bengalore

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ದ ಎಫ್ಐಆರ್ ದಾಖಲು ಸಾಧ್ಯತೆ

 (ನ್ಯೂಸ್ ಕಡಬ) newskadaba.com ಬೆಂಗಳೂರು(ಸೆ.27) : ಮುಡಾ ಹಗರಣದಲ್ಲಿ ಲೋಕಾಯುಕ್ತ ಸುಳಿಗೆಗೆ ಸಿಲುಕಿರುವ ಸಿಎಂ ಸಿದ್ದರಾಮಯ್ಯಗೆ ದಿನ ದಿನಕ್ಕೂ ಆತಂಕ ಹೆಚ್ಚಾಗುತ್ತಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ಹಿನ್ನೆಲೆ, ಎಫ್ಐಆರ್ ದಾಖಲಿಸಲು ಲೋಕಾಯುಕ್ತ ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಲೋಕಾಯುಕ್ತ ಐಜಿಪಿ, ಎಡಿಜಿಪಿ, ಮೈಸೂರು ಲೋಕಾಯುಕ್ತ ಎಸ್​​​​ಪಿ ಗುರುವಾರ ಸಿಎಂ ವಿರುದ್ಧ ಮುಂದಿನ ಹಂತದ ತನಿಖೆ ಬಗ್ಗೆ ಸಭೆ ನಡೆಸಿದ್ದಾರೆ. ಸಭೆಯ ನಂತರ ಲೋಕಾಯುಕ್ತ ಮೈಸೂರು ಎಸ್‌ಪಿ ಉದೇಶ್ ಅವ್ರು ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ಆದೇಶ ಪ್ರತಿ ಪಡೆದಿದ್ದಾರೆ. […]

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ದ ಎಫ್ಐಆರ್ ದಾಖಲು ಸಾಧ್ಯತೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಜಾದಿನಗಳಲ್ಲಿಯೂ ಇನ್ಮುಂದೆ ಆಸ್ತಿ ನೋಂದಣಿ ಕಾರ್ಯ- ಸಚಿವ ಕೃಷ್ಣಬೈರೇಗೌಡ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 24. ರಾಜ್ಯದಲ್ಲಿ ಸುಗಮ ಆಡಳಿತ ನೀಡುವ ಉದ್ದೇಶದಿಂದ ಮುಂದಿನ ತಿಂಗಳು 21ರಿಂದ ಉಪ-ನೋಂದಣಿ ಕಚೇರಿಗಳು ಶನಿವಾರ ಮತ್ತು ಭಾನುವಾರದ ರಜೆ ದಿನಗಳಲ್ಲೂ ಕಾರ್ಯನಿರ್ವಹಿಸಲಿವೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ಈ ಕುರಿತು ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅ. 21 ರಿಂದ ಪ್ರತಿ ನೋಂದಣಿ ಜಿಲ್ಲೆಗಳಲ್ಲಿ ಒಂದು ಉಪನೋಂದಣಿ ಕಚೇರಿಯು ಎರಡನೇ ಮತ್ತು ನಾಲ್ಕನೇ ಶನಿವಾರ ಹಾಗೂ ಭಾನುವಾರ ರಜಾ ದಿನಗಳಲ್ಲೂ ಕಾರ್ಯನಿರ್ವಹಿಸಲಿವೆ. ಪ್ರತಿ ನೋಂದಣಿ ಜಿಲ್ಲೆಯಲ್ಲಿ 5-6

ರಜಾದಿನಗಳಲ್ಲಿಯೂ ಇನ್ಮುಂದೆ ಆಸ್ತಿ ನೋಂದಣಿ ಕಾರ್ಯ- ಸಚಿವ ಕೃಷ್ಣಬೈರೇಗೌಡ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಿ.ಎಂ.ಟಿ.ಸಿ. ಬಸ್ ಚಾಲಕನಿಗೆ ಚಲಿಸುತ್ತಿದ್ದಾಗಲೇ ಹೃದಯಾಘಾತ – ಸಮಯ ಪ್ರಜ್ಞೆಯಿಂದ ಬಚಾವ್!

