belthangady

ರೆಖ್ಯ: ಕಾಡಾನೆ ದಾಳಿ- ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 02. ಕಾಡಾನೆ ದಾಳಿಗೆ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ನೇಲಡ್ಕ ಸಮೀಪದ ಮುಚ್ಚಿರಡ್ಕ ಎಂಬಲ್ಲಿ ಶನಿವಾರದಂದು ಸಂಜೆ ಸಂಭವಿಸಿದೆ. ಮೃತರನ್ನು ಇಡ್ಮಾಲು ನಿವಾಸಿ ಬಾಲಕೃಷ್ಣ ಗೌಡ (55) ಎಂದು ಗುರುತಿಸಲಾಗಿದೆ. ಎಂದಿನಂತೆ ಕೆಲಸಕ್ಕೆ ತೆರಳಿದ್ದ ಇವರು ಕೆಲಸ ಮುಗಿಸಿ ಸಂಜೆ ಮನೆಗೆ ಮರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಸಂಜೆ ಆದರೂ ಅವರು ಮನೆಗೆ ಬಾರದ ಹಿನ್ನೆಲೆಯಲ್ಲಿ ಮನೆಯವರು ಹಾಗೂ ಸ್ಥಳೀಯರು ಹುಡುಕಾಟ […]

ರೆಖ್ಯ: ಕಾಡಾನೆ ದಾಳಿ- ಓರ್ವ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ‘ಸೌಜನ್ಯರ ಕುಟುಂಬದ ಜೊತೆ ನಾವಿದ್ದೇವೆ’- ವಿಜಯೇಂದ್ರ

(ನ್ಯೂಸ್‌ ಕಡಬ) newskadaba.com,  ಸೆ.02: ಸೌಜನ್ಯರ ಕೊಲೆ ವಿಚಾರವಾಗಿ ಅವರ ಕುಟುಂಬ ಸುಪ್ರೀಂ ಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಿದರೆ, ಅಲ್ಲಿನ ಸಂಪೂರ್ಣ ವೆಚ್ಚವನ್ನು ಬಿಜೆಪಿ ಭರಿಸಲಿದೆ ಎಂದು ತಿಳಿಸಿದ್ದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸೌಜನ್ಯ ಅವರ ತಾಯಿ ಮತ್ತು ಅವರ ಕುಟುಂಬದ ಸದಸ್ಯರನ್ನು ಭೇಟಿ ಮಾಡಿದ್ದೇವೆ. ಇಂದು ಬೆಳಿಗ್ಗೆ ಶಾಸಕರು, ಜಿಲ್ಲಾಧ್ಯಕ್ಷರು, ಸಂಸದರ ಜೊತೆ ಮಾತನಾಡಿದ್ದೆ. ಅಲ್ಲದೇ ಇಲ್ಲಿಗೆ ಬರುವ ಅಪೇಕ್ಷೆ ವ್ಯಕ್ತಪಡಿಸಿದ್ದೆ. ಸಮಾವೇಶ ಮುಗಿದ

ಬೆಳ್ತಂಗಡಿ: ‘ಸೌಜನ್ಯರ ಕುಟುಂಬದ ಜೊತೆ ನಾವಿದ್ದೇವೆ’- ವಿಜಯೇಂದ್ರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ತಲೆಮರೆಸಿಕೊಂಡಿದ್ದ ಗಾಂಜಾ ಪ್ರಕರಣದ ಆರೋಪಿ ಅರೆಸ್ಟ್

(ನ್ಯೂಸ್‌ ಕಡಬ) newskadaba.com, ಆ.15 ಬೆಂಗಳೂರು:  ಅಕ್ರಮ ಗಾಂಜಾ ದಾಸ್ತಾನು ಮತ್ತು ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರಿಂದ ತುಂಬಾ ಸಮಯದಿಂದ ತಲೆಮರಿಸಿಕೊಂಡಿದ್ದ ಆರೋಪಿಯನ್ನು ಆ.14 ರಂದು ಕಾರ್ಕಳದಲ್ಲಿ ಬಂಧಿಸಿ, ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ನಿವಾಸಿ ಮಹಮ್ಮದ್ ರಫೀಕ್ ಅಲಿಯಾಸ್ ಮದ್ದಡ್ಕ ರಫೀಕ್ (39) ಬಂಧಿತ ಆರೋಪಿ. ಬೆಳ್ತಂಗಡಿ ಪೊಲೀಸ್‌ ಠಾಣೆಯ ಇನ್ಸ್ ಪೆಕ್ಟರ್ ಸುಬ್ಬಾಪುರ್ ಮರ್ ನೇತೃತ್ವದ ಪೊಲೀಸರ

