bengaluru

100 ಹೊಸ ಬಿಎಂಟಿಸಿ ಬಸ್​ಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 12.  ಬಿಎಂಟಿಸಿ 100 ಹೊಸ ಬಸ್​ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಚಾಲನೆ ನೀಡಿದರು. ವಿಧಾನಸೌಧ ಆವರಣದಲ್ಲಿ ಸಾರಿಗೆ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೂತನ ಬಿಎಂಟಿಸಿ ಬಸ್ ಗಳನ್ನು ಮುಖ್ಯಮಂತ್ರಿಗಳು ಲೋಕಾರ್ಪಣೆಗೊಳಿಸಿದರು. ವಿಧಾನಸೌಧ ಆವರಣದಲ್ಲಿ ಸಾರಿಗೆ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೂತನ ಬಿಎಂಟಿಸಿ ಬಸ್ ಗಳನ್ನು ಮುಖ್ಯಮಂತ್ರಿಗಳು ಲೋಕಾರ್ಪಣೆಗೊಳಿಸಿದರು. ಬಳಿಕ ಮಾತನಾಡಿ ಅವರು, ಬೆಂಗಳೂರು ನಗರದ ಜನತೆಯ ಅನುಕೂಲಕ್ಕೆ ಮೊದಲ ಹಂತದ 100 ಬಸ್ ಗಳನ್ನು ಲೋಕಾರ್ಪಣೆ ಮಾಡಿದ್ದೇವೆ. ನಗರದಲ್ಲಿ ಜನಸಂಖ್ಯೆ […]

100 ಹೊಸ ಬಿಎಂಟಿಸಿ ಬಸ್​ಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ Read More »

ಕರ್ನಾಟಕ

ರಸ್ತೆ ಅಪಘಾತ: ಮೂವರು ವಿದ್ಯಾರ್ಥಿಗಳು ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಂಗಳೂರು , ಸೆ. 12.  ನಗರದ ಕೆಂಪೇಗೌಡ ವಿಮಾನ ನಿಲ್ದಾಣದ ರಸ್ತೆಯಲ್ಲಿ ಸೆ. 11 -12ರ ನಡುವಿನ ರಾತ್ರಿ ಸುಮಾರು 1.30 ಸುಮಾರಿಗೆ ಬೈಕ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಬೈಕ್ ನಲ್ಲಿದ್ದ ಮೂವರು ವಿದ್ಯಾರ್ಥಿಗಳು ಸಾವಿಗೀಡಾಗಿದ್ದಾರೆ. ಅವರನ್ನು ರೋಹಿತ್ (22), ಸುಚಿತ್ (22), ಹರ್ಷ (22) ಎಂದು ಗುರುತಿಸಲಾಗಿದೆ. ಈ ಮೂವರೂ ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದಲ್ಲಿ (ಜಿಕೆವಿಕೆ) ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದರೆಂದು ಹೇಳಲಾಗಿದೆ. ಅತ್ಯಂತ ವೇಗವಾಗಿ ಬಂದ ಬೈಕ್

ರಸ್ತೆ ಅಪಘಾತ: ಮೂವರು ವಿದ್ಯಾರ್ಥಿಗಳು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ಚಾರ್ಜ್‌ಶೀಟ್ ಸಲ್ಲಿಸಿ ಈ.ಡಿ  24 ಮಂದಿ ಹೆಸರು ಉಲ್ಲೇಖ     

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 11.  ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ(ಈ.ಡಿ.) ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಮಂಗಳವಾರ ಚಾರ್ಜ್‌ಶೀಟ್ ಸಲ್ಲಿಸಿದೆ. ಇತ್ತೀಚೆಗೆ ವಿಶೇಷ ತನಿಖಾ ತಂಡ(ಎಸ್‌ಐಟಿ) ಸಲ್ಲಿಸಿದ್ದ ಚಾರ್ಜ್‌ಶೀಟ್‌ನಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಅವರ ಹೆಸರು ಇರಲಿಲ್ಲ. ಆದರೆ, ಈಗ ಈ.ಡಿ. ಸಲ್ಲಿಸಿರುವ ಚಾರ್ಜ್‌ ಶೀಟ್‌ನಲ್ಲಿ ಬಿ.ನಾಗೇಂದ್ರ ಹಾಗೂ ಹೈದರಾಬಾದ್ ಫಸ್ಟ್ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್‌ ಅಧ್ಯಕ್ಷ ಸತ್ಯನಾರಾಯಣ ವರ್ಮಾ ಅವರನ್ನು ಜಂಟಿ ಪ್ರಥಮ ಆರೋಪಿಗಳನ್ನಾಗಿ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ಚಾರ್ಜ್‌ಶೀಟ್ ಸಲ್ಲಿಸಿ ಈ.ಡಿ  24 ಮಂದಿ ಹೆಸರು ಉಲ್ಲೇಖ      Read More »

