bengalore

ಬೆಂಗಳೂರು- ಗುರುದ್ವಾರಕ್ಕೆ ಬಾಂಬ್ ಸ್ಫೋಟ ಬೆದರಿಕೆ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 29  ಬೆಂಗಳೂರು:ಗು ರುದ್ವಾರಕ್ಕೆ ಬಾಂಬ್ ಬೆದರಿಕೆ  ಇ-ಮೇಲ್ ಸಂದೇಶ ಬಂದಿದೆ. ಕಳೆದ ನಾಲ್ಕು ದಿನಗಳ ಹಿಂದೆಯೇ ಇ-ಮೇಲ್ ಮೂಲಕ ಗುರುದ್ವಾರಕ್ಕೆ ಬೆದರಿಕೆ ಇ-ಮೇಲ್ ಸಂದೇಶ ಬಂದಿತ್ತು. ನಾಲ್ಕು ಆರ್‌ಡಿ ಎಕ್ಸ್ ಐ ಇ ಡಿ ಯಿಂದ ಸ್ಪೋಟಿಸುವುದಾಗಿ ಬೆದರಿಕೆ ಸಂದೇಶ ಬಂದಿತ್ತು. ಹೀಗಾಗಿ ಸ್ಥಳದಲ್ಲಿ ಆತಂಕ ಉಂಟಾಗಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸಿಖ್ ಗುರುದ್ವಾರದ ಶೌಚಾಲಯದಲ್ಲಿ ಬಾಂಬೆ ಇಟ್ಟಿದ್ದಾಗಿ ಈ ಮೇಲ್ ಸಂದೇಶ ಬಂದಿತ್ತು. ರಾಜಗಿರಿ ಎಂಬ ಹೆಸರಿನಲ್ಲಿ ಈ ಒಂದು […]

ಬೆಂಗಳೂರು- ಗುರುದ್ವಾರಕ್ಕೆ ಬಾಂಬ್ ಸ್ಫೋಟ ಬೆದರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಟ್ಟಡ ಮಾಲೀಕರಿಗೆ ಡಿಕೆ ಶಿವಕುಮಾರ್‌ ಖಡಕ್‌ ಎಚ್ಚರಿಕೆ

(ನ್ಯೂಸ್‌ ಕಡಬ) newskadaba.com, ಆ.17:‌ ಬೆಂಗಳೂರಿನ ನಗರ್ತಪೇಟೆಯ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿದುರಂತ ಸಂಭವಿಸಿ ಐವರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್‌ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಇದರೊಂದಿಗೆ ಕಟ್ಟಡ ಮಾಲೀಕರಿಗೆ ಡಿಕೆ ಶಿವಕುಮಾರ್‌ ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡ ಡಿಕೆ ಶಿವಕುಮಾರ್‌, ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯ ನಗರ್ತರಪೇಟೆ ವಾಣಿಜ್ಯ ಕಟ್ಟಡದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ ಸ್ಥಳಕ್ಕೆ ಇಂದು ಅಧಿಕಾರಿಗಳೊಂದಿಗೆ ತೆರಳಿ, ಪರಿಶೀಲನೆ ನಡೆಸಿದ್ದೇನೆ.

ಕಟ್ಟಡ ಮಾಲೀಕರಿಗೆ ಡಿಕೆ ಶಿವಕುಮಾರ್‌ ಖಡಕ್‌ ಎಚ್ಚರಿಕೆ Read More »

