bengaluru

Death, deadbody, Waterfall

ಕೆರೆಯಲ್ಲಿ ಮುಳುಗಿ ಇಬ್ಬರು ಮಕ್ಕಳು ಮೃತ್ಯು: ಬಾಲಕನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಅ. 22. ರಾಜಧಾನಿ ಬೆಂಗಳೂರಿನಲ್ಲಿ ಕೆಲವುದಿನಗಳಿಂದ ನಿರಂತರವಾಗಿ ಮೆಳೆಯಾಗುತ್ತಿದ್ದು, ಈ ಮಧ್ಯೆ ನಗರದ ಕೆಂಗೇರಿ ಕೆರೆಯಲ್ಲಿ ಇಬ್ಬರು ಮಕ್ಕಳು ಮುಳುಗಿ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತ ಮಕ್ಕಳನ್ನು ಶ್ರೀನಿವಾಸ್ (ಜಾನ್ ಸೀನಾ) (15) ಮತ್ತು‌ ಮಹಾಲಕ್ಷ್ಮೀ (13)‌ ಎಂದು‌ ಗುರುತಿಸಲಾಗಿದೆ. ಸೋಮವಾರ(ಅ.22) ಸಂಜೆ ಈ ದುರ್ಘಟನೆ‌ ನಡೆದಿದ್ದು, ಮೃತ ಮಕ್ಕಳ ತಾಯಿ ಬಿಬಿಎಂಪಿ ಪೌರಕಾರ್ಮಿಕರಾಗಿದ್ದಾರೆ ಎಂದು ತಿಳಿದು ಬಂದಿದೆ. ಇತ್ತೀಚೆಗಷ್ಟೇ ಕೆಂಗೇರಿ ಸಮೀಪದ ಹರ್ಷ ಲೇಔಟ್ ಗೆ ಬಂದು ನೆಲೆಸಿದ್ದು, ಕೆಲಸದ […]

ಕೆರೆಯಲ್ಲಿ ಮುಳುಗಿ ಇಬ್ಬರು ಮಕ್ಕಳು ಮೃತ್ಯು: ಬಾಲಕನ ಮೃತದೇಹ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಅ.28ಕ್ಕೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಅ. 22. ಚಿತ್ರದುರ್ಗದ ಯುವಕ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಅಕ್ಟೋಬರ್ 28ಕ್ಕೆ ಮುಂದೂಡಿದೆ. ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠ ವಿಚಾರಣೆ ನಡೆಸಿತು. ಈ ವೇಳೆ ಅರ್ಜಿದಾರ ಪರವಾಗಿ ವಾದಿಸಿದ ಹಿರಿಯ ವಕೀಲ ಸಿ.ವಿ.ನಾಗೇಶ್, ಬೆನ್ನುಹುರಿ ನೋವಿನಿಂದ ದರ್ಶನ್ ಬಳಲುತ್ತಿದ್ದಾರೆ. ಹೀಗಾಗಿ ಅನಾರೋಗ್ಯದ ಕಾರಣಕ್ಕೂ ಜಾಮೀನು ಕೇಳುತ್ತಿದ್ದೇವೆ ಎಂದು ಕೋರ್ಟ್

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಅ.28ಕ್ಕೆ ಮುಂದೂಡಿಕೆ Read More »

ಕರ್ನಾಟಕ

ರಾಜ್ಯದಲ್ಲಿ 14 ಲಕ್ಷ ಮಂದಿಯ ಪಡಿತರ ಕಾರ್ಡ್​ ರದ್ದು

(ನ್ಯೂಸ್ ಕಡಬ) newskadaba.com  ಬೆಂಗಳೂರು, ಅ. 22. ರಾಜ್ಯದಲ್ಲಿ ಸುಮಾರು 14 ಲಕ್ಷ ಬಿಪಿಎಲ್‌ ಪಡಿತರ ಕಾರ್ಡ್‌ಗಳು ಅನರ್ಹರ ಪಾಲಾಗಿದ್ದು, ಇವುಗಳನ್ನು ರದ್ದುಪಡಿಸಲಾಗುತ್ತದೆ ಎಂದು ಸಚಿವ ಕೆಎಚ್ ಮುನಿಯಪ್ಪ ಮಾಹಿತಿ ನೀಡಿದ್ದಾರೆ. ಕರ್ನಾಟಕದಲ್ಲಿ ಅನರ್ಹರೂ ಕೂಡ ಬಿಪಿಎಲ್ ಪಡಿತರ ಕಾರ್ಡ್​ ಹೊಂದಿದ್ದು, ಸರ್ಕಾರದಿಂದ ಬಡವರಿಗೆ ದೊರೆಯುವ ಅನೇಕ ಸವಲತ್ತುಗಳನ್ನು ಪಡೆಯುತ್ತಿರುವುದನ್ನು ಗಮನಿಸಿರುವ ಆಹಾರ ಇಲಾಖೆ ಕಠಿಣ ಕ್ರಮ ಆರಂಭಿಸಿದೆ. ವಿವಿಧ ಜಿಲ್ಲೆಗಳಲ್ಲಿ ಕಾರ್ಯಾಚರಣೆ ನಡೆಸಿ ಅನರ್ಹರ ಕಾರ್ಡ್​​ಗಳನ್ನು ರದ್ದುಗೊಳಿಸಲಾಗುತ್ತಿದೆ. ಇದೀಗ ಅಧಿಕಾರಿಗಳು 13.87 ಲಕ್ಷ ಅನರ್ಹ ಕಾರ್ಡ್‌ಗಳನ್ನು