ಕರ್ನಾಟಕ

ನಟ ಕಿರಣ್ ರಾಜ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ  ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 11.  ಕನ್ನಡತಿ ಸೀರಿಯಲ್ ಮೂಲಕ ಫೇಮಸ್ ಆದ ನಟ ಕಿರಣ್ ರಾಜ್ ಅವರ ಕಾರು ಅಪಘಾತಕ್ಕೀಡಾಗಿದ್ದು, ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಿರಣ್ ರಾಜ್ ಅವರು ವೃದ್ಧಾಶ್ರಮಕ್ಕೆ ಹೋಗಿ ಬರುತ್ತಿದ್ದರು. ಈ ವೇಳೆ ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಗಿರೀಶ್ ಕಾರು ಚಾಲನೆ ಮಾಡುತ್ತಿದ್ದು, ಕಾರು ನಿಯಂತ್ರಣ ತಪ್ಪಿ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಿರಣ್ ರಾಜ್ ಅವರ ಎದೆಯ ಭಾಗಕ್ಕೆ ಪೆಟ್ಟಾಗಿದ್ದು, ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಅಪಾಯದಿಂದ ಪಾರಾಗಿದ್ದಾರೆ ಎಂದು

ನಟ ಕಿರಣ್ ರಾಜ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ  ಅಪಾಯದಿಂದ ಪಾರು Read More »

ಕರ್ನಾಟಕ

ಪಿಎಸ್‍ಐ ಪರೀಕ್ಷೆಯನ್ನು ಮುಂದೂಡುವಂತೆ ಒತ್ತಾಯ  ಗೃಹಸಚಿವರಿಗೆ ಮನವಿ ಸಲ್ಲಿಸಿದ ಅಶ್ವತ್ಥನಾರಾಯಣ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 10.  ಪಿಎಸ್‍ಐ ಪರೀಕ್ಷೆಯನ್ನು ಮುಂದೂಡಲು ಒತ್ತಾಯಿಸಿದ್ದು, ಪರೀಕ್ಷಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಕ್ರಮ ವಹಿಸುವ ಪ್ರಯತ್ನ ಮಾಡುವುದಾಗಿ ಗೃಹ ಸಚಿವರು ತಿಳಿಸಿದ್ದಾಗಿ ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್ ಅವರು ತಿಳಿಸಿದರು. ಬಿಜೆಪಿ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ಶಾಸಕ ಧೀರಜ್ ಮುನಿರಾಜು ಹಾಗೂ ಪರೀಕ್ಷಾರ್ಥಿಗಳು ಇಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಬೆಂಗಳೂರಿನ ಸದಾಶಿವನಗರದ ಸರಕಾರಿ ನಿವಾಸಕ್ಕೆ ಭೇಟಿ ನೀಡಿ ಪಿಎಸ್‍ಐ ಪರೀಕ್ಷೆಯನ್ನು ಮುಂದೂಡಬೇಕೆಂದು ಮನವಿ ಸಲ್ಲಿಸಿದರು.

ಪಿಎಸ್‍ಐ ಪರೀಕ್ಷೆಯನ್ನು ಮುಂದೂಡುವಂತೆ ಒತ್ತಾಯ  ಗೃಹಸಚಿವರಿಗೆ ಮನವಿ ಸಲ್ಲಿಸಿದ ಅಶ್ವತ್ಥನಾರಾಯಣ್ Read More »

ಕರ್ನಾಟಕ

ಜಿಮ್ ಟ್ರೈನರ್ ಹಲ್ಲೆ ಕೇಸ್‌..!  ನಟ ಧ್ರುವ ಸರ್ಜಾ ಮ್ಯಾನೇಜರ್ ಅರೆಸ್ಟ್..! 

