belthangady

ಮಕ್ಕಳನ್ನು ಬೈಕಿನಲ್ಲಿ ಶಾಲೆಗೆ ಕರೆದೊಯ್ಯುತ್ತಿದ್ದ ವೇಳೆ ಕಾಡಾನೆ ದಾಳಿ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ.21. ಮಕ್ಕಳನ್ನು ಬೈಕಿನಲ್ಲಿ ಶಾಲೆಗೆ ಕರೆದೊಯ್ಯುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಘಟನೆ ಶಿಶಿಲದಲ್ಲಿ   ನಡೆದಿದೆ.ಶಿಶಿಲ ಗ್ರಾಮದ ಕಳ್ಳಾಜೆ ನಿವಾಸಿ ವಸಂತ ಗೌಡ ಎಂಬವರ ಇಂದು ಬೆಳಗ್ಗೆ ತನ್ನ ಇಬ್ಬರು ಮಕ್ಕಳಾದ ಲಾವ್ಯಾ ಹಾಗೂ ಅದ್ವಿತ್ ರನ್ನು ಶಿಬಾಜೆ ಗ್ರಾಮದ ಪೆರ್ಲ ಶಾಲೆಗೆ ಕರೆದೊಯ್ಯುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಶನಿವಾರ ಬೆಳಗ್ಗೆ 8:30ರ ಸುಮಾರಿಗೆ ವಸಂತ ಗೌಡ ಬೈಕಿನಲ್ಲಿ ಮಕ್ಕಳನ್ನು ಕೂರಿಸಿಕೊಂಡು ಹೋಗುತ್ತಿದ್ದ ವೇಳೆ ರಸ್ತೆಯ ತಿರುವಿನ ಮಧ್ಯೆ ಏಕಾಏಕಿ […]

ಮಕ್ಕಳನ್ನು ಬೈಕಿನಲ್ಲಿ ಶಾಲೆಗೆ ಕರೆದೊಯ್ಯುತ್ತಿದ್ದ ವೇಳೆ ಕಾಡಾನೆ ದಾಳಿ Read More »

ಕರಾವಳಿ
Crime

ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ..! ಪೊಲೀಸರಿಂದ ಪರಿಶೀಲನೆ

(ನ್ಯೂಸ್ ಕಡಬ) newskadaba.com ಅ. 23. ಅಪರಿಚಿತ ವ್ಯಕ್ತಿಯ ಮೃತದೇಹವೊಂದು ಕೊಳೆತ ಸ್ಥಿತಿಯಲ್ಲಿ ಕೆರೆಯಲ್ಲಿ ಪತ್ತೆಯಾದ ಕುರಿತು ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ಎಂಬಲ್ಲಿಂದ ವರದಿಯಾಗಿದೆ. ಸಂಪೂರ್ಣ ಕೊಳೆತ ಸ್ಥಿತಿಯಲ್ಲಿದ್ದ ಮೃತದೇಹವನ್ನು ಕೆಲಸ ಮಾಡುವವರು ನೋಡಿದ್ದು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ನಾಗೇಶ್ ಕದ್ರಿ, ಸಬ್ ಇನ್ಸ್‌ಪೆಕ್ಟರ್ ಮುರಳೀಧರ್ ನಾಯ್ಕ್ ಸೇರಿದಂತೆ ಪೋಲಿಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿದ್ದು, ಗುರುತಿಸಲು ಅಸಾಧ್ಯವಾಗಿದೆ. ಫೋರೆನಿಕ್ಸ್ ಲ್ಯಾಬ್ ಅಧಿಕಾರಿಗಳ

ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ..! ಪೊಲೀಸರಿಂದ ಪರಿಶೀಲನೆ Read More »

