Belthangadi

ವಿಟ್ಲ: ಮರದಿಂದ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 06. ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಸಾರಡ್ಕ ಎಂಬಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಬೆಳ್ತಂಗಡಿ ತಾಲೂಕು ಮಚ್ಚಿನ ನಿವಾಸಿ ಕೇಶವ ನಾಯ್ಕ್ (56) ಎಂದು ಗುರುತಿಸಲಾಗಿದೆ. ಸಾರಡ್ಕದ ಕೃಷಿಕರೊಬ್ಬರ ಮನೆಯಲ್ಲಿ ಉಳಿದುಕೊಂಡು ತೋಟದಲ್ಲಿ ಕೆಲಸ ಮಾಡಿಕೊಂಡಿದ್ದ ಕೇಶವರವರು ಹಲಸಿನ ಮರ ಏರಿ ಕಾಳು ಮೆಣಸು ಕೊಯ್ಯುವ ಸಂದರ್ಭ ಆಕಸ್ಮಿಕವಾಗಿ ಕಾಲು ಜಾರಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಕೂಡಲೇ ಅವರನ್ನು ವಿಟ್ಲ ಸಮುದಾಯ ಆರೋಗ್ಯ […]

ವಿಟ್ಲ: ಮರದಿಂದ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಚಿರತೆ ದಾಳಿಗೆ ಜಾನುವಾರು ಬಲಿ ➤ ಬೋನ್ ಅಳವಡಿಸಿದ ಅರಣ್ಯ ಇಲಾಖೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ. 06. ಚಿರತೆ ದಾಳಿಗೆ ದನವೊಂದು ಬಲಿಯಾದ ಘಟನೆ ಬೆಳ್ತಂಗಡಿ ತಾಲೂಕಿನ ಕುದ್ಯಾರು ಗ್ರಾಮದಲ್ಲಿ ಸಂಭವಿಸಿದೆ. ಕುದ್ಯಾಡಿ ಗ್ರಾಮದ ಕೆಳಗಿನಬೆಟ್ಟು ಮನೆಯ ಶೀನ ಪೂಜಾರಿ ಎಂಬವರು ದನವನ್ನು ತೋಟದಲ್ಲಿ ಮೇಯಲು ಬಿಟ್ಟಿದ್ದ ವೇಳೆ, ಚಿರತೆಯೊಂದು ಏಕಾಏಕಿ ದಾಳಿ ಮಾಡಿದೆ ಎನ್ನಲಾಗಿದೆ. ಚಿರತೆ ದಾಳಿಗೆ ದನ ಮೃತಪಟ್ಟಿದ್ದು, ಕೂಡಲೇ ಸ್ಥಳೀಯ ಪಂಚಾಯತ್ ಸದಸ್ಯರೊಬ್ಬರಿಗೆ ಕರೆ ಮಾಡಿ ವಿಷಯ ತಿಳಿಸಿದ್ದು ಅವರು ಅರಣ್ಯ ಇಲಾಖೆಗೆ ಮಾಹಿತಿ ತಿಳಿಸಿದ್ದಾರೆ ಎಂದು ವರದಿಯಾಗಿದೆ.  

ಬೆಳ್ತಂಗಡಿ: ಚಿರತೆ ದಾಳಿಗೆ ಜಾನುವಾರು ಬಲಿ ➤ ಬೋನ್ ಅಳವಡಿಸಿದ ಅರಣ್ಯ ಇಲಾಖೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ : ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ      ➤ ಗರ್ಭಪಾತ ಮಾಡಿಸಿದ ಆರೋಪದಡಿ ನಾಲ್ವರ ವಿರುದ್ದ ದೂರು ದಾಖಲು…!!!            

(ನ್ಯೂಸ್ ಕಡಬ) newskadaba.com    ಬೆಳ್ತಂಗಡಿ, ಜ.05. ಬಾಲಕಿ ಮೇಲೆ ನೆರೆಮನೆಯ ಯುವಕನೋರ್ವ ಲೈಂಗಿಕ ದೌರ್ಜನ್ಯ ನಡೆಸಿದ್ದಲ್ಲದೇ, ಆಕೆ ಗರ್ಭವತಿಯಾಗಿರುವುದನ್ನು ತಿಳಿದು, ಗರ್ಭಪಾತ ಮಾಡಿಸಿದ ಆರೋಪದಡಿ ನಾಲ್ವರ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ. ಮಕ್ಕಳ ಕಲ್ಯಾಣ ಸಮಿತಿಯವರು ನೀಡಿದ ದೂರಿನ ಮೇರೆಗೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಸುಧೀರ್, ಪಾರ್ವತಿ, ಮನೋಹರ್, ಮಾದು ಎಂಬವರು ಈ ಆರೋಪಕ್ಕೆ ಬಳಗಾಗಿದ್ದಾರೆ ಎನ್ನಲಾಗಿದೆ. ನೊಂದ ಬಾಲಕಿ ಶಾಲಾ ರಜಾ ದಿನಗಳಲ್ಲಿ ಸುಧೀರ್ ಎಂಬಾತನ ಮನೆಗೆ ಆಗಾಗ

