bengaluru

ಕರ್ನಾಟಕದಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ 2,000 ವೈದ್ಯರ ಕೊರತೆ: ಖಾಲಿ ಹುದ್ದೆಗಳ ಭರ್ತಿ ತುರ್ತು ಅಗತ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 17.  ಕರ್ನಾಟಕದಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ಸುಮಾರು 2,000 ವೈದ್ಯರ ಕೊರತೆ ಇದ್ದು, ತೀವ್ರ ಬಿಕ್ಕಟ್ಟು ಸೃಷ್ಟಿಯಾಗಿದೆ. ಖಾಲಿ ಇರುವ ಹುದ್ದೆಗಳನ್ನು ತುರ್ತು ಭರ್ತಿ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಖಾಲಿ ಹುದ್ದೆಗಳ ಭರ್ತಿ ತುರ್ತು ಅಗತ್ಯವಾಗಿದೆ. ಖಾಲಿ ಇರುವ 1,940 ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಸರ್ಕಾರಿ ಆಸ್ಪತ್ರೆಯ ವೈದ್ಯರ ಪಾತ್ರಗಳು, ಜವಾಬ್ದಾರಿಗಳು ಮತ್ತು ಕೆಲಸದ ವ್ಯಾಪ್ತಿಯನ್ನು ವ್ಯಾಖ್ಯಾನಿಸುವ ಸ್ಪಷ್ಟವಾದ ನೀತಿಗಳ ಕೊರತೆ ಕೂಡ ನೇಮಕಾತಿ […]

ಕರ್ನಾಟಕದಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ 2,000 ವೈದ್ಯರ ಕೊರತೆ: ಖಾಲಿ ಹುದ್ದೆಗಳ ಭರ್ತಿ ತುರ್ತು ಅಗತ್ಯ Read More »

ಕರ್ನಾಟಕ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ: 4 ಆರೋಪಿಗಳಿಗೆ ಹೈಕೋರ್ಟ್‌ ಜಾಮೀನು ಮಂಜೂರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 17.  ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳಿಗೆ ಹೈಕೋರ್ಟ್‌ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ನ್ಯಾಯಮೂರ್ತಿ ಎಸ್‌.ವಿಶ್ವಜಿತ್‌ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿದೆ. ಆರೋಪಿಗಳಾದ ಹುಕ್ಕೇರಿಯ ಭರತ್ ಜಯವಂತ ಕುರಾನೆ (42), ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದ (ಈ ಹಿಂದಿನ ಹೆಸರು ಔರಂಗಾಬಾದ್) ಶ್ರೀಕಾಂತ್ ಪಂಗಾರ್ಕರ್ (48), ಶಿಕಾರಿಪುರದ ಸುನಿತ್ ಕುಮಾರ್ (42) ಮತ್ತು ಮಹಾರಾಷ್ಟ್ರ ಸತಾರದ ಸುಧನ್ವ ಗೋಂದಲೇಕರ್ (43)ಗೆ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ: 4 ಆರೋಪಿಗಳಿಗೆ ಹೈಕೋರ್ಟ್‌ ಜಾಮೀನು ಮಂಜೂರು Read More »

ಕರ್ನಾಟಕ

ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಸ್ಫೋಟ: ಮಗು ಸೇರಿ ನಾಲ್ವರಿಗೆ ಗಾಯ  12 ಮನೆಗಳಿಗೆ ಹಾನಿ  