ಕ್ರೈಮ್ ನ್ಯೂಸ್
Theft, crime, Robbery

ವೈನ್ ಶಾಪ್ ಬೀಗ ಮುರಿದು ನಗದು, ಮದ್ಯ ಕಳವು

(ನ್ಯೂಸ್ ಕಡಬ) newskadaba.com ಅ. 14. ವೈನ್ಸ್ ಶಾಪ್‌ ನ ಬೀಗ ಒಡೆದು ಒಳನುಗ್ಗಿದ ಕಳ್ಳರು ಹಣ ಹಾಗೂ ಮದ್ಯದ ಬಾಟಲಿಗಳನ್ನು ಕಳವುಗೈದ ಘಟನೆ ನಗರದ ಬಸ್ ನಿಲ್ದಾಣದ ಸಮೀಪವೇ ಇರುವ ತ್ರಿ ಸ್ಟಾರ್ ವೈನ್ ಶಾಪ್ ನಲ್ಲಿ ನಡೆದಿದೆ. ಅಂಗಡಿಯ ಹೊರಗಿನ ಬೀಗ ಒಡೆದು ಶಟರ್ ತೆಗೆದು ಒಳಗೆ ನುಗ್ಗಿದ ಕಳ್ಳರು ಅಂಗಡಿಯ ಒಳಗೆ ಇರಿಸಲಾಗಿದ್ದ ಸುಮಾರು ಆರು ಸಾವಿರ ರೂ. ಗಿಂತಲೂ ಅಧಿಕ ನಗದನ್ನು ಅಪಹರಿಸಿರುವುದಾಗಿ ತಿಳಿದು ಬಂದಿದೆ. ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ

ವೈನ್ ಶಾಪ್ ಬೀಗ ಮುರಿದು ನಗದು, ಮದ್ಯ ಕಳವು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಅರಣ್ಯ ಇಲಾಖೆಯ ಬೋನಿಗೆ ಸೆರೆಸಿಕ್ಕ 2ನೇ ಚಿರತೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ. 21. ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆ ಸೆರೆ ಹಿಡಿಯಲೆಂದು ಸವಣಾಲು ಗ್ರಾಮದ ಗುರಿಕಂಡ ಆನಂದ ಶೆಟ್ಡಿ ಎಂಬವರ ಮನೆ ಬಳಿಯಲ್ಲಿ ಇರಿಸಿದ್ದ ಬೋನಿಗೆ ಮತ್ತೊಂದು ಚಿರತೆ ಬಿದ್ದಿದ್ದು, ಈ ಗ್ರಾಮದಲ್ಲಿ ಒಂದೇ ತಿಂಗಳಲ್ಲಿ ಬೋನಿಗೆ ಬಿದ್ದ 2ನೇ ಚಿರತೆ ಇದಾಗಿದೆ. ಕಳೆದ ಕೆಲವು ತಿಂಗಳುಗಳಿಂದ ಗುರಿಕಂಡ ಪರಿಸರದಲ್ಲಿ ಚಿರತೆ ಪ್ರತ್ಯಕ್ಷವಾದ ಬಗ್ಗೆ ಇಲ್ಲಿನ ನಿವಾಸಿಗಳು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಅದರಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳದಲ್ಲಿ ಪರಿಶೀಲನೆ ನಡೆಸಿ

ಬೆಳ್ತಂಗಡಿ: ಅರಣ್ಯ ಇಲಾಖೆಯ ಬೋನಿಗೆ ಸೆರೆಸಿಕ್ಕ 2ನೇ ಚಿರತೆ Read More »

