೆಳಗ್ಗೆ ಎನ್ಐಎ ದಾಳಿ- ಪರಿಶೀಲನೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಮಾ. 05. ಎನ್ಐಎ ಅಧಿಕಾರಿಗಳ ತಂಡವೊಂದು ದಾಳಿ ನಡೆಸಿದ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯ ಎಣ್ಮೂರು ಸಮೀಪದ ಕುಲಾಯಿತೋಡು ಎಂಬಲ್ಲಿ ಮಂಗಳವಾರದಂದು ಬೆಳ್ಳಂಬೆಳಗ್ಗೆ ನಡೆದಿದೆ. ಎನ್ಐಎ ಅಧಿಕಾರಿಗಳ ತಂಡವು ಮನೆಯೊಂದಕ್ಕೆ ದಿಢೀರ್ ದಾಳಿ ಮಾಡಿದ್ದು, ಮಾಹಿತಿ ಕಲೆ ಹಾಕಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿ ನಡೆದ ದಾಳಿ ಇದಾಗಿದೆ ಎನ್ನಲಾಗಿದ್ದು, ಅಧಿಕಾರಿಗಳನ್ನು ಸಂಪರ್ಕಿಸಿದಾಗ ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.  

ಬೆಳ್ಳಾರೆ: ಬೆಳ್ಳಂಬೆಳಗ್ಗೆ ಎನ್ಐಎ ದಾಳಿ- ಪರಿಶೀಲನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ಳಾರೆ ಝಕರಿಯಾ ಜುಮಾ ಮಸ್ಜಿದ್‌ಗೆ ಪದಾಧಿಕಾರಿಗಳ ಆಯ್ಕೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಸೆ. 22. ಇಲ್ಲಿನ  ಬೆಳ್ಳಾರೆ ಝಕರಿಯಾ ಜುಮಾ ಮಸ್ಜಿದ್‌ನ ಆಡಳಿತ ಸಮಿತಿಗೆ ಸೆ. 09ರಂದು ನಡೆದ ಚುನಾವಣೆಯಲ್ಲಿ 11 ಮಂದಿ ಸದಸ್ಯರು ಆಯ್ಕೆಯಾಗಿದ್ದರು. ಸೆ. 21ರಂದು ಜಿಲ್ಲಾ ವಕ್ಫ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ಅಬೂಬಕ್ಕರ್ ಯು.ಎಚ್., ಉಪಾಧ್ಯಕ್ಷರಾಗಿ ಅಬ್ದುಲ್ ಖಾದರ್, ಕಾರ್ಯದರ್ಶಿಯಾಗಿ ಅಬ್ದುಲ್ ರಹಿಮಾನ್ ಕೆ., ಕೋಶಾಧಿಕಾರಿಯಾಗಿ ಅಬ್ದುಲ್ ನಾಸೀರ್ ಯು.ಎ. ಅವಿರೋಧವಾಗಿ ಆಯ್ಕೆಗೊಂಡರು. ಸದಸ್ಯರಾಗಿ ಇಸ್ಮಾಯಿಲ್ ಬಿ., ಹಮೀದ್ ಎಚ್.ಎಂ., ಹಸೈನಾರ್ ಬಿ.,

ಬೆಳ್ಳಾರೆ ಝಕರಿಯಾ ಜುಮಾ ಮಸ್ಜಿದ್‌ಗೆ ಪದಾಧಿಕಾರಿಗಳ ಆಯ್ಕೆ Read More »

ಕರಾವಳಿ

ಪ್ರವೀಣ್ ನೆಟ್ಟಾರು ಹತ್ಯೆಗೆ ಒಂದು ವರುಷ- ಕೊಲೆ ಹಂತಕರಿಗೆ 2ನೇ ಬಾರಿಗೆ ಶರಣಾಗುವಂತೆ ಎನ್ಐಎ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜು. 15. ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳು ಶರಣಾಗಬೇಕು ಎಂಬ ಎಚ್ಚರಿಕೆಯ ಸಂದೇಶವನ್ನು ಸುಳ್ಯದಲ್ಲಿ ಎರಡನೇ ಬಾರಿಗೆ ಎನ್‌ಐಎ ಹೊರಡಿಸಿದೆ.   ಇದು ತಲೆಮರೆಸಿಕೊಂಡಿರುವ ಕೊಲೆಗಟುಕರಿಗೆ ಎರಡನೇ ಎಚ್ಚರಿಕೆಯ ಸಂದೇಶವಾಗಿದ್ದು, ಈ ಎಚ್ಚರಿಕೆಗೂ ಬಗ್ಗದಿದ್ದಲ್ಲಿ ಮೂರನೇಯ ಎಚ್ಚರಿಕೆಯ ಸಂದೇಶವನ್ನು ಹೊರಡಿಸಲಾಗುತ್ತದೆ. ಅದರಲ್ಲೂ ಶರಣಾಗದೇ ಹೋದರೆ ತಲೆಮರೆಸಿಕೊಂಡಿರುವ ಆರೋಪಿಗಳ ಆಸ್ತಿಪಾಸ್ತಿಗಳನ್ನು ಎನ್‌ಐಎ ಮುಟ್ಟುಗೋಲು ಹಾಕಿಕೊಳ್ಳಲಿದೆ ಎಂಬ ಸುಳಿವು ಲಭ್ಯವಾಗಿದೆ. ಅಲ್ಲದೇ ಆಗಸ್ಟ್ 18ರೊಳಗೆ ಶರಣಾಗಲೇಬೇಕು. ಈ ಹಿಂದೆ ಜೂ.30ರೊಳಗೆ

