ಬಾಹ್ಯಾಕಾಶದಲ್ಲಿ ಶುಭಾಂಶು ಶುಕ್ಲಾರಿಂದ “ಬೆಂಗಳೂರು ನೀರುಕರಡಿ” ಪ್ರಯೋಗ ಪೂರ್ಣ

(ನ್ಯೂಸ್ ಕಡಬ) newskadaba.com ಜು. 07, ನವದೆಹಲಿ: ಆಕ್ಸಿಯೋಂ-4 ಮಿಷನ್‌ ಭಾಗವಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಿರುವ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ, ನೀರುಕರಡಿ ಪ್ರಯೋಗ ಪೂರ್ಣಗೊಳಿಸಿದ್ದಾರೆ. ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯು (ಐಐಎಸ್‌ಸಿ) ಈ ಪ್ರಯೋಗವನ್ನು ಸಿದ್ಧಪಡಿಸಿತ್ತು. ಈ ಬಗ್ಗೆ ಇಸ್ರೋ ಮಾಹಿತಿ ಹಂಚಿಕೊಂಡಿದ್ದು, ‘ಶುಭಾಂಶು ಶುಕ್ಲಾ ಐಎಸ್‌ಎಸ್‌ನಲ್ಲಿ ನೀರುಕರಡಿಗಳನ್ನು ಒಳಗೊಂಡ ಸೂಕ್ಷ್ಮ ಗುರುತ್ವಾಕರ್ಷಣೆಯ ಪ್ರಯೋಗ ಪೂರ್ಣಗೊಳಿಸಿದ್ದಾರೆ. ಅಧ್ಯಯನವು ಬಾಹ್ಯಾಕಾಶದಲ್ಲಿ ಅವುಗಳ ಬದುಕುಳಿಯುವಿಕೆ, ಪುನರುಜ್ಜಿವನ ಮತ್ತು ಸಂತಾನೋತ್ಪತ್ತಿ ಮೇಲೆ ಕೇಂದ್ರೀಕರಿಸುತ್ತದೆ. ಸೂಕ್ಷ್ಮ ಗುರುತ್ವಾಕರ್ಷಣೆಯ ಪರಿಸರದಲ್ಲಿ ನೀರುಕರಡಿಗಳ ಜೈವಿಕ […]

ಬಾಹ್ಯಾಕಾಶದಲ್ಲಿ ಶುಭಾಂಶು ಶುಕ್ಲಾರಿಂದ “ಬೆಂಗಳೂರು ನೀರುಕರಡಿ” ಪ್ರಯೋಗ ಪೂರ್ಣ Read More »

ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್