belthangandy

ಬೆಳ್ತಂಗಡಿ: ಕುತ್ಲೂರು- ಕಾಡಬಾಗಿಲು ಸೇತುವೆ ಕುಸಿತ – ಸಂಕಷ್ಟದಲ್ಲಿ ಸಿಲುಕಿದ ಅರಣ್ಯವಾಸಿಗಳು

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಜು.26. ಕುಕ್ಕುಂಜೆಯಿಂದ ಅಳಂಬ, ಬರೆಂಬಾಡಿ, ಒಂಜರ್ದಡಿ, ಏರ್ದಡಿ, ಪಂಜಾಲು ಮೊದಲಾದ ಕಡೆಗೆ ಸಂಪರ್ಕಿಸುವ ಕಾಡಬಾಗಿಲು ಎಂಬಲ್ಲಿಯ ಸೇತುವೆ ಕುಸಿದಿದೆ ಎನ್ನಲಾಗಿದೆ. ಸುಮಾರು 30 ಅರಣ್ಯವಾಸಿ ಮಲೆಕುಡಿಯ ಮತ್ತು ಇತರ ಅರಣ್ಯವಾಸಿ ಕುಟುಂಬಗಳಿಗೆ ಸಂಪರ್ಕಿಸುವ ಸೇತುವೆ ಇದಾಗಿತ್ತು. ಸುಮಾರು 50 ವರ್ಷದ ಹಿಂದೆ ಈ ಸೇತುವೆಯನ್ನು ನಿರ್ಮಾಣ ಮಾಡಲಾಗಿತ್ತು. ಇದೀಗ ಸೇತುವೆಯ ಮಧ್ಯದ ಪಿಲ್ಲರ್ ಕುಸಿದಿದೆ. ಅರಣ್ಯವಾಸಿಗಳು ಈ ಸೇತುವೆ ಮೂಲಕ ಸಂಚಾರ ಮಾಡುತ್ತಿದ್ದರು ಎನ್ನಲಾಗಿದೆ.  

ಬೆಳ್ತಂಗಡಿ: ಕುತ್ಲೂರು- ಕಾಡಬಾಗಿಲು ಸೇತುವೆ ಕುಸಿತ – ಸಂಕಷ್ಟದಲ್ಲಿ ಸಿಲುಕಿದ ಅರಣ್ಯವಾಸಿಗಳು Read More »

ಕರಾವಳಿ

ವಿನಾಯಕ ಬಾಳಿಗಾ ಕೊಲೆ ಪ್ರಕರಣ ➤ ದೇಶಪ್ರೇಮಿ ಸಂಘಟನೆಗಳಿಂದ ಕಾಲ್ನಡಿಗೆ ಜಾಥಾ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 22. ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾರವರ ಕೊಲೆ ಪ್ರಕರಣವನ್ನು ಖಂಡಿಸಿ, ನ್ಯಾಯಕ್ಕಾಗಿ ಆಗ್ರಹಿಸಿ ದೇಶಪ್ರೇಮಿ ಸಂಘಟನೆಗಳ ಒಕ್ಕೂಟದಿಂದ ನಗರದ ರಥಬೀದಿಯ ವೆಂಕಟರಮಣ ದೇವಸ್ಥಾನದ ಮುಂಭಾಗದಿಂದ ಅವರ ಮನೆಯವರೆಗೆ ಕಾಲ್ನಡಿಗೆ ಜಾಥಾ ನಡೆಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ಮನೋವೈದ್ಯ ಡಾ| ಪಿ.ವಿ.ಭಂಡಾರಿ, ವಿನಾಯಕ ಬಾಳಿಗಾ ಅವರ ಕೊಲೆ ನಡೆದು ಏಳು ವರ್ಷಗಳು ಕಳೆದರೂ ಸರಕಾರವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಲ್ಲ. ಇದರ ವಿರುದ್ಧ ಹೋರಾಟ ತೀವ್ರಗೊಳಿಸಬೇಕಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ನಾಗರಿಕ ಸೇವಾ

ವಿನಾಯಕ ಬಾಳಿಗಾ ಕೊಲೆ ಪ್ರಕರಣ ➤ ದೇಶಪ್ರೇಮಿ ಸಂಘಟನೆಗಳಿಂದ ಕಾಲ್ನಡಿಗೆ ಜಾಥಾ Read More »

ಕರಾವಳಿ
Scroll to Top