ಪ್ರವೀಣ್ ನೆಟ್ಟಾರು ಹತ್ಯೆಗೆ ಒಂದು ವರುಷ- ಕೊಲೆ ಹಂತಕರಿಗೆ 2ನೇ ಬಾರಿಗೆ ಶರಣಾಗುವಂತೆ ಎನ್ಐಎ ಎಚ್ಚರಿಕೆ Read More »

ಕರಾವಳಿ

ಬೆಳ್ಳಾರೆ: ಮನೆಯ ಅಂಗಳದ ಬಾವಿಯ ನೀರಿನಲ್ಲಿ ಪೆಟ್ರೋಲ್ ವಾಸನೆ- ಅಧಿಕಾರಿಗಳಿಂದ ಪರಿಶೀಲನೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜು. 15. ಬಾವಿಯ ಕುಡಿಯುವ ನೀರಿನಲ್ಲಿ ಪೆಟ್ರೋಲ್ ವಾಸನೆ ಬರುತ್ತಿದ್ದ ಹಿನ್ನೆಲೆ ಅಧಿಕಾರಿಗಳು ಭೇಟಿ ನೀಡಿದ ಘಟನೆ ಬೆಳ್ಳಾರೆ ಸಮೀಪದ ಪಂಜಿಗಾರು ಎಂಬಲ್ಲಿ ನಡೆದಿದೆ. ಬೆಳ್ಳಾರೆ ಸಮೀಪದ ಪಂಜಿಗಾರಿನ ದಯಾನಂದ ಗೌಡ ಎಂಬವರ ಮನೆಯ ಬಾವಿಯ ನೀರಿನಲ್ಲಿ ಜುಲೈ 8ರಂದು ತೈಲ ಬೆರಕೆಯಾದಂತೆ ಕಂಡುಬರುತ್ತಿತ್ತು. ಈ ಕುರಿತು ಗ್ರಾಮ ಪಂಚಾಯತ್‌ಗೆ ದೂರು ನೀಡಲಾಗಿತ್ತು. ಬಳಿಕ ನೀರನ್ನು ಪರೀಕ್ಷೆಗೆ ಒಳಪಡಿಸಿದಾಗ ನೀರಿನಲ್ಲಿ ಕ್ಲೋರೈಡ್ ಅಂಶ ಕಡಿಮೆ ಇದ್ದು ನೀರು ಕುಡಿಯಲು ಯೋಗ್ಯವಲ್ಲ ಎಂದು

ಬೆಳ್ಳಾರೆ: ಮನೆಯ ಅಂಗಳದ ಬಾವಿಯ ನೀರಿನಲ್ಲಿ ಪೆಟ್ರೋಲ್ ವಾಸನೆ- ಅಧಿಕಾರಿಗಳಿಂದ ಪರಿಶೀಲನೆ Read More »

ಕರಾವಳಿ

ಬೆಳ್ಳಾರೆ: ವಿದ್ಯಾರ್ಥಿಯ ಮೇಲೆ ಸುಳ್ಳಾರೋಪ

➤ ಉಪನ್ಯಾಸಕಿಯ ವಿರುದ್ದ ಪ್ರತಿಭಟನೆ (ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜು. 03. ಶಿಕ್ಷಕಿಯೋರ್ವರು ವಿದ್ಯಾರ್ಥಿಯೋರ್ವನ ಮೇಲೆ ಸುಳ್ಳು ಆರೋಪ ಹೊರಿಸಿ ಪೋಲೀಸರಿಗೆ ದೂರು ನೀಡಿದ್ದಾರೆಂದು ಪೆರುವಾಜೆಯ ಪದವಿ ಕಾಲೇಜಿನ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಉಪನ್ಯಾಸಕಿಯ ವಿರುದ್ಧ ಪ್ರತಿಭಟನೆ ನಡೆಸಿದ ಘಟನೆ ಇಂದು ನಡೆದಿದೆ. ದೀಕ್ಷಿತ್ ಎಂಬ ವಿದ್ಯಾರ್ಥಿ ತನಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾನೆ ಎಂದು ವಾಣಿಜ್ಯ ವಿಭಾಗದ ಉಪನ್ಯಾಸಕಿ ಸುನಿತಾ ನಾಯಕ್ ಅವರು ದೂರು ನೀಡಿದ್ದು, ಇದು ಸುಳ್ಳು ಎಂದು ಖಂಡಿಸಿರುವ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಪ್ರತಿಭಟನೆ

ಬೆಳ್ಳಾರೆ: ವಿದ್ಯಾರ್ಥಿಯ ಮೇಲೆ ಸುಳ್ಳಾರೋಪ Read More »

