bengaluru

ಬೆಂಗಳೂರು: 2026 ರ ಜನವರಿಯಲ್ಲಿ ಮೊದಲ ಅಂತರ್ ರಾಷ್ಟ್ರೀಯ ಉದ್ಯೋಗಮೇಳ ಆಯೋಜನೆ

(ನ್ಯೂಸ್‌ ಕಡಬ) newskadaba.com,  ನ.22:   ಭಾರತದ ಹೊರಗಿನ ಕಂಪನಿಗಳಲ್ಲಿ ಕೌಶಲ್ಯಪೂರ್ಣ ಕಾರ್ಮಿಕರ ನೇಮಕಾತಿಗೆ ಅನುಕೂಲವಾಗುವಂತೆ ಕರ್ನಾಟಕ ಸರ್ಕಾರವು ಜನವರಿ 2026 ರಲ್ಲಿ ಬೆಂಗಳೂರಿನಲ್ಲಿ ಅಂತರರಾಷ್ಟ್ರೀಯ ಉದ್ಯೋಗ ಮೇಳವನ್ನು ಆಯೋಜಿಸುತ್ತಿದೆ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಈ ರೀತಿಯ ಮೇಳ ಆಯೋಜಿಸಲಾಗುತ್ತಿದೆ. ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯು ಭಾರತದ ಹೊರಗಿನ ವಿದೇಶಿ ಕಂಪನಿಗಳಲ್ಲಿ ಕೌಶಲ್ಯಪೂರ್ಣ ಕಾರ್ಮಿಕರಿಗೆ ಉದ್ಯೋಗವನ್ನು ಭದ್ರಪಡಿಸಿಕೊಳ್ಳಲು ಸಹಾಯ ಮಾಡಲು ಈ ಮೆಗಾ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ಭಾರತದ ಹೊರಗೆ, ವಿಶೇಷವಾಗಿ ಯುರೋಪಿಯನ್, ಗಲ್ಫ್ […]

ಬೆಂಗಳೂರು: 2026 ರ ಜನವರಿಯಲ್ಲಿ ಮೊದಲ ಅಂತರ್ ರಾಷ್ಟ್ರೀಯ ಉದ್ಯೋಗಮೇಳ ಆಯೋಜನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬೆಂಗಳೂರಿನ ಕೆಂಪೇಗೌಡ ಮೆಟ್ರೊ ನಿಲ್ದಾಣದಲ್ಲಿ ತಾಯಿಯಿಂದ ತಪ್ಪಿ ಹೋದ 6 ವರ್ಷದ ಮಗು;ಕೊನೆಗೂ ಮಗು ತಾಯಿಯ ಮಡಿಲಿಗೆ…!

(ನ್ಯೂಸ್‌ ಕಡಬ) newskadaba.com,  ನ.03 ಬೆಂಗಳೂರು: ಬೆಂಗಳೂರಿನ ನಮ್ಮ ಮೆಟ್ರೊ ನಿಲ್ದಾಣದಲ್ಲಿ ತಾಯಿಯಿಂದ ತಪ್ಪಿ ಹೋದ 6 ವರ್ಷದ ಮಗುವನ್ನು ಸುರಕ್ಷಿತವಾಗಿ ಪತ್ತೆ ತಾಯಿಯ ಮಡಿಲಿಗೆ ಸೇರಿಸುವ ಘಟನೆಯೊಂದು ಶನಿವಾರ ನಡೆದಿದೆ. ನ.1ರಂದು ಮಧ್ಯಾಹ್ನ ಸುಮಾರು 12.30ಕ್ಕೆ ಮೆಜೆಸ್ಟಿಕ್ ನಿಲ್ದಾಣದಲ್ಲಿ 6 ವರ್ಷದ ಹೆಣ್ಣು ಮಗು, ತಾಯಿಯಿಂದ ಬೇರ್ಪಟ್ಟಿದ್ದಳು. ಪ್ರಯಾಣಿಕರೊಬ್ಬರು ಮಗುವನ್ನು ಗುರುತಿಸಿ ಭದ್ರತಾ ಸಿಬ್ಬಂದಿಗೆ ಹಸ್ತಾಂತರಿಸಿದ್ದರು. ಸಿಬ್ಬಂದಿ ಮೆಜೆಸ್ಟಿಕ್ ನಿಲ್ದಾಣದಲ್ಲಿಯೇ ಮಗುವನ್ನು ಕೂರಿಸಿ, ಎಲ್ಲಾ ನಿಲ್ದಾಣಗಳ ನಿಯಂತ್ರಕರಿಗೆ ಮಾಹಿತಿ ನೀಡಿದ್ದರು. ಕೂಡಲೇ ಕಾರ್ಯಪ್ರವೃತ್ತರಾದ ನಿಲ್ದಾಣದ ನಿಯಂತ್ರಕರು

