bengaluru

ಬ್ಯಾಡ್ಮಿಂಟನ್ ಟೂರ್ನಮೆಂಟ್‌ ‘ಸ್ಯಾಂಡಲ್‌ವುಡ್ ಕಪ್-2024’: ಮನುರಂಜನ್ ನಾಯಕತ್ವದ ರಣಧೀರ ರೈಡರ್ಸ್ ತಂಡಕ್ಕೆ ವಿಜಯಮಾಲೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 02.  ಸ್ಯಾಂಡಲ್‌ವುಡ್ ಕಪ್-2024 ಬ್ಯಾಡ್ಮಿಂಟನ್ ಟೂರ್ನಮೆಂಟ್‌ಗೆ ತೆರೆ ಬಿದ್ದಿದೆ. ಸೆಪ್ಟೆಂಬರ್ 28-29ರಂದು ಕೋರಮಂಗಲದ ಇನ್ ಡೋರ್ ಸ್ಟೇಡಿಯಂನಲ್ಲಿ ನಡೆದ ಪಂದ್ಯಾವಳಿಯಲ್ಲಿ ಮನುರಂಜನ್ ನಾಯಕತ್ವದ ರಣಧೀರ ರೈಡರ್ಸ್ ತಂಡ ಕಪ್ ಗೆದ್ದಿದ್ದು, ಸೃಜನ್ ನಾಯಕತ್ವದ ಅಪ್ಪು ಪ್ಯಾಂಥರ್ಸ್ ತಂಡ ರನ್ನರ್ ಅಪ್ ಆಗಿ ಹೊರಹೊಮ್ಮಿದೆ. ಸ್ಯಾಂಡಲ್‌ವುಡ್ ಕಪ್-2024 ಶಟಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್ ಕೇವಲ ಮನರಂಜನೆ ಉದ್ದೇಶದಿಂದ ಶುರು ಮಾಡಿರುವುದಲ್ಲ. ಬದಲಾಗಿ ಒಂದೊಳ್ಳೆ ಕಾರ್ಯ ಇಟ್ಟುಕೊಂಡು ಈ ಕಪ್ ಪ್ರಾರಂಭಿಸಲಾಗಿದೆ. ಕಷ್ಟದಲ್ಲಿರುವ ಕನ್ನಡ […]

ಬ್ಯಾಡ್ಮಿಂಟನ್ ಟೂರ್ನಮೆಂಟ್‌ ‘ಸ್ಯಾಂಡಲ್‌ವುಡ್ ಕಪ್-2024’: ಮನುರಂಜನ್ ನಾಯಕತ್ವದ ರಣಧೀರ ರೈಡರ್ಸ್ ತಂಡಕ್ಕೆ ವಿಜಯಮಾಲೆ Read More »

