bengalore

2 ಸೆಂ.ಮೀ ಅಗಲದ ಬಾಟಲ್ ಕ್ಯಾಪ್ ನುಂಗಿದ ಮಗು..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಡಿ. 09. ಮನೆಯಲ್ಲಿ ಆಟವಾಡುತ್ತಿದ್ದ 8 ತಿಂಗಳ ಮಗುವೊಂದು ಅಕಸ್ಮಿಕವಾಗಿ ಬಾಟಲ್‌ನ ರಬ್ಬರ್ ಮುಚ್ಚಳ ನುಂಗಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.   ಮಗು ಆಟವಾಡುತ್ತಿದ್ದ ವೇಳೆ ಬಾಟಲ್‌ನ ರಬ್ಬರ್ ಮುಚ್ಚಳ ನುಂಗಿದ್ದು, ಈ ವಿಷಯ ಪೋಷಕರಿಗೂ ತಿಳಿದಿರಲಿಲ್ಲ. ಆದರೆ, ಒಂದು ವಾರದ ಬಳಿಕ ಮಗುವಿನ ಗಂಟಲಿನಲ್ಲಿ ಶಿಳ್ಳೆಯ ರೀತಿಯಲ್ಲಿ ಸೌಂಡ್ ಕೇಳಿ ಬಂದಿದ್ದರಿಂದ ಗಾಬರಿಗೊಂಡ ಪೋಷಕರು ಹತ್ತಿರದ ಅಸ್ಪತ್ರೆಗೆ ಕರೆ ತಂದಿದ್ದಾರೆ. ಅಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಮಗುವಿನ ಗಂಟಲಿನಲ್ಲಿ 2 ಸೆಂ.ಮೀ […]

2 ಸೆಂ.ಮೀ ಅಗಲದ ಬಾಟಲ್ ಕ್ಯಾಪ್ ನುಂಗಿದ ಮಗು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾನ್‌ಸ್ಟೇಬಲ್‌ನಿಂದಾಗಿ 5 ತಿಂಗಳ ಮಗುವಿಗೂ ಹರಡಿದ ಕೊರೋನಾ ಸೋಂಕು..!!!

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಜೂ.23,. ಕಾನ್‌ಸ್ಟೇಬಲ್‌ನಿಂದಾಗಿ ಒಂದೇ ಮನೆಯ ನಾಲ್ವರಿಗೆ ಕೊರೋನಾ ಸೋಂಕು ಸೋಮವಾರ ದೃಢಪಟ್ಟಿದೆ. ಪತ್ನಿ ಹಾಗೂ ಮಗುವನ್ನು ನೋಡಿಕೊಂಡು ಬರಲು ಮಾವನ ಮನೆಗೆ ಬಂದಿದ್ದ ಕಾನ್‌ಸ್ಟೇಬಲ್‌ನಿಂದಾಗಿ ಆತನ ಕುಟುಂಬದ ಐದು ತಿಂಗಳ ಮಗು ಸೇರಿ ಪತ್ನಿ, ಅತ್ತೆ ಮತ್ತು ಮಾವನಿಗೂ ಕೊರೋನಾ ದೃಢಪಟ್ಟಿದೆ. ಬೆಂಗಳೂರಿನ ಠಾಣೆಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಾನ್‌ಸ್ಟೇಬಲ್‌ ಇತ್ತೀಚೆಗೆ ತಮ್ಮ ಪತ್ನಿಯ ಹೆರಿಗೆಗೆಂದು ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ನಾರಾಯಣಪುರಕ್ಕೆ ಬಂದು ಹೋಗಿದ್ದರು. ಬೆಂಗಳೂರಿಗೆ ತೆರಳಿದಾಗ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು,

ಕಾನ್‌ಸ್ಟೇಬಲ್‌ನಿಂದಾಗಿ 5 ತಿಂಗಳ ಮಗುವಿಗೂ ಹರಡಿದ ಕೊರೋನಾ ಸೋಂಕು..!!! Read More »

