bengaluru

ಕರ್ನಾಟಕ ಸರ್ಕಾರ ಸಂಚಾರ ದಂಡ ಪಾವತಿ ಮೇಲೆ ಶೇ. 50ರಷ್ಟು ರಿಯಾಯಿತಿ ಘೋಷಿಸಿದೆ

(ನ್ಯೂಸ್‌ ಕಡಬ) newskadaba.com, ಆ.22 ಬೆಂಗಳೂರು : ಸಂಚಾರಿ ನಿಯಮಗಳ ಉಲ್ಲಂಘನೆ ಮಾಡಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡವರಿಗೆ ಕಳೆದ ವರ್ಷದಂತೆಯೇ ಈ ವರ್ಷ ಕೂಡ ಸಂಚಾರ ಪೊಲೀಸರು ಶೇ. 50 ರ ರಿಯಾಯಿತಿ ಘೋಷಿಸಿದ್ದಾರೆ. ಒಂದು ಬಾರಿಯ ರಿಯಾಯಿತಿ ಇದಾಗಿದ್ದು, ಆಗಸ್ಟ್ 23 ರಿಂದ ಸೆಪ್ಟೆಂಬರ್ 12 ರ ವರೆಗೆ ಅವಕಾಶ ನೀಡಿ ಆದೇಶ ಹೊರಡಿಸಲಾಗಿದೆ. ಈ  ಆಫರ್ 2023 ರ ಫೆಬ್ರವರಿ 11 ರವರೆಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗಲಿದೆ. ಕಳೆದ ವರ್ಷದಂತೆ ಈ ಬಾರಿ […]

ಕರ್ನಾಟಕ ಸರ್ಕಾರ ಸಂಚಾರ ದಂಡ ಪಾವತಿ ಮೇಲೆ ಶೇ. 50ರಷ್ಟು ರಿಯಾಯಿತಿ ಘೋಷಿಸಿದೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸೆಪ್ಟೆಂಬರ್ 1 ರಿಂದ ಜಾರಿ:ಸಿಬ್ಬಂದಿಗಳ ಸ್ವಾಭಾವಿಕ ಮರಣ, ಪರಿಹಾರ ಹಣ ದುಪ್ಪಟ್ಟು ನಿಗದಿ ಪಡಿಸಿದ KSRTC

(ನ್ಯೂಸ್‌ ಕಡಬ) newskadaba.com, ಆ.22 ಬೆಂಗಳೂರು: ಅಪಘಾತಗಳನ್ನು ಹೊರತುಪಡಿಸಿ ಇತರ ಕಾರಣಗಳಿಂದ ಸಾವನ್ನಪ್ಪುವ ನೌಕರರ ಕುಟುಂಬಸ್ಥರಿಗೆ ನೀಡಲಾಗುವ ಪರಿಹಾರ ಹಣವನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ದ್ವಿಗುಣಗೊಳಿಸಿದೆ. ಸೆಪ್ಟೆಂಬರ್ 1 ರಿಂದ, ಮೃತ ಸಿಬ್ಬಂದಿ ಕುಟುಂಬಗಳು 20 ಲಕ್ಷ ರೂ.ಗಳನ್ನು ಪಡೆಯಲಿದ್ದಾರೆ. ನಿಗಮದ ಪರಿಷ್ಕೃತ ನೌಕರರ ಕುಟುಂಬ ಕಲ್ಯಾಣ ಯೋಜನೆಯಡಿಯಲ್ಲಿ 14 ಲಕ್ಷ ರೂ.ಗಳು ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ನಿಂದ 6 ಲಕ್ಷ ರೂ. ಹಣವನ್ನು ಪರಿಹಾರವಾಗಿ ನೀಡಲಾಗುತ್ತದೆ. KSRTC ಈಗಾಗಲೇ

ಸೆಪ್ಟೆಂಬರ್ 1 ರಿಂದ ಜಾರಿ:ಸಿಬ್ಬಂದಿಗಳ ಸ್ವಾಭಾವಿಕ ಮರಣ, ಪರಿಹಾರ ಹಣ ದುಪ್ಪಟ್ಟು ನಿಗದಿ ಪಡಿಸಿದ KSRTC Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

* ಪುನರ್ವಸತಿ ಕಾರ್ಯಕರ್ತರ ಗೌರವಧನ 15,000 ದಿಂದ 16,000 ರೂ.ಗೆ ಹೆಚ್ಚಳ’-ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್*

