Belthangadi

ಕೋರ್ಟ್ ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಫೆ.06. ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದು, ಬಂಧಿತ ಆರೋಪಿಯನ್ನು ಅಂಜುಂಖಾನ್ (41) ಎಂದು ಗುರುತಿಸಲಾಗಿದೆ. ಈತನು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಂದು ತಿಳಿದುಬಂದಿದೆ. ಈತನನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್‌ನಿಂದ ಪೊಲೀಸರು ಬಂಧಿಸಿದ್ದಾರೆನ್ನಲಾಗಿದೆ.  

ಕೋರ್ಟ್ ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ ➤ ಮಗು ಮೃತ್ಯು…!

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಫೆ.01. ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿಯಾಗಿ ಆಟೋ ರಿಕ್ಷಾ ಪಲ್ಟಿಯಾಗಿ ಮಗು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯಲ್ಲಿ ನಡೆದಿದೆ. ಕಾರ್ಕಳದ ಸಂತೋಷ್ ಹಾಗೂ ಗೀತಾ ದಂಪತಿಯ ಒಂದು ವರ್ಷದ ಮಗು ಮೃತಪಟ್ಟಿದೆ ಎಂದು ತಿಳಿದುಬಂದಿದೆ. ದಂಪತಿ ಮಗುವಿನ ಜೊತೆ ಸಂಬಂಧಿಕರ ಮನೆಗೆಂದು ರಿಕ್ಷಾದಲ್ಲಿ ಹೋಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಸೇತುವೆಗೆ ಢಿಕ್ಕಿ ಹೊಡೆದು ಮಗುಚಿ ಬಿದ್ದಿದೆ‌.ಈ ವೇಳೆ ಮಗು ರಸ್ತೆಗೆಸೆಯಲ್ಪಟ್ಟು ಮೃತಪಟ್ಟಿದೆ. ಈ ಕುರಿತು ಪೂಂಜಾಲಕಟ್ಟೆ ಪೊಲೀಸ್

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ ➤ ಮಗು ಮೃತ್ಯು…! Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಅಪರಿಚಿತ ವ್ಯಕ್ತಿಯ ಬ್ಲ್ಯಾಕ್ ಮೇಲ್ ಗೆ ಬಿ.ಕಾಂ ವಿದ್ಯಾರ್ಥಿ ಆತ್ಮಹತ್ಯೆ !

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಜ.30. ಅಪರಿಚಿತ ವ್ಯಕ್ತಿಯ ಬ್ಲ್ಯಾಕ್ ಮೇಲ್ ಗೆ ಹೆದರಿ ಬಿ.ಕಾಂ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಧರ್ಮಸ್ಥಳ ಗ್ರಾಮದ ಅಶೋಕ್ ನಗರ ನಿವಾಸಿ, ಬೆಳ್ತಂಗಡಿ ಖಾಸಗಿ ಕಾಲೇಜಿನ ದ್ವಿತೀಯ ಬಿ.ಕಾಂ ವಿದ್ಯಾರ್ಥಿ ಹರ್ಷಿತ್ (19) ಎಂದು ಗುರುತಿಸಲಾಗಿದೆ. ಹರ್ಷಿತ್ ಇನ್‌ಸ್ಟಾಗ್ರಾಂ ಖಾತೆಯ ಮೂಲಕ ಸುಮಾರು 15 ದಿನಗಳ ಹಿಂದೆ ಓರ್ವ ಅಪರಿಚಿತ ವ್ಯಕ್ತಿಯು ಸಂಪರ್ಕಕ್ಕೆ ಬಂದಿದ್ದು, ಆ ಬಳಿಕ ಹರ್ಷಿತ್ ಆತನೊಂದಿಗೆ ಇನ್‌ ಸ್ಟಾಗ್ರಾಂ ಮೂಲಕ