ಕರ್ನಾಟಕ

ವರದಕ್ಷಿಣೆ ಕಿರುಕುಳ ►ಸಿಗರೇಟ್ ನಿಂದ ಸುಟ್ಟು ಚಾಕುವಿನಿಂದ ಇರಿದು ಹಲ್ಲೆ

(ನ್ಯೂಸ್ ಕಡಬ) newskadaba.com ಬೆಳಗಾವಿ,ಸೆ.02, ಪತಿ ತನ್ನ ಪತ್ನಿಯ ಕೂದಲನ್ನು ಕತ್ತರಿಸಿ ಬಳಿಕ ಸಿಗರೇಟ್ ನಿಂದ ಸುಟ್ಟು ವಿಕೃತಿ ಮೆರೆದ ಘಟನೆಯೊಂದು ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. 20 ವರ್ಷದ ಕಾವೇರಿ ವಾಲಿ ಎಂಬ ಮಹಿಳೆಯ ಮೇಲೆ ಪತಿ ಅರ್ಜುನ ಬಾಗರಾಯ್ ಈ ಕೃತ್ಯ ಎಸಗಿದ್ದಾನೆ. ಬೆಂಗಳೂರಿನ ಲೋಕಾಯುಕ್ತ ಕಚೇರಿಯಲ್ಲಿ ಗುಮಾಸ್ತ ವೃತ್ತಿ ಮಾಡುತ್ತಿದ್ದ ಈತ ಕಳೆದ 6 ತಿಂಗಳಿಂದ ಬೆಂಗಳೂರಿನಲ್ಲಿ ತನ್ನ ಪತ್ನಿ ಜೊತೆ ನೆಲೆಸಿದ್ದಾನೆ. ಪ್ರತಿ ನಿತ್ಯವೂ ಮದ್ಯದ ಅಮಲಿನಲ್ಲಿ ಬಂದು

ವರದಕ್ಷಿಣೆ ಕಿರುಕುಳ ►ಸಿಗರೇಟ್ ನಿಂದ ಸುಟ್ಟು ಚಾಕುವಿನಿಂದ ಇರಿದು ಹಲ್ಲೆ Read More »

ಕರಾವಳಿ

ಮಹಾಮಳೆಗೆ ಕೆರೆಯಂತಾದ ಬೆಂಗಳೂರು ರಸ್ತೆಗಳು ► ಮನೆಗಳಿಗೆ ನುಗ್ಗಿದ ನೀರು

(ನ್ಯೂಸ್ ಕಡಬ) newskadaba.com ಬೆಂಗಳೂರು,ಸೆ.02, ರಾತ್ರಿಯಿಡೀ ಎಡಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೆಂಗಳೂರಿನ ಸಿಲಿಕಾನ್ ಸಿಟಿ ತತ್ತರಿಸಿ ಹೋಗಿದೆ. ಯಶವಂತಪುರ, ಪೀಣ್ಯ, ಮಲ್ಲೇಶ್ವರಂ, ಮೆಜೆಸ್ಟಿಕ್, ಎಂಜಿ ರೋಡ್, ಶಾಂತಿನಗರ, ವಿಲ್ಸನ್ ಗಾರ್ಡನ್, ಕೋರಮಂಗಲ ಸೇರಿದಂತೆ ರಾಜ್ಯ ರಾಜಧಾನಿಯ ಹಲವೆಡೆ ಬಿಟ್ಟುಬಿಡದೆ ಮಳೆ ಸುರಿಯುತ್ತಿದೆ. ರಸ್ತೆಯ ತುಂಬೆಲ್ಲಾ ಮೊಣಕಾಲುವರೆಗೂ ನೀರು ತುಂಬಿ ಜನ ಜೀವನ ಅಸ್ತವ್ಯಸ್ತ ಗೊಂಡಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಮೆಜೆಸ್ಟಿಕ್‌ ಬಳಿಯ ರೈಲ್ವೆ ಸೇತುವೆಗಳಲ್ಲಿ 4ರಿಂದ 6 ಅಡಿಯಷ್ಟು ನೀರು ನಿಂತುಕೊಂಡಿತ್ತು. ರಾತ್ರಿಯಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು

ಮಹಾಮಳೆಗೆ ಕೆರೆಯಂತಾದ ಬೆಂಗಳೂರು ರಸ್ತೆಗಳು ► ಮನೆಗಳಿಗೆ ನುಗ್ಗಿದ ನೀರು Read More »

ಕರ್ನಾಟಕ
Scroll to Top