ಬೆಳ್ತಂಗಡಿ: ಮಹಿಳೆಯೊಬ್ಬರ ಚಿನ್ನದ ಮಾಂಗಲ್ಯ ಸರ ಕಳ್ಳತನ ಪ್ರಕರಣ; ಆರೋಪಿಗೆ 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ

(ನ್ಯೂಸ್‌ ಕಡಬ) newskadaba.com,  ಸೆ.20  ಬೆಳ್ತಂಗಡಿ: ಕೊಯ್ಯೂರು ಗ್ರಾಮದಲ್ಲಿ ಮಹಿಳೆಯ ಮಾಂಗಲ್ಯ ಸರವನ್ನು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 3 ವರ್ಷಗಳ ಕಠಿಣ ಶಿಕ್ಷೆ ಹಾಗೂ 5,000 ರೂ. ದಂಡ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. 2024ರ ಡಿಸೆಂಬರ್ 9 ರಂದು ಕೊಯ್ಯೂರು ಗ್ರಾಮದಲ್ಲಿ ಮಹಿಳೆಯೊಬ್ಬರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಆರೋಪಿ ಉಮೇಶ್ ಗೌಡ ಆಕೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಸಿದು ಪರಾರಿಯಾಗಿದ್ದನು. ಈ ಸಂಬಂಧ ಆರೋಪಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಅದೇ ದಿನ […]

ಬೆಳ್ತಂಗಡಿ: ಮಹಿಳೆಯೊಬ್ಬರ ಚಿನ್ನದ ಮಾಂಗಲ್ಯ ಸರ ಕಳ್ಳತನ ಪ್ರಕರಣ; ಆರೋಪಿಗೆ 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್