bengalore

ನಿಧಿಗಾಗಿ ತನ್ನ ಮಗಳನ್ನೇ ಬಲಿ ಕೊಡಲು ಮುಂದಾದ ಪಾಪಿ ತಂದೆ

(ನ್ಯೂಸ್ ಕಡಬ)newskadaba.com, ಅ. 29 ಬೆಂಗಳೂರು: ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ತಂದೆಯೋರ್ವ ನಿಧಿಗಾಗಿ ತನ್ನ ಮಗುವನ್ನೇ ಬಲಿ ಕೊಡಲು ಮುಂದಾದ ಘಟನೆ ಜರುಗಿದೆ. ಬೆಂಗಳೂರಿನ ಕೆ ಆರ್ ಪುರಂನಲ್ಲಿ ಈ ಘಟನೆ ನಡೆದಿದೆ. ನಿಧಿಗಾಗಿ ಮಂತ್ರವಾದಿ ವಿದ್ಯೆ ಅಭ್ಯಾಸ ಮಾಡಿ, ತನ್ನ ಮಗುವನ್ನೇ ಬಲಿಕೊಡಲು ಮುಂದಾಗಿದ್ದಾನೆ. ಸದ್ದಾಂ ಎಂಬುವ ಮಂತ್ರವಾದಿ ನಿಧಿಗಾಗಿ ಮಾಟ ಮಂತ್ರ ಮಾಡುತ್ತಿದ್ದನು. ನಿಧಿ ಆಸೆಗಾಗಿ ಕುಟ್ಟಿ ಸೈತಾನ್ ಪೂಜೆಯಲ್ಲಿ ತನ್ನ ಮಗುವನ್ನು ಬಲಿ ಕೊಡಲು ಮುಂದಾಗಿದ್ದು, ಬಲಿ ನೀಡುವಂತೆ ತನ್ನ […]

ನಿಧಿಗಾಗಿ ತನ್ನ ಮಗಳನ್ನೇ ಬಲಿ ಕೊಡಲು ಮುಂದಾದ ಪಾಪಿ ತಂದೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸರ್ಕಾರಿ ಆಸ್ಪತ್ರೆಗಳ ಗುತ್ತಿಗೆ ನೌಕರರ ಸೇವೆ 2025ರವರೆಗೆ ವಿಸ್ತರಣೆ: ಹೆಚ್.ಕೆ ಪಾಟೀಲ್

(ನ್ಯೂಸ್ ಕಡಬ)newskadaba.com, ಅ.28,ಬೆಂಗಳೂರು: ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ  ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ 7045 ನೌಕರರ ಸೇವೆಯನ್ನು 2025ರ ಮಾರ್ಚ್‌ವರೆಗೆ ಮುಂದುವರೆಸಲಾಗುವುದು ಎಂದು ಕರ್ನಾಟಕದ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ. ಈಮೂಲಕ ಅವರ ಸೇವೆಯನ್ನು ಇನ್ನೂ ಆರು ತಿಂಗಳ ಕಾಲ ಮುಂದುವರಿಕೆ ಮಾಡಲಾಗುತ್ತದೆ. ಮುಂದುವರೆದು, ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿ ಇರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗಳಿಗೆ ಅಭಿಯೋಜನಾ ಇಲಾಖೆಯ 12

ಸರ್ಕಾರಿ ಆಸ್ಪತ್ರೆಗಳ ಗುತ್ತಿಗೆ ನೌಕರರ ಸೇವೆ 2025ರವರೆಗೆ ವಿಸ್ತರಣೆ: ಹೆಚ್.ಕೆ ಪಾಟೀಲ್ Read More »

ಕರ್ನಾಟಕ

ಸಂಘ-ಸಂಸ್ಥೆಗಳ ಚುನಾವಣೆಯಲ್ಲಿ ಶಿಕ್ಷಕರು ಸ್ಪರ್ಧಿಸುವಂತಿಲ್ಲ: ಶಿಕ್ಷಣ ಇಲಾಖೆ

(ನ್ಯೂಸ್ ಕಡಬ) newskadaba.com ಅ.25, ಬೆಂಗಳೂರು:   ಕರ್ತವ್ಯ ನಿರ್ವಹಿಸುತ್ತಿರುವ ಯಾವುದೇ ಶಿಕ್ಷಕರು, ಸಂಘ-ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಲಿ, ಚುನಾವಣಾ ಪ್ರಚಾರ ಕಾರ್ಯದಲ್ಲಿ ಸಕ್ರಿಯವಾಗಿ ಭಾಗವಹಿಸುವುದಾಗಲಿ,  ಹಾಗೂ ಪದಾಧಿಕಾರಿಯಾಗಲು ಅವಕಾಶವಿರುವುದಿಲ್ಲ. ಒಂದು ವೇಳೆ ಈ ನಿಯಮ ಉಲ್ಲಂಘಿಸಿದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ. ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) ಅಧಿನಿಯಮ-2020ರ ಸೆಕ್ಷನ್-8(1) ಹಾಗೂ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ನಿಯಮಗಳು-2020ರ ನಿಯಮ-15ರಲ್ಲಿ

