belthangady

ಬೆಳ್ತಂಗಡಿ: ಆಪೆ ರಿಕ್ಷಾದಲ್ಲಿ ದನದ ಮಾಂಸ ಸಾಗಾಟ ➤ ಓರ್ವ ವ್ಯಕ್ತಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ: ಜು.28., ಆಪೆ ರಿಕ್ಷಾವೊಂದರಲ್ಲಿ ದನದ ಮಾಂಸವನ್ನು ಸಾಗಿಸುತಿದ್ದಾಗ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಕುಕ್ಕಾವುನ ಕಾರ್ಯಕರ್ತರು ಮಿತ್ತಬಾಗಿಲು ಗ್ರಾಮದ ಎರ್ಮಾಳ್ಪಲ್ಕೆ ಗಜಂತೋಡಿ ರಸ್ತೆಯಲ್ಲಿ ವಾಹನವನ್ನು ತಡೆದು ನಿಲ್ಲಿಸಿದ್ದಾರೆ. KA21B3001 ರಿಜಿಸ್ಟ್ರೇಷನ್ ನ ಈ ಆಪೆ ರಿಕ್ಷಾ ದಲ್ಲಿ ಸುಮಾರು 70 ಕೆಜಿಯಷ್ಟು ದನದ ಮಾಂಸ ಪತ್ತೆಯಾಗಿದೆ. ದನ ಸಾಗಿಸುತಿದ್ದ ವ್ಯಕ್ತಿಯನ್ನು ಸಂಘಟನೆಯ ಕಾರ್ಯಕರ್ತರು ಪೊಲೀಸರಿಗೆ ಹಿಡಿದು ಕೊಟ್ಟಿದ್ದು ,ಸ್ಥಳದಲ್ಲಿ ಸಾರ್ವಜನಿಕರು ನೆರೆದಿದ್ದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಜನರನ್ನು ಚದುರಿಸಿ ,ಆರೋಪಿಯನ್ನು […]

ಬೆಳ್ತಂಗಡಿ: ಆಪೆ ರಿಕ್ಷಾದಲ್ಲಿ ದನದ ಮಾಂಸ ಸಾಗಾಟ ➤ ಓರ್ವ ವ್ಯಕ್ತಿ ಪೊಲೀಸ್ ವಶಕ್ಕೆ Read More »

ಕರಾವಳಿ

ಆಯುಷ್ ಇಲಾಖೆಯ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಆಯುರ್ವೇದ ಔಷಧಿ ವಿತರಣೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮೇ.28.,  ಕೊರೋನಾ ವೈರಸ್ ತಡೆಗಟ್ಟಲು ಆರೋಗ್ಯ ಇಲಾಖೆಯ ಸಿಬ್ಬಂದಿ, ವೈದ್ಯರು, ಆಶಾ ಕಾರ್ಯಕರ್ತೆಯರು ಸೇರಿದಂತೆ ಅನೇಕ ಜನರು ಶ್ರಮಿಸುತ್ತಿದ್ದು ಅವರ ಸೇವೆ ಅನನ್ಯವಾಗಿದೆ. ಹೀಗಾಗಿ ಪ್ರತಿಯೊಬ್ಬರೂ ಅವರ ಸೇವೆಯನ್ನು ಗುರುತಿಸಿ ಅಭಿನಂದಿಸಬೇಕು ಎಂದು ಸರ್ಕಾರಿ ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ.ಸಹನಾ ಹೇಳಿದರು. ಬೆಳ್ತಂಗಡಿ ತಾಲೂಕಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ ಇಲಾಖೆಯ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ರೋಗ ನಿರೋಧಕ ಶಕ್ತಿ ವೃದ್ಧಿಸುವ ಚ್ಯವನಪ್ರಾಶ ಅವಲೇಹವನ್ನು ವಿತರಿಸಿ ಮಾತನಾಡಿದ ಅವರು, ಹಿಂದೆ ಋಷಿ

ಆಯುಷ್ ಇಲಾಖೆಯ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಆಯುರ್ವೇದ ಔಷಧಿ ವಿತರಣೆ Read More »

