belthangady

ಸ್ನೇಕ್ ಅಶೋಕ್ ಗೆ ಹಾವು ಕಡಿತ ➤ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮಾ. 26. ಉರಗ ಸಂರಕ್ಷಕ ಸ್ನೇಕ್ ಅಶೋಕ್‌ಗೆ ನಾಗರ ಹಾವು ಕಡಿದು ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಸದ್ಯ ಸ್ನೇಕ್ ಅಶೋಕ್ ಮಂಗಳೂರಿನ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಳ್ತಂಗಡಿಯ ಲಾಯಿಲ ನಿವಾಸಿ ಸ್ನೇಕ್ ಅಶೋಕ್ ಕಳೆದ ರಾತ್ರಿ ಧರ್ಮಸ್ಥಳ ಸಮೀಪದ ಮನೆಯೊಂದರಲ್ಲಿ ನಾಗರಹಾವು ಹಿಡಿಯುತ್ತಿದ್ದ ವೇಳೆ ಹಾವು ಅವರ ಬಲಗಾಲಿಗೆ ಕಚ್ಚಿದೆ. ತಕ್ಷಣವೇ ಅವರನ್ನು ಬೆಳ್ತಂಗಡಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. […]

ಸ್ನೇಕ್ ಅಶೋಕ್ ಗೆ ಹಾವು ಕಡಿತ ➤ ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಕೂಲಿ ಕೆಲಸಕ್ಕೆ ತೆರಳಿದ್ದ ಮಹಿಳೆ ಕುಸಿದುಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮಾ. 15. ಕೂಲಿ ಕೆಲಸಕ್ಕೆಂದು ತೆರಳಿದ್ದ ಮಹಿಳೆಯೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಬೆಳ್ತಂಗಡಿಯಿಂದ ವರದಿಯಾಗಿದೆ. ಮೃತ ಮಹಿಳೆಯನ್ನು ಮುಂಡಾಜೆ ಗ್ರಾಮದ ಸನ್ಯಾಸಿಕಟ್ಟೆ ನಿವಾಸಿ ಪಾರ್ವತಿ ಎಂದು ಗುರುತಿಸಲಾಗಿದೆ‌. ಇವರು ಮುಂಡಾಜೆ ಗ್ರಾಮದ ಸೋಮಂತ್ತಡ್ಕ ಗಣೇಶ್ ಎಂಬವರ ಮನೆಗೆ ಕೂಲಿ ಕೆಲಸಕ್ಕೆಂದು ಹೋಗಿದ್ದರು. ಅಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ಹಠಾತ್ತನೆ ಕುಸಿದು ಬಿದ್ದು ಪ್ರಜ್ಞೆ ಕಳೆದುಕೊಂಡರೆನ್ನಲಾಗಿದೆ. ಕೂಡಲೇ ಚಿಕಿತ್ಸೆಗಾಗಿ ಕಕ್ಕಿಂಜೆ ಆಸ್ಪತ್ರೆಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ

ಬೆಳ್ತಂಗಡಿ: ಕೂಲಿ ಕೆಲಸಕ್ಕೆ ತೆರಳಿದ್ದ ಮಹಿಳೆ ಕುಸಿದುಬಿದ್ದು ಮೃತ್ಯು Read More »

ಕರಾವಳಿ

ಬೆಳ್ತಂಗಡಿ: ಮನೆಯೊಳಗೆ ಬೃಹತ್ ಕಾಳಿಂಗ ಸರ್ಪ ಪತ್ತೆ..!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ. 06. ಮನೆಯೊಳಗಿನ ಟೇಬಲ್ ಫ್ಯಾನ್ ಪಕ್ಕದಲ್ಲಿ ಕಾಳಿಂಗ ಸರ್ಪವೊಂದು ಪತ್ತೆಯಾಗಿದ್ದು, ಉರಗ ತಜ್ಞರೊಬ್ಬರು ಅದನ್ನು ರಕ್ಷಣೆ ಮಾಡಿ ಕಾಡಿಗೆ ಬಿಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪದ ಹತ್ಯಡ್ಕ ಎಂಬಲ್ಲಿ ಸಂಭವಿಸಿದೆ. ಇಲ್ಲಿನ ಹತ್ಯಡ್ಕ ನಿವಾಸಿಯಾಗಿರುವ ಉಮೇಶ್ ಎಂಬವರ ಮನೆಯ ರೂಮಿನ ಟೇಬಲ್ ಫ್ಯಾನ್ ಪಕ್ಕದಲ್ಲಿ ಸುಮಾರು 10 ಅಡಿ ಉದ್ದದ ಕಾಳಿಂಗ ಸರ್ಪವೊಂದು ಮಲಗಿರುವುದನ್ನು ಗಮನಿಸಿದ ಅವರು ತಕ್ಷಣ ಸ್ಥಳೀಯ ಉರಗ ತಜ್ಞರಾದ ಸ್ನೇಕ್ ಅಶೋಕ್ ಅವರಿಗೆ

