bengaluru

ಕಾಫಿ ಪ್ರಿಯರಿಗೆ ಬಿಗ್ ಶಾಕ್ : ಪ್ರತೀ ಕೆಜಿ ಕಾಫಿ ಪುಡಿ ಮೇಲೆ 100 ರೂ. ಏರಿಕೆ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಅ. 09. ಹಾಲಿನ ಬೆಲೆ ಏರಿಕೆ ಜೊತೆಗೆ ಕಾಫಿ ಪುಡಿ ಬೆಲೆಯೂ ಹೆಚ್ಚಾಗುತ್ತಿದ್ದು, ಕಾಫಿ ಪ್ರಿಯರಿಗೆ ಕಹಿ ಅನುಭವವಾಗತೊಡಗಿದೆ. ಅ. 15ರಿಂದ ಪ್ರತೀ ಕೆಜಿ ಕಾಫಿ ಪುಡಿ ಮೇಲೆ 100 ರೂ. ದುಬಾರಿಯಾಗಲಿದೆ. ಇಂಡಿಯನ್‌ ಕಾಫಿ ಟ್ರೇಡ್‌ ಅಸೋಸಿಯೇಶನ್‌ ​​(ಐಸಿಟಿಎ) ಕಾಫಿ ಬೆಲೆ ಏರಿಕೆ ಬಗ್ಗೆ ಮಾಹಿತಿ ನೀಡಿದ್ದು, ಒಂದು ವಾರದಲ್ಲಿ ಬೆಲೆ ಏರಿಕೆ ಮಾಡುವುದಾಗಿ ತಿಳಿಸಿದೆ. ಕರ್ನಾಟಕದಲ್ಲಿ 300 ನೋಂದಾಯಿತ ಕಾಫಿ ರೋಸ್ಟರ್‌ಗಳು ಮತ್ತು ದಕ್ಷಿಣ ಭಾರತದಲ್ಲಿ ಸುಮಾರು 500 ಕಾಫಿ […]

ಕಾಫಿ ಪ್ರಿಯರಿಗೆ ಬಿಗ್ ಶಾಕ್ : ಪ್ರತೀ ಕೆಜಿ ಕಾಫಿ ಪುಡಿ ಮೇಲೆ 100 ರೂ. ಏರಿಕೆ..! Read More »

ಕರ್ನಾಟಕ

ಅತ್ಯಾಚಾರ ಆರೋಪ: ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ವಿರುದ್ಧ ಎಫ್ಐಆರ್ ದಾಖಲು

(ನ್ಯೂಸ್ ಕಡಬ)newskadaba.com ಬೆಂಗಳೂರು, ಅ. 09. ತನ್ನ ಮೇಲೆ ಅತ್ಯಾಚಾರ ಎಸಗಿ, ಕಿರುಕುಳ ನೀಡಿದ್ದಾರೆಂದು ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಧಾರವಾಡದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಸಂಜಯ್‌ ನಗರ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಎಫ್‌ಐಆರ್ ದಾಖಲಾಗಿದೆ. ಮಹಿಳೆಯ ದೂರಿನ ಆಧಾರದ ಮೇಲೆ ಪೊಲೀಸರು ವಿನಯ್ ಕುಲಕರ್ಣಿ ಅವರನ್ನು ಆರೋಪಿ 1 (A1) ಮತ್ತು ಅವರ ಆಪ್ತ ಸಹಾಯಕ ಅರ್ಜುನ್ ಅನ್ನು ಆರೋಪಿ 2 (A2) ಎಂದು ಹೆಸರಿಸಿ ಎಫ್‌ಐಆರ್ ದಾಖಲಿಸಿದ್ದಾರೆ.  

ಅತ್ಯಾಚಾರ ಆರೋಪ: ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ವಿರುದ್ಧ ಎಫ್ಐಆರ್ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅ. 16 ರಂದು ಕಾವೇರಿ ಯೋಜನೆಯ 5ನೇ ಹಂತಕ್ಕೆ ಚಾಲನೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಅ. 09. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಕಾವೇರಿ ಯೋಜನೆಯ ಐದನೇ ಹಂತಕ್ಕೆ ಅ.16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಚಾಲನೆ ನೀಡಲಿದ್ದಾರೆ. ಜಪಾನ್ ಇಂಟರ್ನ್ಯಾಷನಲ್ ಕೋಆಪರೇಷನ್ ಏಜೆನ್ಸಿ (JICA) ಸಹಭಾಗಿತ್ವದಲ್ಲಿ 4336 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿತ್ತು. ಯೋಜನೆಯಿಂದ ಬೆಂಗಳೂರಿಗೆ ಹೆಚ್ಚುವರಿಯಾಗಿ 775 ಎಂಎಲ್’ಡಿ ನೀರು ಲಭ್ಯವಾಗಲಿದೆ. 50 ಲಕ್ಷ ಜನರಿಗೆ ಸದುಪಯೋಗವಾಗಲಿದೆ. ಬೆಂಗಳೂರಿನ