ರಾಜ್ಯದಲ್ಲಿ 14 ಲಕ್ಷ ಮಂದಿಯ ಪಡಿತರ ಕಾರ್ಡ್​ ರದ್ದು Read More »

ಕರ್ನಾಟಕ

ಎಸ್​ಎಸ್​ಎಲ್​ಸಿ ಮಧ್ಯವಾರ್ಷಿಕ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಎಚ್ಚೆತ್ತ ಶಿಕ್ಷಣ ಇಲಾಖೆ ಮುಖ್ಯ ಪರೀಕ್ಷೆಗೆ ಕಠಿಣ ನಿಯಮ ಜಾರಿಗೆ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಅ. 22.  ಕಳೆದ ಸಾಲಿನ ಎಸ್​ಎಸ್​ಎಲ್​ಸಿ ಫಲಿತಾಂಶ ಕುಸಿದ ಬೆನ್ನಲ್ಲೇ ಶಿಕ್ಷಣ ಇಲಾಖೆ ಸಾಕಷ್ಟು ಟೀಕೆಗೆ ಗುರಿಯಾಗಿತ್ತು. ವೆಬ್ ಕಾಸ್ಟಿಂಗ್ ಹಾಗೂ ಇತರ ಕಠಿಣ ನಿಯಮದ ಪರಿಣಾಮ ಫಲಿತಾಂಶ ಕುಸಿತ ಆಯಿತು ಎಂಬ ಟೀಕೆ ವ್ಯಕ್ತವಾಗಿತ್ತು. ಇದೀಗ ಶಿಕ್ಷಣ ಇಲಾಖೆ ಎಚ್ಚೆತ್ತುಗೊಂಡಿದ್ದು, ಎಸ್ಎಸ್ಎಲ್​ಸಿ ಮುಖ್ಯ ಪರೀಕ್ಷೆಗೆ ಮತ್ತಷ್ಟು ಕಠಿಣ ರೂಲ್ಸ್ ಜಾರಿಗೆ ಪ್ಲಾನ್ ಮಾಡಿದೆ. ಈ ಬೆಳವಣಿಗೆ ಬೆನ್ನಲ್ಲೇ ಎಚ್ಚೆತ್ತುಗೊಂಡಿರುವ ಶಿಕ್ಷಣ ಇಲಾಖೆ, ಅಧಿಕಾರಿಗಳ ಹಂತದಲ್ಲಿ ಸಭೆ ನಡೆಸಿದೆ. ಎಡವಟ್ಟಿಗೆ ಕಾರಣ

ಎಸ್​ಎಸ್​ಎಲ್​ಸಿ ಮಧ್ಯವಾರ್ಷಿಕ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಎಚ್ಚೆತ್ತ ಶಿಕ್ಷಣ ಇಲಾಖೆ ಮುಖ್ಯ ಪರೀಕ್ಷೆಗೆ ಕಠಿಣ ನಿಯಮ ಜಾರಿಗೆ Read More »

ಕರ್ನಾಟಕ

ಅ. 28ರವರೆಗೆ ಬೆಂಗಳೂರಿನಲ್ಲಿ ಮಳೆಯ ಅಬ್ಬರ, ಯೆಲ್ಲೋ ಅಲರ್ಟ್ ಘೋಷಣೆ​

(ನ್ಯೂಸ್ ಕಡಬ) newskadaba.com ಅ. 22.  ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಭಾರಿ ಮಳೆಯಾಗುತ್ತಿದೆ, ಅಕ್ಟೋಬರ್ 28ರವರೆಗೂ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಅಷ್ಟೇ ಅಲ್ಲದೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ,ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​​ ಘೋಷಿಸಲಾಗಿದೆ.    