ಬೆಳ್ತಂಗಡಿ: ಮನೆಯೊಳಗೆ ಬೃಹತ್ ಕಾಳಿಂಗ ಸರ್ಪ ಪತ್ತೆ..! Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ : ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ.03. ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಕಲ್ಮಂಜ ಗ್ರಾಮದ ಕಜೆ ಸಮೀಪ ಸಂಭವಿಸಿದೆ. ಮೃತಪಟ್ಟ ಮಹಿಳೆಯನ್ನು ಸುಂದರಿ(25) ಎಂದು ಗುರುತಿಸಲಾಗಿದೆ. ಸುಂದರಿ ಎಂಬವರು ವಿಷ ಸೇವಿಸಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎನ್ನಲಾಗಿದೆ.ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.  

ಬೆಳ್ತಂಗಡಿ : ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ. 03. ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿವಾಹಿತ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಕಲ್ಮಂಜ ಗ್ರಾಮದ ಕಜೆ ಸಮೀಪದ ನಡೆದಿದೆ. ಮೃತ ಮಹಿಳೆಯನ್ನು ಸುಂದರಿ(25) ಎಂದು ಗುರುತಿಸಲಾಗಿದೆ. ಕಳೆದ ಡಿ. 12ರಂದು ವಿಷ ಸೇವಿಸಿದ್ದ ಸುಂದರಿ ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಳಿಕ ಡಿ. 27ರಂದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. ಘಟನೆಯ ಕುರಿತು ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ

ಬೆಳ್ತಂಗಡಿ: ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಜಲೀಲ್ ಹತ್ಯೆಯನ್ನು ಖಂಡಿಸಿ ಎಸ್ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 29. ಮಂಗಳೂರು ಕಾಟಿಪಳ್ಳ ನಿವಾಸಿ ಜಲೀಲ್ ಹತ್ಯೆಯನ್ನು ಖಂಡಿಸಿ ಮತ್ತು ಕೊಲೆಯ ಸೂತ್ರಧಾರಿಗಳನ್ನು ಬಂಧಿಸಿ ಯುಎಪಿಎ ಕಾಯ್ದೆಯನ್ವಯ ಪ್ರಕರಣ ದಾಖಲಿಸಲು ಒತ್ತಾಯಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ ಬೆಳ್ತಂಗಡಿ ಬಸ್ ನಿಲ್ದಾಣ ಬಳಿ ಕ್ಷೇತ್ರ ಸಮಿತಿ ಅಧ್ಯಕ್ಷರಾದ ನವಾಝ್ ಶರೀಫ್ ಕಟ್ಟೆ ನೇತೃತ್ವದಲ್ಲಿ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಅಧ್ಯಕ್ಷರಾದ ನವಾಝ್ ಶರೀಫ್ ಕಟ್ಟೆ ಮಾತನಾಡಿದರು. ಜಿಲ್ಲಾ ಕಾರ್ಯದರ್ಶಿಗಳಾದ ಅಕ್ಬರ್ ಬೆಳ್ತಂಗಡಿ,

ಬೆಳ್ತಂಗಡಿ: ಜಲೀಲ್ ಹತ್ಯೆಯನ್ನು ಖಂಡಿಸಿ ಎಸ್ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ Read More »

ಕರಾವಳಿ

ಬೆಳ್ತಂಗಡಿ: ಬೊಲೆರೋ ಹಾಗೂ ರಿಕ್ಷಾ ನಡುವೆ ಅಪಘಾತ ➤ ನಾಲ್ವರಿಗೆ ಗಾಯ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 29. ಓವರ್ ಟೇಕ್ ಮಾಡುವ ಭರದಲ್ಲಿ ಬೊಲೆರೋ‌ ವಾಹನ ಹಾಗೂ ಆಟೋ ನಡುವೆ ಡಿಕ್ಕಿ ಸಂಭವಿಸಿ, ಆಟೋದಲ್ಲಿದ್ದ ನಾಲ್ವರು ಗಾಯಗೊಂಡ ಘಟನೆ ಉಜಿರೆಯ ಓಡಲ ಕ್ರಾಸ್ ನಲ್ಲಿ ನಡೆದಿದೆ. ಗಾಯಗೊಂಡವರನ್ನು ರಿಕ್ಷಾ ಚಾಲಕ ಗುರಿಪಳ್ಳ ನಿವಾಸಿ ಪ್ರವೀಣ್(42), ಕುಪ್ಪೆಟ್ಟಿ ನಿವಾಸಿ ರಫೀಕ್(55) ಕೊಟ್ಟಿಗೆಹಾರ ನಿವಾಸಿ ಸುಹೈಲ್ (30) ಹಾಗೂ ಕೊಟ್ಟಿಗೆಹಾರ ನಿವಾಸಿ ಚೇತನ್ (27) ಎಂದು ಗುರತಿಸಲಾಗಿದೆ. ಈ ಪೈಕಿ ಸುಹೈಲ್ ತಲೆಯ ಭಾಗಕ್ಕೆ ಹೆಚ್ಚು ಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ

