ಬೆಂಗಳೂರು: ಕೆಲಸ ಮಾಡುತ್ತಿದ್ದ ಜ್ಯುವೆಲರಿ ಅಂಗಡಿಯಲ್ಲೇ ಚಿನ್ನ ಕದ್ದ ಇಬ್ಬರು ಸೆರೆ

(ನ್ಯೂಸ್‌ ಕಡಬ) newskadaba.com,  ಅ.09 ಬೆಂಗಳೂರು:  –ಕೆಲಸ ಮಾಡಿಕೊಂಡಿದ್ದ ಅಂಗಡಿಯಲ್ಲಿಯೇ, ಚಿನ್ನಾಭರಣಗಳನ್ನು ಕಳುವು ಮಾಡಿದ್ದ ಇಬ್ಬರನ್ನು ಬಂಧಿಸಿರುವ ಜಾಲಹಳ್ಳಿ ಪೊಲೀಸರು ೪೫ ಲಕ್ಷ ಮೌಲ್ಯದ ೪೨೯.೦೨ ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಮಹವೀರ್ ಸಿಂಗ್ (೨೦)ಕುಲದೀಪ್ ಸಿಂಗ್(೨೨)ಬಂಧಿತ ಆರೋಪಿಗಳಾಗಿದ್ದು, ಬಂಧಿತರಿಂದ ೪೫ ಲಕ್ಷ ಮೌಲ್ಯದ ೪೨೯.೦೨ ಗ್ರಾಂ ಚಿನ್ನಾಭರಣಗಳನ್ನು ಜಪ್ತಿ ಮಾಡಿ ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ. ಜಾಲಹಳ್ಳಿಯ ಮುತ್ಯಾಲನಗರದಲ್ಲಿ ಜ್ಯೂವೆಲರಿ ಅಂಗಡಿಯ ಮಾಲೀಕ ಹಾಗೂ ಅವರ ಪುತ್ರ ಸೆ.೨೬ ರಂದು ಮಧ್ಯಾಹ್ನ ಊಟಕ್ಕೆಂದು ಮನೆಗೆ ಹೋಗಿದ್ದ ಸಮಯದಲ್ಲಿ ಕೆಲಸಕ್ಕಿದ್ದ […]

ಬೆಂಗಳೂರು: ಕೆಲಸ ಮಾಡುತ್ತಿದ್ದ ಜ್ಯುವೆಲರಿ ಅಂಗಡಿಯಲ್ಲೇ ಚಿನ್ನ ಕದ್ದ ಇಬ್ಬರು ಸೆರೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್