(ನ್ಯೂಸ್ ಕಡಬ) newskadaba.com ಬೆಂಗಳೂರು ಸೆ. 20:ಚಲಿಸುತ್ತಿರುವಾಗಲೇ ಬಿಎಂಟಿಸಿ ಬಸ್ ಚಾಲಕನಿಗೆ ಹೃದಯಾಘಾತ ಕಾಣಿಸಿಕೊಂಡಿದ್ದು, ಸಂಚಾರ ಪೊಲೀಸರ ಸಮಯ ಪ್ರಜ್ಞೆಯಿಂದ ಜೀವ ಉಳಿದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬಸ್‌ ಚಾಲನೆ ಮಾಡುತ್ತಿದ್ದ ವೇಳೆ ಚಾಲಕ ವೀರೇಶ್‌ಗೆ ಏಕಾಏಕಿ ಹೃದಯಾಘಾತ ಸಂಭವಿಸಿದ್ದು, ನಡುರಸ್ತೆಯಲ್ಲಿ ಬಸ್‌ ಸ್ಲೋ ಆಗಿದ್ದನ್ನ ಕಂಡು ಸಮೀಪದಲ್ಲಿದ್ದ ಟ್ರಾಫಿಕ್‌ ಪೊಲೀಸರು ಓಡೋಡಿ ಬಂದಿದ್ದಾರೆ. ಚಾಲಕ ಎದೆ ಬಿಗಿ ಹಿಡಿದುಕೊಂಡು ಒಂದು ಕಡೆಗೆ ಬಸ್ ಚಾಲಕ ವಾಲಿದ್ದನ್ನು ನೋಡಿದ್ದಾರೆ. ಬಳಿಕ ಹ್ಯಾಂಡ್‌ ಬ್ರೇಕ್‌ ಹಾಕಿ ಬಸ್‌ ನಿಲ್ಲಿಸಿ,

ಬಿ.ಎಂ.ಟಿ.ಸಿ. ಬಸ್ ಚಾಲಕನಿಗೆ ಚಲಿಸುತ್ತಿದ್ದಾಗಲೇ ಹೃದಯಾಘಾತ – ಸಮಯ ಪ್ರಜ್ಞೆಯಿಂದ ಬಚಾವ್! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಿಜೆಪಿ ಶಾಸಕ ಮುನಿರತ್ನ ಮತ್ತೆ ಬಂಧನ: ಅತ್ಯಾಚಾರ ಆರೋಪ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 20.  ಶಾಸಕ ಮುನಿರತ್ನ 2020ರಿಂದ 2022ರವರೆಗೆ  ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಬ್ಲ್ಯಾಕ್​ಮೇಲ್​ ಮಾಡಿದ್ದಾರೆ ಎಂದು ರಾಜರಾಜೇಶ್ವರಿ ನಗರದ ಮಹಿಳೆಯೋರ್ವರು ದೂರು ದಾಖಲಿಸಿದ್ದಾರೆ. ಇದೀಗ ಮತ್ತೊಮ್ಮೆ ರಾಜರಾಜೇಶ್ವರಿ​ ನಗರ ಬಿಜೆಪಿ ಶಾಸಕ ಮುನಿರತ್ನ ಅವರು, ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಮತ್ತೆ ಬಂಧನಕ್ಕೊಳಗಾಗಿದ್ದಾರೆ.ಸಂತ್ರಸ್ತೆ ದೂರಿನ ಆಧಾರದ ಮೇಲೆ ಕಗ್ಗಲೀಪುರ ಠಾಣೆ ಪೊಲೀಸರು ಶಾಸಕ ಮುನಿರತ್ನ ವಿರುದ್ಧ ಎಫ್​ಐಆರ್​ ದಾಖಲಿಸಿದ್ದು, ಈ ಸಂಬಂಧ ಮುನಿರತ್ನ ಅವರನ್ನು ಬಂಧನಕ್ಕೊಳಪಡಿಸಿದ್ದಾರೆ.

