bengaluru

ಅತಿಥಿ ಉಪನ್ಯಾಸಕರ ಹುದ್ದೆಗೆ ಯುಜಿಪಿ ನಿಯಮ ಅನುಸರಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 24. ಅತಿಥಿ ಉಪನ್ಯಾಸಕರ ಹುದ್ದೆಗೆ ಯಾವುದೇ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದಕ್ಕೂ ಮುನ್ನ ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಪಿ) ನಿಗದಿಪಡಿಸಿರುವ ಕನಿಷ್ಠ ವಿದ್ಯಾರ್ಹತೆ ನಿಯಮಾವಳಿ ಅನುಸರಿಸುವಂತೆ ಹೈಕೋರ್ಟ್ ಉನ್ನತ ಶಿಕ್ಷಣ ಇಲಾಖೆ ಮತ್ತು ಕಾಲೇಜು ಶಿಕ್ಷಣ ಇಲಾಖೆಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ಅರ್ಜಿ ಪರಿಶೀಲಿಸಿದ ನ್ಯಾಯಾಲಯ, ಯುಜಿಸಿ ನಿಯಮಾವಳಿಗಳು, 2018 ರಲ್ಲಿ ಸೂಚಿಸಿದಂತೆ ಕನಿಷ್ಠ ವಿದ್ಯಾರ್ಹತೆಗಳನ್ನು ಹೊಂದಿರದ ಯಾವುದೇ ಅಭ್ಯರ್ಥಿಯನ್ನು ಇಲಾಖೆಗಳು ಆಯ್ಕೆ ಮಾಡಬಾರದು ಎಂದು ಸ್ಪಷ್ಟಪಡಿಸಿದೆ.

ಅತಿಥಿ ಉಪನ್ಯಾಸಕರ ಹುದ್ದೆಗೆ ಯುಜಿಪಿ ನಿಯಮ ಅನುಸರಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ Read More »

ಕರಾವಳಿ

ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳ ಪರಿಶೀಲನೆಗೆ ಸಮಿತಿ ರಚಿಸಿದ ಸರ್ಕಾರ

(ನ್ಯೂಸ್ ಕಡಬ) newskadaba.com ಸೆ. 24. ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳ ಕುರಿತು ವರಿಶೀಲಿಸಿ ವರದಿ ನೀಡಲು ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ನಾಗೇಶ ಹಾಗೂ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಲಿ ಅವರು ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದೆ.

ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳ ಪರಿಶೀಲನೆಗೆ ಸಮಿತಿ ರಚಿಸಿದ ಸರ್ಕಾರ Read More »

ಕರ್ನಾಟಕ

Railway Recruitment- 11,558 ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಸೆ. 24. ಪದವಿ ಹಾಗು ದ್ವಿತೀಯ ಪಿಯುಸಿ ಮುಗಿಸಿ  ಉದ್ಯೋಗಕ್ಕಾಗಿ ಹುಡುಕಾಟ ನಡೆಸುವವರಿಗೆ ಭಾರತೀಯ ರೈಲ್ವೆ ಇಲಾಖೆಯು ಅತ್ಯುತ್ತಮ ಅವಕಾಶ ನೀಡುತ್ತಿದ್ದು, ಭಾರತದಾದ್ಯಂತ ರೈಲ್ವೇ ರಿಕ್ರೂಟ್‌ಮೆಂಟ್‌ ಬೋರ್ಡ್‌ ಖಾಲಿ ಇರುವ ಬರೋಬ್ಬರಿ 11,558 ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ. ಸ್ಟೇಷನ್‌ ಮಾಸ್ಟರ್‌, ಕ್ಲರ್ಕ್‌ ಹುದ್ದೆ ಇದಾಗಿದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಅಕ್ಟೋಬರ್‌ 20. ಗೂಡ್ಸ್ ಟ್ರೈನ್ ಮ್ಯಾನೇಜರ್, ಸ್ಟೇಷನ್ ಮಾಸ್ಟರ್, ಮುಖ್ಯ ವಾಣಿಜ್ಯ ಮತ್ತು

Railway Recruitment- 11,558 ಹುದ್ದೆಗೆ ಅರ್ಜಿ ಆಹ್ವಾನ Read More »