ಸಂಘ-ಸಂಸ್ಥೆಗಳ ಚುನಾವಣೆಯಲ್ಲಿ ಶಿಕ್ಷಕರು ಸ್ಪರ್ಧಿಸುವಂತಿಲ್ಲ: ಶಿಕ್ಷಣ ಇಲಾಖೆ Read More »

ಕರ್ನಾಟಕ

ಎಚ್ ಡಿ ಕುಮಾರಸ್ವಾಮಿ ವಿರುದ್ಧ ಬೆದರಿಕೆ ಆರೋಪ-ದೂರು ದಾಖಲು

(ನ್ಯೂಸ್ ಕಡಬ)newskadaba.com, ಬೆಂಗಳೂರು(ಅ.02): ಜೆಡಿಎಸ್ ಪಕ್ಷದ ನಾಯಕ ಮತ್ತು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಮತ್ತು ಎಂಎಲ್‌ಸಿ ರಮೇಶ್ ಗೌಡ ವಿರುದ್ಧ ಜೆಡಿಎಸ್ ಸಾಮಾಜಿಕ ಮಾಧ್ಯಮ ಉಪಾಧ್ಯಕ್ಷ ವಿಜಯ್ ಟಾಟಾ ಅವರು ಸುಲಿಗೆ ಮತ್ತು ಜೀವ ಬೆದರಿಕೆ ಆರೋಪದ ಮೇಲೆ ದೂರು ದಾಖಲಿಸಿದ್ದಾರೆ. ದೂರಿನಲ್ಲಿ ಭದ್ರತೆಯನ್ನೂ ಕೋರಿದ್ದಾರೆ. ಜೆಡಿಎಸ್‌ನ ಸಾಮಾಜಿಕ ಜಾಲತಾಣ ಉಪಾಧ್ಯಕ್ಷರು ತಮ್ಮ ದೂರಿನಲ್ಲಿ ಹೆಚ್‌ಡಿ ಕುಮಾರಸ್ವಾಮಿ ಮತ್ತು ರಮೇಶ್‌ಗೌಡ ಅವರಿಗೆ 50 ಕೋಟಿ ಬೇಡಿಕೆ ಇಟ್ಟಿದ್ದು, ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.ಹಣವನ್ನು ನೀಡದಿದ್ದರೆ

ಎಚ್ ಡಿ ಕುಮಾರಸ್ವಾಮಿ ವಿರುದ್ಧ ಬೆದರಿಕೆ ಆರೋಪ-ದೂರು ದಾಖಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು: ಪೊಲೀಸ್ ಇನ್ಸ್ ಪೆಕ್ಟರ್ ವಿರುದ್ಧವೇ ಎಫ್.ಐ.ಆರ್ ದಾಖಲು

(ನ್ಯೂಸ್ ಕಡಬ)newskadaba.com,ಬೆಂಗಳೂರು (ಅ.02) : ನಗರದಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ವಿರುದ್ಧವೇ ಎಫ್‌ಐಆರ್ ದಾಖಲಾಗಿರುವ ಘಟನೆ ನಡೆದಿದೆ. ಇನ್ಸ್ ಪೆಕ್ಟರ್ ಹಿತೇಂದ್ರ ಎಂ.ಎಸ್ ವಿರುದ್ಧ ಬೆಂಗಳೂರಿನ ಜೆ.ಪಿ.ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಹಿತೇಂದ್ರ ಅವರು ಜುಲೈ 2016 ರಿಂದ ಫೆಬ್ರವರಿ 2019 ರವರೆಗೆ ಜೆಪಿ ನಗರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿ ಸೇವೆ ಸಲ್ಲಿಸಿದ್ದು, ಈ ವೇಳೆ ಕೆಲ ಪ್ರಕರಣಗಲಲ್ಲಿ ವಶಪಡಿಸಿಕೊಂಡಿದ್ದ ಮಾಲನ್ನು ವಾಪಾಸ್ ನೀಡದೇ ದುರುಪಯೋಗಿಸಿಕೊಂಡಿರುವುದು ಬೆಳಕಿಗೆ ಬಂದಿದೆ. .