ಬೆಳ್ತಂಗಡಿ: ತಲೆಮರೆಸಿಕೊಂಡಿದ್ದ ಗಾಂಜಾ ಪ್ರಕರಣದ ಆರೋಪಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ: ಆಟೋ ರಿಕ್ಷಾ ಚಲಾಯಿಸುತ್ತಿದ್ದ ವೇಳೆ ಹೃದಯಾಘಾತ; ಚಾಲಕ ಸಾವು

(ನ್ಯೂಸ್ ಕಡಬ) newskadaba.com, ಜೂ.03. ಬೆಂಗಳೂರು: ಆಟೋ ರಿಕ್ಷಾ ಚಲಾಯಿಸುತ್ತಿದ್ದ ವೇಳೆ ಹೃದಯಾಘಾತ ಉಂಟಾಗಿ ಚಾಲಕ ಮೃತಪಟ್ಟ ಘಟನೆ ಮಂಗಳವಾರ ಬೆಳಗ್ಗೆ ಕೊಕ್ಕಡ ಸಮೀಪದ ಕೆಂಪಕೋಡಿನಲ್ಲಿ ಸಂಭವಿಸಿದೆ. ಕೆಂಪಕೋಡು ನಿವಾಸಿ ಶರತ್ ಕುಮಾರ್ ಕೆ (36) ಮೃತ ಚಾಲಕ. ಶರತ್ ಕುಮಾರ್ ಅವರು ಪ್ರತಿದಿನದಂತೆ ಇಂದು ಬೆಳಗ್ಗೆಯೂ ತಮ್ಮ ಆಟೋದಲ್ಲಿ ವಿದ್ಯಾರ್ಥಿಗಳನ್ನು ಶಾಲೆಗೆ ಬಿಟ್ಟು ವಾಪಾಸ್ಸಾಗುತ್ತಿದ್ದರು. ಈ ವೇಳೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ರಿಕ್ಷಾ ಚಲಾಯಿಸುತ್ತಿರುವಾಗಲೇ ಸಾವನ್ನಪ್ಪಿದ್ದಾರೆ. ಕೂಡಲೇ ಗಮನಿಸಿದ ಸ್ಥಳೀಯರು ಶರತ್ ಅವರನ್ನು ಕೊಕ್ಕಡ ಪ್ರಾಥಮಿಕ

ಬೆಳ್ತಂಗಡಿ: ಆಟೋ ರಿಕ್ಷಾ ಚಲಾಯಿಸುತ್ತಿದ್ದ ವೇಳೆ ಹೃದಯಾಘಾತ; ಚಾಲಕ ಸಾವು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ನಿದ್ದೆ ಮಾತ್ರೆ ಸೇವಿಸಿದ್ದ ತಾಯಿ ಸಾವು, ಮಗ ಗಂಭೀರ

(ನ್ಯೂಸ್ ಕಡಬ) newskadaba.com , ಮೇ.13. ಬೆಳ್ತಂಗಡಿ: ಆರ್ಥಿಕ ಸಮಸ್ಯೆ ಮತ್ತು ಅನಾರೋಗ್ಯದ ಕಾರಣದಿಂದ ಅತಿಯಾಗಿ ನಿದ್ರೆ ಮಾತ್ರೆ ಸೇವಿಸಿದ್ದ ವೃದ್ಧ ತಾಯಿ ಸಾವಿಗೀಡಾಗಿ ಪುತ್ರ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಸೋಮವಾರ   ಸಂಭವಿಸಿದೆ. ಮೃತರನ್ನು ಮುಂಡಾಜೆ ಗ್ರಾಮದ ಕೂಳೂರು ನಿವಾಸಿ ದಿ|ಕುಂಞರಾಮನ್ ನಾಯರ್ ಅವರ ಪತ್ನಿ ಕಲ್ಯಾಣಿ (96) ಎಂದು ಗುರುತಿಸಲಾಗಿದ್ದು ಅವರ ಪುತ್ರ ಖ್ಯಾತ ಜಾನಪದ ಕಲಾವಿದ, ಶಿಕ್ಷಕ ಜಯರಾಂ ಕೆ (58) ಗಂಭೀರ ಸ್ಥಿತಿಯಲ್ಲಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಲಾಕ್ ಜಿಲ್ಲಾ