ಕರ್ನಾಟಕ, ಕ್ರೀಡಾ ನ್ಯೂಸ್

ಡಿ.29ಕ್ಕೆ ಕೆಎಎಸ್‌ ಪೂರ್ವಭಾವಿ ಮರು ಪರೀಕ್ಷೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 02.  ಭಾಷಾಂತರ ಸೇರಿ ಹಲವು ಲೋಪದೋಷ ಕಂಡುಬಂದ ಹಿನ್ನೆಲೆ ಮುಂದೂಡಿಕೆಯಾಗಿದ್ದ ಕೆಎಎಸ್‌ ಪೂರ್ವಭಾವಿ ಪರೀಕ್ಷೆಯನ್ನು ಮತ್ತೊಮ್ಮೆ ನಡೆಸಲು ಕರ್ನಾಟಕ ಲೋಕಸೇವಾ ಆಯೋಗ ದಿನಾಂಕ ನಿಗದಿ ಮಾಡಿದೆ. ಶೀಘ್ರ ದಿನಾಂಕ ಘೋಷಿಸಬೇಕು ಎಂದು ಅಭ್ಯರ್ಥಿಗಳು ಆಗ್ರಹಿಸುತ್ತಿದ್ದರಿಂದ, ಡಿ.29ಕ್ಕೆ ಕೆಎಎಸ್‌ ಪ್ರಿಲಿಮ್ಸ್‌ ಮರು ಪರೀಕ್ಷೆಯನ್ನು ಕೆಪಿಎಸ್‌ಸಿ ನಿಗದಿಪಡಿಸಿದೆ. ಈ ದಿನಾಂಕದಂದು ಯಾವುದೇ ಪರೀಕ್ಷೆಯು ನಿಗದಿಯಾಗದಿರುವ ಕುರಿತು ಪರಿಶೀಲಿಸಲಾಗಿದೆ. ಆದರೆ ಈ ತಿದ್ದುಪಡಿ ಅಧಿಸೂಚನೆ ಜಾರಿಯಾದ ನಂತರ ಇನ್ನಿತರೆ ಯಾವುದೇ ಪರೀಕ್ಷೆ ನಿಗದಿಯಾದಲ್ಲಿ ಅದಕ್ಕೆ

ಡಿ.29ಕ್ಕೆ ಕೆಎಎಸ್‌ ಪೂರ್ವಭಾವಿ ಮರು ಪರೀಕ್ಷೆ Read More »

ಉದ್ಯೋಗ, ಕರ್ನಾಟಕ

ಬಿಪಿಎಲ್ ಪಡಿತರ ಚೀಟಿ ಮಾನದಂಡ ಪರಿಶೀಲನೆಗೆ ಸಮಿತಿ ರಚನೆ- ಆರ್.ವಿ.ದೇಶಪಾಂಡೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 01. ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ಪಡಿತರ ಚೀಚಿ ವಿತರಣಾ ಮಾನದಂತ ಪರಿಶೀಲನೆಗೆ ಕರ್ನಾಟಕ ಆಡಳಿತ ಸುಧಾರಣಾ ಆಯೋಗವು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರ ನೇತೃತ್ವದಲ್ಲಿ ಉಪ ಸಮಿತಿಯನ್ನು ರಚನೆ ಮಾಡಿದೆ. ಈ ಕುರಿತು ವಿಕಾಸಸೌಧದಲ್ಲಿ ಸೋಮವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಯೋಗದ ಅಧ್ಯಕ್ಷ ಮತ್ತು ಮಾಜಿ ಸಚಿವ ಆರ್.ವಿ.ದೇಶಪಾಂಡೆ ಅವರು, ಬಿಪಿಎಲ್ ಪಡಿತರ ಚೀಟಿ ದುರ್ಬಳಕೆಗೆ ಕಡಿವಾಣ, ಸರ್ಕಾರದ ಬೊಕಸಕ್ಕೆ ಅನಗತ್ಯ ವೆಚ್ಚ ತಗ್ಗಿಸುವುದು,

ಬಿಪಿಎಲ್ ಪಡಿತರ ಚೀಟಿ ಮಾನದಂಡ ಪರಿಶೀಲನೆಗೆ ಸಮಿತಿ ರಚನೆ- ಆರ್.ವಿ.ದೇಶಪಾಂಡೆ Read More »