ಬೆಳ್ತಂಗಡಿ: ಅಪರಿಚಿತ ವ್ಯಕ್ತಿಯ ಬ್ಲ್ಯಾಕ್ ಮೇಲ್ ಗೆ ಬಿ.ಕಾಂ ವಿದ್ಯಾರ್ಥಿ ಆತ್ಮಹತ್ಯೆ ! Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ       ➤ ಆರೋಪಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಜ.25. ಬಾಲಕಿಯ ಇಚ್ಚೆಗೆ ವಿರುದ್ದವಾಗಿ ಅನೇಕ ಬಾರಿ ಲೈಂಗಿಕ ಸಂಪರ್ಕ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿ 20 ವರ್ಷಗಳ ಕಾರಾಗೃಹ ಹಾಗೂ 50 ಸಾವಿರ ರೂ. ದಂಡ, ದಂಡ ಕಟ್ಟಲು ತಪ್ಪಿದಲ್ಲಿ 6 ಕಠಿಣ ಕಾರಾಗೃಹ ವಾಸ ವಿಧಿಸಿ ನ್ಯಾಯಲಯ ಆದೇಶ ಹೊರಡಿಸಿದೆ. ಅಪರಾಧಿಯನ್ನು ಬಾಬಿ(48) ಎಂದು ಗುರುತಿಸಲಾಗಿದೆ. ಬೆಳ್ತಂಗಡಿಯ ಎರ್ಮಳಪಲ್ಕೆ ಎಂಬಲ್ಲಿ ಆರೋಪಿಯು ಬಾಲಕಿಯ ಇಚ್ಚೆಗೆ ವಿರುದ್ದವಾಗಿ ಲೈಂಗಿಕ ಸಂಪರ್ಕ ನಡೆಸಿದ್ದು, ಈ ಬಗ್ಗೆ ಬಾಲಕಿ ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದು,

ಬಂಟ್ವಾಳ: ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ       ➤ ಆರೋಪಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಬೆಳ್ತಂಗಡಿ: ದಲಿತ ಯುವಕನ ಕೊಲೆ ಪ್ರಕರಣ..!  ➤ ನಾಲ್ವರು ಅರೆಸ್ಟ್

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಜ.15. ದಲಿತ ಯುವಕ ಶ್ರೀಧರ ಅವರ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಶಿಬಾಜೆಯ ತಿಮ್ಮಪ್ಪ, ಲಕ್ಷ್ಮಣ, ಆನಂದ ಗೌಡ, ಹಾಗೂ ಮಹೇಶ್ ಪೂಜಾರಿ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಶಿಬಾಜೆ ಗ್ರಾಮದ ಸಾರಾ ಫಾರ್ಮ್ ನಲ್ಲಿ ಕೆಲಸ ಮಾಡುತ್ತಿದ್ದ ಮೂಡಿಗೆರೆಯ ಶ್ರೀಧರ ಎಂಬವರ ಮೃತದೇಹ ಕಳೆದ ಕೆಲಸ ಮಾಡುವ ತೋಟದ ಮೂಲೆಯಲ್ಲಿ ಅನುಮಾನಾಸ್ಪದವಾಗಿ ಕಂಡು ಬಂದಿತ್ತು. ಇದೊಂದು ಕೊಲೆ‌ ಎಂದು ದೂರು ದಾಖಲಾಗಿತ್ತು

ಬೆಳ್ತಂಗಡಿ: ದಲಿತ ಯುವಕನ ಕೊಲೆ ಪ್ರಕರಣ..!  ➤ ನಾಲ್ವರು ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಿಟ್ಲ: ಅನ್ಯಕೋಮಿನ ವಿದ್ಯಾರ್ಥಿನಿ ಜೊತೆ ಮಾತನಾಡಿದ್ದಕ್ಕೆ ಕಾಲೇಜು ವಿದ್ಯಾರ್ಥಿಗೆ ಹಲ್ಲೆ ➤  ಆರೋಪಿಗಳ ವಿರುದ್ದ ದೂರು ದಾಖಲು