ಬೆಳ್ತಂಗಡಿ: ನಿದ್ದೆ ಮಾತ್ರೆ ಸೇವಿಸಿದ್ದ ತಾಯಿ ಸಾವು, ಮಗ ಗಂಭೀರ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಮರದ ಗೆಲ್ಲು ಮುರಿದು ಬಿದ್ದು ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಾ. 21 ಬೆಳ್ತಂಗಡಿ: ಗೇರುಕಟ್ಟೆ ಜಾರಿಗೆಬೈಲು ಎಂಬಲ್ಲಿ ರಾಜ್ಯ ಹೆದ್ದಾರಿಯಲ್ಲಿ ಹೋಗುತ್ತಿದ್ದ ಬೈಕ್ ಮೇಲೆ ಮರದ ಗೆಲ್ಲು ಮುರಿದು ಬಿದ್ದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಗುರುವಾರ ರಾತ್ರಿಯ ವೇಳೆ ಸಂಭವಿಸಿದೆ. ಮೃತ ಯುವಕ ಬೆಳಾಲು ಗ್ರಾಮದ ನಿವಾಸಿ ಪ್ರವೀಣ್‌ (25) ಎಂದು ಗುರುತಿಸಲಾಗಿದೆ. ಮಂಗಳೂರಿನ ಖಾಸಗಿ ಬ್ಯಾಂಕ್ ಒಂದರಲ್ಲಿ ಲೋನ್ ಸೆಕ್ಷನ್ ನಲ್ಲಿ ಕೆಲಸ ಮಾಡುತ್ತಿದ್ದ ಪ್ರವೀಣ್ ಅವರು ಕೆಲಸ ಮುಗಿಸಿಕೊಂಡು ಉಪ್ಪಿನಂಗಡಿ ಗುರುವಾಯನಕೆರೆ ರಾಜ್ಯ ಹೆದ್ದಾರಿಯಲ್ಲಿ ಬರುತ್ತಿದ್ದ ವೇಳೆ ಜಾರಿಗೆ ಬೈಲು ಎಂಬಲ್ಲಿ ರಸ್ತೆಬದಿಯ

ಬೆಳ್ತಂಗಡಿ: ಮರದ ಗೆಲ್ಲು ಮುರಿದು ಬಿದ್ದು ಬೈಕ್ ಸವಾರ ಮೃತ್ಯು Read More »

ಕರಾವಳಿ

ಬೆಳ್ತಂಗಡಿ: ನದಿಗೆ ಬಿದ್ದು ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಫೆ. 24. ಬೆಳ್ತಂಗಡಿ: ಬಾಲಕನೋರ್ವ ಆಕಸ್ಮಿಕವಾಗಿ ಫಲ್ಗುಣಿ ನದಿಗೆ ಬಿದ್ದು ಮೃತಪಟ್ಟ ಘಟನೆ ಆರಂಬೋಡಿ ಗ್ರಾಮದಲ್ಲಿ ರವಿವಾರ ಸಂಜೆ ನಡೆದಿದೆ. ಉಪ್ಪಿನಂಗಡಿಯ ರಾಮಕುಂಜ ಸಮೀಪದ ಆತೂರು ನಿವಾಸಿ ವಸಂತ ಮತ್ತು ವಿಜಯ ದಂಪತಿಯ ಪುತ್ರ ಪವನ್ (16) ಮೃತ ಬಾಲಕ. ಈತ ಆರಂಬೋಡಿ ಗ್ರಾಮದಲ್ಲಿರುವ ಸೂರಂಟೆ ಎಂಬಲ್ಲಿ ಅಜ್ಜಿಯ ಮನೆಯಲ್ಲಿದ್ದು ಸಿದ್ಧಕಟ್ಟೆ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಬೆಳ್ತಂಗಡಿ: ನದಿಗೆ ಬಿದ್ದು ಬಾಲಕ ಮೃತ್ಯು Read More »

ಕರಾವಳಿ

ಬೆಳ್ತಂಗಡಿ: ಬೈಕಿಗೆ ಕಾರು ಢಿಕ್ಕಿ; ಚಿಕಿತ್ಸೆಗೆ ಸ್ಪಂದಿಸದೇ ಯುವಕ ಸಾವು

(ನ್ಯೂಸ್ ಕಡಬ) newskadaba.com ಡಿ. 20: ಎನ್.ಆರ್.ಪುರದಲ್ಲಿ ಬೈಕಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಯುವಕ ಮೃತಪಟ್ಟ ಘಟನೆ ಡಿ.19ರಂದು ಸಂಭವಿಸಿದೆ. ಬೆಳ್ತಂಗಡಿ ತಾಲೂಕಿನ ಓಡಿಲ್ನಾಳದ ಕುಂದಲಿಕೆ ನಿವಾಸಿ ಸಜೇಶ್ ಮೃತ ಯುವಕ. ಯುವಕ ಎನ್. ಆರ್. ಪುರ ಬಳಿ ಅಲ್ಯೂಮಿನಿಯಂ ಪ್ಯಾಬ್ರಿಕೇಶನ್ ಕೆಲಸಕ್ಕೆ ತೆರಳಿದ್ದು ಗುರುವಾರ ಮಧ್ಯಾಹ್ನ ಕೆಲಸದಿಂದ ಊಟಕ್ಕೆಂದು ತೆರಳುತಿದ್ದ. ಈ ವೇಳೆ ಎದುರಿನಿಂದ ಬಂದ ಕಾರು ಬೈಕಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಸಜೇಶ್ ಗಂಭೀರ ಗಾಯಗೊಂಡಿದ್ದಾರೆ. ಬಳಿಕ ಅವರನ್ನು