ಬೆಂಗಳೂರಿನ ಕೆಂಪೇಗೌಡ ಮೆಟ್ರೊ ನಿಲ್ದಾಣದಲ್ಲಿ ತಾಯಿಯಿಂದ ತಪ್ಪಿ ಹೋದ 6 ವರ್ಷದ ಮಗು;ಕೊನೆಗೂ ಮಗು ತಾಯಿಯ ಮಡಿಲಿಗೆ…! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ವಿಚ್ಛೇದಿತ ಮಹಿಳೆಗೆ ವಂಚನೆ: ದೈಹಿಕ ಶಿಕ್ಷಕನ ವಿರುದ್ಧ ದೂರು ದಾಖಲು

(ನ್ಯೂಸ್‌ ಕಡಬ) newskadaba.com,  ಸೆ.25 ಬೆಂಗಳೂರು: ಮದುವೆ ಆಗುವುದಾಗಿ ನಂಬಿಸಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆಂದು ಆರೋಪಿಸಿ ಖಾಸಗಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕನೊಬ್ಬನ ಮೇಲೆ ಕೋಣನಕುಂಟೆ ಪೊಲೀಸ್ ಠಾಣೆಗೆ ಆತನ ಸ್ನೇಹಿತೆ ದೂರು ನೀಡಿದ್ದಾರೆ.ಕೇರಳ ಮೂಲದ ಅಬೇ ವಿ ಮ್ಯಾಥ್ಯು ವಿರುದ್ಧ ಆರೋಪ ಕೇಳಿ ಬಂದಿದೆ. ಈತ ಖಾಸಗಿ ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕನಾಗಿ ಹಾಗೂ ಕ್ರಿಕೆಟ್ ತರಬೇತುದಾರನಾಗಿದ್ದಾನೆಂದು ತಿಳಿದುಬಂದಿದೆ. ಸಂತ್ರಸ್ತೆ ರಾಜ್ಯ ಮಹಿಳಾ ಆಯೋಗಕ್ಕೆ ಸೆ.22ರಂದು ದೂರು ನೀಡಿದ್ದಾರೆ, ಆ ದೂರಿನ ಪ್ರತಿಯನ್ನು

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ವಿಚ್ಛೇದಿತ ಮಹಿಳೆಗೆ ವಂಚನೆ: ದೈಹಿಕ ಶಿಕ್ಷಕನ ವಿರುದ್ಧ ದೂರು ದಾಖಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರಿನಲ್ಲಿ ಧಾರಾಕಾರ ಮಳೆ