ಬೆಂಗಳೂರು: ಪೊಲೀಸ್ ಇನ್ಸ್ ಪೆಕ್ಟರ್ ವಿರುದ್ಧವೇ ಎಫ್.ಐ.ಆರ್ ದಾಖಲು Read More »

ಕರ್ನಾಟಕ

ಜಮೀರ್ ವಿರುದ್ಧ ಹೈಕೋರ್ಟ್ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ

(ನ್ಯೂಸ್ ಕಡಬ) newskadaba.com ಸೆ. 28 ಬೆಂಗಳೂರು: ಹೈಕೋರ್ಟ್ ತೀರ್ಪನ್ನು ಪೊಲಿಟಿಕಲ್ ಜಡ್ಜ್‌ಮೆಂಟ್‌ ಎಂದಿದ್ದ ಸಚಿವ ಜಮೀರ್ ಅಹ್ಮದ್ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿ ಜೆ ಅಬ್ರಹಾಂ ಅವರು ಹೈಕೋರ್ಟ್ ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಹೈಕೋರ್ಟ್ ಮತ್ತು ಜನಪ್ರತಿನಿಧಿಗಳ ನ್ಯಾಯಾಲಯ ನೀಡಿರುವ ತೀರ್ಪಿನ್ನು ಪೊಲಿಟಿಕಲ್ ಜಡ್ಜ್ಮೆಂಟ್ ಎಂದು ಜಮೀರ್ ಅಹ್ಮದ್ ಖಾನ್ ಕರೆದಿದ್ದರು. ಹೀಗಾಗಿ ಜಮೀರ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲು ಮಾಡುವಂತೆ ಅಡ್ವೋಕೆಟ್ ಜನರಲ್ ಶಶಿಕಿರಣ್

ಜಮೀರ್ ವಿರುದ್ಧ ಹೈಕೋರ್ಟ್ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಿರ್ಮಲಾ ಸೀತಾರಾಮನ್ ಪ್ರಕರಣಕ್ಕೂ, ಸಿದ್ಧರಾಮಯ್ಯ ಪ್ರಕರಣಕ್ಕೂ ಅಜಾಗಜಾಂತರ ವ್ಯತ್ಯಾಸವಿದೆ:ಆರ್ ಆಶೋಕ್

(ನ್ಯೂಸ್ ಕಡಬ) newskadaba.com ಸೆ. 28 ಮಂಗಳೂರು: ಬೆಂಗಳೂರು : ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ಇತರರ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿರುವುದಕ್ಕೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಡಾ ಹಗರಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಹೇಳಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ ಅವರು, “ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿರುವುದಕ್ಕೂ, ಮುಖ್ಯಮಂತ್ರಿ ಸಿದ್ದರಾಮಯ್ಯ

ನಿರ್ಮಲಾ ಸೀತಾರಾಮನ್ ಪ್ರಕರಣಕ್ಕೂ, ಸಿದ್ಧರಾಮಯ್ಯ ಪ್ರಕರಣಕ್ಕೂ ಅಜಾಗಜಾಂತರ ವ್ಯತ್ಯಾಸವಿದೆ:ಆರ್ ಆಶೋಕ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಿಎಂ ಮುಡಾ ಕೇಸ್ ಬೆನ್ನಲ್ಲೇ ಖರ್ಗೆ ಭೂ ಕಬಳಿಕೆ ಕಂಟಕ:ಲೋಕಾಯುಕ್ತಕ್ಕೆ ದೂರು

(ನ್ಯೂಸ್ ಕಡಬ) newskadaba.com ಕೆ.ಆರ್.ಪೇಟೆ, ಸೆ.27. ಮುಡಾ ನಿವೇಶನ ಹಂಚಿಕೆ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಸಂಕಷ್ಟಕ್ಕೆ ಸಿಲುಕಿದ ಬೆನ್ನಲ್ಲೇ ಇದೀಗ ಕಾಂಗ್ರೆಸ್‌ಗೆ ಮತ್ತೊಂದು ಭೂ ಕಬಳಿಕೆಯ ಉರುಳು ಸುತ್ತಿಕೊಂಡಿದೆ. ಮುಡಾ ಹಗರಣದಲ್ಲಿ ಸರ್ಕಾರ ಸಂಕಷ್ಟಕ್ಕೆ ಸಿಲುಕಿದ ಸಂದಿಗ್ಧ ಪರಿಸ್ಥಿತಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಕುಟುಂಬಸ್ಥರ ವಿರುದ್ಧ ಲೋಕಯುಕ್ತದಲ್ಲಿ ಮತ್ತೊಂದು ದೂರು ದಾಖಲಾಗಿದೆ. ಮಾಜಿ ಕಾರ್ಪೊರೇಟರ್ ಎನ್ ಆರ್ ರಮೇಶ್ ಅವರು ಭೂ ಕಬಳಿಕೆ ಆರೋಪದಡಿಯಲ್ಲಿ ಇಬ್ಬರು ಸಚಿವರು ಹಾಗೂ ಹಿರಿಯ IAS ಅಧಿಕಾರಿ

