ಬೆಂಗಳೂರು : ರಾಜ್ಯ ಸರ್ಕಾರವು ಅತಿಥಿ ಉಪನ್ಯಾಸಕರ ನೇಮಕಕ್ಕೆ ಗ್ರೀನ್ ಸಿಗ್ನಲ್..!
(ನ್ಯೂಸ್ ಕಡಬ) newskadaba.com, ಸೆ. 30 ಬೆಂಗಳೂರು: ಅತಿಥಿ ಉಪನ್ಯಾಸಕರ ನೇಮಕಕ್ಕೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸಿದ ವ್ಯಾಪಕ ಪ್ರತಿಭಟನೆಗಳಿಗೆ ಕೊನೆಗೂ ಮಣಿದ ರಾಜ್ಯ ಸರ್ಕಾರ, ಸೋಮವಾರ ನೇಮಕಾತಿಗೆ ಗ್ರೀನ್ ಸಿಗ್ನಲ್ ನೀಡಿದೆ.ಅತಿಥಿ ಉಪನ್ಯಾಸಕರ ನೇಮಕ ವಿಚಾರ ಸಂಬಂಧ ಸೆಪ್ಟೆಂಬರ್ 29 ರಂದು ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸಂಜಯ್ ಬಿ.ಎಸ್. ಅವರು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಬರೆದ ಪತ್ರ ಬರೆದಿದ್ದಾರೆ. ಪತ್ರದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ 2025-26ನೇ ಶೈಕ್ಷಣಿಕ ಸಾಲಿನ […]
ಬೆಂಗಳೂರು : ರಾಜ್ಯ ಸರ್ಕಾರವು ಅತಿಥಿ ಉಪನ್ಯಾಸಕರ ನೇಮಕಕ್ಕೆ ಗ್ರೀನ್ ಸಿಗ್ನಲ್..! Read More »
ಕರಾವಳಿ