(ನ್ಯೂಸ್‌ ಕಡಬ) newskadaba.com,  ಸೆ.11 ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಕಳೆದ ರಾತ್ರಿ ಸುರಿದ ಧಾರಾಕಾರ ಮಳೆ ಹಲವು ಅವಾಂತರಗಳನ್ನು ಸೃಷ್ಟಿಸಿದೆ. ರಾಜಾಜಿನಗರದ 4ನೇ ಬ್ಲಾಕ್​​ನಲ್ಲಿ 2 ಮನೆಗಳ ಮೇಲೆ ಮರ ಬಿದ್ದಿದೆ. ಚಂದ್ರಮ್ಮ, ಪೀಟರ್​ ಎಂಬುವರ ಮನೆಗಳ ಮೇಲೆ ಬೃಹತ್ ಗಾತ್ರದ ಮರ ಬಿದ್ದು ಹಾನಿ ಸಂಭವಿಸಿದೆ. ಪ್ರಾಣಹಾನಿ ಉಂಟಾಗಿಲ್ಲ. ತೀವ್ರ ಮಳೆ ಗಾಳಿಗೆ ಮರ ಬಿದ್ದು 5 ಕಾರು, ಟಾಟಾ ಏಸ್​ ವಾಹನ, 3-4 ಬೈಕ್​ಗಳು ಜಖಂಗೊಂಡಿವೆ. ಮನೆಗಳ ಮೇಲೆ ಮರ ಬಿದ್ದ ಪರಿಣಾಮ  ಎರಡು

ಬೆಂಗಳೂರಿನಲ್ಲಿ ಧಾರಾಕಾರ ಮಳೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರಿನಲ್ಲಿ 1200 ಚದರಡಿಯ ಕಟ್ಟಡಗಳಿಗೆ ಇನ್ನು ಒಸಿ ಅಗತ್ಯವಿಲ್ಲ: ಸರಕಾರ ಆದೇಶ

(ನ್ಯೂಸ್‌ ಕಡಬ) newskadaba.com, ಸೆ.10  ಬೆಂಗಳೂರು: ಗ್ರೇಟರ್‌ ಬೆಂಗಳೂರು ಪ್ರದೇಶದ ವ್ಯಾಪ್ತಿಯಲ್ಲಿ 1200 ಚ.ಅಡಿ ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ ನಕ್ಷೆ ಮಂಜೂರಾತಿ ಪಡೆದು ನಿರ್ದಿಷ್ಟ ಮಹಡಿವರೆಗಿನ ಮಿತಿಯಲ್ಲಿ ನಿರ್ಮಾಣಗೊಂಡಿರುವ ಹಾಗೂ ಹೊಸದಾಗಿ ನಿರ್ಮಿಸಲಿರುವ ವಾಸದ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣಪತ್ರ (ಒಸಿ) ಪಡೆಯುವುದರಿಂದ ವಿನಾಯಿತಿ ನೀಡುವ ಮಹತ್ವದ ತೀರ್ಮಾನ ಕೈಗೊಂಡಿರುವ ರಾಜ್ಯ ಸರಕಾರ, ಈ ಸಂಬಂಧ ಮಂಗಳವಾರ ಆದೇಶ ಹೊರಡಿಸಿದೆ. ಅದರಂತೆ, 1200 ಚದರಡಿ ವಿಸ್ತೀರ್ಣದವರೆಗಿನ ನಿವೇಶನದಲ್ಲಿ ನಕ್ಷೆ ಮಂಜೂರಾತಿ ಪಡೆದು ನಿರ್ಮಾಣಗೊಂಡಿರುವ ಮತ್ತು ನಿರ್ಮಿಸುವ ನೆಲಮಹಡಿ ಸಹಿತ ಎರಡು ಅಂತಸ್ತು

ಬೆಂಗಳೂರಿನಲ್ಲಿ 1200 ಚದರಡಿಯ ಕಟ್ಟಡಗಳಿಗೆ ಇನ್ನು ಒಸಿ ಅಗತ್ಯವಿಲ್ಲ: ಸರಕಾರ ಆದೇಶ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕ್ಯಾನ್ಸರ್‌ ಪತ್ತೆಗೆ ಶ್ವಾನಶಕ್ತಿ ಸಾಥ್‌! – ವೈಜ್ಞಾನಿಕ ಲೋಕದಲ್ಲೊಂದು ಅವಿಷ್ಕಾರ