ಕರಾವಳಿ

ಬೆಳ್ತಂಗಡಿ: ರಿಕ್ಷಾ – ಪಿಕಪ್ ಢಿಕ್ಕಿ ► ಎಲ್.ಕೆ.ಜಿ ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ನ.22. ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ರಿಕ್ಷಾ ಮತ್ತು ಪಿಕಪ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ LKG ವಿದ್ಯಾರ್ಥಿ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಬಾರ್ಯ ಎಂಬಲ್ಲಿ ಬುಧವಾರದಂದು ನಡೆದಿದೆ. ಮೃತ ವಿದ್ಯಾರ್ಥಿಯನ್ನು ಬಾರ್ಯ ಗ್ರಾಮದ ಮುದ್ದಡ್ಕ ಮದೀನತ್ತುಲ್ ಮುನವ್ವರ ಆಂಗ್ಲ ಮಾಧ್ಯಮ ಶಾಲೆಯ ಎಲ್.ಕೆ.ಜಿ. ವಿದ್ಯಾರ್ಥಿ ಮಹಮ್ಮದ್ ಸನದ್ ಎಂದು ಗುರುತಿಸಲಾಗಿದೆ. ವಾಹನದಲ್ಲಿದ್ದ ಉಳಿದ ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ

ಬೆಳ್ತಂಗಡಿ: ರಿಕ್ಷಾ – ಪಿಕಪ್ ಢಿಕ್ಕಿ ► ಎಲ್.ಕೆ.ಜಿ ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಬೆಳ್ತಂಗಡಿಯಲ್ಲೊಂದು ಅಪರೂಪದ ಘಟನೆ ► ನಾಯಿ ಮರಿಗಳಿಗೆ ಹಾಲುಣಿಸುತ್ತಿರುವ ಬೆಕ್ಕು..!!!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ.13. ಬೆಕ್ಕು ಮತ್ತು ನಾಯಿ ಪರಮ ಶತ್ರುಗಳು ಅಂತಾ ಹಿರಿಯರು ಹೇಳುತ್ತಾರೆ. ಆದರೆ ಇಲ್ಲೊಂದು  ಅಚ್ಚರಿ ಎಂಬಂತೆ ಬೆಕ್ಕು ಸುಮಾರು 6 ನಾಯಿ ಮರಿಗಳಿಗೆ ಹಾಲುಣಿಸಿ ತಾಯಿಯ ಪ್ರೀತಿಯನ್ನು ತೋರಿಸುತ್ತಿದೆ. ಬೆಳ್ತಂಗಡಿ ತಾಲೂಕಿನ ಸೋಮಂತಡ್ಕ ನಿವಾಸಿ ಮೋಹನ್ ನಾಯ್ಕ್ ಎಂಬವರ ಮನೆಯ ಬೆಕ್ಕು ಪ್ರತಿದಿನ ಬೆಳಿಗ್ಗೆ ನಾಯಿಮರಿಗಳಿಗೆ ಹಾಲು ನೀಡುತ್ತಿದೆ. ಈ ಬೆಕ್ಕು ಸುಮಾರು 5 ರಿಂದ 6 ನಾಯಿಮರಿಗಳಿಗೆ ಪ್ರತಿದಿನ ಹಾಲನ್ನು ಕುಡಿಸುತ್ತದೆ. ತಾಯಿಯ ಮಮತೆಯನ್ನು ಬಯಸಿ ಬರುವ ನಾಯಿ ಮರಿಗಳಿಗೆ

ಬೆಳ್ತಂಗಡಿಯಲ್ಲೊಂದು ಅಪರೂಪದ ಘಟನೆ ► ನಾಯಿ ಮರಿಗಳಿಗೆ ಹಾಲುಣಿಸುತ್ತಿರುವ ಬೆಕ್ಕು..!!! Read More »

ಕರಾವಳಿ

ಭಾನುವಾರ ಪ್ರಧಾನಿ ಧರ್ಮಸ್ಥಳಕ್ಕೆ ಭೇಟಿ ► ಭಕ್ತರಿಗೆ ದರ್ಶನ ಭಾಗ್ಯ ನಿಷೇಧ..!!!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ.26. ಭಾನುವಾರ(ಅ.29 ಕ್ಕೆ) ಧರ್ಮಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿರುವ ಹಿನ್ನಲೆಯಲ್ಲಿ  ಅ. 28 ರ ಮಧ್ಯಾಹ್ನ 2 ರಿಂದ 29 ರ ಮಧ್ಯಾಹ್ನ 2 ರವರೆಗೆ ಭಕ್ತರ ಪ್ರವೇಶವನ್ನು ನಿಷೇಧೀಸಲಾಗಿದೆ. ಧರ್ಮಸ್ಥಳ ಸುತ್ತಮುತ್ತ ಮತ್ತು ಸೂಕ್ಷ್ಮ ಪ್ರದೇಶಗಳಲ್ಲಿ ನಕ್ಸಲ್ ನಿಗ್ರಹ ದಳದಿಂದ ಕಾರ್ಯಚರಣೆ ಆರಂಭವಾಗಿದೆ. SPG ತಂಡ ಭದ್ರತೆ ಪರಿಶೀಲಿಸಿದ ಎಡಿಜಿಪಿ ಮೋದಿ ಭದ್ರತೆಗೆ 2500ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಪ್ರಧಾನಿ ಭೇಟಿ ವೇಳೆ ಭದ್ರತೆ ಒದಗಿಸಲು ಹತ್ತು

