bellary

ಶಬರಿಮಲೆ ಚಿನ್ನ ನಷ್ಟ ಪ್ರಕರಣ : ಬೆಂಗಳೂರು, ಬಳ್ಳಾರಿಯಲ್ಲಿ ಕೇರಳ ಎಸ್ಐಟಿ ಶೋಧ

(ನ್ಯೂಸ್‌ ಕಡಬ) newskadaba.com,  ಅ..24:  ಶಬರಿಮಲೆ ದೇವಸ್ಥಾನದಿಂದ ಚಿನ್ನ ನಷ್ಟವಾದ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌‍ಐಟಿ) ಬೆಂಗಳೂರಿನಲ್ಲಿರುವ ಪ್ರಮುಖ ಆರೋಪಿ ಉನ್ನಿಕೃಷ್ಣನ್‌ ಪೊಟ್ಟಿ ಅವರ ಅಪಾರ್ಟ್‌ಮೆಂಟ್‌‍ ಮತ್ತು ಬಳ್ಳಾರಿಯ ಆಭರಣ ಅಂಗಡಿಯಲ್ಲಿ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತನಿಖೆಯ ಭಾಗವಾಗಿ ಪೊಟ್ಟಿ ಅವರನ್ನು ಬೆಂಗಳೂರಿಗೆ ಕರೆತರಲಾಗಿದೆ.ದೇವಾಲಯದ ಶ್ರೀಕೋವಿಲ್‌ (ಗರ್ಭಗುಡಿ) ಬಾಗಿಲಿನ ಚೌಕಟ್ಟಿನ ಚಿನ್ನದ ಲೇಪನ ಕೆಲಸಕ್ಕೆ ಹಣಕಾಸು ಒದಗಿಸಿದ ಗೋವರ್ಧನ್‌ ಅವರ ಒಡೆತನದ ಆಭರಣ ಅಂಗಡಿಯನ್ನು ಎಸ್‌‍ಐಟಿ ಶೋಧಿಸಿದೆ ಎಂದು ಮೂಲಗಳು […]

ಶಬರಿಮಲೆ ಚಿನ್ನ ನಷ್ಟ ಪ್ರಕರಣ : ಬೆಂಗಳೂರು, ಬಳ್ಳಾರಿಯಲ್ಲಿ ಕೇರಳ ಎಸ್ಐಟಿ ಶೋಧ Read More »

ಬ್ರೇಕಿಂಗ್ ನ್ಯೂಸ್

ಕಾರು – ಲಾರಿ ಮುಖಾಮುಖಿ ಢಿಕ್ಕಿ ► ನಾಲ್ವರು ಮೃತ್ಯು, 8 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಬಳ್ಳಾರಿ, ಅ.21. ಕಾರು ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ ನಾಲ್ವರು ಮೃತಪಟ್ಟ ಘಟನೆ ಜಿಲ್ಲೆಯ ಹೊಸಪೇಟೆ ತಾಲೂಕಿನ ಪಿಕೆ ಹಳ್ಳಿ ಬಳಿ ನಡೆದಿದೆ. ಚಿತ್ರದುರ್ಗದ ಹಿರಿಯೂರಿನವರಾದ ಚಾಲಕ ಶ್ರೀನಿವಾಸ (46), ವೆಂಕಟಮ್ಮ (46), ನಳಿನಿ (30) ಹಾಗೂ ಮತ್ತೊಬ್ಬ ಮಹಿಳೆ ಮೃತ ದುರ್ದೈವಿಗಳು. ಘಟನೆಯಲ್ಲಿ 8 ಜನ ಗಾಯಗೊಂಡಿದ್ದು, ಅವರನ್ನ ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿರಿಯೂರು ತಾಲೂಕಿನಿಂದ ಹೊಸಪೇಟೆಯ ಸಂಬಂಧಿಕರೊಬ್ಬರ ಅಂತಿಮ ದರ್ಶನಕ್ಕಾಗಿ ಕಾರಿನಲ್ಲಿ ಒಟ್ಟು 12

ಕಾರು – ಲಾರಿ ಮುಖಾಮುಖಿ ಢಿಕ್ಕಿ ► ನಾಲ್ವರು ಮೃತ್ಯು, 8 ಮಂದಿಗೆ ಗಾಯ Read More »

ಕರ್ನಾಟಕ

ಪಟಾಕಿ ಅವಾಂತರ..!!! ► ಬಾಲಕನ 2 ಕಣ್ಣು ಹಾಗೂ ಕೈ ಕಾಲುಗಳಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಬಳ್ಳಾರಿ, ಅ.18. ಬಾಲಕನೊಬ್ಬ ಪಟಾಕಿ ಸಿಡಿಸುವ ವೇಳೆ ಗಂಭೀರವಾಗಿ ಗಾಯಗೊಂಡ ಘಟನೆ ಬಳ್ಳಾರಿಯ ಬೆಂಗಳೂರು ರಸ್ತೆಯ ನಾಲ್ ಕಮಾನ್ ಬಳಿ ಮಂಗಳವಾರ ಬೆಳಿಗ್ಗೆ ನಡೆದಿದೆ. 11 ವರ್ಷದ ಬಾಲಕ ನರಸಿಂಹ ಪಟಾಕಿ ಸಿಡಿಸುವ ವೇಳೆ ಗಂಭೀರವಾಗಿ ಗಾಯಗೊಂಡಿದ್ದಾನೆ. ಏಕಕಾಲಕ್ಕೆ ಸಾಕಷ್ಟು ಪಟಾಕಿಗಳನ್ನು ಒಟ್ಟಾಗಿ ಸೇರಿಸಿ ಸಿಡಿಸುವ ವೇಳೆ ಗಂಭೀರವಾಗಿ ಗಾಯಗೊಂಡಿದ್ದಾನೆ. ಘಟನೆಯಲ್ಲಿ ಬಾಲಕ ನರಸಿಂಹನ 2 ಕಣ್ಣು ಹಾಗೂ ಕೈ ಕಾಲುಗಳು ಸಾಕಷ್ಟು ಸುಟ್ಟಿದ್ದು, ಗಾಯಾಳು ಬಾಲಕನನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕ್ಷಣಾರ್ಧದಲ್ಲೆ ಘಟನೆ