(ನ್ಯೂಸ್‌ ಕಡಬ) newskadaba.com, ಆ.25  ಬೆಂಗಳೂರು : ಶ್ವಾನ ಎನ್ನುವುದು ವಾಸನಾ ಶಕ್ತಿಗೆ ಪ್ರಸಿದ್ಧವಾದ ಪ್ರಾಣಿ. ಇದು ಬಹುಪಾಲು ಸುಗಂಧಗಳು ಅಥವಾ ದುರ್ಗಂಧಗಳನ್ನು ಮನುಷ್ಯನಿಗಿಂತ ಲಕ್ಷಾಂತರ ಪಟ್ಟು ವೇಗವಾಗಿ ಮತ್ತು ಸೂಕ್ಷ್ಮವಾಗಿ ಗ್ರಹಿಸಬಲ್ಲದು. ಇಲ್ಲಿಯವರೆಗೆ ಅಪರಾಧ ಪತ್ತೆ, ಬಾಂಬ್ ಶೋಧನೆ, ಮಾದಕವಸ್ತು ಪತ್ತೆ, ಅಥವಾ ಶವ ಪತ್ತೆಗೆ ಶ್ವಾನಬಳಕೆ ಸೀಮಿತವಾಗಿತ್ತು. ಆದರೆ ಈಗ, ಬೆಂಗಳೂರಿನ ಸ್ಟಾರ್ಟ್‌ಅಪ್ “ಡಾಗ್ನಾಸಿಸ್” ನಾಯಿಯ ಈ ಶಕ್ತಿಯನ್ನು ಕ್ಯಾನ್ಸರ್ ಸೇರಿದಂತೆ ಗಂಭೀರ ಕಾಯಿಲೆ ಪತ್ತೆಗೆ ಬಳಸುತ್ತಿದೆ. ಈ ಮೂಲಕ ವೈಜ್ಞಾನಿಕ ಲೋಕದಲ್ಲಿ ಮತ್ತೊಂದು ಅವಿಷ್ಕಾರವಾಗಿದೆ.

ಕ್ಯಾನ್ಸರ್‌ ಪತ್ತೆಗೆ ಶ್ವಾನಶಕ್ತಿ ಸಾಥ್‌! – ವೈಜ್ಞಾನಿಕ ಲೋಕದಲ್ಲೊಂದು ಅವಿಷ್ಕಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

BMTC ಬಸ್ ಗೆ ಒಂದೇ ತಿಂಗಳಲ್ಲಿ ನಾಲ್ವರು ಬಲಿ: ಅಪಘಾತಗಳಿಗೆ ಕಾರಣವಾಗುತ್ತಿವೆ ಶಬ್ದರಹಿತ e-busಗಳು..!

(ನ್ಯೂಸ್‌ ಕಡಬ) newskadaba.com,ಆ.23 ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಗಳಿಂದ ಕಳೆದ ಒಂದು ತಿಂಗಳ ಅವಧಿಯಲ್ಲಿ ನಾಲ್ವರು ಜೀವ ಕಳೆದುಕೊಂಡಿದ್ದಾರೆ. ಈ ಅಪಘಾತಗಳಿಗೆ ಶಬ್ದರಹಿತ ಎಲೆಕ್ಟ್ರಿಕ್ ಬಸ್ ಗಳೇ ಕಾರಣವಾಗಿವೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ಎಲೆಕ್ಟ್ರಿಕ್ ಬಸ್ ಗಳು ಹಠಾತ್ ವೇಗವರ್ಧನೆ ಮತ್ತು ಕಠಿಣ ಬ್ರೇಕಿಂಗ್ ವ್ಯವಸ್ಥೆಯನ್ನು ಹೊಂದಿದೆ. ಈ ಬಸ್ ಗಳ ಚಾಲಕರನ್ನು ಬಿಎಂಟಿಸಿ ನೇಮಿಸುತ್ತಿಲ್ಲ. ಬದಲಿಗೆ ಒಪ್ಪಂದದ (ಜಿಸಿಸಿ) ಅಡಿಯಲ್ಲಿ ಆ ಬಸ್‌ಗಳನ್ನು ನಿರ್ವಹಿಸುವ ಕಂಪನಿಗಳೇ ನೇಮಕ