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 10.  ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲಿನ ಹಲ್ಲೆ ಕೇಸ್‌ಗೆ ಸಂಬಂಧಪಟ್ಟಂತೆ ನಟ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್‌ ರನ್ನು ಪೊಲೀಸರು ಬಂಧಿಸಿದ್ದಾರೆ. ಮೇ 26 ರಂದು ರಾತ್ರಿ ಪ್ರಶಾಂತ್ ಪೂಜಾರಿ ಮೇಲೆ ಹಲ್ಲೆ ನಡೆದಿತ್ತು. ಹರ್ಷ ಮತ್ತು ಸುಭಾಷ್ ಎಂಬುವವರು ಪ್ರಶಾಂತ್ ಮೇಲೆ ಹಲ್ಲೆ ನಡೆಸಿದ್ದರು. ಹಲ್ಲೆ ಮಾಡಿಸಿದ್ದು ಧ್ರುವ ಸರ್ಜಾ ಬಳಿ ಕೆಲಸ ಮಾಡಿಕೊಂಡಿದ್ದ ನಾಗೇಂದ್ರ. ಧ್ರುವಗೆ ನಾಗೇಂದ್ರ ಚಾಲಕನಾಗಿಯೂ ಕೆಲಸ ಮಾಡಿಕೊಂಡಿದ್ದರು. ಹಲ್ಲೆ ನಡೆಸಲು ನಾಗೇಂದ್ರಗೆ

ಜಿಮ್ ಟ್ರೈನರ್ ಹಲ್ಲೆ ಕೇಸ್‌..!  ನಟ ಧ್ರುವ ಸರ್ಜಾ ಮ್ಯಾನೇಜರ್ ಅರೆಸ್ಟ್..!  Read More »

ಕರ್ನಾಟಕ, ಕ್ರೈಮ್ ನ್ಯೂಸ್

ರೇಣುಕಾಸ್ವಾಮಿ‌ ಹತ್ಯೆ ಪ್ರಕರಣ ಚಾರ್ಜ್‌ಶೀಟ್ ನಲ್ಲಿರುವ ಗೌಪ್ಯ ಮಾಹಿತಿ ಪ್ರಸಾರ ಮಾಡದಂತೆ ಹೈಕೋರ್ಟ್ ನಿರ್ಬಂಧ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 10.  ರೇಣುಕಾಸ್ವಾಮಿ‌ ಹತ್ಯೆ ಪ್ರಕರಣದ ಚಾರ್ಜ್‌ಶೀಟ್ ನಲ್ಲಿರುವ ಗೌಪ್ಯ ಮಾಹಿತಿಯನ್ನು ಪ್ರಸಾರ, ಪ್ರಕಟ, ಹಂಚಿಕೆ ಮಾಡದಂತೆ ವಿದ್ಯುನ್ಮಾನ, ಮುದ್ರಣ ಮತ್ತು ಸಾಮಾಜಿಕ ಮಾಧ್ಯಮಗಳಿಗೆ ಹೈಕೋರ್ಟ್ ನಿರ್ಬಂಧ ವಿಧಿಸಿ ಆದೇಶಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸಲ್ಲಿಸಿರುವ ಚಾರ್ಜ್‌ಶೀಟ್ ಮತ್ತು ಇತರೆ ಯಾವುದೇ ಅಂಶಗಳನ್ನು ಪ್ರಸಾರ ಮಾಡದಂತೆ ಮಾಧ್ಯಮ ಸಂಸ್ಥೆಗಳನ್ನು ನಿರ್ಬಂಧಿಸಲು ಕೇಂದ್ರ ಸರಕಾರಕ್ಕೆ ಆದೇಶಿಸಬೇಕು ಎಂದು ಕೋರಿ ನಟ ದರ್ಶನ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ದರ್ಶನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ

ರೇಣುಕಾಸ್ವಾಮಿ‌ ಹತ್ಯೆ ಪ್ರಕರಣ ಚಾರ್ಜ್‌ಶೀಟ್ ನಲ್ಲಿರುವ ಗೌಪ್ಯ ಮಾಹಿತಿ ಪ್ರಸಾರ ಮಾಡದಂತೆ ಹೈಕೋರ್ಟ್ ನಿರ್ಬಂಧ Read More »