(ನ್ಯೂಸ್‌ ಕಡಬ) newskadaba.com ಆ.20 ಬೆಂಗಳೂರು : ಗ್ರಾಮೀಣ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರ ಮಾಸಿಕ ಗೌರವಧನವನ್ನು 9,000 ರೂಪಾಯಿಯಿಂದ 10,000 ರೂಪಾಯಿಗಳಿಗೆ ಹಾಗೂ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರ ಮಾಸಿಕ ಗೌರವಧನವನ್ನು 15,000 ರೂಪಾಯಿಯಿಂದ 16,000 ರೂಪಾಯಿಗೆ ಹೆಚ್ಚಿಸಲಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ನಡೆಯುತ್ತಿರುವ ಮುಂಗಾರು ಅಧಿವೇಶನದ 7ನೇ ದಿನವಾದ ಬುಧವಾರ ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆ ಮಾತನಾಡಿದ ಅವರು, ಗ್ರಾಮೀಣ ಪುನರ್ವಸತಿ ಯೋಜನೆಯಡಿ ಪುನರ್ವಸತಿ ಕಾರ್ಯಕರ್ತರನ್ನು ನಿಯಮಾನುಸಾರ ಗೌರವಧನದ ಆಧಾರದ ಮೇಲೆ ನೇಮಕ

* ಪುನರ್ವಸತಿ ಕಾರ್ಯಕರ್ತರ ಗೌರವಧನ 15,000 ದಿಂದ 16,000 ರೂ.ಗೆ ಹೆಚ್ಚಳ’-ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್* Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

Auto driver: ”ಕಾರು ಖರೀದಿಸುವಷ್ಟು ದುಡ್ಡಿಲ್ಲ, ಆಟೋ ಓಡಿಸುವುದರಲ್ಲಿಯೇ ಹ್ಯಾಪಿಯಾಗಿದ್ದೀನಿ”; ಸ್ಪೂರ್ತಿಯಾದ ಬೆಂಗಳೂರಿನ ಯುವತಿ!

(ನ್ಯೂಸ್‌ ಕಡಬ) newskadaba.com ಆ. 20  ಬೆಂಗಳೂರು: ದೇಶದ ಅನೇಕ ನಗರಗಳಲ್ಲಿ ಇನ್ನೂ ಆಟೋ ಓಡಿಸುವುದರಲ್ಲಿ ಪುರುಷರದ್ದೇ ಪ್ರಾಬಲ್ಯವಿದೆ. ಆದರೆ,ದಿನಕಳೆದಂತೆ ಮಹಿಳೆಯರು ಕೂಡಾ ಆಟೋ ಓಡಿಸಲು ಮುಂದೆ ಬರುತ್ತಿದ್ದಾರೆ. ಬೆಂಗಳೂರಿನಲ್ಲಿ ಮಳೆ, ಚಳಿ ಗಾಳಿಯ ನಡುವೆಯೂ ಆಟೋ ಓಡಿಸುವ ಯುವತಿಯೊಬ್ಬಳು ತನ್ನ ಧೈರ್ಯ, ಬದ್ಧತೆ ಹಾಗೂ ಚಾಲನಾ ಪ್ರೀತಿಯಿಂದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸಖತ್  ಪ್ರಸಿದ್ಧಿ ಆಗಿದ್ದಾರೆ. ಕಾರು ಖರೀದಿಸುವಷ್ಟು ದುಡ್ಡಿಲ್ಲದೆ, ಆಟೋ ಖರೀದಿಸಿದ್ದು, ಇದೀಗ ಆಟೋ ಓಡಿಸುವುದರಲ್ಲಿಯೇ ಖುಷಿಯಾಗಿದ್ದೀನಿ ಎಂದು ಹೇಳುವ ಮೂಲಕ ಇತರರಿಗೆ ಸ್ಪೂರ್ತಿಯಾಗಿದ್ದಾರೆ. ಆಕೆಯ ದೃಢ

Auto driver: ”ಕಾರು ಖರೀದಿಸುವಷ್ಟು ದುಡ್ಡಿಲ್ಲ, ಆಟೋ ಓಡಿಸುವುದರಲ್ಲಿಯೇ ಹ್ಯಾಪಿಯಾಗಿದ್ದೀನಿ”; ಸ್ಪೂರ್ತಿಯಾದ ಬೆಂಗಳೂರಿನ ಯುವತಿ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೈಶುಗರ್ಸ್’ನಲ್ಲಿ 140 ಕೋಟಿ ರೂ. ಅನುದಾನ ದುರ್ಬಳಕೆ: ತನಿಖೆಗೆ ರಾಜ್ಯ ಸರ್ಕಾರ

