ಪ್ರಧಾನ ಮಂತ್ರಿ ಆವಾಝ್ ಯೋಜನೆ- ಫೆಬ್ರವರಿ 28 ರಂದು ಫಲಾನುಭವಿಗಳ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 23. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ಇಡ್ಯಾ ಗ್ರಾಮದ ಸರ್ವೆ ನಂ. 16 ಪಿ 1 ರಲ್ಲಿ 600 ಮನೆಗಳನ್ನು ಜಿ+3 ಮಾದರಿಯಲ್ಲಿ ನಿರ್ಮಿಸಿ ವಿತರಿಸುವ ಯೋಜನೆಗೆ ಈಗಾಗಲೇ ಆಯ್ಕೆಯಾಗಿರುವ ಫಲಾನುಭವಿಗಳಿಂದ ವಂತಿಕೆ ಕ್ರೋಡೀಕರಿಸುವ ಬಗ್ಗೆ ಈಗಾಗಲೇ 600 ಫಲಾನುಭವಿಗಳಿಗೆ ನೋಟಿಸ್ ಜಾರಿ ಮಾಡಿದ್ದು 390 ಫಲಾನುಭವಿಗಳು ವಂತಿಕೆಯನ್ನು ನೀಡಿದ್ದು ಉಳಿಕೆ 210 ಫಲಾನುಭವಿಗಳು ವಂತಿಕೆ ಪಾವತಿಸಬೇಕಾಗಿರುತ್ತದೆ. ಸದರಿ ಯೋಜನೆಗೆ ರೂ. 40 ಕೋಟಿ […]

ಪ್ರಧಾನ ಮಂತ್ರಿ ಆವಾಝ್ ಯೋಜನೆ- ಫೆಬ್ರವರಿ 28 ರಂದು ಫಲಾನುಭವಿಗಳ ಸಭೆ Read More »

ಕರಾವಳಿ