ಕರ್ನಾಟಕ

ಬೆಂಗಳೂರು: LPG ಗ್ಯಾಸ್ ಸಿಲಿಂಡರ್ ಸ್ಫೋಟ; ಬಾಲಕ ಸಾವು, 7 ಮಂದಿ ಸ್ಥಿತಿ ಗಂಭೀರ

(ನ್ಯೂಸ್‌ ಕಡಬ) newskadaba.com, ಆ.15 ಬೆಂಗಳೂರು: ಸ್ಫೋಟದ ತೀವ್ರತೆಗೆ ಮೊದಲನೇ ಮಹಡಿಯ ಮನೆ ಗೋಡೆ ಛಾವಣಿ ಕುಸಿದು ಬಿದ್ದಿದೆ. 10 ಕ್ಕೂ ಹೆಚ್ಚು ಮನೆಗಳಿಗೆ ಹಾನಿ ಉಂಟಾಗಿದೆ ಎಂದು ತಿಳಿದುಬಂದಿದೆ. ಮನೆಯೊಂದರಲ್ಲಿ ಎಲ್’ಪಿಜಿ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಭಾರೀ ಸ್ಫೋಟ ಸಂಭವಿಸಿದ್ದು, ಪರಿಣಾಮ ಬಾಲಕನೊರ್ವ ಸಾವನ್ನಪ್ಪಿದ್ದು, 12 ಮಂದಿಗೆ ಗಾಯವಾಗಿರುವ ಘಟನೆ ವಿಲ್ಸನ್ ಗಾರ್ಡನ್​ನ ಚಿನ್ನಯ್ಯನಪಾಳ್ಯದಲ್ಲಿ ಶುಕ್ರವಾರ(ಆ.15) ನಡೆದಿದೆ. ಮೃತ ಬಾಲಕನ್ನು ಮುಬಾರಕ್ (8) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಒಟ್ಟು 12 ಮಂದಿಗೆ ಗಾಯಗಳಾಗಿದ್ದು, 7 ಜನರ

ಬೆಂಗಳೂರು: LPG ಗ್ಯಾಸ್ ಸಿಲಿಂಡರ್ ಸ್ಫೋಟ; ಬಾಲಕ ಸಾವು, 7 ಮಂದಿ ಸ್ಥಿತಿ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಂಗಳೂರು: ರಾಹುಲ್ ಗಾಂಧಿ ನಿರ್ದೇಶನದ ಮೇಲೆ ರಾಜಣ್ಣರನ್ನು ಸಂಪುಟದಿಂದ ಕೈ ಬಿಡಲಾಗಿದೆ’- ಸಿಎಂ ಸಿದ್ದರಾಮಯ್ಯ

(ನ್ಯೂಸ್‌ ಕಡಬ) newskadaba.com ಆ.13 ರಾಹುಲ್ ಗಾಂಧಿ ಅವರ ನಿರ್ದೇಶನದ ಮೇಲೆ ರಾಜಣ್ಣರನ್ನ ಸಂಪುಟದಿಂದ ಕೈ ಬಿಡಲಾಗಿದೆ ಶಾಸಕಾಂಗ ಪಕ್ಷದ ಸಭೆಗೆ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಸಭೆಯ ಆರಂಭದಲ್ಲೇ ಕೆ.ಎನ್ ರಾಜಣ್ಣ ತಲೆದಂಡ ಕುರಿತು ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ, ರಾಜಣ್ಣರನ್ನ ಸಚಿವ ಸಂಪುಟದಿಂದ ವಜಾ ಮಾಡಬೇಕಾದ ಪರಿಸ್ಥಿತಿ ನಿರ್ಮಾಣ ಆಯ್ತು. ಅವರು ಮಾತನಾಡಿದ ಉದ್ದೇಶ ಬೇರೆಯೇ ಆಗಿದ್ದರೂ ಹೇಳಿದ ರೀತಿ ಸರಿ ಇರಲಿಲ್ಲ. ಆ ತಪ್ಪಿನಿಂದಾಗಿ ರಾಜಣ್ಣರನ್ನ ಸಂಪುಟದಿಂದ ಕೈ ಬಿಡಬೇಕಾಯಿತು. ರಾಹುಲ್ ಗಾಂಧಿ ಅವರ

ಬೆಂಗಳೂರು: ರಾಹುಲ್ ಗಾಂಧಿ ನಿರ್ದೇಶನದ ಮೇಲೆ ರಾಜಣ್ಣರನ್ನು ಸಂಪುಟದಿಂದ ಕೈ ಬಿಡಲಾಗಿದೆ’- ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು: ಕೊಲೆಯಾದ ಸ್ಥಿತಿಯಲ್ಲಿ 14 ವರ್ಷದ ಬಾಲಕಿ ಶವ ಪತ್ತೆ, ಅತ್ಯಾಚಾರ ಶಂಕೆ