ಬೆಂಗಳೂರು: ಮಂಡ್ಯದ ಮೈಸೂರು ಸಕ್ಕರೆ ಕಾರ್ಖಾನೆಯ ಅಭಿವೃದ್ಧಿಗೆಂದು ಬಿಡುಗಡೆ ಮಾಡಿದ್ದ 140 ಕೋಟಿ ರೂ ಅನುದಾನ ದುರ್ಬಳಕೆಯಾಗಿದೆ ಎಂದು ಹೇಳಲಾಗುತ್ತಿದ್ದು, ಈ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ. ವಿಧಾನ ಪರಿಷತ್ತಿನ ಕಲಾಪದಲ್ಲಿ ಮಂಗಳವಾರ ಪ್ರಶ್ನೋತ್ತರದ ವೇಳೆ ಕಾಂಗ್ರೆಸ್‌ನ ಮಧು ಜಿ.ಮಾದೇಗೌಡ ಅವರು ಕೇಳಿದ ಪ್ರಶ್ನೆಗೆ ಸಚಿವ ಶಿವಾನಂದ ಪಾಟೀಲ್‌ ಅವರು ಉತ್ತರಿಸಿದರು. ಆಡಳಿತ ನಡೆಸಿದ್ದ ಹಲವು ಪಕ್ಷಗಳ ಸರ್ಕಾರಗಳು ಮೈಶುಗರ್ಸ್‌ ಕಾರ್ಖಾನೆಗೆ ಈವರೆಗೆ ರೂ.650 ಕೋಟಿಗೂ ಹೆಚ್ಚು ಅನುದಾನ ನೀಡಿವೆ. ಆ ವೆಚ್ಚದಲ್ಲಿ ಎರಡು

ಮೈಶುಗರ್ಸ್’ನಲ್ಲಿ 140 ಕೋಟಿ ರೂ. ಅನುದಾನ ದುರ್ಬಳಕೆ: ತನಿಖೆಗೆ ರಾಜ್ಯ ಸರ್ಕಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಆರ್ಥಿಕ ಕೊರತೆ ಸೃಷ್ಟಿಸಿದ್ದು, ಮೂಲಸೌಕರ್ಯಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ: CAG

(ನ್ಯೂಸ್‌ ಕಡಬ) newskadaba.com ಆ. 20  ಬೆಂಗಳೂರು : ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳು ಆರ್ಥಿಕ ಕೊರತೆ ಸೃಷ್ಟಿ ಮಾಡಿದ್ದು, ಮೂಲಸೌಕರ್ಯಗಳ ಅನುದಾನದ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ ಎಂಬುದನ್ನು ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾ ಲೆಕ್ಕಪರಿಶೋಧಕರ ವರದಿ (ಸಿಎಜಿ) ವ್ಯಾಖ್ಯಾನಿಸಿದೆ. ಸಿಎಂ ಸಿದ್ದರಾಮಯ್ಯ ಮಂಗಳವಾರ ವಿಧಾನಸಭೆಯಲ್ಲಿ 2023-24ನೇ ಸಾಲಿಗೆ ಕೊನೆಗೊಂಡ ರಾಜ್ಯದ ಹಣಕಾಸು ವ್ಯವಹಾರಗಳ ಲೆಕ್ಕಪರಿಶೋಧನಾ ವರದಿಯನ್ನು ಮಂಡಿಸಿದರು. ವರದಿಯಲ್ಲಿ 2023-24ರಲ್ಲಿನ ರಾಜ್ಯದ ಆರ್ಥಿಕ ಪರಿಸ್ಥಿತಿ, ಪಂಚ ಗ್ಯಾರಂಟಿಗಳಿಂದ ಎದುರಾಗುತ್ತಿರುವ ಆರ್ಥಿಕ

ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಆರ್ಥಿಕ ಕೊರತೆ ಸೃಷ್ಟಿಸಿದ್ದು, ಮೂಲಸೌಕರ್ಯಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ: CAG Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಡಾ. ಮನಮೋಹನ್ ಸಿಂಗ್ ನ ಹೆಸರು ಬೆಂಗಳೂರು ನಗರ ವಿವಿಗೆ – ವಿಧಾನಸಭೆಯಲ್ಲಿ ಅನುಮೋದನೆ