ಬೆಳ್ತಂಗಡಿ : ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ      ➤ ಗರ್ಭಪಾತ ಮಾಡಿಸಿದ ಆರೋಪದಡಿ ನಾಲ್ವರ ವಿರುದ್ದ ದೂರು ದಾಖಲು…!!!             Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಗೂಡ್ಸ್ ರಿಕ್ಷಾಕ್ಕೆ ಶಾಲಾ ಬಸ್ ಢಿಕ್ಕಿ ➤ ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 24. ಶಾಲಾ ವಾಹನ ಡಿಕ್ಕಿ ಹೊಡೆದ ಪರಿಣಾಮ ಗೂಡ್ಸ್ ವಾಹನದ ಚಾಲಕನೋರ್ವ ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲು ನಿವಾಸಿ ರಝಾಕ್ (50) ಎಂದು ಗುರುತಿಸಲಾಗಿದೆ. ಗೂಡ್ಸ್ ರಿಕ್ಷಾಕ್ಕೆ ಶಾಲಾ ಮಕ್ಕಳ ಬಸ್ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಬೆಳ್ತಂಗಡಿ: ಗೂಡ್ಸ್ ರಿಕ್ಷಾಕ್ಕೆ ಶಾಲಾ ಬಸ್ ಢಿಕ್ಕಿ ➤ ಓರ್ವ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ : ಹೆಚ್ಚಿದ ಕಾಡಾನೆಗಳ ಹಾವಳಿ      ➤ ರಬ್ಬರ್ ತೋಟವೊಂದರಲ್ಲಿ ಕಾಣಿಸಿಕೊಂಡ ಆನೆ           

(ನ್ಯೂಸ್ ಕಡಬ) newskadaba.com   ಬೆಳ್ತಂಗಡಿ, ಡಿ.14  ಕಾಡಾನೆಗಳ ಹಾವಳಿ ನಿರಂತರವಾಗಿ ಹೆಚ್ಚಾಗುತ್ತಿದ್ದು, ಹಗಲು ಹೊತ್ತಿನಲ್ಲಿಯೇ ರಬ್ಬರ್ ತೋಟವೊಂದರಲ್ಲಿ ಕಾಣಿಸಿಕೊಂಡು ಜನರಲ್ಲಿ ಭಯ ಮೂಡಿಸಿದ ಘಟನೆ ಬೆಳ್ತಂಗಡಿಯಲ್ಲಿ ಸಂಭವಿಸಿದೆ. ಎರಡು ದಿನಗಳ ಹಿಂದೆ ಅಣಿಯೂರಿನ ಪೇಟೆಯಲ್ಲಿಯೇ ಬೆಳಿಗ್ಗೆ ಒಂಟಿ ಸಲಗ ಕಾಣಿಸಿಕೊಂಡು ಜನರಲ್ಲಿ ಭಯ ಪಡುವಂತ ವಾತವರಣ ನಿರ್ಮಾಣವಾಗಿತ್ತು. ಇದೀಗ ಶಿಶಿಲದಲ್ಲಿ ಒಂಟಿ ಸಲಗವೊಂದು ಮಂಗಳವಾರ ಸಂಜೆಯ ವೇಳೆ ಜನವಸತಿ ಪ್ರದೇಶದ ನಡುವೆಯೇ ತಿರುಗಾಟ ನಡೆಸಿದ್ದು ಇಲ್ಲಿನ ಜನರಲ್ಲಿ ಭಯ ಮೂಡಿಸಿದೆ ಎನ್ನಲಾಗಿದೆ. ಶಿಶಿಲ ಉಣ್ತಿಮಾರು ಎಂಬಲ್ಲಿನ ಲಕ್ಷ್ಮಣ್

ಬೆಳ್ತಂಗಡಿ : ಹೆಚ್ಚಿದ ಕಾಡಾನೆಗಳ ಹಾವಳಿ      ➤ ರಬ್ಬರ್ ತೋಟವೊಂದರಲ್ಲಿ ಕಾಣಿಸಿಕೊಂಡ ಆನೆ            Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಟ ಶಿವರಾಜ್ ಕುಮಾರ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ.10  ಕನ್ನಡದ ಖ್ಯಾತ ಚಿತ್ರ ನಟ ಡಾ|| ಶಿವರಾಜ್ ಕುಮಾರ್ ರವರು ಧರ್ಮಸ್ಥಳದ ಶ್ರೀ ಮಂಜುನಾಥನ ಸನ್ನಿಧಾನಕ್ಕೆ ಕುಟುಂಬ ಸಮೇತ ಭೇಟಿ ನೀಡಿ ದೇವರ ದರ್ಶನ ಪಡೆದರು.   ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿದ ಅವರು ಶ್ರೀ  ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಪತ್ನಿ ಗೀತಾ ಶಿವರಾಜ್ ಕುಮಾರ್, ಪುತ್ರಿಯರಾದ ನಿರುಪಮ ರಾಜ್ ಕುಮಾರ್ , ನಿವೇದಿತ ರಾಜ್ ಕುಮಾರ್