ಭಾನುವಾರ ಪ್ರಧಾನಿ ಧರ್ಮಸ್ಥಳಕ್ಕೆ ಭೇಟಿ ► ಭಕ್ತರಿಗೆ ದರ್ಶನ ಭಾಗ್ಯ ನಿಷೇಧ..!!! Read More »

ಕರಾವಳಿ

ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ► ಪಟ್ಟಾಭಿಷೇಕದ ಸುವರ್ಣ ಮಹೋತ್ಸವ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ,ಅ.25. ಸೇವೆ ಎನ್ನುವುದು ಜೀವನದಲ್ಲಿ ಮುಖ್ಯವಾದುದು. ಅದರಲ್ಲೂ ಉತ್ತಮ ಸೇವೆ ಎನ್ನುವುದು ಎಲ್ಲದಕ್ಕಿಂತ ಮುಖ್ಯವಾಗುತ್ತದೆ. ಅಂತಹ ಉತ್ತಮ ಸಮಾಜ ಸೇವೆಯಿಂದಾಗಿ ಇಂದು ವೀರೇಂದ್ರ ಹೆಗ್ಗಡೆಯವರನ್ನು ಎಲ್ಲೆಡೆ ಗುರುತಿಸುವಂತಾಗಿದೆ ಎಂದು ಮೈಸೂರು ಅರಮನೆಯ ಮಹಾರಾಜರಾದ ಯದುವೀರದತ್ತ ಒಡೆಯರ್‌ ಅವರು ಹೇಳಿದರು. ಅವರು ಮಂಗಳವಾರ ರಾತ್ರಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ಸುವರ್ಣ ಮಹೋತ್ಸವ ಅಂಗವಾಗಿ ಅಮೃತವರ್ಷಿಣಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದರು. ಶುಚಿತ್ವದಲ್ಲಿ ರಾಷ್ಟ್ರ ಮಟ್ಟದ ಪುರಸ್ಕಾರ

ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ► ಪಟ್ಟಾಭಿಷೇಕದ ಸುವರ್ಣ ಮಹೋತ್ಸವ Read More »

ಕರಾವಳಿ

ಬೆಳ್ತಂಗಡಿ: ಮಕ್ಕಳಾಗುವ ಔಷಧಿ ನೀಡಿ ದಂಪತಿಗಳ ಪ್ರಜ್ಞೆ ತಪ್ಪಿಸಿ ►ಮನೆ ದರೋಡೆ..!!!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ,ಸೆ.26. ದೇವಸ್ಥಾನಕ್ಕೆಂದು ಹೊರಟ ದಂಪತಿಗಳು ರಸ್ತೆ ಬದಿ ನಿಂತಿರುವುದನ್ನು ಗಮನಿಸಿದ ಅಪರಿಚಿತರು ನಿಮಗೆ ಮಕ್ಕಳಾಗುವ ಕಷಾಯ ನೀಡುತ್ತೇವೆಂದು ಹೇಳಿ ಮನೆಯಲ್ಲಿದ್ದ ಹಣ ದೋಚಿ ಪರಾರಿಯಾಗಿರುವ ಪ್ರಕರಣ ಬೆಳ್ತಂಗಡಿ ತಾಲೂಕಿನ ಬಳಂಜದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಸೆ. 16 ರಂದು ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಬಳಂಜದ ಪುರುಷೋತ್ತಮ ದಂಪತಿಗಳು ದೇವಸ್ಥಾನಕ್ಕೆ ಹೋಗುವ ಸಲುವಾಗಿ ತೆಂಕ ಕಾರಂದುರು ಬಳಿಯ ಕಾಪಿನಡ್ಕದಲ್ಲಿ ನಿಂತಿದ್ದರು. ಈ ವೇಳೆ  ಕಾರಿನಲ್ಲಿ ಆಗಮಿಸಿದ ಅಪರಿಚಿತರು ಇವರ ಮುಂದೆ ಕಾರು

ಬೆಳ್ತಂಗಡಿ: ಮಕ್ಕಳಾಗುವ ಔಷಧಿ ನೀಡಿ ದಂಪತಿಗಳ ಪ್ರಜ್ಞೆ ತಪ್ಪಿಸಿ ►ಮನೆ ದರೋಡೆ..!!! Read More »

ಕರಾವಳಿ
Scroll to Top