ಕರ್ನಾಟಕ

ನಗರೀಕರಣದಿಂದ ವನ್ಯಜೀವಿ ಆವಾಸಸ್ಥಾನ ನಾಶ: ಆನೆಗಳ ಸಂತತಿ ಮೇಲೆ ಪರಿಣಾಮ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.30. ಹೆಚ್ಚಾಗುತ್ತಿರುವ ನಗರೀಕರಣದಿಂದಾಗಿ ವನ್ಯಜೀವಿ ಆವಾಸಸ್ಥಾನ ನಾಶವಾಗುತ್ತಿದ್ದು, ಇದರಿಂದ ಆನೆಗಳ ಸಂತತಿ ಮೇಲೆ ಪರಿಣಾಮ ಬೀರುತ್ತಿದೆ ಎನ್ನಲಾಗಿದೆ. ನ್ಯಾಷನಲ್ ಸೆಂಟರ್ ಫಾರ್ ಬಯೋಲಾಜಿಕಲ್ ಸೈನ್ಸ್ (NCBS) ಮತ್ತು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc) ಸಂಶೋಧಕರು ಹಂಚಿಕೊಂಡ ಅಧ್ಯಯನ ವರದಿಯ ಅನ್ವಯ, ವನ್ಯಜೀವಿ ಆವಾಸಸ್ಥಾನ ಕಡಿತ ಮತ್ತು ಹೆಚ್ಚಿದ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಗಳು ಏಷ್ಯಾಟಿಕ್ ಆನೆಗಳ ನೈಸರ್ಗಿಕ ಜೀನ್ ಪೂಲ್ ಮೇಲೆ (ಅನುವಂಶಿಕತೆ) ಪರಿಣಾಮ ಬೀರಿದೆ ಎಂದು ಗಮನಿಸಿದೆ.

ನಗರೀಕರಣದಿಂದ ವನ್ಯಜೀವಿ ಆವಾಸಸ್ಥಾನ ನಾಶ: ಆನೆಗಳ ಸಂತತಿ ಮೇಲೆ ಪರಿಣಾಮ Read More »

ಕರ್ನಾಟಕ

‘ಸೆಂಟರ್‌ ಆಫ್ ಎಕ್ಸಲೆನ್ಸ್‌ ಕ್ರಿಕೆಟ್‌ ಅಕಾಡೆಮಿ’  ದಿಢೀರ್‌ ಉದ್ಘಾಟನೆ ಮಾಡಿದ ಬಿಸಿಸಿಐ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.30. ಭವಿಷ್ಯದ ಕ್ರಿಕೆಟಿಗರಿಗಾಗಿ ಮತ್ತು ಹಾಲಿ ಕ್ರಿಕೆಟಿಗರಿಗಾಗಿ ಬೆಂಗಳೂರಿನಲ್ಲಿ ನಿರ್ಮಿಸಲಾಗಿದ್ದ ಸೆಂಟರ್‌ ಆಫ್ ಎಕ್ಸಲೆನ್ಸ್‌ ಕ್ರಿಕೆಟ್‌ ಅಕಾಡೆಮಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಸಂಸ್ಥೆ (ಬಿಸಿಸಿಐ) ಭಾನುವಾರ ದಿಢೀರ್ ಉದ್ಘಾಟನೆ ಮಾಡಿದೆ. ಕ್ರಿಕೆಟ್ ಆಟಗಾರರಿಗೆ ತರಬೇತಿ ನೀಡಲಾಗುತ್ತಿದ್ದ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ ಸ್ವಂತ ಕಟ್ಟಡ ಬೇಕು ಎಂಬ ಬಿಸಿಸಿಐನ ಪರಿಕಲ್ಪನೆಯಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಸಿಂಗಹಳ್ಳಿಯಲ್ಲಿ ನಿರ್ಮಾಣಗೊಂಡಿದ್ದ ಸೆಂಟರ್‌ ಆಫ್ ಎಕ್ಸಲೆನ್ಸ್‌ ಕ್ರಿಕೆಟ್‌ ಅಕಾಡೆಮಿಯನ್ನು ಉದ್ಘಾಟನೆ ಮಾಡಲಾಗಿದೆ.  