(ನ್ಯೂಸ್ ಕಡಬ) newskadaba.com, ಜು. 10. ಬೆಂಗಳೂರು: ರಾಮನಗರ ಜಿಲ್ಲೆಯ ತಾವರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 14 ವರ್ಷದ ಬಾಲಕಿಯ ಶವ ಬುಧವಾಹ ಪತ್ತೆಯಾಗಿದ್ದು, ಅತ್ಯಾಚಾರ ನಡೆಸಿ, ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಬಾಲಕಿ ಪೋಷಕರು ಕೊಪ್ಪಳ ಮೂಲದವರಾಗಿದ್ದು, ದಿನಗೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆಂದು ತಿಳಿದುಬಂದಿದೆ. ರಾಮನಗರ ಎಸ್‌ಪಿ ಆರ್ ಶ್ರೀನಿವಾಸ್ ಗೌಡ ಅವರು ಮಾತನಾಡಿ, ಬಾಲಕಿಯ ಪೋಷಕರು ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಮತ್ತು ಕೊಲೆ ಆರೋಪದ ಮೇಲೆ ದೂರು ದಾಖಲಿಸಿದ್ದಾರೆ. ಪ್ರಸ್ತುತ ಈ ಅಪರಾಧವನ್ನು

ಬೆಂಗಳೂರು: ಕೊಲೆಯಾದ ಸ್ಥಿತಿಯಲ್ಲಿ 14 ವರ್ಷದ ಬಾಲಕಿ ಶವ ಪತ್ತೆ, ಅತ್ಯಾಚಾರ ಶಂಕೆ Read More »

ಕರ್ನಾಟಕ

ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳಕ್ಕೆ ಚಿಂತನೆ: ಸಚಿವ ಶರಣ ಪ್ರಕಾಶ್ ಪಾಟೀಲ್

(ನ್ಯೂಸ್ ಕಡಬ) newskadaba.com ಮಾ. 15: ಬೆಂಗಳೂರು: ವೈದ್ಯಕೀಯ ಶಿಕ್ಷಣ ಇಲಾಖೆ ಅಧೀನದಲ್ಲಿ ಇರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರ ನಿವೃತ್ತಿ ವಯಸ್ಸನ್ನು ಈಗಿರುವ 60 ವರ್ಷದಿಂದ 65 ವರ್ಷಕ್ಕೆ ಹೆಚ್ಚಿಸಲು ರಾಜ್ಯ ಸರಕಾರ ಚಿಂತಿಸುತ್ತಿದೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಅನುಭವಿ ವೈದ್ಯರನ್ನು ಉಳಿಸಿಕೊಳ್ಳಲು ನಿವೃತ್ತಿ ವಯಸ್ಸನ್ನು ವಿಸ್ತರಿಸಲು ಸರಕಾರ ಚಿಂತಿಸಿರುವುದಾಗಿ ಸಚಿವ ಶರಣ ಪ್ರಕಾಶ್ ಪಾಟೀಲ್ ಭರವಸೆ ನೀಡಿದ್ದಾರೆ. ಶೀಘ್ರದಲ್ಲೇ ವೈದ್ಯರ ನಿವೃತ್ತಿ ವಯಸ್ಸನ್ನು ಹೆಚ್ಚಿಸುವ ಕುರಿತು ಪ್ರಸ್ತಾಪಿಸುವುದಾಗಿ ತಿಳಿಸಿದ್ದಾರೆ.

ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳಕ್ಕೆ ಚಿಂತನೆ: ಸಚಿವ ಶರಣ ಪ್ರಕಾಶ್ ಪಾಟೀಲ್ Read More »

ಕರ್ನಾಟಕ

ಬೆಂಗಳೂರು: ಆಂಬ್ಯುಲೆನ್ಸ್ಗೆ ದಾರಿ ಬಿಡದ ಆಟೋ ಚಾಲಕ ಬಂಧನ

(ನ್ಯೂಸ್ ಕಡಬ) newskadaba.com ಜ.25 ಬೆಂಗಳೂರು: ರಸ್ತೆಯಲ್ಲಿ ಸಂಚರಿಸುವಾಗ ನಿರಂತರವಾಗಿ ಹಾರ್ನ್ ಮಾಡಿ ಸಂದೇಶ ರವಾನಿಸಿದರೂ ಆಂಬ್ಯುಲೆನ್ಸ್​​ಗೆ ದಾರಿ ಬಿಡದೆ, ಮೊಂಡುತನ ಪ್ರದರ್ಶಿಸಿದ ಆಟೋ ಚಾಲಕನೊಬ್ಬನನ್ನು ಬೆಳ್ಳಂದೂರು ಸಂಚಾರ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ತುರ್ತು ಚಿಕಿತ್ಸೆಗೆ ಅಗತ್ಯವಿರುವ ರೋಗಿಯೊಬ್ಬರು ಇದ್ದ ಆಂಬುಲೆನ್ಸ್ ಹಲಸೂರು ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಪರಮೇಶ್ (49) ಬಂಧಿತನಾಗಿದ್ದ ಆಟೋ ಚಾಲಕ. ಕೂಡ್ಲುನಲ್ಲಿ ವಾಸವಾಗಿರುವ ಈತ ನೆರೆಮನೆಯ ವ್ಯಕ್ತಿಯೋರ್ವರಿಂದ ಆಟೋ ಪಡೆದು ಜ.21ರಂದು ಹರಳೂರು ಮಾರ್ಗವಾಗಿ ಚಲಾಯಿಸುತ್ತಿದ್ದ. ಈ ವೇಳೆ

