beltangady

ಬೆಳ್ತಂಗಡಿಯ ಕುತ್ಲೂರು ಗ್ರಾಮಕ್ಕೆ “ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ” ರಾಷ್ಟ್ರ ಪ್ರಶಸ್ತಿ

 (ನ್ಯೂಸ್ ಕಡಬ) newskadaba.com ಬೆಳ್ತಂಗಡಿ (ಸೆ.25) : ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ವರ್ಷವೂ ನಡೆಯುವ “ಅತ್ಯುತ್ತಮ ಪ್ರವಾಸಿ ಹಳ್ಳಿಗಳು ಸ್ಪರ್ಧೆಯಲ್ಲಿ ದ.ಕ. ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮವು “ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ” ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿಗೆ ಆಯ್ಕೆಯಾಗಿದೆ. ಸಾಂಸ್ಕೃತಿಕ ಪರಂಪರೆ ಮತ್ತು ಪ್ರವಾಸೋಧ್ಯಮ ಮೂಲಕ ಸುಸ್ಥಿರ ಅಭಿವೃದ್ಧಿಯನ್ನು ಹೊಂದುತ್ತಿರುವ ಗ್ರಾಮಗಳನ್ನು ಗುರುತಿಸುವ ಸಂಬಂಧ ಕೇಂದ್ರ ಪ್ರವಾಸೋದ್ಯಮ ಮಂತ್ರಾಲಯದಿಂದ ಬೆಸ್ಟ್ ಟೂರಿಸಂ ವಿಲೇಜ್ ಕಾಂಪಿಟೇಶನ್ -2024 ಅನ್ನು ಏರ್ಪಡಿಸಲಾಗಿತ್ತು. ಈ ಸ್ಪರ್ಧೆಗೆ ನಾರಾವಿ ಗ್ರಾ.ಪಂ. ವವ್ಯಾಪ್ತಿಯ […]

ಬೆಳ್ತಂಗಡಿಯ ಕುತ್ಲೂರು ಗ್ರಾಮಕ್ಕೆ “ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ” ರಾಷ್ಟ್ರ ಪ್ರಶಸ್ತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗುರು ಪಟ್ಟಾಭಿಷೇಕಕ್ಕೆ ಒಂದು ತಿಂಗಳು ಇರುವಾಗಲೇ ► ಶಿವಮೊಗ್ಗದಲ್ಲಿ ನೇಣಿಗೆ ಶರಣಾದ ಉಜಿರೆಯ ಕ್ರೈಸ್ತ ಪಾದ್ರಿ!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ.1. ಉಜಿರೆಯ ವ್ಯಕ್ತಿಯೋರ್ವರು ಶಿವಮೊಗ್ಗದ ಆಲ್ಕೋಳದಲ್ಲಿರುವ ಚೈತನ್ಯ ರೂರಲ್ ಡೆವಲಪ್‌ಮೆಂಟ್‌ ಸೊಸೈಟಿಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಉಜಿರೆ ಮೂಲದ ಸುನೀಲ್‌ ಫರ್ನಾಂಡಿಸ್(33) ಎಂದು ಗುರುತಿಸಲಾಗಿದೆ. ಮೇ ತಿಂಗಳಲ್ಲಿ ಉಜಿರೆಯಿಂದ ಪಾದ್ರಿ ತರಬೇತಿಗಾಗಿ ಶಿವಮೊಗ್ಗಕ್ಕೆ ತೆರಳಿದ್ದ ಸುನೀಲ್, ಬ್ರದರ್‌ ದೀಕ್ಷೆ ಪಡೆದು ತರಬೇತಿ ಪಡೆಯುತ್ತಿದ್ದರು. 14 ವರ್ಷಗಳ ಗುರು ಸೇವೆ ಪೂರ್ಣಗೊಂಡು ಮುಂದಿನ ತಿಂಗಳು ಪಟ್ಟಾಭಿಷೇಕಕ್ಕೆ ತಯಾರಿ ನಡೆಯುತ್ತಿತ್ತು. ಈ ವೇಳೆಯೇ

ಗುರು ಪಟ್ಟಾಭಿಷೇಕಕ್ಕೆ ಒಂದು ತಿಂಗಳು ಇರುವಾಗಲೇ ► ಶಿವಮೊಗ್ಗದಲ್ಲಿ ನೇಣಿಗೆ ಶರಣಾದ ಉಜಿರೆಯ ಕ್ರೈಸ್ತ ಪಾದ್ರಿ! Read More »

ಕರಾವಳಿ
Scroll to Top