ಕರಾವಳಿ

ಸ್ಮಶಾನದ ಕೊರತೆ- ಮೃತದೇಹವನ್ನಿಟ್ಟು ಗ್ರಾಮಸ್ಥರ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 15. ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ಸ್ಮಶಾನ ಇಲ್ಲದೇ ಇರುವುದರಿಂದ  ಮೃತಪಟ್ಟವರ ಅಂತ್ಯ ಸಂಸ್ಕಾರಕ್ಕೆ ತೊಂದರೆಯಾಗುತಿದ್ದು, ಈ ಸಮಸ್ಯೆಯನ್ನು ಶೀಘ್ರವೇ ಪರಿಹರಿಸುವಂತೆ ಆಗ್ರಹಿಸಿ ಗ್ರಾಮ ಪಂಚಾಯತ್ ಎದುರು ಗ್ರಾಮಸ್ಥರು ಪ್ರತಿಭಟನೆ ನಡೆಸಿರುವ ಕುರಿತು ವರದಿಯಾಗಿದೆ. ಗ್ರಾಮಸಭೆಗಳಲ್ಲಿ ಕಳೆದ ಹಲವಾರು ವರ್ಷಗಳಿಂದ ಸ್ಮಶಾನಕ್ಕಾಗಿ ಸ್ಥಳ ಮಂಜೂರುಗೊಳಿಸುವಂತೆ ಹಲವು ಬಾರಿ ಬೇಡಿಕೆ ಇಟ್ಟಿದ್ದರೂ ಜನಪ್ರತಿನಿಧಿಗಳು ಯಾರೂ ಕೂಡಾ ಗ್ರಾಮಸ್ಥರ ಮನವಿಗೆ ಸ್ಪಂದಿಸಿಲ್ಲ ಎಂದು ತಿಳಿದು ಬಂದಿದೆ. ಜುಲೈ 14 ರಂದು ಜನತಾ ಕಾಲನಿಯ

ಸ್ಮಶಾನದ ಕೊರತೆ- ಮೃತದೇಹವನ್ನಿಟ್ಟು ಗ್ರಾಮಸ್ಥರ ಪ್ರತಿಭಟನೆ Read More »

ಕರಾವಳಿ

ಬೆಳ್ತಂಗಡಿ: ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ. 22.  ನೆರಿಯದ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ನೆರಿಯ ಗ್ರಾಮದ ನೆಕ್ಕರೆಯ ನಿವಾಸಿ ದಾಸ್ ಎಂಬವರ ಮಗಳು ಆದೀರಾ (19) ಎಂದು ಗುರುತಿಸಲಾಗಿದೆ. ಇವರು ಜೂ. 18 ರಂದು ಆದಿತ್ಯವಾರ ರಾತ್ರಿ ಊಟದ ಬಳಿಕ ಒಂದು ಕೋಣೆಯಲ್ಲಿ ಅದಿರಾ, ಮತ್ತೊಂದು ಕೋಣೆಯಲ್ಲಿ ನರೇಂದ್ರ ಮತ್ತು ರೋಹಿತ್ ಮಲಗಿದ್ದರೆನ್ನಲಾಗಿದೆ. ಆದರೆ ಜೂನ್ 19 ಸೋಮವಾರದಂದು ಬೆಳಗ್ಗೆ 8 ಗಂಟೆಗೆ ಎದ್ದು ನೋಡುವಾಗ ಆದಿರಾ

ಬೆಳ್ತಂಗಡಿ: ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಗೆ ಬೈಕ್ ಢಿಕ್ಕಿ ➤ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ. 21. ಕೆಎಸ್ಸಾರ್ಟಿಸಿ ಬಸ್ ಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗರ್ಡಾಡಿ ಗ್ರಾಮದ ನಂದಿಬೆಟ್ಟ ಸಮೀಪ ಸಂಭವಿಸಿದೆ. ಮೃತ ಯುವಕನನ್ನು ಓಡೀಲು ನಿವಾಸಿ ದೀಕ್ಷಿತ್ ಎಂದು ಗುರುತಿಸಲಾಗಿದೆ. ಇಂದು ದೀಕ್ಷಿತ್ ಹುಟ್ಟುಹಬ್ಬವಾಗಿದ್ದರಿಂದ ಈತ ದು ಬೆಳಗ್ಗೆ ವೇಣೂರಿನ ದೇವಸ್ಥಾನಕ್ಕೆ ಹೋಗಿ ಹಿಂತಿರುಗುತ್ತಿದ್ದ ವೇಳೆ ಈ ಅವಘಢ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಗೆ ಬೈಕ್ ಢಿಕ್ಕಿ ➤ ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಮಹಿಳೆಯ ಕೊಲೆ ಪ್ರಕರಣ ➤ ಆರೋಪಿಗೆ ಜೂ. 19ರಂದು ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ. 17. ಇಲ್ಲಿನ ನೆರಿಯಕಾಡು ಎಂಬಲ್ಲಿ ಮಹಿಳೆಯೋರ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂ.19ರಂದು ಆರೋಪಿಗೆ ಶಿಕ್ಷೆಯ ಪ್ರಮಾಣ ಪ್ರಕಟವಾಗಲಿದೆ ಎಂದು ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತಿಳಿಸಿದೆ. ಧರ್ಮಸ್ಥಳ ಸಮೀಪದ ನೆರಿಯ ಗ್ರಾಮದ ನೆರಿಯ ಕಾಡು ಕೊಟ್ಟಕ್ಕರ ನಿವಾಸಿ, ತೋಟದ ಕೆಲಸಗಾರ ಜಾನ್ಸನ್ ಕೆ.ಎಂ. ಎಂಬಾತ 2021ರ ಜನವರಿ 21ರಂದು ಸೌಮ್ಯಾ ಫ್ರಾನ್ಸಿಸ್ ಎಂಬಾಕೆಯನ್ನು ಕ್ಷುಲ್ಲಕ ಕಾರಣಕ್ಕೆ ಜಗಳವಾಡಿ ದೊಣ್ಣೆಯಿಂದ ಹಲ್ಲೆಗೈದಿದ್ದ. ಗಂಭೀರ ಗಾಯಗೊಂಡು ಅಸ್ವಸ್ಥಳಾಗಿದ್ದ ಆಕೆಯನ್ನು