ನಟ ಶಿವರಾಜ್ ಕುಮಾರ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿಯ ಮನ್’ಶರ್ ವಿದ್ಯಾಸಂಸ್ಥೆಯಲ್ಲಿ ಪಿಯು ಕಾಲೇಜ್ ಗೆ ಸರಕಾರದಿಂದ ಅನುಮತಿ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು.24. ತಾಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ ಎಂಬಲ್ಲಿ ಕಳೆದ 12 ವರುಷಗಳಿಂದ ವಿವಿಧ ವಿದ್ಯಾಸಂಸ್ಥೆಗಳನ್ನು ನಡೆಸಿಕೊಂಡು ಬರುತ್ತಿರುವ ಮನ್ ಶರ್ ಅಕಾಡೆಮಿಯಲ್ಲಿ 2022 – 23ರ ಶೈಕ್ಷಣಿಕ ವರ್ಷದಿಂದ ಪದವಿಪೂರ್ವ ಕಾಲೇಜ್ ನಡೆಸಲು ಸರಕಾರದಿಂದ ಅಧಿಕೃತ ಅನುಮತಿ ದೊರೆತಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಿಂದ ಹೊಸ ಕಾಲೇಜು ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಿದ 14 ಕಾಲೇಜುಗಳ ಪೈಕಿ ಮೂರು ಕಾಲೇಜುಗಳಿಗೆ ಅನುಮತಿ ದೊರೆತಿದೆ. ಅದರಲ್ಲಿ ಮನ್ ಶರ್ ಪಿಯು ಕಾಲೇಜ್ ಒಂದಾಗಿದ್ದು,

ಬೆಳ್ತಂಗಡಿಯ ಮನ್’ಶರ್ ವಿದ್ಯಾಸಂಸ್ಥೆಯಲ್ಲಿ ಪಿಯು ಕಾಲೇಜ್ ಗೆ ಸರಕಾರದಿಂದ ಅನುಮತಿ Read More »

ಕರ್ನಾಟಕ

ಸಿಎಫ್ಐ ಬೆಳ್ತಂಗಡಿ ವತಿಯಿಂದ ಜಿಲ್ಲಾ ಪ್ರತಿನಿಧಿ ಸಭೆ ➤ ನೂತನ ಅಧ್ಯಕ್ಷರಾಗಿ ಯಾಸೀನ್ ಬಂಗೇರಕಟ್ಟೆ, ಕಾರ್ಯದರ್ಶಿಯಾಗಿ ಶಹೀರ್ ಪಾಂಡವರಕಲ್ಲು ಆಯ್ಕೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ. 28. ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾ ವತಿಯಿಂದ ಜಿಲ್ಲಾ ಪ್ರತಿನಿಧಿ ಸಭೆಯನ್ನು ಇಂದು ಇಲ್ಲಿ‌ನ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಯ್ತು. ಕಾರ್ಯಕ್ರಮದ ಧ್ವಜಾರೋಹಣವನ್ನು ಬೆಳ್ತಂಗಡಿ ಜಿಲ್ಲಾಧ್ಯಕ್ಷರಾದ ಸಫ್ವಾನ್ ಸುನ್ನತ್ ಕೆರೆ ನೆರೆವೇರಿಸಿದರು. ಕಾರ್ಯಕ್ರಮದಲ್ಲಿ ರಾಜ್ಯ ಸಮಿತಿ ಸದಸ್ಯರಾದ ಭಾಷಾ ಅವರು ಉದ್ಘಾಟನೆ ಮಾಡಿದರು. ಕಾರ್ಯಕ್ರಮದಲ್ಲಿ ವಿಡಿಯೋ ಮುಖಾಂತರ ರಾಜ್ಯಾಧ್ಯಕ್ಷರಾದ ಫಯಾಜ್ ದೊಡ್ಡಮನೆ ಅವರು ಸಂದೇಶ ಭಾಷಣವನ್ನು ಮಾಡಿದರು. ಕಳೆದ ವರ್ಷದ ವರದಿಯನ್ನು ಕಾರ್ಯದರ್ಶಿ ಯಾಸೀನ್ ಬಂಗೇರಕಟ್ಟೆ ಮಂಡಿಸಿದರು. ಈ ಕಾರ್ಯಕ್ರಮದಲ್ಲಿ ಜಿಲ್ಲಾ