ಅ. 16 ರಂದು ಕಾವೇರಿ ಯೋಜನೆಯ 5ನೇ ಹಂತಕ್ಕೆ ಚಾಲನೆ Read More »

ಕರ್ನಾಟಕ

ಅ.18ರಂದು ಜಾತಿ ಗಣತಿ ವರದಿ ಸಂಪುಟದಲ್ಲಿ ಮಂಡನೆ- ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ)newskadaba.com ಬೆಂಗಳೂರು, ಅ. 08. ಮಹತ್ವದ ವಿದ್ಯಮಾನವೊಂದರಲ್ಲಿ, ‘ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ’ (ಜಾತಿ ಗಣತಿ) ವರದಿಯನ್ನು ಅ.18ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಮಂಡಿಸುತ್ತೇವೆ. ಸಂಪುಟ ಸಭೆಯಲ್ಲಿ ಚರ್ಚಿಸಿದ ಬಳಿಕ ವರದಿ ಅನುಷ್ಠಾನದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ‘ಇದು ಬರೀ ಹಿಂದುಳಿದ ವರ್ಗಗಳ ಜಾತಿ ಸಮೀಕ್ಷೆ ಅಲ್ಲ. ಕೋಟಿ ಕನ್ನಡಿಗರ ಸಮೀಕ್ಷೆ, ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ಸಮೀಕ್ಷೆ

ಅ.18ರಂದು ಜಾತಿ ಗಣತಿ ವರದಿ ಸಂಪುಟದಲ್ಲಿ ಮಂಡನೆ- ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ತಿರುಪತಿ ಲಡ್ಡು ಪ್ರಸಾದವನ್ನು ತಾತ್ಕಾಲಿಕ ಸ್ಥಗಿತಗೊಳಿಸಿದ ಟಿಟಿಡಿ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಅ. 07. ನಗರಕ್ಕೆ ಪೂರೈಕೆಯಾಗುತ್ತಿದ್ದ ತಿರುಪತಿ ಲಡ್ಡು ಪ್ರಸಾದವನ್ನು ಟಿಟಿಡಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ತಿರುಪತಿಯಲ್ಲಿ ಬ್ರಹ್ಮೋತ್ಸವ ನಡೆಯುತ್ತಿರುವುದರಿಂದ ತಿಮ್ಮಪ್ಪನ ಸನ್ನಿದಿಯಲ್ಲಿ ಭಕ್ತರ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದೆ. ಇದರಿಂದ, ಬೆಟ್ಟದಿಂದ ಲಡ್ಡು ಪೂರೈಸುವ ವಾಹನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಹೀಗಾಗಿ ಅಕ್ಟೋಬರ್ 12ರವರೆಗೆ ಬೆಂಗಳೂರಿನ ತಿರುಪತಿ ದೇವಸ್ಥಾನಕ್ಕೆ ಟಿಟಿಡಿ ಆಡಳಿತ ಮಂಡಳಿ ಲಡ್ಡು ಪೂರೈಕೆ ಮಾಡುವುದಿಲ್ಲ. ತಿರುಪತಿ ಲಡ್ಡು ತಯಾರಿಕೆಗೆ ಬಳಸಲಾಗುವ ತುಪ್ಪದಲ್ಲಿ ಪ್ರಾಣಿಯ ಕೊಬ್ಬು, ಮೀನಿನ ಎಣ್ಣೆ ಮತ್ತಿತರ ಎಣ್ಣೆಗಳ ಅಂಶ ಇದ್ದುದು

ತಿರುಪತಿ ಲಡ್ಡು ಪ್ರಸಾದವನ್ನು ತಾತ್ಕಾಲಿಕ ಸ್ಥಗಿತಗೊಳಿಸಿದ ಟಿಟಿಡಿ Read More »