ಉದ್ಯೋಗ

ದಸರಾ ಆನೆ ಮುಂದೆ ರೀಲ್ಸ್, ಫೋಟೋಶೂಟ್ ನಿಷೇಧ- ರಾಜ್ಯ ಸರಕಾರ ಆದೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 24. ಮೈಸೂರು ದಸರಾ ಉತ್ಸವದ ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲು ಬಂದಿರುವ ಸಾಕು ಆನೆಗಳ ಬಳಿ ಫೋಟೋ ಶೂಟ್, ಸೆಲ್ಫೀ, ರೀಲ್ಸ್‌ ಗಳಿಗೆ ಅವಕಾಶ ನೀಡಬಾರದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಖಡಕ್ ಸೂಚನೆ ನೀಡಿದ್ದಾರೆ. ಈ ಸಂಬಂಧ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅಪರ ಮುಖ್ಯ ಕಾರ್ಯದರ್ಶಿಗಳು, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆಗೆ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಪತ್ರ ಬರೆದು ಸೂಚಿಸಿದ್ದಾರೆ. ಅದರಲ್ಲಿ ಮೈಸೂರು

ದಸರಾ ಆನೆ ಮುಂದೆ ರೀಲ್ಸ್, ಫೋಟೋಶೂಟ್ ನಿಷೇಧ- ರಾಜ್ಯ ಸರಕಾರ ಆದೇಶ Read More »

ಕರ್ನಾಟಕ

ಆಧುನಿಕ‌ ಜೀವ ರಕ್ಷಕ ಸವಲತ್ತುಗಳಿರುವ 65 ಆಂಬ್ಯುಲೆನ್ಸ್ ಲೋಕಾರ್ಪಣೆ ಮಾಡಿದ ಸಿಎಂ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 23. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ 65 ಆಧುನಿಕ‌ ಜೀವ ರಕ್ಷಕ ಸವಲತ್ತುಗಳಿರುವ ಆಂಬ್ಯುಲೆನ್ಸ್ ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಿದರು. ಅಪಘಾತದ ಸಂದರ್ಭದಲ್ಲಿ ಗೋಲ್ಡರ್ ಹವರ್ ಬಹಳ ಮುಖ್ಯ. ಈ‌ ಒಂದು ಗಂಟೆಯಲ್ಲಿ ಅಗತ್ಯ ತುರ್ತು ಚಿಕಿತ್ಸೆ ಸಿಕ್ಕರೆ ನೂರಾರು ಪ್ರಾಣಗಳನ್ನು ಉಳಿಸಲು ಸಾಧ್ಯವಿದೆ. ಈ ಪ್ರಾಣ ಉಳಿಸುವ ಕಾರ್ಯಕ್ಕೆ ಈ ಆಂಬ್ಯುಲೆನ್ಸ್ ಗಳು ನೆರವಾಗುತ್ತವೆ ಎಂದರು. ಸದ್ಯ 65

ಆಧುನಿಕ‌ ಜೀವ ರಕ್ಷಕ ಸವಲತ್ತುಗಳಿರುವ 65 ಆಂಬ್ಯುಲೆನ್ಸ್ ಲೋಕಾರ್ಪಣೆ ಮಾಡಿದ ಸಿಎಂ Read More »

ಕರ್ನಾಟಕ
Death, deadbody, Waterfall

ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 23. ಪಣತ್ತೂರು ಕೆರೆಯಲ್ಲಿ ಈಜಾಡುತ್ತಿದ್ದ 22 ವರ್ಷದ ಯುವಕ ಮಧ್ಯದಲ್ಲಿ ಸುಸ್ತಾಗಿ ದಡ ಸೇರಲು ಸಾಧ್ಯವಾಗದೆ ಸಾವನ್ನಪ್ಪಿರುವ ಘಟನೆ ಭಾನುವಾರ ಸಂಜೆ ನಡೆದಿದೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ರಾತ್ರಿ 9 ಗಂಟೆ ಸುಮಾರಿಗೆ ಮೃತದೇಹವನ್ನು ಕೆರೆಯಿಂದ ಹೊರತೆಗೆದರು. ಮೃತನನ್ನು ಪಣತ್ತೂರಿನ ನಿವಾಸಿ ಅನಿಲ್ ಎಂದು ಗುರುತಿಸಲಾಗಿದೆ. ಮೂಲತ: ನೇಪಾಳದವನಾಗಿದ್ದ ಈತ ಪೇಯಿಂಗ್ ಗೆಸ್ಟ್ ವಸತಿ ಗೃಹವೊಂದಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.  

ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆ್ಯಸಿಡ್ ದಾಳಿ: ದುಷ್ಕರ್ಮಿಗಳು ಪರಾರಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 23. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಯುವನಕನೊಬ್ಬನ ಮೇಲೆ ಆ್ಯಸಿಡ್ ದಾಳಿ ನಡೆದಿರುವ ಘಟನೆ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸೆ.21ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ನಾಗೇಶ್ ಕೊಂಡ ಎಂಬ ಯುವಕನ ಮೇಲೆ ದುಷ್ಕರ್ಮಿಗಳು ಆ್ಯಸಿಡ್ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಗಾಯಾಳು ಯುವಕನಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ. ಈ ನಡುವೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಗಾಯಾಳು ಹೇಳಿಕೆ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ ಎನ್ನಲಾಗಿದೆ.

