bengalure

ಮತ್ತೊಂದು ಹಂತಕ್ಕೆ ತಲುಪಿದ ರಾಜ್ಯಪಾಲ-ಸರ್ಕಾರದ ಗುದ್ದಾಟ

 (ನ್ಯೂಸ್ ಕಡಬ) newskadaba.com ಬೆಂಗಳೂರು(ಸೆ.27) ರಾಜ್ಯಪಾಲರು ಅಥವಾ ರಾಜ್ಯಪಾಲರ ಸಚಿವಾಲಯವು ಸರ್ಕಾರದಿಂದ ವಿವರಣೆ, ವರದಿ ಸೇರಿದಂತೆ ಯಾವುದೇ ಮಾಹಿತಿ ಕೇಳಿದರೂ ಅಧಿಕಾರಿಗಳು ನೇರವಾಗಿ ನೀಡುವಂತಿಲ್ಲ. ಸಚಿವ ಸಂಪುಟ ಸಭೆಯು ಪರಿಶೀಲಿಸಿ ಅನುಮತಿಸಿದ ಮಾಹಿತಿಯನ್ನು ಮಾತ್ರ ರಾಜ್ಯಪಾಲರಿಗೆ ನೀಡಬೇಕು’ ಎಂದು ಸಚಿವ ಸಂಪುಟ ಸಭೆ ನಿರ್ಧಾರ ಮಾಡಿದೆ. ತನ್ಮೂಲಕ ತಕ್ಷಣದಿಂದ ಜಾರಿಯಾಗುವಂತೆ ಯಾವುದೇ ಮಾಹಿತಿಯನ್ನೂ ಸಚಿವ ಸಂಪುಟ ಸಭೆ ಮುಂದೆ ಮಂಡಿಸದೆ ನೇರವಾಗಿ ರಾಜ್ಯ ಪಾಲರಿಗೆ ನೀಡುವಂತಿಲ್ಲ. ಈವರೆಗೆ ರಾಜ್ಯಪಾಲರು ಬರೆದಿರುವ ಪತ್ರಗಳಿಗೂ ಮುಂದಿನ ಸಂಪುಟ ಸಭೆಯಲ್ಲಿ ಮಂಡಿಸಿ ಸಭೆ […]

ಮತ್ತೊಂದು ಹಂತಕ್ಕೆ ತಲುಪಿದ ರಾಜ್ಯಪಾಲ-ಸರ್ಕಾರದ ಗುದ್ದಾಟ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಫೇಲ್ ಯುದ್ಧ ವಿಮಾನಕ್ಕೆ ಕನ್ನಡಿಗ ಸಾರಥಿ

(ನ್ಯೂಸ್ ಕಡಬ) newskadaba.com ವಿಜಯಪುರ , ಜು.29: ಫ್ರಾನ್ಸ್ ನಿಂದ ಭಾರತಕ್ಕೆ ಆಗಮಿಸಿರುವ ಐದು ರಾಫೆಲ್ ಯುದ್ಧ ವಿಮಾನಗಳ ಪೈಕಿ ಒಂದು ಯುದ್ಧ ವಿಮಾನವನ್ನು ಚಲಾಯಿಸಿಕೊಂಡು ಬಂದಿದ್ದು ಓರ್ವ ‘ಹೆಮ್ಮೆಯ ಕನ್ನಡಿಗ’. ಹೌದು.. ತೀವ್ರ ಕುತೂಹಲ ಕೆರಳಿಸಿದ್ದ ರಾಫೆಲ್ ಯುದ್ಧ ವಿಮಾನದ ಆಗಮನ ಪೂರ್ಣವಾಗಿದ್ದು, ಈ ಐದು ಯುದ್ಧ ವಿಮಾನಗಳ ಪೈಲಟ್ ಗಳ ತಂಡದಲ್ಲಿ ಕರ್ನಾಟಕ ಮೂಲದ ಓರ್ವ ಪೈಲಟ್ ಕೂಡ ಇದ್ದಾರೆ. ಕರ್ನಾಟಕದ ವಿಜಯಪುರ ಮೂಲದ ಸೈನಿಕರೊಬ್ಬರು ಭಾರತಕ್ಕೆ ರಾಫೆಲ್ ಯುದ್ಧ ವಿಮಾನವನ್ನು ಚಲಾಯಿಸಿಕೊಂಡು ಬಂದಿದ್ದಾರೆ.  

ರಫೇಲ್ ಯುದ್ಧ ವಿಮಾನಕ್ಕೆ ಕನ್ನಡಿಗ ಸಾರಥಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕುಡಿಯುವ ನೀರಿನ ಟ್ಯಾಂಕ್ ಗೆ ಬಿದ್ದು ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬೆಂಗಳೂರು , ಜು.28:  ಕುಡಿಯುವ ನೀರಿನ ಟ್ಯಾಂಕ್ ನಲ್ಲಿ ಬಿದ್ದು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಲಹಂಕ ಉಪನಗರದ ನಾಲ್ಕನೇ ಹಂತದಲ್ಲಿ ವರದಿಯಾಗಿದೆ.   50 ವರ್ಷದ ಗೌರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಯಲಹಂಕ ಉಪನಗರದ ವಸತಿ ಸಮುಚ್ಚಯದ ಕುಡಿಯುವ ನೀರಿನ ಟ್ಯಾಂಕ್ ಗೆ ಬಿದ್ದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶುಕ್ರವಾರದಂದು ಗೌರಿ ಕಾಣೆಯಾಗಿದ್ದರು. ಗಾಬರಿಗೊಂಡ ಅವರ ಕುಟುಂಬಸ್ಥರು ನಂತರ ಠಾಣೆಗೆ ತೆರಳಿ ಪೊಲೀಸರಿಗೆ ದೂರು ನೀಡಿದ್ದರು. ಆದರೆ, ಭಾನುವಾರ ಗೌರಿ ಅವರ ಶವ