ಪಟಾಕಿ ಅವಾಂತರ..!!! ► ಬಾಲಕನ 2 ಕಣ್ಣು ಹಾಗೂ ಕೈ ಕಾಲುಗಳಿಗೆ ಗಂಭೀರ ಗಾಯ Read More »

ಕರಾವಳಿ

ಮದುವೆಯಾದ 6 ತಿಂಗಳಲ್ಲೆ ಪತ್ನಿಗೆ ಬೆಂಕಿಯಿಟ್ಟು ಕೊಲ್ಲಲು ಯತ್ನಿಸಿದ ಪತಿ ► ಘಟನೆ ಬಳಿಕ ಕುಟುಂಬ ನಾಪತ್ತೆ..!!!

(ನ್ಯೂಸ್ ಕಡಬ) newskadaba.com ಬಳ್ಳಾರಿ,ಸೆ.15, ವರದಕ್ಷಿಣೆ ಹಣದ ಆಸೆಗಾಗಿ ಗೃಹಿಣಿಗೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಲು ಯತ್ನಿಸಿದ ದಾರುಣ ಘಟನೆ ಬಳ್ಳಾರಿಯ ಹಗರಿಬೊಮ್ಮನಹಳ್ಳಿ ತಾಲೂಕಿನ ಮರಪ್ಪಿಹಾಳ ತಾಂಡದಲ್ಲಿ ಗುರುವಾರ ನಡೆದಿದೆ. ಶೇ.80 ರಷ್ಟು ಸುಟ್ಟ ಗಾಯಳಿಂದ ಬಳಲುತ್ತಿರುವ ಸಂಗೀತಾರವರನ್ನು ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆನೇಕಲ್ ತಂಡದ ಸಂಗೀತಾ ಎಂಬ ಯುವತಿಯನ್ನು, ಮರಬ್ಬಿಪಾಳ್ ತಾಂಡದ ಪ್ರಕಾಶ್ ಎಂಬವರಿಗೆ ಕಳೆದ ಆರು ತಿಂಗಳ ಹಿಂದೆ ಮದುವೆ ಮಾಡಿಕೊಡಲಾಗಿತ್ತು. ಮದುವೆ ಸಂದರ್ಭದಲ್ಲಿ ವರದಕ್ಷಿಣೆಯಾಗಿ ಐವತ್ತು ಸಾವಿರ ನಗದು, ಮೂರು

ಮದುವೆಯಾದ 6 ತಿಂಗಳಲ್ಲೆ ಪತ್ನಿಗೆ ಬೆಂಕಿಯಿಟ್ಟು ಕೊಲ್ಲಲು ಯತ್ನಿಸಿದ ಪತಿ ► ಘಟನೆ ಬಳಿಕ ಕುಟುಂಬ ನಾಪತ್ತೆ..!!! Read More »

ಕರಾವಳಿ

ತಲೆ ಮೇಲೆ ಕಲ್ಲು ಹಾಕಿ ► ಸ್ನೇಹಿತನ ಹತ್ಯೆ

(ನ್ಯೂಸ್ ಕಡಬ) newskadaba.com ಬಳ್ಳಾರಿ,ಸೆ.03, ಆಟೋ ಚಾಲಕನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಲೆಗೈದ ಘಟನೆ ಬಳ್ಳಾರಿಯ ಸರ್ಕಾರಿ ಐಟಿಐ ಕಾಲೇಜು ಮೈದಾನದಲ್ಲಿ ನಡೆದಿದೆ. ಕೊಲೆಯಾದ ಯುವಕ ಬಳ್ಳಾರಿ ಕೌಲಬಜಾರ ನಿವಾಸಿ 25 ವರ್ಷದ ಶಿವು ನಾಯಕ ಎಂಬ ಮಾಹಿತಿ ಇದೆ. ಬಳ್ಳಾರಿಯ ಸರ್ಕಾರಿ ಐಟಿಐ ಕಾಲೇಜು ಮೈದಾನದಲ್ಲಿ ಶನಿವಾರ ರಾತ್ರಿ ಶಿವು ನಾಯಕ ತನ್ನ ಸ್ನೇಹಿತರೊಂದಿಗೆ ಇದ್ದರು ಎನ್ನಲಾಗಿದೆ. ಆದಿತ್ಯವಾರ ಮುಂಜಾನೆ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಯಾದ ಸ್ಥಿತಿಯಲ್ಲಿದ್ದ ಯುವಕನ ಶವವನ್ನು

ತಲೆ ಮೇಲೆ ಕಲ್ಲು ಹಾಕಿ ► ಸ್ನೇಹಿತನ ಹತ್ಯೆ Read More »

ಕರ್ನಾಟಕ
Scroll to Top