ಕರ್ನಾಟಕ

ಅಕ್ರಮ ಪಾಕ್ ಕುಟುಂಬಗಳಿಗೆ ಸಹಾಯ ಮಾಡಿದ ಪ್ರಮುಖ ಆರೋಪಿ ಬಂಧನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಅ. 07. ನಗರದ ಪ್ರಜೆಗಳ ಅಕ್ರಮ ತಂಗಿದ್ದ ಪ್ರಕರಣದಲ್ಲಿ ಜಿಗಣಿ ಪೊಲೀಸರು ಪ್ರಮುಖ ಆರೋಪಿಯನ್ನು ಶನಿವಾರ ಬಂಧಿಸಿದ್ದಾರೆ. ಆರೋಪಿಯನ್ನು ಮುಂಬೈ ಮೂಲದ ಪರ್ವೇಜ್ (57) ಎಂದು ಗುರುತಿಸಲಾಗಿದೆ. ಎರಡು ಕುಟುಂಬಗಳು ಪರ್ವೇಜ್‌ನ ವಿವರಗಳನ್ನು ಬಹಿರಂಗಪಡಿಸಿದ ನಂತರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಕಲಿ ಆಧಾರ್ ಕಾರ್ಡ್‌ಗಳು, ಭಾರತೀಯ ಪಾಸ್‌ಪೋರ್ಟ್‌ಗಳು, ಪ್ಯಾನ್ ಕಾರ್ಡ್‌ಗಳು ಮತ್ತು ಡ್ರೈವಿಂಗ್ ಲೈಸೆನ್ಸ್‌ ಗಳನ್ನು ಪಡೆಯಲು ಪಾಕಿಸ್ತಾನಿ ಪ್ರಜೆಗಳಿಗೆ ಸಹಾಯ ಮಾಡಿದ ಆರೋಪ ಭಾರತೀಯ ಪರ್ವೇಜ್ ಮೇಲಿದೆ.  

ಅಕ್ರಮ ಪಾಕ್ ಕುಟುಂಬಗಳಿಗೆ ಸಹಾಯ ಮಾಡಿದ ಪ್ರಮುಖ ಆರೋಪಿ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ತಿರುಪತಿ ದೇವಸ್ಥಾನಕ್ಕೆ ರೇಷ್ಮೆ ಬಟ್ಟೆ ಅರ್ಪಿಸಿದ ಚಂದ್ರಬಾಬು ನಾಯ್ಡು

(ನ್ಯೂಸ್ ಕಡಬ)newskadaba.com ಬೆಂಗಳೂರು, ಅ. 05.  ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಶುಕ್ರವಾರ ತಿರುಮಲದ ವೆಂಕಟೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಈ ವೇಳೆ ನಾಯ್ಡು ಅವರು ತಮ್ಮ ಪತ್ನಿಯೊಂದಿಗೆ ರಾಜ್ಯ ಸರ್ಕಾರದ ಪರವಾಗಿ ದೇವರಿಗೆ “ಪಟ್ಟು ವಸ್ತ್ರ” (ರೇಷ್ಮೆ ಬಟ್ಟೆ) ಅರ್ಪಿಸಿದರು. ದಂಪತಿ ರೇಷ್ಮೆ ಬಟ್ಟೆಗಳನ್ನು ಚಿನ್ನದ ತಟ್ಟೆಯಲ್ಲಿಟ್ಟು ತಲೆಯ ಮೇಲೆ ಹೊತ್ತುಕೊಂಡು ಮುಖ್ಯ ದ್ವಾರದ ಮೂಲಕ ದೇವಾಲಯವನ್ನು ಪ್ರವೇಶಿಸಿದರು. ಅರ್ಪಣೆಯ ನಂತರ, ದೇವಾಲಯದ ಮುಖ್ಯ ಅರ್ಚಕರು ನಾಯ್ಡು ಅವರಿಗೆ ಪರಿವಟ್ಟಂ (ಪವಿತ್ರ ದಾರ) ಕಟ್ಟಿದರು,

ತಿರುಪತಿ ದೇವಸ್ಥಾನಕ್ಕೆ ರೇಷ್ಮೆ ಬಟ್ಟೆ ಅರ್ಪಿಸಿದ ಚಂದ್ರಬಾಬು ನಾಯ್ಡು Read More »

ಕರ್ನಾಟಕ

ಮೈಸೂರು ದಸರಾ-2024-  KSRTCಯಿಂದ 2000 ಹೆಚ್ಚುವರಿ ಬಸ್‌ ಸೇವೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಅ. 05.  ಮೈಸೂರು ದಸರಾ-2024 ಮತ್ತು ದಸರಾ ರಜೆಗಳ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದೆ. ಅಕ್ಟೋಬರ್ 9-ಅಕ್ಟೋಬರ್ 12ರ ನಡುವೆ 2,000 ಹೆಚ್ಚುವರಿ ಬಸ್‌ ಕಾರ್ಯಾಚರಣೆಯನ್ನು ಕೆಎಸ್‌ಆರ್‌ಟಿಸಿ ಶುಕ್ರವಾರ ಪ್ರಕಟಿಸಿದೆ. ಇದಲ್ಲದೆ, ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೈಸೂರಿಗೆ ‘ಫ್ಲೈ ಬಸ್’ ಮೂಲಕ ನೇರ ಸಾರಿಗೆ ಸೌಲಭ್ಯ ಕಲ್ಪಿಸಿದ್ದು, ಮೈಸೂರಿನಲ್ಲಿ ಗಿರಿದರ್ಶಿನಿ, ಜಲದರ್ಶಿನಿ, ದೇವದರ್ಶಿನಿ ವಿಶೇಷ ಪ್ರವಾಸ ಕಾರ್ಯಾಚರಣೆ ಆರಂಭಿಸಿದೆ.  