ಕರಾವಳಿ

ಬೆಳ್ಳಾರೆ: ಅಪ್ರಾಪ್ತ ಬಾಲಕಿಯ ಅತ್ಯಾಚಾರ ➤ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜೂ. 23. ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಯುವಕನನ್ನು ಬಂಧಿಸಿ ಪೋಕ್ಸೋ ಪ್ರಕರಣದಡಿ ದೂರು ದಾಖಲಿಸಿದ ಘಟನೆ ಬೆಳ್ಳಾರೆಯಲ್ಲಿ ನಡೆದಿದೆ. ಬಂಧಿತನನ್ನು ಕಲ್ಮಡ್ಕದ ಕಾಪಡ್ಕ ಚಿದಾನಂದ ಎಂದು ಗುರುತಿಸಲಾಗಿದೆ. ಈತ ಕೊಡಿಯಾಲದ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸಿ, ಅತ್ಯಾಚಾರ ಎಸಗಿರುವುದಾಗಿ ಬಾಲಕಿಯ ಮನೆಯವರು ನೀಡಿದ ದೂರಿನಂತೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ಳಾರೆ: ಅಪ್ರಾಪ್ತ ಬಾಲಕಿಯ ಅತ್ಯಾಚಾರ ➤ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ಳಾರೆ: ಅಕ್ರಮ ಗೋಸಾಗಾಟ ➤ ಇಬ್ಬರು ಅರೆಸ್ಟ್, ಇಬ್ಬರು ಪರಾರಿ

(ನ್ಯೂಸ್ ಕಡಬ) newskadab.com ಬೆಳ್ಳಾರೆ, ಜೂ.19. ಅಕ್ರಮ ಗೋಸಾಗಾಟ ನಡೆಸುತ್ತಿದ್ದ ವೇಳೆ ವಾಹನವನ್ನು ತಡೆದ ಬೆಳ್ಳಾರೆ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ಇಬ್ಬರು ಪರಾರಿಯಾಗಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಮೂರು ಗಂಡು ಕರುಗಳು, ಆಕ್ಟಿವಾ ಸ್ಕೂಟರ್ ಹಾಗೂ ಪಿಕಪ್ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಭಾನುವಾರ ತಡರಾತ್ರಿ ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಮೂವಪ್ಪೆ ಎಂಬಲ್ಲಿ ಬೆಳ್ಳಾರೆ ಪೊಲೀಸ್ ಠಾಣಾ ಪಿಎಸ್ಐ ಸುಹಾಸ್ ಆರ್. ಹಾಗೂ ಸಿಬ್ಬಂದಿಗಳು ಕರ್ತವ್ಯ ದಲ್ಲಿದ್ದ ವೇಳೆ ಪಿಕಪ್ ವಾಹನದಲ್ಲಿ

ಬೆಳ್ಳಾರೆ: ಅಕ್ರಮ ಗೋಸಾಗಾಟ ➤ ಇಬ್ಬರು ಅರೆಸ್ಟ್, ಇಬ್ಬರು ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಪ್ರವೀಣ್ ‌ನೆಟ್ಟಾರು ಹತ್ಯೆ ಪ್ರಕರಣ ➤ ಮತ್ತಿಬ್ಬರ ಪತ್ತೆಗೆ NIA ಬಹುಮಾನ ಘೋಷಣೆ..!

(ನ್ಯೂಸ್ ಕಡಬ)newskadaba.com ಮಂಗಳೂರು, ಜ.20. ಬಿಜೆಪಿ ಯುವ ಮುಖಂಡ ಪ್ರವೀಣ್ ‌ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ತಲೆಮರೆಸಿಕೊಂಡಿರುವ ಮತ್ತಿಬ್ಬರು‌ ಆರೋಪಿಗಳ ಪತ್ತೆಗೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಮುಂದಾಗಿದ್ದು ಆರೋಪಿಗಳ ಕುರಿತು ಸುಳಿವು ನೀಡಿದವರಿಗೆ ಐದು ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಿಸಿದೆ. ನಿಷೇಧಿತ ಪಿಎಫ್ಐ ಸಂಘಟನೆ ಕಾರ್ಯಕಾರಿ ಸಮಿತಿ ಸದಸ್ಯ ಬಂಟ್ವಾಳ ತಾಲೂಕಿನ ಕೊಡಾಜೆಯ ಮಹಮ್ಮದ್ ಶರೀಪ್ (48) ಹಾಗೂ ನೆಕ್ಕಿಲಾಡಿಯ ಮಸೂದ್ ಪತ್ತೆಗೆ ಎನ್ಐಎ 5ಲಕ್ಷ ರೂ ಬಹುಮಾನ ಘೋಷಣೆ ಮಾಡಿದೆ. ಸುಳಿವು ನೀಡಿದವರ

ಮಂಗಳೂರು: ಪ್ರವೀಣ್ ‌ನೆಟ್ಟಾರು ಹತ್ಯೆ ಪ್ರಕರಣ ➤ ಮತ್ತಿಬ್ಬರ ಪತ್ತೆಗೆ NIA ಬಹುಮಾನ ಘೋಷಣೆ..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top