(ನ್ಯೂಸ್ ಕಡಬ) newskadaba.com ವಿಟ್ಲ, ಜ.14. ಬಸ್ಸಿನಲ್ಲಿ ವಿದ್ಯಾರ್ಥಿನಿ ಜತೆ ಮಾತನಾಡಿದ್ದಾರೆಂದು ತಂಡವೊಂದು ವಿದ್ಯಾರ್ಥಿಗೆ ಹಲ್ಲೆ ನಡೆಸಿರುವ ಕುರಿತು ವಿಟ್ಲದಲ್ಲಿ ವರದಿಯಾಗಿದೆ. ಮಂಗಳಪದವು ನಿವಾಸಿ ಅಬ್ಬಾಸ್ ಎಂಬವರ ಪುತ್ರ ಮಹಮ್ಮದ್‌ ಶಾಕೀರ್‌ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆಂದು ವಿಟ್ಲ ಠಾಣೆಗೆ ದೂರು ನೀಡಿದ್ದಾನೆ ಎನ್ನಲಾಗಿದೆ. ಈ ಕುರಿತು ಕೆಲಿಂಜ ನಿವಾಸಿಗಳಾದ ಚಂದ್ರಶೇಖರ, ಪ್ರಜ್ವಲ್‌, ರೋಹಿತ್‌ ಹಾಗೂ ಇತರ ಮೂವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಮಂಗಳೂರು ಖಾಸಗಿ ಕಾಲೇಜಿನ ವಿದ್ಯಾರ್ಥಿಯಾಗಿರುವ ಶಾಕೀರ್‌ ಕಾಲೇಜಿನಿಂದ ಕೆ.ಎಸ್.ಆರ್.ಟಿ.ಸಿ ಬಸ್ಸಿನಲ್ಲಿ ಮನೆಗೆ ಬರುತ್ತಿದ್ದಾಗ

ವಿಟ್ಲ: ಅನ್ಯಕೋಮಿನ ವಿದ್ಯಾರ್ಥಿನಿ ಜೊತೆ ಮಾತನಾಡಿದ್ದಕ್ಕೆ ಕಾಲೇಜು ವಿದ್ಯಾರ್ಥಿಗೆ ಹಲ್ಲೆ ➤  ಆರೋಪಿಗಳ ವಿರುದ್ದ ದೂರು ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ:  ಯುವಕನೋರ್ವನ ಮೃತದೇಹ ಪತ್ತೆ…!           

(ನ್ಯೂಸ್ ಕಡಬ) newskadaba.com  ಬೆಳ್ತಂಗಡಿ, ಜ.11. ಯುವಕನೊರ್ವನ ಮೃತದೇಹ ನದಿಯ ಅಣೆಕಟ್ಟಿನ ಬದಿಯಲ್ಲಿ ಕುಳಿತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬೆಳ್ತಂಗಡಿಯಲ್ಲಿ ವರದಿಯಾಗಿದೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಸೋಮವತಿ ನದಿ ಸಂಗಾತಿನಗರ ರಸ್ತೆಯ ಬದಿಯಲ್ಲಿರುವ ಕಿಂಡಿ ಅಣೆಕಟ್ಟಿನಲ್ಲಿ ಲಾಯಿಲ ಗ್ರಾಮದ ಅಯೋಧ್ಯನಗರದ ನಿವಾಸಿ ಕಿರಣ್ (27) ಮೃತದೇಹ ಪತ್ತೆಯಾಗಿದೆ ಎನ್ನಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಶವ ಪರೀಕ್ಷೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದುಬಂದಿದೆ. ಈ ಕುರಿತು ಹೆಚ್ಚಿನ

ಬೆಳ್ತಂಗಡಿ:  ಯುವಕನೋರ್ವನ ಮೃತದೇಹ ಪತ್ತೆ…!            Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಿಟ್ಲ: 8ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ➤ ಮುಂದುವರಿದ ತನಿಖೆ