BMTC ಬಸ್ ಗೆ ಒಂದೇ ತಿಂಗಳಲ್ಲಿ ನಾಲ್ವರು ಬಲಿ: ಅಪಘಾತಗಳಿಗೆ ಕಾರಣವಾಗುತ್ತಿವೆ ಶಬ್ದರಹಿತ e-busಗಳು..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

BMTC ಬಸ್ಗೆ ಒಂದೇ ತಿಂಗಳಲ್ಲಿ ನಾಲ್ವರು ಬಲಿ: ಅಪಘಾತಗಳಿಗೆ ಕಾರಣವಾಗುತ್ತಿವೆ ಶಬ್ದರಹಿತ e-busಗಳು..!

(ನ್ಯೂಸ್‌ ಕಡಬ) newskadaba.com,ಆ.23 ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಗಳಿಂದ ಕಳೆದ ಒಂದು ತಿಂಗಳ ಅವಧಿಯಲ್ಲಿ ನಾಲ್ವರು ಜೀವ ಕಳೆದುಕೊಂಡಿದ್ದಾರೆ. ಈ ಅಪಘಾತಗಳಿಗೆ ಶಬ್ದರಹಿತ ಎಲೆಕ್ಟ್ರಿಕ್ ಬಸ್ ಗಳೇ ಕಾರಣವಾಗಿವೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ಎಲೆಕ್ಟ್ರಿಕ್ ಬಸ್ ಗಳು ಹಠಾತ್ ವೇಗವರ್ಧನೆ ಮತ್ತು ಕಠಿಣ ಬ್ರೇಕಿಂಗ್ ವ್ಯವಸ್ಥೆಯನ್ನು ಹೊಂದಿದೆ. ಈ ಬಸ್ ಗಳ ಚಾಲಕರನ್ನು ಬಿಎಂಟಿಸಿ ನೇಮಿಸುತ್ತಿಲ್ಲ. ಬದಲಿಗೆ ಒಪ್ಪಂದದ (ಜಿಸಿಸಿ) ಅಡಿಯಲ್ಲಿ ಆ ಬಸ್‌ಗಳನ್ನು ನಿರ್ವಹಿಸುವ ಕಂಪನಿಗಳೇ ನೇಮಕ

BMTC ಬಸ್ಗೆ ಒಂದೇ ತಿಂಗಳಲ್ಲಿ ನಾಲ್ವರು ಬಲಿ: ಅಪಘಾತಗಳಿಗೆ ಕಾರಣವಾಗುತ್ತಿವೆ ಶಬ್ದರಹಿತ e-busಗಳು..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