ಬಿಜೆಪಿ ಶಾಸಕ ಮುನಿರತ್ನ ಮತ್ತೆ ಬಂಧನ: ಅತ್ಯಾಚಾರ ಆರೋಪ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

KPSC ಪರೀಕ್ಷೆ ಮುಂದೂಡಿಕೆ ಇಲ್ಲ, ನಾಳೆಯೇ ಪರೀಕ್ಷೆ  ಸರ್ಕಾರ ಸ್ಪಷ್ಟನೆ   

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 26.  ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆ ಮುಂದೂಡಬೇಕೆಂಬ ಬೇಡಿಕೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಿದ್ದು, ಮಂಗಳವಾರವೇ ಪರೀಕ್ಷೆ ನಡೆಸುವುದಾಗಿ ಹೇಳಿದೆ. ಈ ಕುರಿತು ಸುದೀರ್ಘ ಪತ್ರಿಕಾ ಹೇಳಿಕೆ ನೀಡಿರುವ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಅವರು, ‘ಕೆಪಿಎಸ್’ಸಿ ಮೂಲಕ ಆಗಸ್ಟ್ 27ರಂದು ನಿಗದಿಪಡಿಸಿರುವ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆಯನ್ನು ಮುಂದೂಡಲು ಆಗ್ರಹಿಸಿ ಕೆಎಎಸ್ ಆಕಾಂಕ್ಷಿಗಳ ಸಣ್ಣ ಗುಂಪೊಂದು ಲಾಬಿ ನಡೆಸುತ್ತಿದೆ. ಈಗಾಗಲೇ ಸಾಕಷ್ಟು ಕಾಲಾವಕಾಶ ನೀಡಿದ್ದು, ನಿಗದಿತ ದಿನದಂದೇ ಪರೀಕ್ಷೆ ನಡೆಸಲು

KPSC ಪರೀಕ್ಷೆ ಮುಂದೂಡಿಕೆ ಇಲ್ಲ, ನಾಳೆಯೇ ಪರೀಕ್ಷೆ  ಸರ್ಕಾರ ಸ್ಪಷ್ಟನೆ    Read More »

ಕರ್ನಾಟಕ

ಆತ್ಮಹತ್ಯೆಗೆ ಶರಣಾದ ಮಗ..!  ಶವದ ಮುಂದೆ ಕಣ್ಣೀರಿಡುತ್ತಾ ಮೃತಪಟ್ಟ ತಾಯಿ..!

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 26.  ಮಗ ಆತ್ಮಹತ್ಯೆಗೆ ಶರಣಾಗಿದ್ದನ್ನು ನೋಡಿದ ತಾಯಿ ಆ ನೋವಿನಲ್ಲೇ ಶವದ ಮುಂದೆ ಕಣ್ಣೀರಿಡುತ್ತಾ ಕೊನೆಯುಸಿರೆಳೆದಿರುವ ಮನಕಲಕುವ ಘಟನೆ ನಡೆದಿದೆ. ಬೆಂಗಳೂರಿನ ಕಾವೇರಿಪುರದಲ್ಲಿ ನೆಲೆಸಿದ್ದ ಕ್ಯಾಬ್ ಚಾಲಕನಾಗಿದ್ದ ಅರುಣ್ ಕುಮಾರ್ ಎಂಬಾತ ಆತ್ಮಹತ್ಯೆಗೆ ಶರಣಾಗಿದ್ದನು. ಕೋಣೆಯಲ್ಲಿ ಮಲಗಿದ್ದ ಮಗನಿಗೆ ಕಾಫಿ ಕೊಡಲು ಹೋಗಿದ್ದ ತಾಯಿಗೆ ಮಗು ನೇಣು ಬಿಗಿದುಕೊಂಡಿರುವುದನ್ನು ನೋಡಿ ಬರಸಿಡಿಲು ಬಡಿದಂತಾಗಿತ್ತು. ಮಗನ ಶವ ಮುಂದೆ ಕುಳಿತು ರೋದಿಸುತ್ತಿದ್ದ 78 ವರ್ಷದ ಸರಸ್ವತಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.  