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 17.  ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮಹಿಳೆ, ಮಗು ಸೇರಿ ನಾಲ್ವರು ಗಾಯಗೊಂಡು, 12 ಮನೆಗಳಿಗೆ ಹಾನಿಯಾಗಿರುವ ಘಟನೆ ಹಳೇ ಬೈಯಪ್ಪನಹಳ್ಳಿ ರಸ್ತೆಯ ಸಂಜಯ್ ಗಾಂಧಿ ನಗರದ 2ನೇ ಕ್ರಾಸ್‌ನಲ್ಲಿ ಸೋಮವಾರ ನಡೆದಿದೆ. ಘಟನೆಯಲ್ಲಿ ಅಣ್ಣಾದೊರೈ (40) ಬಿಂದರ್ಶ್ (40), ಅವರ ಪತ್ನಿ ರೇಖಾ (30) ಮತ್ತು 10 ವರ್ಷದ ಮಗುವಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯಲ್ಲಿ ಪ್ರಾಣಹಾನಿ ಸಂಭವಿಸಿಲ್ಲ. ಅಣ್ಣಾದೊರೈ ಅವರ ಮನೆಯಲ್ಲಿ ಬೆಳಗ್ಗೆ 6.50ಕ್ಕೆ

ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಸ್ಫೋಟ: ಮಗು ಸೇರಿ ನಾಲ್ವರಿಗೆ ಗಾಯ  12 ಮನೆಗಳಿಗೆ ಹಾನಿ   Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೆಚ್‌ಎಸ್‌ಆರ್‌ಪಿ ಅಳವಡಿಕೆಗೆ ಸೆ.15 ಕೊನೆಯ ದಿನ- ಸಾರಿಗೆ ಇಲಾಖೆ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 14.  ರಾಜ್ಯದಲ್ಲಿ ವಾಹನಗಳಿಗೆ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ (ಹೆಚ್‌ಎಸ್‌ಆರ್‌ಪಿ) ಅಳವಡಿಕೆಗೆ ಸೆಪ್ಟೆಂಬರ್ 15 ಕೊನೆಯ ದಿನವಾಗಿದ್ದು, ಆ ಬಳಿಕ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸದ ವಾಹನ ಮಾಲೀಕರಿಗೆ ದಂಡ ವಿಧಿಸಲಾಗುತ್ತದೆ ಎಂದು ಸಾರಿಗೆ ಇಲಾಖೆ ಸೂಚನೆ ನೀಡಿದೆ. ಸೆಪ್ಟೆಂಬರ್ 18 ರಂದು ಕರ್ನಾಟಕ ಹೈಕೋರ್ಟ್‌ನಲ್ಲಿ ಹೆಚ್‌ಎಸ್‌ಆರ್‌ಪಿ ಅಳವಡಿಕೆ ಸಂಬಂಧಿಸಿದ ಅರ್ಜಿ ವಿಚಾರಣೆಗೆ ನಡೆಯಲಿದೆ. ಹೀಗಾಗಿ ಅಲ್ಲಿಯವರೆಗೆ ವಾಹನ ಮಾಲೀಕರ ವಿರುದ್ಧ ಬಲವಂತದ ಕ್ರಮ ತೆಗೆದುಕೊಳ್ಳುವುದಿಲ್ಲ. ಗಡುವನ್ನು ಮತ್ತೊಮ್ಮೆ ವಿಸ್ತರಿಸುವ ಅಥವಾ

ಹೆಚ್‌ಎಸ್‌ಆರ್‌ಪಿ ಅಳವಡಿಕೆಗೆ ಸೆ.15 ಕೊನೆಯ ದಿನ- ಸಾರಿಗೆ ಇಲಾಖೆ ಸೂಚನೆ Read More »

ಕರ್ನಾಟಕ

ಮಕ್ಕಳಲ್ಲಿ ವೈರಾಣು ಜ್ವರ ಪ್ರಕರಣ ಶೇ 25 – 30 ರಷ್ಟು ಏರಿಕೆ ಎಚ್ಚರಿಕೆ ವಹಿಸುವಂತೆ ವೈದ್ಯರ ಸೂಚನೆ    