KSRTC: ಗೌರಿ-ಗಣೇಶ ಹಬ್ಬಕ್ಕೆ ಹೆಚ್ಚುವರಿ ಬಸ್‌ ವ್ಯವಸ್ಥೆ

ಬೆಂಗಳೂರು: ಆಗಸ್ಟ್ 26 ಮತ್ತು 27 ರಂದು ಗೌರಿ – ಗಣೇಶ ಹಬ್ಬ ಆಚರಿಸಲು ಜನ ಭಾರಿ ಸಂಖ್ಯೆಯಲ್ಲಿ ಬೆಂಗಳೂರಿನಿಂದ ತಮ್ಮ ಊರುಗಳಿಗೆ ಹೋಗಲು ಸಜ್ಜಾಗಿದ್ದು, ಜನದಟ್ಟಣೆ ತಪ್ಪಿಸಲು ಮತ್ತು ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ರಾಜ್ಯದಾದ್ಯಂತ ವಿವಿಧ ಸ್ಥಳಗಳಿಗೆ 1,500 ವಿಶೇಷ ಬಸ್‌ಗಳನ್ನು ಓಡಿಸುವುದಾಗಿ ಶುಕ್ರವಾರ ಪ್ರಕಟಿಸಿದೆ. ನಿಯಮಿತ ವೇಳಾಪಟ್ಟಿಗಳ ಜೊತೆಗೆ, ಆಗಸ್ಟ್ 31 ರಂದು ಭಾನುವಾರ ವಿಶೇಷ ಬಸ್ ಗಳನ್ನು ಸಹ ಒದಗಿಸಲಾಗುವುದು ಎಂದು ಕೆಎಸ್‌ಆರ್‌ಟಿಸಿ ಪತ್ರಿಕಾ ಪ್ರಕಟಣೆಯಲ್ಲಿ

KSRTC: ಗೌರಿ-ಗಣೇಶ ಹಬ್ಬಕ್ಕೆ ಹೆಚ್ಚುವರಿ ಬಸ್‌ ವ್ಯವಸ್ಥೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹುಬ್ಬಳ್ಳಿಯ ಕೃಪಾ ಜೈನ್ ಗೆ ಯಾವುದೇ ಕೋಚಿಂಗ್ ಇಲ್ಲದೆ ಯು.ಪಿ.ಎಸ್.ಸಿಯಲ್ಲಿ 440ನೇ ರ್‍ಯಾಂಕ್‌

(ನ್ಯೂಸ್‌ ಕಡಬ) newskadaba.com,ಆ.23 ಬೆಂಗಳೂರು :  ದೇಶದ ಪ್ರತಿಷ್ಠಿತ ಪರೀಕ್ಷೆಗಳಲ್ಲಿ ಒಂದಾದ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಯಾವುದೇ ಕೋಚಿಂಗ್ ಸಹಾಯವಿಲ್ಲದೇ ಸ್ವಂತ ಪರಿಶ್ರಮದಿಂದಲೇ ಹುಬ್ಬಳ್ಳಿಯ ಯುವತಿಯೊಬ್ಬರು 440 ನೇ ರ್‍ಯಾಂಕ್‌ ಪಡೆಯುವ ಮೂಲಕ ಬಹುದೊಡ್ಡ ಸಾಧನೆಯನ್ನು ಮಾಡಿದ್ದಾರೆ. ಹುಬ್ಬಳ್ಳಿಯ ಅಭಯ ಜೈನ್ ಹಾಗೂ ಇಂದಿರಾ ಜೈನ್ ಅವರ ಪುತ್ರಿ ಕೃಪಾ ಎ ಜೈನ್‌ ಎಂಬುವವರೇ ಯು.ಪಿ.ಎಸ್.ಸಿಯಲ್ಲಿ 440 ನೇ ರ್‍ಯಾಂಕ್‌ ಪಡೆದ ಸಾಧಕಿ. ಕಿರಾಣಿ ವರ್ತಕರ ಮಗಳಾದ ಕೃಪಾ ಜೈನ್ ಓದಿರುವುದು ಇಂಜಿನಿಯರಿಂಗ್ ಆಗಿದ್ದರೂ ಸಿವಿಲ್ ಸರ್ವೀಸ್ ಮಾಡಬೇಕು

ಹುಬ್ಬಳ್ಳಿಯ ಕೃಪಾ ಜೈನ್ ಗೆ ಯಾವುದೇ ಕೋಚಿಂಗ್ ಇಲ್ಲದೆ ಯು.ಪಿ.ಎಸ್.ಸಿಯಲ್ಲಿ 440ನೇ ರ್‍ಯಾಂಕ್‌ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top