‘ಸೆಂಟರ್‌ ಆಫ್ ಎಕ್ಸಲೆನ್ಸ್‌ ಕ್ರಿಕೆಟ್‌ ಅಕಾಡೆಮಿ’  ದಿಢೀರ್‌ ಉದ್ಘಾಟನೆ ಮಾಡಿದ ಬಿಸಿಸಿಐ Read More »

ಕರ್ನಾಟಕ, ಕ್ರೀಡಾ ನ್ಯೂಸ್

ಮುಡಾ ಪ್ರಕರಣ: ಇಂದಿನಿಂದ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ಆರಂಭ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.30. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸರು ತನಿಖೆ ಆರಂಭ ಮಾಡಲಿದ್ದಾರೆ. ಈಗಾಗಲೇ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗಿದ್ದು ಮೊದಲು ದೂರುದಾರರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲಿದೆ. ಜೊತೆಗೆ ದೂರುದಾರರ ಬಳಿ ಲೋಕಾಯುಕ್ತ ಪೊಲೀಸರು ದಾಖಲೆಗಳನ್ನು ಪೊಲೀಸರು ಸಂಗ್ರಹ ಮಾಡಲಿದ್ದಾರೆ. ಮುಡಾ ಹಗರಣ ಸಂಬಂಧ ಸಿಆರ್‌ಪಿಸಿ ಸೆಕ್ಷನ್ 156(3) ಅಡಿ ತನಿಖೆ ನಡೆಸಿ 3 ತಿಂಗಳಲ್ಲಿ ವರದಿ ನೀಡುವಂತೆ ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶ

ಮುಡಾ ಪ್ರಕರಣ: ಇಂದಿನಿಂದ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ಆರಂಭ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಟೋಗೆ ಲಾರಿ ಡಿಕ್ಕಿ ಹೊಡೆದು ಯುವತಿ ಸಾವು

(ನ್ಯೂಸ್ ಕಡಬ) newskadaba.com ಸೆ. 28. ಆಟೋದಲ್ಲಿ ಹೋಗುತ್ತಿದ್ದ ಯುವತಿಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಆಕೆ ಮೃತಪಟ್ಟಿರುವ ಘಟನೆ ಕಬ್ಬನ್‌ಪಾರ್ಕ್‌ ಸಂಚಾರಿ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ನಡೆದಿದೆ. ಮೃತಪಟ್ಟ ಯುವತಿಯನ್ನು ಕೇರಳ ಮೂಲದ ಶಾಲಿನಿ ಎಂದು ಗುರುತಿಸಲಾಗಿದೆ. ಆಟೋಚಾಲಕ ಆಶ್ಚರ್ಯಕರ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆನ್ಸನ್‌ ಟೌನ್‌ ನ ಚಿನ್ನಪ್ಪ ಗಾರ್ಡನ್‌ ನಿಂದ ಶಾಲಿನಿ ಅವರು ಯಾತ್ರಿ ಆ್ಯಪ್‌ ಮೂಲಕ ಆಟೋ ಬುಕ್‌ ಮಾಡಿಕೊಂಡು ಮೆಜೆಸ್ಟಿಕ್‌ ಕಡೆಗೆ ಮುಂಜಾನೆ 4 ಗಂಟೆ ಸುಮಾರಿಗೆ

ಆಟೋಗೆ ಲಾರಿ ಡಿಕ್ಕಿ ಹೊಡೆದು ಯುವತಿ ಸಾವು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಖ್ಯಾತ ಹಿರಿಯ ಚಿತ್ರ ಕಲಾವಿದ ವಿಜಯ ಸಿಂಧೂರ್ ನಿಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 28. ಅಂತಾರಾಷ್ಟ್ರೀಯ ಖ್ಯಾತಿಯ ಹಿರಿಯ ಚಿತ್ರ ಕಲಾವಿದ ವಿಜಯ ಸಿಂಧೂರ್ ಅವರು ಜಮಖಂಡಿಯ ಸ್ವಗೃಹದಲ್ಲಿ ಇಂದು ಮುಂಜಾನೆ ನಿಧನರಾದರು. ಚಿತ್ರಕಲಾ ಕ್ಷೇತ್ರಕ್ಕೆ ಇವರು ನೀಡಿರುವ ಕೊಡುಗೆಗಾಗಿ ಕರ್ನಾಟಕ ಸರ್ಕಾರದ ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿ, ಲಲಿತ ಕಲಾ ಅಕಾಡೆಮಿ ಪ್ರಶಸ್ತಿ, ಬಾಂಬೆ ಆರ್ಟ್‌ ಸೊಸೈಟಿ ಪ್ರಶಸ್ತಿ, ಆರ್ಟ್‌ ಸೊಸೈಟಿ ಆಫ್ ಇಂಡಿಯಾದ ಪಟೇಲ್ ಟ್ರೋಫಿ, ಕೋಲ್ಕತ್ತಾದ ಅಖಿಲ ಭಾರತ ಕಲಾ ಪ್ರದರ್ಶನ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಮುಂತಾದ ಅನೇಕ ಗೌರವಗಳು ಲಭಿಸಿವೆ.