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 14.  ಬೆಂಗಳೂರಿನ ಮಕ್ಕಳಲ್ಲಿ ಕಳೆದ ಕೆಲವು ದಿನಗಳಿಂದ ವೈರಾಣು ಜ್ವರ ಹೆಚ್ಚಾಗಿದೆ. ಆಸ್ಪತ್ರೆಗಳ ಹೊರ ರೋಗಿಗಳ ವಿಭಾಗದಲ್ಲಿ ಶೇ 30 ರಷ್ಟು ಮಕ್ಕಳಲ್ಲಿ ಜ್ವರದ ಪ್ರಕರಣ ಏರಿಕೆ ಕಂಡ ಬಂದಿದೆ. ಇದಕ್ಕೆಲ್ಲ ಕ್ಷಣ ಕ್ಷಣಕ್ಕೂ ಬದಲಾಗುತ್ತಿರುವ ಹವಾಮಾನ ಕಾರಣ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ. ಗಾಳಿ ಸಹಿತ ಮಳೆ, ಬಿಸಿಲು, ಚಳಿಯಿಂದಾಗಿ ಮಕ್ಕಳಲ್ಲಿ ಹೆಚ್ಚಾಗಿ ವೈರಾಣು ಜ್ವರ ಕಂಡು ಬರುತ್ತಿದೆ ಎಂದು ವರದಿಯಾಗಿದೆ. ರೋಗ ನಿರೋಧಕ ಶಕ್ತಿ ಕಡಿಮೆ ಇರುವ ಮಕ್ಕಳಲ್ಲಿಯೇ

ಮಕ್ಕಳಲ್ಲಿ ವೈರಾಣು ಜ್ವರ ಪ್ರಕರಣ ಶೇ 25 – 30 ರಷ್ಟು ಏರಿಕೆ ಎಚ್ಚರಿಕೆ ವಹಿಸುವಂತೆ ವೈದ್ಯರ ಸೂಚನೆ     Read More »

ಆರೋಗ್ಯ ಮಾಹಿತಿ, ಕರ್ನಾಟಕ

ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 14. ಜೀವ ಬೆದರಿಕೆ ಆರೋಪ ಮತ್ತು ಜಾತಿ ನಿಂದನೆ ಮಾಡಿರುವ ಆರೋಪದ ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ವೈಯ್ಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎರಡು ಎಫ್.ಐ.ಆರ್. ದಾಖಲಾಗಿವೆ. ಬಿಬಿಎಂಪಿ ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿರುವ ಆರೋಪದಲ್ಲಿ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ಜೀವ ಬೆದರಿಕೆ ಪ್ರಕರಣ ದಾಖಲಾಗಿದೆ. ಘನತ್ಯಾಜ್ಯ ವಿಲೇವಾರಿ ಗುತ್ತಿಗೆ ನೀಡಲು ಶಾಸಕ ಮುನಿರತ್ನ ಸೇರಿದಂತೆ ನಾಲ್ವರು 30 ಲಕ್ಷ ರೂ.ಗಳ

ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಭದ್ರತಾ ಕ್ರಮಗಳನ್ನು ಅನುಷ್ಠಾನಕ್ಕೆ ತರಲು ಸಮಿತಿ ರಚನೆ- ಡಾ.ಶರಣ್ ಪ್ರಕಾಶ ಪಾಟೀಲ್‌

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 14. ರಾಜ್ಯದಲ್ಲಿ ಕಾರ್ಯನಿರ್ವಹಿಸುವ ಎಲ್ಲ ಮಹಿಳಾ ವೈದ್ಯಕೀಯ ಸಿಬ್ಬಂದಿಗೆ ಅತ್ಯಾಧುನಿಕ ಮತ್ತು ಕೃತಕ ಬುದ್ದಿಮತ್ತೆ (ಎಐ) ಆಧಾರಿತ ಭದ್ರತಾ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ ಪಾಟೀಲ್‌ ಹೇಳಿದರು. ಕೋಲ್ಕತ್ತಾ ವೈದ್ಯೆ ವಿದ್ಯಾರ್ಥಿನಿಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಹಿನ್ನಲೆ ಇದೀಗ ಮಹಿಳಾ ವೈದ್ಯಕೀಯ ಸಿಬ್ಬಂದಿಯ ಭದ್ರತೆ ಬಗ್ಗೆ ದೇಶದಾದ್ಯಂತ ಚರ್ಚೆ ನಡೆಯುತ್ತಿದೆ. ಸುಪ್ರೀಂ ಕೋರ್ಟ್‌ ಸೂಚನೆಯ ಭಾಗವಾಗಿ ಕ್ರಮಕ್ಕೆ ಮುಂದಾಗಿರುವ ವೈದ್ಯಕೀಯ