ಅ. 28ರವರೆಗೆ ಬೆಂಗಳೂರಿನಲ್ಲಿ ಮಳೆಯ ಅಬ್ಬರ, ಯೆಲ್ಲೋ ಅಲರ್ಟ್ ಘೋಷಣೆ​ Read More »

ಕರ್ನಾಟಕ

ಅತ್ಯಾಚಾರ ಪ್ರಕರಣ- ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಜಾ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 21. ಅತ್ಯಾಚಾರ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಜೆಡಿಎಸ್‌ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಪ್ರಜ್ವಲ್‌ ರೇವಣ್ಣ ಒಂದು ಪ್ರಕರಣದಲ್ಲಿ ಜಾಮೀನು ಹಾಗೂ ಇನ್ನೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದರು. ವಿಚಾರಣೆ ನಡೆಸಿದ್ದ ತೀರ್ಪು ಕಾಯ್ದಿರಿಸಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಇಂದು ಮೂರು ಅರ್ಜಿಗಳನ್ನು ವಜಾಗೊಳಿಸಿದೆ. ಪರಪ್ಪನ ಅಗ್ರಹಾರದಲ್ಲಿರುವ ಪ್ರಜ್ವಲ್ ರೇವಣ್ಣ ಅವರು ನಾಲ್ಕು ತಿಂಗಳಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ.  

ಅತ್ಯಾಚಾರ ಪ್ರಕರಣ- ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಜಾ Read More »

ಕರ್ನಾಟಕ

ನಾಳೆ ರಾಜ್ಯದ ಅತಿ ಎತ್ತರದ ಶ್ರೀರಾಮಾಂಜನೇಯ ಮೂರ್ತಿ ಲೋಕಾರ್ಪಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 21. ರಾಜಾಜಿನಗರದ ಶ್ರೀರಾಮಮಂದಿರದಲ್ಲಿ ಶ್ರೀರಾಮ ಸೇವಾ ಮಂಡಳಿಯಿಂದ ಕರ್ನಾಟಕದ ಅತಿ ಎತ್ತರದ 63 ಅಡಿ ಉದ್ದದ ಶ್ರೀರಾಮಾಂಜನೇಯ ಪ್ರತಿಮೆಯ ಚರ ಪ್ರತಿಷ್ಠಾಪನಾ ಮಹೋತ್ಸವ ಕಾರ್ಯಕ್ರಮ ಅ.21 ರಿಂದ ಮೂರು ದಿನಗಳ ಕಾಲ ಅದ್ದೂರಿಯಾಗಿ ನೆರವೇರಲಿದೆ. 23 ರಂದು ವಿಧ್ಯುಕ್ತವಾಗಿ ಮೂರ್ತಿ ಪ್ರತಿಷ್ಠಾಪಿಸಲಾಗುತ್ತದೆ ಎಂದು ಮಾಗಡಿ ಕೆಂಪೇಗೌಡ ಅಭಿವೃದ್ದಿ ಸಮಿತಿ ಅಧ್ಯಕ್ಷ ಹೆಚ್.ಎಂ.ಕೃಷ್ಣಮೂರ್ತಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ನಿರ್ಮಲಾನಂದನಾಥ ಸ್ವಾಮೀಜಿರವರ ದಿವ್ಯ ಸಾನಿಧ್ಯದಲ್ಲಿ ಈ ಮೂರ್ತಿ

ನಾಳೆ ರಾಜ್ಯದ ಅತಿ ಎತ್ತರದ ಶ್ರೀರಾಮಾಂಜನೇಯ ಮೂರ್ತಿ ಲೋಕಾರ್ಪಣೆ Read More »