ಬೆಳ್ತಂಗಡಿ: ಮಹಿಳೆಯ ಕೊಲೆ ಪ್ರಕರಣ ➤ ಆರೋಪಿಗೆ ಜೂ. 19ರಂದು ಶಿಕ್ಷೆ ಪ್ರಕಟ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಒಂಟಿ ವೃದ್ಧೆಯನ್ನು ಕೊಲೆಮಾಡಿ ನಗ-ನಗದು ದರೋಡೆ ಪ್ರಕರಣ ➤ ಬಂಧಿತ ಆರೋಪಿ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ. 08. ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕೆರೆಕೋಡಿ ಮನೆಯಲ್ಲಿ ಒಬ್ಬಂಟಿಯಾಗಿದ್ದ ಅಜ್ಜಿಯನ್ನು ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿ ಚಿನ್ನಾಭರಣ ಹಾಗೂ ಹಣ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಆರೋಪಿ ಅಶೋಕ್ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ. ಶುಗರ್ ಹಾಗೂ ಟಿ.ಬಿ ಕಾಯಿಲೆಯಿಂದ ಬಳಲುತ್ತಿದ್ದ ಅಶೋಕ್ ನನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಆತ ಮೃತಪಟ್ಟಿದ್ದಾನೆ. ಈ ಕುರಿತು ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ: ಒಂಟಿ ವೃದ್ಧೆಯನ್ನು ಕೊಲೆಮಾಡಿ ನಗ-ನಗದು ದರೋಡೆ ಪ್ರಕರಣ ➤ ಬಂಧಿತ ಆರೋಪಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ➤ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ. 05. ಬಸ್‌ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟು, ಇನ್ನೋರ್ವ ಗಾಯಗೊಂಡ ಘಟನೆ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ. ಮೃತ ಯುವಕನನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಗುಂಡಿ ನಿವಾಸಿ ಇರ್ಫಾನ್ ಎಂದು ಗುರುತಿಸಲಾಗಿದೆ. ದ್ವಿಚಕ್ರ ವಾಹನದಲ್ಲಿದ್ದ ಇನ್ನೋರ್ವ ಯುವಕ ಗಂಭೀರವಾಗಿ ಗಾಯಗೊಂಡಿದ್ದು ಆತನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಧರ್ಮಸ್ಥಳದಿಂದ ಹೋಗುತ್ತಿದ್ದ ಬಸ್ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದ್ದು, ಈ ಸಂದರ್ಭ ದ್ವಿಚಕ್ರ ವಾಹನ ಸವಾರ

ಬೆಳ್ತಂಗಡಿ: ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ➤ ಸವಾರ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top