ಭದ್ರತಾ ಕ್ರಮಗಳನ್ನು ಅನುಷ್ಠಾನಕ್ಕೆ ತರಲು ಸಮಿತಿ ರಚನೆ- ಡಾ.ಶರಣ್ ಪ್ರಕಾಶ ಪಾಟೀಲ್‌ Read More »

ಕರ್ನಾಟಕ

ಸೆ.17 ರವರೆಗೆ ದರ್ಶನ್‌ ಮತ್ತು ಗ್ಯಾಂಗ್‌ ಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 13.  ದರ್ಶನ್‌ ಮತ್ತು ಗ್ಯಾಂಗ್‌ ನ ನ್ಯಾಯಾಂಗ ಬಂಧನ ಅವಧಿ ಸೆ.17ವರೆಗೆ ವಿಸ್ತರಣೆ ಮಾಡಿದೆ. ಇಂದು ನ್ಯಾಯಾಂಗ ಬಂಧನದ ಅವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಎಲ್ಲಾ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ 24 ನೇ ಎಸಿಎಂಎಂ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದರು. ಪವಿತ್ರಾ ಗೌಡ, ದರ್ಶನ್‌  ಸೇರಿದಂತೆ ಎಲ್ಲಾ ಆರೋಪಿಗಳ ಹೆಸರನ್ನು ಕರೆದಾಗ ಆರೋಪಿಗಳು ಎಸ್‌ ಸರ್‌ ಎಂದು ಹೇಳಿ ವಿಚಾರಣೆಗೆ ಹಾಜರಾಗಿರುವುದನ್ನು ದೃಢೀಕರಿಸಿದರು. ಈ ವೇಳೆ ಸಂಪೂರ್ಣ ಚಾರ್ಜ್‌ಶೀಟ್‌ ನೀಡಬೇಕು.

ಸೆ.17 ರವರೆಗೆ ದರ್ಶನ್‌ ಮತ್ತು ಗ್ಯಾಂಗ್‌ ಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ Read More »

ಕರ್ನಾಟಕ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಜಾಮೀನು ಅರ್ಜಿ ಹಿಂಪಡೆದ ಪವಿತ್ರಾ ಗೌಡ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 13.  ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರ ಗೌಡ ತಮ್ಮ ಜಾಮೀನು ಅರ್ಜಿಯನ್ನು ಹಿಂದಕ್ಕೆ ಪಡೆದಿದ್ದಾರೆ. ಇಂದು ಹೈಕೋರ್ಟ್‌ ನ್ಯಾ. ಎಸ್ ವಿಶ್ವಜಿತ್ ಶೆಟ್ಟಿ ಅವರ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಿತು. ಈ ವೇಳೆ ನ್ಯಾಯಮೂರ್ತಿಗಳು ಈಗಾಗಲೇ ಪ್ರಕರಣದ ಬಗ್ಗೆ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಲಾಗಿದೆ. ಚಾರ್ಜ್‌ಶೀಟ್‌ ಸಲ್ಲಿಕೆ ಮಾಡುವ ಮೊದಲು ನೀವು ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದೀರಿ. ಹೀಗಾಗಿ ನೀವು ವಾಪಸ್‌ ಸೆಷನ್ಸ್‌ ಕೋರ್ಟ್‌ನಲ್ಲಿ ಜಾಮೀನು ಅರ್ಜಿ ಸಲ್ಲಿಕೆ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಜಾಮೀನು ಅರ್ಜಿ ಹಿಂಪಡೆದ ಪವಿತ್ರಾ ಗೌಡ Read More »

ಕರ್ನಾಟಕ
Scroll to Top