ಆ್ಯಸಿಡ್ ದಾಳಿ: ದುಷ್ಕರ್ಮಿಗಳು ಪರಾರಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ರೀಲ್ಸ್ ಮಾಡಲು ಕೆರೆಗೆ ಹಾರಿದ ಯುವಕ ನಾಪತ್ತೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 23. ರೀಲ್ಸ್ ಮಾಡಲು ಕೆರೆಗೆ ಹಾರಿದ ಯುವಕ ನಾಪತ್ತೆಯಾದ ಘಟನೆ ನಗರದ ಮಾರತಹಳ್ಳಿಯ ಪಣತ್ತೂರು ಕೆರೆಯಲ್ಲಿ ರವಿವಾರ ವರದಿಯಾಗಿದೆ. ಸೆ.22ರ ಸಂಜೆ 4.20ರ ಸುಮಾರಿಗೆ ಘಟನೆ ನಡೆದಿದ್ದು, ರೀಲ್ಸ್ ಮಾಡುವ ಸಲುವಾಗಿ ಮೂರು ಜನ ಸ್ನೇಹಿತರು ಪಣತ್ತೂರು ಕೆರೆಯ ಬಳಿ ಬಂದಿದ್ದು, ಒಬ್ಬನಿಗೆ ವಿಡಿಯೋ ಮಾಡಲು ಹೇಳಿ ಇಬ್ಬರು ಕೆರೆಗೆ ಹಾರಿದ್ದಾರೆ. ಈ ವೇಳೆ ಇಬ್ಬರಲ್ಲಿ ಓರ್ವ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದಾನೆ. ಘಟನೆಯ ಸ್ಥಳಕ್ಕೆ ಸ್ಥಳೀಯ ಪೊಲೀಸರು, ಅಗ್ನಿಶಾಮಕ ದಳ

ರೀಲ್ಸ್ ಮಾಡಲು ಕೆರೆಗೆ ಹಾರಿದ ಯುವಕ ನಾಪತ್ತೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಿಫಾ ಸೋಂಕು: ಬೆಂಗಳೂರಿನಲ್ಲಿ41 ಜನರಿಗೆ ಹೋಂ ಕ್ವಾರಂಟೈನ್..!

(ನ್ಯೂಸ್ ಕಡಬ) newskadaba.com ಬೆಂಗಳೂರು ಸೆ. 21: ಬೆಂಗಳೂರಲ್ಲಿದ್ದ ಟೆಕ್ಕಿಯೊಬ್ಬ ಕೇರಳಕ್ಕೆ ತೆರಳಿ ನಿಫಾ ವೈರಸ್‌ನಿಂದ  ಮೃತಪಟ್ಟಿರುವ ಹಿನ್ನೆಲೆಯಲ್ಲಿ, ಬೆಂಗಳೂರಿನಲ್ಲಿ ಈ ಕುರಿತಾಗಿ ಹೆಚ್ಚಿನ ಅಲರ್ಟ್‌ ಸಾರಲಾಗಿದೆ. ನಿಫಾ ಸೋಂಕಿತ ಯುವಕನ  ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದ ಬೆಂಗಳೂರಿನ 41 ಮಂದಿಗೆ ಹೋಮ್‌ ಕ್ವಾರಂಟೈನ್‌ ವಿಧಿಸಲಾಗಿದೆ. ಇದೀಗ ರಾಜ್ಯದಲ್ಲಿ ನಿಫಾ ಜೊತೆಗೆ ಮಂಕಿಪಾಕ್ಸ್ ಆತಂಕ ಹೆಚ್ಚಾಗಿದ್ದು ಮತ್ತೆ ಹೋಮ್ ಕ್ವಾರಂಟೈನ್​ ಶುರುವಾಗಲಿದ್ದು, ಕೊರೊನಾ ಬಳಿಕ ಮತ್ತೆ ನಿಫಾದಿಂದ ರಾಜಧಾನಿಯಲ್ಲಿ ಹೋಮ್ ಕ್ವಾರಂಟೈನ್ ಶುರುವಾಗಿದೆ. ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಕೇರಳದ ಯುವಕ

ನಿಫಾ ಸೋಂಕು: ಬೆಂಗಳೂರಿನಲ್ಲಿ41 ಜನರಿಗೆ ಹೋಂ ಕ್ವಾರಂಟೈನ್..! Read More »

ಕರ್ನಾಟಕ
Scroll to Top