(ನ್ಯೂಸ್ ಕಡಬ)newskadaba.com  ವಿಟ್ಲ, ಜ.09.  8 ನೇ ತರಗತಿಯ ವಿದ್ಯಾರ್ಥಿಯೋರ್ವ ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಟ್ಲದಲ್ಲಿ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಪುಣಚ ರವೀಂದ್ರ ಎಂಬವರ ಪುತ್ರ ಹೇಮಂತ್(14) ಎಂದು ಗುರುತಿಸಲಾಗಿದೆ. ಪುಣಚ ದೇವಿನಗರ ಶ್ರೀ ದೇವಿ ವಿದ್ಯಾಕೇಂದ್ರದಲ್ಲಿ ಹೇಮಂತ್ 8ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದ‌. ಮನೆ ಮಂದಿಯೆಲ್ಲಾ ಪುಣಚ ದೇವಸ್ಥಾನದಲ್ಲಿ ಅಯ್ಯಪ್ಪ ವ್ರತಧಾರಿಗಳು ಇರುಮುಡಿ ಕಟ್ಟುವ ಕಾರ್ಯಕ್ರಮಕ್ಕೆ ಹೋಗಿದ್ದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ ಎಂದು ವರದಿ

ವಿಟ್ಲ: 8ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ➤ ಮುಂದುವರಿದ ತನಿಖೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಎಸ್.ಡಿ.ಪಿ.ಐ ರಾಜ್ಯ ಸಮಿತಿ ಸದಸ್ಯ ರಿಯಾಜ್ ಕಡಂಬು ಬೆಳ್ತಂಗಡಿಗೆ ಭೇಟಿ..!

(ನ್ಯೂಸ್ ಕಡಬ)newskadaba.com  ಬೆಳ್ತಂಗಡಿ, ಜ.09. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಕಛೇರಿಗೆ ಎಸ್.ಡಿ.ಪಿ.ಐ ರಾಜ್ಯ ಸಮಿತಿ ಸದಸ್ಯ ರಿಯಾಜ್ ಕಡಂಬು ಅವರು ಭೇಟಿ ನೀಡಿದರು ಎಂದು ವರದಿಯಾಗಿದೆ. ರಿಯಾಜ್ ಕಡಂಬು ಅವರು ನೆರೆದಿದ್ದ ಕಾರ್ಯಕರ್ತರಿಗೆ ಮುಂಬರುವ ವಿಧಾನಸಭಾ ಚುನಾವಣೆಯನ್ನು ಎದುರಿಸುವ ಕುರಿತು ಮತ್ತು ಪಕ್ಷ ಸಂಘಟಿಸುವಿಕೆಯ ಕುರಿತು ಮಾತುಕತೆ ನಡೆಸಿದರು ಎನ್ನಲಾಗಿದೆ. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ನವಾಝ್ ಶರೀಫ್ ಕಟ್ಟೆ, ನಿಕಟ ಪೂರ್ವ ಅಧ್ಯಕ್ಷರಾದ ನಿಸಾರ್ ಕುದ್ರಡ್ಕ, ಜೊತೆ

ಎಸ್.ಡಿ.ಪಿ.ಐ ರಾಜ್ಯ ಸಮಿತಿ ಸದಸ್ಯ ರಿಯಾಜ್ ಕಡಂಬು ಬೆಳ್ತಂಗಡಿಗೆ ಭೇಟಿ..! Read More »

ಕರಾವಳಿ, ಕರ್ನಾಟಕ

ವಿಟ್ಲ: ಆಟೋ ಮತ್ತು ಕಾರಿನ ನಡುವೆ ಮುಖಾಮುಖಿ ಢಿಕ್ಕಿ

(ನ್ಯೂಸ್ ಕಡಬ) newskadaba.com ವಿಟ್ಲ, ಜ. 06. ಆಟೋ ರಿಕ್ಷಾ ಮತ್ತು ಕಾರಿನ ನಡುವೆ ಅಪಘಾತ ನಡೆದಿರುವ ಘಟನೆ ವಿಟ್ಲ ಸಮೀಪದ ಸೇರಾಜೆ ರಸ್ತೆಯ ನೀರಕಣಿ ಎಂಬಲ್ಲಿ ಸಂಭವಿಸಿದೆ. ಘಟನೆಯಿಂದ ಆಟೋದಲ್ಲಿದ್ದವರಿಗೆ ಗಾಯವಾಗಿದ್ದು, ಎರಡೂ ವಾಹನಗಳು ಜಖಂಗೊಂಡಿದೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.

ವಿಟ್ಲ: ಆಟೋ ಮತ್ತು ಕಾರಿನ ನಡುವೆ ಮುಖಾಮುಖಿ ಢಿಕ್ಕಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top