ಬೆಳ್ತಂಗಡಿ: ಬೈಕಿಗೆ ಕಾರು ಢಿಕ್ಕಿ; ಚಿಕಿತ್ಸೆಗೆ ಸ್ಪಂದಿಸದೇ ಯುವಕ ಸಾವು Read More »

ಕರಾವಳಿ

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ವ್ಯಕ್ತಿ ನಾಪತ್ತೆ

(ನ್ಯೂಸ್ ಕಡಬ) newskadaba.com ಡಿ. 02.ಬೆಳ್ತಂಗಡಿ: ನೇತ್ರಾವತಿ ನದಿಗೆ ಇಳಿದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆ ಬೆಳಾಲು ಗ್ರಾಮದ ಕೂಡಿಗೆ ಎಂಬಲ್ಲಿ ಡಿಸೆಂಬರ್ 2ರ ಸಂಜೆ ಸಂಭವಿಸಿದೆ. ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ನಿವಾಸಿ ಪ್ರಸಾದ್ ಕಾಣೆಯಾದ ವ್ಯಕ್ತಿ. ಇವರು ಯಾವುದೋ ಕಾರಣಕ್ಕೆ ನದಿಗೆ ಇಳಿದಿದ್ದು, ನಂತರ ಮುಳುಗಿ ಕಾಣೆಯಾಗಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಶೌರ್ಯ ವಿಪತ್ತು ನಿರ್ವಹಣೆ ತಂಡದ ಸದಸ್ಯರು ಭೇಟಿ ನೀಡಿದ್ದು, ಮುಳುಗು ತಜ್ಞ ಈಶ್ವರ್ ಮಲ್ಪೆಯನ್ನು ಕರೆಸಲಾಗಿತ್ತು. ಪ್ರಸಾದ್

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ವ್ಯಕ್ತಿ ನಾಪತ್ತೆ Read More »

ಕರಾವಳಿ

ಬೆಳ್ತಂಗಡಿ: ಹೊಸ ಬಗೆಯ ಪ್ಯಾಂಟ್ ಧರಿಸಿದ್ದಕ್ಕೆ ಪಡ್ಡೆ ಹುಡುಗರಿಂದ ಅವಮಾನ: ಯುವಕ ಆತ್ಮಹತ್ಯೆಗೆ ಯತ್ನ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.22. ಯುವಕನೊಬ್ಬ ತನ್ನ ವಿನೂತನ ಶೈಲಿಯ ಜೀನ್ಸ್ ಪ್ಯಾಂಟ್ ಧರಿಸಿ ನ.21 ರಂದು ಮಧ್ಯಾಹ್ನ ಬೆಳ್ತಂಗಡಿ ಸಂತೆಕಟ್ಟೆ ಮಾರುಕಟ್ಟೆಗೆ ಬಂದಾಗ ಮೂವರು ಯುವಕರು ಆತನನ್ನು ಅವಮಾನ ಮಾಡಿದ ಹಿನ್ನೆಲೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪಣಕಜೆ ನಿವಾಸಿ ಮುಹಮ್ಮದ್ ಹಾಯಿಫ್ ಎಂಬವರ ಪುತ್ರ ಶಾಹಿಲ್ ಆತ್ಮಹತ್ಯೆಗೆ ಯತ್ನಿಸಿದ ಯುವಕ. ಈತ ತನ್ನ ವಿನೂತನ ಶೈಲಿಯ ಜೀನ್ಸ್ ಪ್ಯಾಂಟ್ ಧರಿಸಿ ನ.21 ರಂದು ಮಧ್ಯಾಹ್ನ ಬೆಳ್ತಂಗಡಿ ಸಂತೆಕಟ್ಟೆ ಮಾರುಕಟ್ಟೆಗೆ ಬಂದಿದ್ದ.

ಬೆಳ್ತಂಗಡಿ: ಹೊಸ ಬಗೆಯ ಪ್ಯಾಂಟ್ ಧರಿಸಿದ್ದಕ್ಕೆ ಪಡ್ಡೆ ಹುಡುಗರಿಂದ ಅವಮಾನ: ಯುವಕ ಆತ್ಮಹತ್ಯೆಗೆ ಯತ್ನ Read More »

ಕರಾವಳಿ
Scroll to Top