ಕರ್ನಾಟಕ

ಸರ್ಕಾರ ಕಳುಹಿಸಿದ 3 ಮಸೂದೆಗೆ ರಾಜ್ಯಪಾಲರ ಒಪ್ಪಿಗೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 10. ಇತ್ತೀಚೆಗೆ ರಾಜ್ಯ ಸರ್ಕಾರ ರವಾನಿಸಿದ್ದ ಸುಮಾರು 15 ಮಸೂದೆಗಳನ್ನು ತಿರಸ್ಕರಿಸಿದ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಅವುಗಳಲ್ಲಿ ಮೂರು ಮಸೂದೆಗೆ ಒಪ್ಪಿಗೆ ಸೂಚಿಸಿದ್ದಾರೆ. ಈ ಮೂಲಕ ಸರ್ಕಾರ ಹಾಗೂ ರಾಜಭವನದ ನಡುವೆ ಇದ್ದ ಭಿನ್ನಮತ ಶಮನವಾದಂತೆ ಕಾಣುತ್ತಿದೆ. ಕೆಲವು ದಿನಗಳ ಹಿಂದೆ ವಾಪಸ್ ಕಳುಹಿಸಿದ್ದ 3 ವಿಧೇಯಕಗಳಿಗೆ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅಂಗೀಕಾರ ಹಾಕಿದ್ದಾರೆ. ಕರ್ನಾಟಕ ಸಾರ್ವಜನಿಕ ಪರೀಕ್ಷೆಯಲ್ಲಿನ (ನೇಮಕ) ಭ್ರಷ್ಟಾಚಾರ ಮತ್ತು ಅನುಚಿತ ವಿಧಾನಗಳ

ಸರ್ಕಾರ ಕಳುಹಿಸಿದ 3 ಮಸೂದೆಗೆ ರಾಜ್ಯಪಾಲರ ಒಪ್ಪಿಗೆ Read More »

ಕರ್ನಾಟಕ

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಮತ್ತು ಗ್ಯಾಂಗ್‌ ಗೆ ಸೆ. 12ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಸೆ. 09.  ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಮತ್ತು ಗ್ಯಾಂಗ್‌ ಗೆ ಮತ್ತೆ 3 ದಿನ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಕೋರ್ಟ್ ತೀರ್ಪು ನೀಡಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಮುಕ್ತಾಯವಾಗುವುದರಲ್ಲಿತ್ತು. ಈ ಹಿನ್ನೆಲೆ ಅವರನ್ನು ಕೋರ್ಟ್ ಮುಂದೆ ಹಾಜರುಪಡಿಸಲಾಗಿದೆ. ಈ ವೇಳೆ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಸೆಪ್ಟೆಂಬರ್ 12ರ

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಮತ್ತು ಗ್ಯಾಂಗ್‌ ಗೆ ಸೆ. 12ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ Read More »

ಕರ್ನಾಟಕ

ಇಂದು ಹೈಕೋರ್ಟ್ ನಲ್ಲಿ ಮುಡಾ ಹಗರಣದ ಕೇಸ್ ವಿಚಾರಣೆ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಸೆ. 09.  ಕೋರ್ಟ್ ನಲ್ಲಿ ಇಂದು ಮುಡಾ ಹಗರಣದ ಕೇಸ್ ವಿಚಾರಣೆ ನಡೆಯಲಿದ್ದು, ಹಿನ್ನೆಲೆ ಈ ದಿನ ಸಿಎಂ ಸಿದ್ದರಾಮಯ್ಯ ಅವರ ಎಲ್ಲಾ ಕಾರ್ಯಕ್ರಮಗಳನ್ನು ಕಾಯ್ದಿರಿಸಲಾಗಿದೆ. ಮುಡಾ ಕೇಸಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಲಿದೆ. ಸರ್ಕಾರದ ಪರ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಲಿದ್ದಾರೆ. ಸೆ. 12ರಂದು ಕೂಡ ವಾದ ಸರಣಿ ಮುಂದುವರೆಯಲಿದೆ.

ಇಂದು ಹೈಕೋರ್ಟ್ ನಲ್ಲಿ ಮುಡಾ ಹಗರಣದ ಕೇಸ್ ವಿಚಾರಣೆ Read More »

ಕರ್ನಾಟಕ
Scroll to Top