ಸಿಎಫ್ಐ ಬೆಳ್ತಂಗಡಿ ವತಿಯಿಂದ ಜಿಲ್ಲಾ ಪ್ರತಿನಿಧಿ ಸಭೆ ➤ ನೂತನ ಅಧ್ಯಕ್ಷರಾಗಿ ಯಾಸೀನ್ ಬಂಗೇರಕಟ್ಟೆ, ಕಾರ್ಯದರ್ಶಿಯಾಗಿ ಶಹೀರ್ ಪಾಂಡವರಕಲ್ಲು ಆಯ್ಕೆ Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ: ‘ತಾಂಟ್ ರೆ ಬಾ ತಾಂಟ್’ ಡೈಲಾಗ್ ಹೊಡೆದು ಯುವಕರಿಬ್ಬರಿಗೆ ಹಲ್ಲೆ ಪ್ರಕರಣ ➤ ಆರು ಮಂದಿಯ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ. 24. ತಾಂಟ್ ರೇ ಬಾ ತಾಂಟ್ ಎಂಬ ಡೈಲಾಗ್ ಹೊಡೆದು , ಜಗಳವಾಡಿ ವ್ಯಕ್ತಿಯೋರ್ವನಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಬಂಧಿಸಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಅಜಿತ್ ಕುಮಾರ್, ಅರುಣ್ ಕುಮಾರ್, ನಿತೀಶ್, ಆಶಿಶ್ ಕುಮಾರ್, ಪರಮೇಶ್ವರ್ ಮತ್ತು ನವೀನ‌ ಎಂದು ಗುರುತಿಸಲಾಗಿದೆ. ಅಲ್ತಾಫ್ ಎಂಬಾತ ಉಜಿರೆಯ ಎಂಪಾಯರ್ ಹೋಟೆಲ್ ವೊಂದರಲ್ಲಿ ಜ್ಯೂಸ್ ಮೇಕರ್ ಆಗಿದ್ದು, ಒಂದು ವಾರದ ಹಿಂದೆ ಹೋಟೆಲ್ ಗೆ ಬಂದ

ಬೆಳ್ತಂಗಡಿ: ‘ತಾಂಟ್ ರೆ ಬಾ ತಾಂಟ್’ ಡೈಲಾಗ್ ಹೊಡೆದು ಯುವಕರಿಬ್ಬರಿಗೆ ಹಲ್ಲೆ ಪ್ರಕರಣ ➤ ಆರು ಮಂದಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ ತಾ. ವ್ಯಾಪ್ತಿಯ ಹಾನಿಗೊಳಾಗದ ಪ್ರದೇಶಕ್ಕೆ ಅಧಿಕಾರಿಗಳ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.07:  ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಗೆ ಬರುವ ಎಲ್ಲಾ ತಾಲೂಕುಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಗುರುವಾರ ಬೆಳ್ತಂಗಡಿ ತಾಲೂಕಿನ ಕುಕ್ಕಾವು ಹಾಗೂ ಕಾಜೂರು ಪ್ರದೇಶಗಳಿಗೆ  ಬೆಳ್ತಂಗಡಿ ಉಪವಿಭಾಗ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್, ಶಿವಪ್ರಸಾದ್ ಅವರು ಭೇಟಿ ನೀಡಿದ್ದು,  ರಸ್ತೆ, ಸೇತುವೆ ಮತ್ತು ಕಟ್ಟಡಗಳ ಸ್ಥಿತಿಗತಿಯನ್ನು ಪರಿಶೀಲಿಸಲಾಗಿದೆ. ಸದರಿ ಪ್ರದೇಶಗಳಲ್ಲಿ ಹಳ್ಳಕೊಳ್ಳಗಳು ಗರಿಷ್ಠ ಮಟ್ಟದಲ್ಲಿ ಉಕ್ಕಿ ಹರಿಯುತ್ತಿವೆ.     ಕಳೆದ ಸಾಲಿನಲ್ಲಿ ಉಂಟಾದ ಅತೀವೃಷ್ಟಿಯಿಂದಾಗಿ ಕಿಲ್ಲೂರು – ಕಾಜೂರು ಜಿಲ್ಲಾ ಮುಖ್ಯ ರಸ್ತೆಯ

ಬೆಳ್ತಂಗಡಿ ತಾ. ವ್ಯಾಪ್ತಿಯ ಹಾನಿಗೊಳಾಗದ ಪ್ರದೇಶಕ್ಕೆ ಅಧಿಕಾರಿಗಳ ಭೇಟಿ Read More »

ಕರಾವಳಿ, ಕರ್ನಾಟಕ
Scroll to Top