ಆತ್ಮಹತ್ಯೆಗೆ ಶರಣಾದ ಮಗ..!  ಶವದ ಮುಂದೆ ಕಣ್ಣೀರಿಡುತ್ತಾ ಮೃತಪಟ್ಟ ತಾಯಿ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

KSRTC ಬಸ್ ಟಿಕೆಟ್ ದರ ಏರಿಕೆ ಸುಳಿವು- ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ

(ನ್ಯೂಸ್ ಕಡಬ) newskadaba.c0mಬೆಂಗಳೂರು, ಆ. 24.  ನೀರಿನ ಬಿಲ್ ಏರಿಕೆ ಮಾಡುವುದಾಗಿ ಶಾಕ್ ನೀಡಿದ್ದ ರಾಜ್ಯ ಸರ್ಕಾರ, ಜನತೆ ಸುಧಾರಿಸಿಕೊಳ್ಳುವ ಮೊದಲೇ ಇದೀಗ ಮತ್ತೊಂದು ಶಾಕ್ ನೀಡಿದೆ. ಕೆಎಸ್ಆರ್ ಟಿಸಿ ಬಸ್ ಟಿಕೆಟ್ ದರ ಏರಿಕೆ ಮಾಡುವ ಸುಳಿವನ್ನು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು ನೀಡಿದ್ದಾರೆ. ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ (KERC) ಮಾದರಿಯಲ್ಲೇ ಸಾರಿಗೆ ನಿಗಮಗಳಲ್ಲಿ ಪ್ರಯಾಣ ದರ ಏರಿಕೆ ನಿರ್ಧಾರಗಳನ್ನು ಕೈಗೊಳ್ಳಲು ಪ್ರತ್ಯೇಕ ನಿಯಂತ್ರಣ ಆಯೋಗ (KTRC) ರಚನೆಗೆ ಸರ್ಕಾರ ಮುಂದಾಗಿದೆ ಎಂಬ ಪತ್ರಿಕೆಯ ವರದಿ

KSRTC ಬಸ್ ಟಿಕೆಟ್ ದರ ಏರಿಕೆ ಸುಳಿವು- ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ Read More »

ಕರ್ನಾಟಕ

 ವೇತನ  ನೀಡದ್ದಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ➤ ರಹಸ್ಯವಾಗಿ ಶವ ಹೂತಿದ್ದ ಇಬ್ಬರ ಬಂಧನ

(ನ್ಯೂಸ್ ಕಡಬ)newskadaba.com ಬೆಂಗಳೂರು,ಫೆ.08. ವೇತನ ನೀಡದ್ದಕ್ಕೆ ಖಿನ್ನತೆಗೊಳಗಾಗಿ ನೇಣು ಬಿಗಿದುಕೊಂಡು ಮೃತಪಟ್ಟಿದ್ದ ವ್ಯಕ್ತಿಯ ಮೃತದೇಹವನ್ನು ಯಾರಿಗೂ ತಿಳಿಯದಂತೆ ಸಮಾಧಿ ಮಾಡಿ ಸಾಕ್ಷ್ಯ ನಾಶ ಮಾಡಿದ್ದ ಇಬ್ಬರು ಆರೋಪಿಗಳನ್ನು ಕಾಡುಗೋಡಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಪಶ್ಚಿಮ ಬಂಗಾಳ ಮೂಲದ ಮೊಹಮ್ಮದ್ ರಂಜಾನ್ (40) ಮತ್ತು ರಸೆಲ್ (24) ಬಂಧಿತ ವ್ಯಕ್ತಿಯಾಗಿದ್ದಾರೆ. ಕೆಲದಿನಗಳ ಹಿಂದೆ ಸೀಗೇಹಳ್ಳಿ ಹೆಚ್.ಪಿ.ಪೆಟ್ರೋಲ್ ಬಂಕ್ ಹಿಂಭಾಗದ ಕಾರ್ಮಿಕರ ಶೆಟ್ ನಲ್ಲಿ ಪಶ್ಚಿಮ ಬಂಗಾಳ ಮೂಲಕ ಎಂ.ಡಿ.ರಸೂಲ್ ಹವಾಲ್ದಾರ್ (30) ಆತ್ಮಹತ್ಯೆ ಮಾಡಿಕೊಂಡಿದ್ದ. ಆರೋಪಿಗಳು ಈ ವಿಚಾರವನ್ನು ಯಾರಿಗೂ