ಕುಡಿಯುವ ನೀರಿನ ಟ್ಯಾಂಕ್ ಗೆ ಬಿದ್ದು ಮಹಿಳೆ ಆತ್ಮಹತ್ಯೆ Read More »

ಕರಾವಳಿ

ದ.ಕನ್ನಡದಲ್ಲಿ ಲಾಕ್ ಡೌನ್ ರಿಲೀಫ್ – ಕಡಬ ಪೇಟೆಯಲ್ಲಿ ಹೆಚ್ಚಿದ ಜನಸಂದಣಿ

(ನ್ಯೂಸ್ ಕಡಬ) newskadaba.com  ಕಡಬ,ಜುಲೈ 23: ಕೊರೋನ  ಪ್ರಕರಣ ಹೆಚ್ಚಳದಿಂದ ದ.ಕ ಜಿಲ್ಲೆಯಲ್ಲಿ ಹೇರಲಾಗಿದ್ದ ಲಾಕ್ ಡೌನ್ ಇಂದು ಬೆಳಗ್ಗೆ ಮುಕ್ತಾಯವಾಗಿದ್ದು, ವಾಣಿಜ್ಯ ಚಟುವಟಿಕೆಗಳನ್ನು ಅವಕಾಶ ನೀಡಲಾಗಿರುವ ಹಿನ್ನಲೆಯಲ್ಲಿ ಜಿಲ್ಲೆ ಮತ್ತೆ ಸಹಜ ಸ್ಥಿತಿಗೆ ಮರಳುತ್ತಿದೆ. ಕಡಬ ಪೇಟೆಯಲ್ಲಿ ಜನಸಂದಣಿಯು ಬೆಳಿಗ್ಗೆಯಿಂದಲೇ ಹೆಚ್ಚಾಗಿದೆ. ಮೊದಲಿಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ವ್ಯಾಪಾರ ವಹಿವಾಟು ನಡೆಸುತ್ತಿದ್ದಾರೆ. ಅಂಗಡಿ ಮುಂಗಟ್ಟುಗಳು ತೆರೆದಿದ್ದು ವ್ಯಾಪಾರ ವಹಿವಾಟು ಆರಂಭವಾಗಿದೆ. ಇಂದು ಬೆಳಗ್ಗೆ 5 ಗಂಟೆಯ ಅನಂತರ ಲಾಕ್ ಡೌನ್ ತೆರವುಗೊಂಡಿದ್ದು ಈ ಹಿಂದೆ ಅನುಮತಿ

ದ.ಕನ್ನಡದಲ್ಲಿ ಲಾಕ್ ಡೌನ್ ರಿಲೀಫ್ – ಕಡಬ ಪೇಟೆಯಲ್ಲಿ ಹೆಚ್ಚಿದ ಜನಸಂದಣಿ Read More »

ಕರಾವಳಿ, ಕರ್ನಾಟಕ

ಕೊರೋನಾ ಎಫೆಕ್ಟ್ ➤ ಸಂಡೇ ಲಾಕ್‍ಡೌನ್ ಗೆ ರಾಜ್ಯ ಸ್ತಬ್ಧ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜು.05: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಭಾನುವಾರ ರಾಜ್ಯದ್ಯಾಂತ ಸಂಪೂರ್ಣ ಲಾಕ್‌ಡೌನ್‌ ಮಾಡಲಾಗಿದ್ದು ಶನಿವಾರ ರಾತ್ರಿ ೮ ಗಂಟೆಯಿಂದಲ್ಲೇ ಲಾಕ್‌ಡೌ‌ನ್‌ ಆರಂಭವಾಗಿದೆ. ಸತತ 33 ಗಂಟೆಗಳ ಬಳಿಕ ಅಂದರೆ ಇನ್ನು ಸೋಮವಾರ ಬೆಳಿಗ್ಗೆ ಗಂಟೆಯ ಬಳಿಕ ವ್ಯಾಪಾರ ವಹಿವಾಟುಗಳು ಆರಂಭವಾಗಲಿದೆ. ಇನ್ನು ಒಂದು ತಿಂಗಳಿನಲ್ಲಿ ಎಲ್ಲಾ ಭಾನುವಾರದಂದೂ ಸಂಪೂರ್ಣ ಲಾಕ್‌ಡೌನ್‌ ಆಗಲಿದೆ.ಕೆಲವು ಜಿಲ್ಲೆಯಲ್ಲಿ ಹಾಲು, ದಿನ ಪತ್ರಿಕೆ ಹಾಗೂ ಆಸ್ಪತ್ರೆ ಮೆಡಿಕಲ್‌ ಸೌಲಭ್ಯಗಳಿಗೆ ಮಾತ್ರ ಅವಕಾಶ ನೀಡಿದ್ದರೆ ಇನ್ನು

ಕೊರೋನಾ ಎಫೆಕ್ಟ್ ➤ ಸಂಡೇ ಲಾಕ್‍ಡೌನ್ ಗೆ ರಾಜ್ಯ ಸ್ತಬ್ಧ Read More »

ಕರಾವಳಿ, ಕರ್ನಾಟಕ
Scroll to Top