ಸಿಎಂ ಮುಡಾ ಕೇಸ್ ಬೆನ್ನಲ್ಲೇ ಖರ್ಗೆ ಭೂ ಕಬಳಿಕೆ ಕಂಟಕ:ಲೋಕಾಯುಕ್ತಕ್ಕೆ ದೂರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ2.37 ಲಕ್ಷ ಎಕರೆ ಅರಣ್ಯ ಭೂಮಿ ಒತ್ತುವರಿ

 (ನ್ಯೂಸ್ ಕಡಬ) newskadaba.com ಬೆಂಗಳೂರು(ಸೆ.27) ಸೆಪ್ಟೆಂಬರ್ 1 ರವರೆಗೆ ರಾಜ್ಯದಲ್ಲಿ ಸುಮಾರು 2,37,079.24 ಎಕರೆ ಅರಣ್ಯ ಭೂಮಿ ಒತ್ತುವರಿಯಾಗಿದ್ದು, ಅರಣ್ಯ ಇಲಾಖೆಯಿಂದ 1,25,306 ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಸರ್ಕಾರದ ಅಂಕಿಅಂಶಗಳು ಬಹಿರಂಗಪಡಿಸಿವೆ. ಮೂರು ಎಕರೆಗಿಂತ ಕಡಿಮೆ ಭೂಮಿಯಲ್ಲಿ ಅತಿಕ್ರಮಣದ ಒಟ್ಟು ಪ್ರಮಾಣವು ಅತ್ಯಧಿಕವಾಗಿದೆ. ಒಟ್ಟು 1,39,055.99 ಎಕರೆ ಭೂಮಿ ಒತ್ತುವರಿಯಾಗಿದ್ದು, ಅದರಲ್ಲಿ 1,07,477 ಪ್ರಕರಣಗಳು ಮೂರು ಎಕರೆಗಿಂತ ಕಡಿಮೆ ಅರಣ್ಯ ಭೂಮಿಯನ್ನು ಅತಿಕ್ರಮಣ ಮಾಡಿದವುಗಳಾಗಿವೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

ರಾಜ್ಯದಲ್ಲಿ2.37 ಲಕ್ಷ ಎಕರೆ ಅರಣ್ಯ ಭೂಮಿ ಒತ್ತುವರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದ ಈ ಎರಡು ಕಡೆಗಳಲ್ಲಿ ತುಪ್ಪ ಸೇಫ್ ಅಲ್ಲ-ಆಹಾರ ಸುರಕ್ಷತಾ ಇಲಾಖೆ

 (ನ್ಯೂಸ್ ಕಡಬ) newskadaba.com ಬೆಂಗಳೂರು(ಸೆ.27) : ತಿರುಪತಿ ಲಡ್ಡು ತಯಾರಿಕೆಗೆ ಬಳಸಲಾದ ತುಪ್ಪ  ಕಲಬೆರಕೆ ವಿವಾದ ಬೆಳಕಿಗೆ ಬರುವುದಕ್ಕೂ ಮುನ್ನವೇ ರಾಜ್ಯದಲ್ಲಿ ತುಪ್ಪ ಕಲಬೆರಕೆ ಆಗಿರುವುದು ಬೆಳಕಿಗೆ ಬಂದಿದೆ. ಆಹಾರ ಸುರಕ್ಷತಾ ಇಲಾಖೆ 40 ಕಡೆ ತುಪ್ಪ ಸಂಗ್ರಹ ಮಾಡಿ ಟೆಸ್ಟ್ ಮಾಡಿದಾಗ ರಾಜ್ಯದ 2 ಕಡೆ ತುಪ್ಪ ಕಲಬೆರಕೆ ಆಗಿರುವುದು ಬಯಲಾಗಿದೆ. ಆಹಾರ ಮತ್ತು ಸುರಕ್ಷತಾ ಇಲಾಖೆ ಆಗಸ್ಟ್ ತಿಂಗಳಲ್ಲಿ ತುಪ್ಪವನ್ನ ಟೆಸ್ಟ್ ಮಾಡಿದೆ. ರಾಜ್ಯಾದ್ಯಂತ 40 ಕಡೆ ಮಾದರಿ ಸಂಗ್ರಹಿಸಿ, ಬೆಂಗಳೂರು ಮತ್ತು ಬಾಗಲಕೋಟೆಯಲ್ಲಿ

ರಾಜ್ಯದ ಈ ಎರಡು ಕಡೆಗಳಲ್ಲಿ ತುಪ್ಪ ಸೇಫ್ ಅಲ್ಲ-ಆಹಾರ ಸುರಕ್ಷತಾ ಇಲಾಖೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top