 ವೇತನ  ನೀಡದ್ದಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ➤ ರಹಸ್ಯವಾಗಿ ಶವ ಹೂತಿದ್ದ ಇಬ್ಬರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಧಿಕಾರಿಯನ್ನು ಪರೀಕ್ಷಿಸಲು ಲೋಕಾಯುಕ್ತ ಪೊಲೀಸರು ವಿಫಲ ➤ ಕರ್ನಾಟಕ ಹೈಕೋರ್ಟ್

(ನ್ಯೂಸ್ ಕಡಬ)newskadaba.com ಬೆಂಗಳೂರು,ಫೆ.07. ಉದ್ಯೋಗ ಮತ್ತು ತರಬೇತಿ ವಿಭಾಗದ ಮಾಜಿ ಜಂಟಿ ನಿರ್ದೇಶಕ ಶಿವಲಿಂಗಮೂರ್ತಿ ಅವರನ್ನು ಭ್ರಷ್ಟಾಚಾರ ಆರೋಪದಿಂದ ಖುಲಾಸೆಗೊಳಿಸಿದ ಕರ್ನಾಟಕ ಹೈಕೋರ್ಟ್, 2003ರಲ್ಲಿ ಅವರ ಮನೆಯಿಂದ ವಶಪಡಿಸಿಕೊಂಡ 12.15 ಲಕ್ಷ ರೂಪಾಯಿ ನಗದು ಬಿಡುಗಡೆ ಮಾಡುವಂತೆ ವಿಶೇಷ ನ್ಯಾಯಾಲಯಕ್ಕೆ ಸೂಚಿಸಿದೆ ಎಂದು ವರದಿಯಾಗಿದೆ. ದಾಳಿ ತಂಡದ ನೇತೃತ್ವ ವಹಿಸಿದ್ದ ತನಿಖಾಧಿಕಾರಿ ಮಹೇಶ್, ಪ್ರಾಸಿಕ್ಯೂಶನ್ ಲೋಕಾಯುಕ್ತ ಪೊಲೀಸರು ಪರಿಶೀಲಿಸಲು ವಿಫಲರಾಗಿದ್ದಾರೆ ಎಂದು ಹೈಕೋರ್ಟ್ ಹೇಳಿದೆ ಎಂದು ವರದಿ ತಿಳಿಸುತ್ತದೆ.

ಅಧಿಕಾರಿಯನ್ನು ಪರೀಕ್ಷಿಸಲು ಲೋಕಾಯುಕ್ತ ಪೊಲೀಸರು ವಿಫಲ ➤ ಕರ್ನಾಟಕ ಹೈಕೋರ್ಟ್ Read More »

ಕರ್ನಾಟಕ

ಬೈಕ್‌ ಸವಾರನ ತಲೆಮೇಲೆ ಹರಿದ ಶಾಸಕನ ಕಾರು ➤ ಸವಾರ ಸ್ಥಳದಲ್ಲೇ ಮೃತ್ಯು !

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 07. ಹಿಟ್ ಆಂಡ್ ರನ್ ಗೆ ಬೈಕ್ ಸವಾರನೋರ್ವ ಬಲಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇಲ್ಲಿನ ನೃಪತುಂಗ ರಸ್ತೆಯ ಮ್ಯಾಜಿಸ್ಟ್ರೇಟ್ ಕೋರ್ಟ್ ಬಳಿ ಶಾಸಕ ಹರತಾಳು ಹಾಲಪ್ಪ ಅವರ ಸ್ಟಿಕ್ಕರ್‌ ಹೊಂದಿದ್ದ ಕಾರೊಂದು ಬೈಕ್‌ ಸವಾರನಿಗೆ ಢಿಕ್ಕಿಯಾಗಿದ್ದು, ಪರಿಣಾಮ ಕೆಳಕ್ಕೆ ಬಿದ್ದ ಸವಾರನ ತಲೆಮೇಲೆ ಕಾರು ಹರಿದು ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಬೈಕ್‌ ಸವಾರನ ತಲೆಮೇಲೆ ಹರಿದ ಶಾಸಕನ ಕಾರು ➤ ಸವಾರ ಸ್ಥಳದಲ್ಲೇ ಮೃತ್ಯು ! Read More »

ಕರ್ನಾಟಕ
Scroll to Top