ಮೈಸೂರು ದಸರಾ-2024-  KSRTCಯಿಂದ 2000 ಹೆಚ್ಚುವರಿ ಬಸ್‌ ಸೇವೆ Read More »

ಕರ್ನಾಟಕ

ಹೆಣ್ಣು ಮಗುವಿಗೆ ಜನ್ಮ ನೀಡಿದ ಸ್ಯಾಂಡಲ್ ವುಡ್ ನಟಿ ಹರ್ಷಿಕಾ ಪೂಣಚ್ಚ

(ನ್ಯೂಸ್ ಕಡಬ)newskadaba.com ಬೆಂಗಳೂರು, ಅ.04.  ಸ್ಯಾಂಡಲ್ ವುಡ್ ನಟಿ ಹರ್ಷಿಕಾ ಪೂಣಚ್ಚ ಅವರು ಗುರುವಾರ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಲತಾಣದಲ್ಲಿ ಪೋಸ್ಟ್ ಮಾಡಿರುವ ನಟಿ ಹಷಿಕಾ ಪೂಣಚ್ಚ ಪತಿ ಭುವನ್ ಪೊನ್ನಣ್ಣ ನಮ್ಮ “ಚೈಕಾರ್ತಿ ಮೂಡಿ” ಜನಿಸಿದ್ದನ್ನು ತಿಳಿಸಲು ಸಂತೋಷ ಪಡುತ್ತಿದ್ದೇವೆ. ಹರ್ಷಿ ಮತ್ತು ಮಗಳು ಆರೋಗ್ಯವಾಗಿದ್ದಾರೆ. ನನ್ನ ಪ್ರಕಾರ ಮಗಳು ಹರ್ಷಿಕಾಳಂತೆ ಇದ್ದರೆ ಅವಳ ಪ್ರಕಾರ ಮಗು ನನ್ನ ಕಾಪಿ ಎನ್ನುತ್ತಿದ್ದಾಳೆ. ಎಲ್ಲರಿಗೂ ಧನ್ಯವಾದ ಎಂದು ಬರೆದುಕೊಂಡಿದ್ದಾರೆ. ಹರ್ಷಿಕಾ ಹಾಗೂ

ಹೆಣ್ಣು ಮಗುವಿಗೆ ಜನ್ಮ ನೀಡಿದ ಸ್ಯಾಂಡಲ್ ವುಡ್ ನಟಿ ಹರ್ಷಿಕಾ ಪೂಣಚ್ಚ Read More »

ಕರ್ನಾಟಕ, ಸಿನಿಮಾ
crime, arrest, suspected

1.09 ಕೋಟಿ ಮೌಲ್ಯದ ಚಿನ್ನಾಭರಣ ಕಳ್ಳತನ: ಮೂವರು ಅರೆಸ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 02.  ಕೆಲಸದಿಂದ ವಜಾಗೊಳಿಸಿದ್ದಕ್ಕೆ ಮಾಲೀಕನ ಮನೆಯಿಂದ 1.09 ಕೋಟಿ ಮೌಲ್ಯದ ಚಿನ್ನಾಭರಣ ಕದ್ದಿದ್ದ ಆರೋಪಿ ಹಾಗೂ ಆತನ ಇಬ್ಬರು ಸಹಚರರನ್ನು ಸುಬ್ರಹ್ಮಣ್ಯ ನಗರ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಬಂಧಿತರನ್ನು ಪ್ರಮುಖ ಆರೋಪಿ ಸನ್ಯಾಸಿ ಮಠ ನಂದೀಶ್, ಹೆಚ್.ಎಂ.ನಂದೀಶ್ ಹಾಗೂ ಪ್ರತಾಪ್ ಕುಮಾರ್ ಎಂದು ಗುರುತಿಸಲಾಗಿದೆ. ಈ ಕೃತ್ಯದಲ್ಲಿ ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿ ಹನುಮೇಗೌಡ ಪತ್ತೆಗೆ ಹುಡುಕಾಟ ಮುಂದುವರೆದಿದೆ.  

1.09 ಕೋಟಿ ಮೌಲ್ಯದ ಚಿನ್ನಾಭರಣ ಕಳ್ಳತನ: ಮೂವರು ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top