ಕರ್ನಾಟಕ

ಮತ್ತೆ ಚುರುಕುಗೊಂಡ ಮಳೆ- ತರಕಾರಿ ಬೆಲೆ ಮತ್ತಷ್ಟು ಹೆಚ್ಚಳ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 19. ರಾಜ್ಯದ ವಿವಿಧೆಡೆ ಹಿಂಗಾರು ಮಳೆ ಚುರುಕುಗೊಂಡಿದ್ದು, ಉತ್ಪಾದನೆ ಕುಂಠಿತವಾಗಿ ತರಕಾರಿಗಳ ಬೆಲೆ ಮತ್ತೆ ಗಗನಕ್ಕೇರಿದ್ದು, ದೀಪಾವಳಿ ಹಬ್ಬಕ್ಕೆ ಮತ್ತಷ್ಟು ತುಟ್ಟಿಯಾಗುವ ಸಾಧ್ಯತೆಗಳಿವೆ. ಕಳೆದ ವಾರಕ್ಕೆ ಹೋಲಿಸಿದರೆ ಈ ವಾರ ಕೆಜಿಗೆ ಎಲ್ಲಾ ತರಕಾರಿಗಳ ಬೆಲೆ 10 ರೂ. ಏರಿಕೆಯಾಗಿದೆ. ಅದರಲ್ಲೂ ಲಾಟರಿ ಬೆಳೆ ಎಂದೇ ಕರೆಯುವ ಕೆಂಪು ಸುಂದರಿ ಬೆಲೆ\ಏರಿಕೆಯಾಗುತ್ತಲೆ ಇದೆ. ಮಳೆ ಹೆಚ್ಚಾದ ಕಾರಣ ಗಿಡದಲ್ಲಿ ಇದ್ದ ಟೊಮ್ಯಾಟೋ ನಾಶವಾಗಿದ್ದು ಬೆಲೆ ಹಚ್ಚಳವಾಗಿದೆ. ರಾಜ್ಯದಲ್ಲೇ ದೊಡ್ಡ ಮಾರುಕಟ್ಟೆಯಾದ

ಮತ್ತೆ ಚುರುಕುಗೊಂಡ ಮಳೆ- ತರಕಾರಿ ಬೆಲೆ ಮತ್ತಷ್ಟು ಹೆಚ್ಚಳ Read More »

ಕರ್ನಾಟಕ
crime, arrest, suspected

ಕಾಲೇಜುಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಿದ್ದ ಆರೋಪಿ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 19. ಕೆಲವು ದಿನಗಳ ಹಿಂದೆ ಮೂರು ಇಂಜಿನಿಯರಿಂಗ್ ಕಾಲೇಜುಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಆರೋಪಿಯೊಬ್ಬನನ್ನು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ. ಆರೋಪಿಯನ್ನು ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಮೂಲದ ದೀಪಾಂಜನ್ ಮಿತ್ರಾ (48) ಎಂದು ಗುರುತಿಸಲಾಗಿದೆ. ಅ.4ರಂದು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಹೈಡ್ರೋಜನ್ ಆಧಾರಿತ ಸುಧಾರಿಕ ಸ್ಫೋಟಕ ಸಾಧನ (ಐಇಡಿ) ಇರಿಸಿರುವುದಾಗಿ ಬೆದರಿಕೆ ಇ-ಮೇಲ್ ಬಂದಿತ್ತು. ಈ ಸಂಬಂಧ ವಿಶ್ವೇಶ್ವರಪುರ ಮತ್ತು ಹನುಮಂತನಗರ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡು

ಕಾಲೇಜುಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಿದ್ದ ಆರೋಪಿ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಟ ದರ್ಶನ್‌ಗೆ ಎದುರಾದ ಮತ್ತೊಂದು ಸಂಕಷ್ಟ: ಹಳೆ ಪ್ರಕರಣಕ್ಕೆ ಮರು ಜೀವ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.18. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಮತ್ತೊಂದು ಸಂಕಷ್ಟಕ್ಕೆ ಸಿಲುಕಿದ್ದು, ಬೆದರಿಕೆ ವಿಚಾರವಾಗಿ ನಿರ್ಮಾಪಕ ದಾಖಲಿಸಿದ್ದ ಕೇಸ್ ಇದೀಗ ಮರುಜೀವ ಪಡೆದುಕೊಂಡಿದೆ. ಕೆಲ ವರ್ಷಗಳ ಹಿಂದೆ ದರ್ಶನ್, ಯುವ ನಿರ್ಮಾಪಕ ಭರತ್ ಅವರಿಗೆ ಬೆದರಿಕೆ ಹಾಕಿದ್ದ ಆರೋಪದ ಮೇಲೆ ದೂರು ದಾಖಲಾಗಿತ್ತು. ಇದೀಗ 2022ರಲ್ಲಿ ದಾಖಲಾಗಿದ್ದ ಈ ಪ್ರಕರಣಕ್ಕೆ ಮತ್ತೆ ಮರು ಜೀವ ಸಿಕ್ಕಂತಾಗಿದೆ. ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣದ ಕುರಿತಾಗಿ ಹೊಸದಾಗಿ ಎನ್‌ಸಿಆರ್ ದಾಖಲಾಗಿದ್ದು, ತನಿಖೆ ನಡೆಯುವ

ನಟ ದರ್ಶನ್‌ಗೆ ಎದುರಾದ ಮತ್ತೊಂದು ಸಂಕಷ್ಟ: ಹಳೆ ಪ್ರಕರಣಕ್ಕೆ ಮರು ಜೀವ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top