ಖ್ಯಾತ ಹಿರಿಯ ಚಿತ್ರ ಕಲಾವಿದ ವಿಜಯ ಸಿಂಧೂರ್ ನಿಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಹಾತ್ಮ ಗಾಂಧಿ ಜಯಂತಿ- ಸರ್ಕಾರ ಮಾರ್ಗಸೂಚಿ ಬಿಡುಗಡೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 28. ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ದಿ. 2.10.2024 ರಂದು ಮಹಾತ್ಮ ಗಾಂಧಿ ಜಯಂತಿಯನ್ನು ಆಚರಿಸುವ ಬಗ್ಗೆ ರಾಜ್ಯ ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. 1924 ರಲ್ಲಿ ಬೆಳಗಾವಿಯಲ್ಲಿ ನಡೆದ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆಯನ್ನು ಮಹಾತ್ಮ ಗಾಂಧಿಯವರು ವಹಿಸಿದ್ದರು, ಈ ಐತಿಹಾಸಿಕ ಘಟನೆಯ ಶತಮಾನೋತ್ಸವ ಸಂಭ್ರಮವನ್ನು ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ

ಮಹಾತ್ಮ ಗಾಂಧಿ ಜಯಂತಿ- ಸರ್ಕಾರ ಮಾರ್ಗಸೂಚಿ ಬಿಡುಗಡೆ Read More »

ಕರ್ನಾಟಕ

ತಾಜ್ ವೆಸ್ಟ್ ಎಂಡ್ ಹೊಟೇಲ್ ಗೆ ಬಾಂಬ್ ಬೆದರಿಕೆ ಇ-ಮೇಲ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 28. ನಗರದ ಹಲವು ಖಾಸಗಿ ಶಾಲೆಗಳಿಗೆ ಈ ಹಿಂದೆ ಬಾಂಬ್ ಬೆದರಿಕೆ ಕರೆಗಳು ಬಂದಿದ್ದವು. ನಗರದ ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ಹೊಟೇಲ್ ಗೆ ಬಾಂಬ್ ​ಇಟ್ಟು ಸ್ಪೋಟಿಸುವುದಾಗಿ ಕಿಡಿಗೇಡಿಗಳು ಇ-ಮೇಲ್​ ಮಾಡಿದ್ದಾರೆ. ಹೋಟೆಲ್​ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಕೂಡಲೇ ಸ್ಥಳಕ್ಕೆ ಪೊಲೀಸರು ಬಾಂಬ್ ಸ್ಕ್ವಾಡ್​​ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂತರ ಅದೊಂದು ಹುಸಿ ಬಾಂಬ್​ ಬೆದರಿಕೆ ಎಂದು ದೃಢವಾಗಿದೆ. ಹೈಗ್ರೌಂಡ್ಸ್ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಘಟನೆ

ತಾಜ್ ವೆಸ್ಟ್ ಎಂಡ್ ಹೊಟೇಲ್ ಗೆ ಬಾಂಬ್ ಬೆದರಿಕೆ ಇ-ಮೇಲ್ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top