ಬೆಂಗಳೂರು: ಆನ್ಲೈನ್ ಜೂಜಾಟದ ಹುಚ್ಚು- ಸಾಲ ತೀರಿಸಲು ಸಾಧ್ಯವಾಗದೆ ವಿದ್ಯಾರ್ಥಿ ಆತ್ಮಹತ್ಯೆ!

(ನ್ಯೂಸ್ ಕಡಬ) newskadaba.com ಡಿ. 05 ಬೆಂಗಳೂರು: ಆನ್‌ಲೈನ್ ಜೂಜಾಟಕ್ಕೆ ವ್ಯಸನಿಯಾಗಿದ್ದ 20 ವರ್ಷದ ಕಾಲೇಜು ವಿದ್ಯಾರ್ಥಿ ಸಾಲ ತೀರಿಸಲು ಸಾಧ್ಯವಾಗದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆ.ಆರ್.ಪುರಂ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಖಾಸಗಿ ಕಾಲೇಜಿನಲ್ಲಿ ಬಿಎಸ್ಸಿ 2ನೇ ವರ್ಷದ ವಿದ್ಯಾರ್ಥಿಯಾಗಿದ್ದ ಪ್ರವೀಣ್ (20) ಆತ್ಮಹತ್ಯೆ ಮಾಡಿಕೊಂಡ ಯುವಕ. ನವೆಂಬರ್ 23 ರಂದು ಕೆಆರ್ ಪುರಂನಲ್ಲಿರುವ ಪ್ರವೀಣ್ ನಿವಾಸದಲ್ಲಿ ಈ ಘಟನೆ ನಡೆದಿದ್ದು, ಹಣವನ್ನು ಹಿಂದಿರುಗಿಸುವಂತೆ ಸ್ನೇಹಿತರು ಒತ್ತಡ ಹೇರಿದ್ದಹಿನ್ನೆಲೆಯಲ್ಲಿ ಪ್ರವೀಣ್ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪೋಷಕರು ಡಿಸೆಂಬರ್ […]

ಬೆಂಗಳೂರು: ಆನ್ಲೈನ್ ಜೂಜಾಟದ ಹುಚ್ಚು- ಸಾಲ ತೀರಿಸಲು ಸಾಧ್ಯವಾಗದೆ ವಿದ್ಯಾರ್ಥಿ ಆತ್ಮಹತ್ಯೆ! Read More »

ಕರ್ನಾಟಕ