ಬೆಳ್ತಂಗಡಿ: ಬೊಲೆರೋ ಹಾಗೂ ರಿಕ್ಷಾ ನಡುವೆ ಅಪಘಾತ ➤ ನಾಲ್ವರಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಿಜೆಪಿ ಕಾರ್ಯಕರ್ತರು ಪಾಕಿಸ್ತಾನ್ ಪರ ಘೋಷಣೆಯನ್ನು ಖಂಡಿಸಿ ಬೆಳ್ತಂಗಡಿಯಲ್ಲಿ ಸಿ.ಎಪ್.ಐ ವತಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ. 06. ಇತ್ತೀಚೆಗೆ ಉಜಿರೆಯಲ್ಲಿ ನಡೆದ ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆಯ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವದ ನಡುವೆ  ಪಾಕಿಸ್ತಾನ ಪರ ಘೋಷಣೆ ಕೂಗಿರುವ ಘಟನೆಯನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾ ಸಮಿತಿ ವತಿಯಿಂದ ಬೆಳ್ತಂಗಡಿಯಲ್ಲಿ ಪ್ರತಿಭಟಿಸಲಾಯಿತು. ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾ ಸಮಿತಿ ಸದಸ್ಯ ಇಮ್ರಾನ್ ಪಾಂಡವರಕಲ್ಲು ಸಂದೇಶ ಭಾಷಣ ನೀಡುವುದರ ಮೂಲಕ ದೇಶದ್ರೋಹಿಗಳನ್ನು ಬಂದಿಸಲು ಒತ್ತಾಯಿಸಿದರು. ಪ್ರತಿಭಟನೆಕಾರರು ಬಿಜೆಪಿ ವಿರುದ್ಧ ಆಕ್ರೋಶದೊಂದಿಗೆ ದಿಕ್ಕಾರದ ಘೋಷಣೆಗಳನ್ನು ಮೊಳಗಿಸಿದರು.

ಬಿಜೆಪಿ ಕಾರ್ಯಕರ್ತರು ಪಾಕಿಸ್ತಾನ್ ಪರ ಘೋಷಣೆಯನ್ನು ಖಂಡಿಸಿ ಬೆಳ್ತಂಗಡಿಯಲ್ಲಿ ಸಿ.ಎಪ್.ಐ ವತಿಯಿಂದ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಗುರುವಾಯನೆಕೆರೆ: ಕೆರೆಯಲ್ಲಿ ಅಪರಿಚಿತ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಗುರುವಾಯನಕೆರೆ, ಜ. 05. ಇಂದು ಬೆಳಗ್ಗೆ ಗುರುವಾಯನಕೆರೆಯಲ್ಲಿ ಅಪರಿಚಿತ ಮೃತದೇಹವೊಂದು ತೇಲುತ್ತಿದ್ದುದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕದಳದ ಸಹಾಯದಿಂದ ಮೃತದೇಹವನ್ನು ಮೇಲಕ್ಕೆತ್ತಲಾಗಿದೆ. ಮೃತ ಯುವಕ ಧರಿಸಿದ್ದ ಬಟ್ಟೆಯಲ್ಲಿ ಚೀಟಿಯೊಂದು ದೊರೆತಿದ್ದು, ಉಡುಪಿ ಮೂಲದ ವ್ಯಕ್ತಿ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ಗುರುವಾಯನೆಕೆರೆ: ಕೆರೆಯಲ್ಲಿ ಅಪರಿಚಿತ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿಯ ಪ್ರತಿಭಾನ್ವಿತ ವಿದ್ಯಾರ್ಥಿ ಮಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ: ಜು.29., ಬೆಳ್ತಂಗಡಿಯ ಪ್ರತಿಭಾನ್ವಿತ ವಿದ್ಯಾರ್ಥಿಯೊಬ್ಬ ಮಂಗಳೂರಿನ ರೂಮ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ಪಂಬಾಜೆಯ ರಾಜಿತ್ ಶೆಟ್ಟಿ (22) ಎಂದು ಗುರುತಿಸಲಾಗಿದೆ.ಈ ಬಗ್ಗೆ ಮಂಗಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಟ ಗ್ರಾಮ ಸಮಿತಿ ಬಳಂಜ ಇದರ ಮಾಜಿ ಅಧ್ಯಕ್ಷರು ಮತ್ತು ಬೆಳ್ತಂಗಡಿ ತಾಲೂಕು ಬಂಟರ ಸಂಘದ ಮಾಜಿ ನಿರ್ದೇಶಕರಾದ ರಮಾನಾಥ ಶೆಟ್ಟಿ ಪಂಬಾಜೆ ಲೀಲಾಂಜಲಿ

ಬೆಳ್ತಂಗಡಿಯ ಪ್ರತಿಭಾನ್ವಿತ ವಿದ್ಯಾರ್ಥಿ ಮಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣು Read More »

ಕರಾವಳಿ
Scroll to Top