ಬೆಂಗಳೂರು: ಆಂಬ್ಯುಲೆನ್ಸ್ಗೆ ದಾರಿ ಬಿಡದ ಆಟೋ ಚಾಲಕ ಬಂಧನ Read More »

ಕರ್ನಾಟಕ

‘ನನ್ನ ತೆರಿಗೆ ನನ್ನ ಹಕ್ಕು’ ಎಂದು ಜಯನಗರ ಜನತೆ ಡಿಕೆಶಿ ವಿರುದ್ದ ನ.17ಕ್ಕೆ ಹೋರಾಟ

(ನ್ಯೂಸ್ ಕಡಬ) newskadaba.com ನ. 16. ಬೆಂಗಳೂರು: ಅನುದಾನ ಬಿಡುಗಡೆ ಮಾಡದ್ದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ‘ನನ್ನ ತೆರಿಗೆ ನನ್ನ ಹಕ್ಕು’ ಹೆಸರಿನಲ್ಲಿ ನವೆಂಬರ್ 17ರಂದು ಉಗ್ರ ಹೋರಾಟಕ್ಕೆ ಜಯನಗರದ ಸಂಘ ಸಂಸ್ಥೆಗಳು ಮುಂದಾಗಿವೆ. ಬೆಂಗಳೂರು ಉಸ್ತುವಾರಿ ಸಚಿವ ಡಿಕೆ ಶಿವಕುಮಾರ್ ಅವರಿಂದ ಆದ ಅನ್ಯಾಯವನ್ನು ಖಂಡಿಸಿ ಜಯನಗರ 70 ಸಂಘಟನೆಯ ಸದಸ್ಯರು ದೊಡ್ಡ ಮಟ್ಟದ ಹೋರಾಟಕ್ಕೆ ಮುಂದಾಗಿದ್ದಾರೆ. ಹೋರಾಟಕ್ಕೆ ಸಂಬಂಧಿಸಿದಂತೆ ಜಯನಗರ ಶಾಸಕ ರಾಮಮೂರ್ತಿ ಮಾತನಾಡಿ, ಅನುದಾನ ವಿಚಾರವನ್ನು ಕೇಳಿದ್ದಕ್ಕೆ ನನ್ನ ಮುಂದೆ ತಗ್ಗಿ ಬಗ್ಗಿ

‘ನನ್ನ ತೆರಿಗೆ ನನ್ನ ಹಕ್ಕು’ ಎಂದು ಜಯನಗರ ಜನತೆ ಡಿಕೆಶಿ ವಿರುದ್ದ ನ.17ಕ್ಕೆ ಹೋರಾಟ Read More »

ಕರ್ನಾಟಕ

ಬಂಗಾರದ ದರದಲ್ಲಿ ಮತ್ತೆ ಏರಿಕೆ

(ನ್ಯೂಸ್ ಕಡಬ)newskadaba.com, ಅ. 29 ಬೆಂಗಳೂರು: ನಿನ್ನೆ ತುಸು ಇಳಿಕೆ ಕಂಡಿದ್ದ ಚಿನ್ನದ ದರ ಇಂದು ಮತ್ತೆ ಏರಿಕೆ ಕಂಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ 22 ಕ್ಯಾರಟ್‌ 1 ಗ್ರಾಂ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ ತಲಾ 60 ರೂ. ಮತ್ತು 65ರೂ. ಇಳಿಕೆ ಆಗಿದೆ. ಆ ಮೂಲಕ ಇಂದಿನ ದರ 7,375 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 8,045 ರೂ. ಇದೆ. 22 ಕ್ಯಾರಟ್‌ ಚಿನ್ನದ

ಬಂಗಾರದ ದರದಲ್ಲಿ ಮತ್ತೆ ಏರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top