ನ್ಯೂಸ್ ಕಡಬ) newskadaba.com  ಆ.20  ಬೆಂಗಳೂರು : ಕರ್ನಾಟಕ ವಿಧಾನಸಭೆ ಮಂಗಳವಾರ(ಆ.19) ‘ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ತಿದ್ದುಪಡಿ ವಿಧೇಯಕ 2025’ಕ್ಕೆ ಅನುಮೋದನೆ ನೀಡಿದ್ದು, ಇದರ ಅಡಿಯಲ್ಲಿ ಬೆಂಗಳೂರು ನಗರ ವಿಶ್ವವಿದ್ಯಾಲಯವನ್ನು ಇನ್ನು ಮುಂದೆ ಡಾ. ಮನಮೋಹನ್ ಸಿಂಗ್ ವಿಶ್ವವಿದ್ಯಾಲಯವೆಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಹಸಿರು ನಿಶಾನೆ ದೊರೆತಿದೆ. ಇದು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025ನೇ ಸಾಲಿನ ಬಜೆಟ್ ಭಾಷಣದಲ್ಲಿ ಘೋಷಿಸಿದ್ದ ಹೆಜ್ಜೆಗಳಿಗೆ ಅನುಗುಣವಾಗಿದೆ. ಭಾರತದ ಆಧುನಿಕ ಆರ್ಥಿಕ ನೀತಿಯ ಹರಿಕಾರ, ಮಾಜಿ ಪ್ರಧಾನಿ ಮತ್ತು ಖ್ಯಾತ

ಡಾ. ಮನಮೋಹನ್ ಸಿಂಗ್ ನ ಹೆಸರು ಬೆಂಗಳೂರು ನಗರ ವಿವಿಗೆ – ವಿಧಾನಸಭೆಯಲ್ಲಿ ಅನುಮೋದನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದಾಖಲೆಯ ಉಚಿತ ಬಸ್ ಪ್ರಯಾಣ- ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ಗೆ ಶಕ್ತಿ ಯೋಜನೆ ಸೇರ್ಪಡೆ

(ನ್ಯೂಸ್‌ ಕಡಬ) newskadaba.com ಆ. 19  ಬೆಂಗಳೂರು : ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ ಹಾಗೂ ಮಹಿಳಾ ಸಬಲೀಕರಣದ‌ ದಿಟ್ಟ ಯೋಜನೆಯಾದ ಶಕ್ತಿ ಯೋಜನೆಯು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ ನಲ್ಲಿ ಅತಿ ಹೆಚ್ಚು ಮಹಿಳಾ ಪ್ರಯಾಣಿಕರು ಪ್ರಯಾಣಿಸಿರುವ (2023ರ ಜೂನ್ 11 ರಿಂದ 2025 ರ ಜುಲೈ 25 ಅವಧಿ) 5 ಬಿಲಿಯನ್, 49‌ ಮಿಲಿಯನ್, 426 ಸಾವಿರ, 417 ಮಹಿಳೆಯರು ಅಂದರೆ 500 ಕೋಟಿ ಮಹಿಳಾ ಪ್ರಯಾಣಿಕರ ಟಿಕೆಟ್ ಪ್ರಯಾಣವು ವಿಶ್ವ ದಾಖಲೆಯಲ್ಲಿ

ದಾಖಲೆಯ ಉಚಿತ ಬಸ್ ಪ್ರಯಾಣ- ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ಗೆ ಶಕ್ತಿ ಯೋಜನೆ ಸೇರ್ಪಡೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವರುಣನ ಆರ್ಭಟಕ್ಕೆ ಇಡೀ ರಾಜ್ಯವೇ ತತ್ತರ: ಅಪಾಯ ಮಟ್ಟ ಮೀರಿ ಹರಿಯುತ್ತಿದೆ ಹಲವು ನದಿಗಳು, ಪ್ರವಾಹದ ಎಚ್ಚರಿಕೆ

ನ್ಯೂಸ್‌ ಕಡಬ) newskadaba.com ಆ. 19.  ಬೆಂಗಳೂರು: ಕೊಡಗು, ಮಲೆನಾಡು, ಉತ್ತರ ಕರ್ನಾಟಕ, ಕರಾವಳಿ ಸೇರಿದಂತೆ ರಾಜ್ಯದಾದ್ಯಂತ ಮುಂಗಾರು ಮಳೆ ಅಬ್ಬರಿಸುತ್ತಿದ್ದು, ಅಧಿಕ ಮಳೆಯ ಪರಿಣಾಮವಾಗಿ ರಾಜ್ಯದ ಹಲವು ನದಿಗಳು, ಜಲಾಶಯಗಳು ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಪ್ರವಾಹದ ಎಚ್ಚರಿಕೆ ನೀಡಲಾಗಿದೆ. ವರುಣನ ಅಬ್ಬರಕ್ಕೆ ಬೆಳಗಾವಿ ಜಿಲ್ಲೆಯ ಹಲವಾರು ಸೇತುವೆಗಳು ಮುಳುಗಡೆಯಾಗಿದ್ದು, ಗದಗ ಜಿಲ್ಲೆಯ ಮಲಪ್ರಭಾ ಜಲಾನಯನ ಪ್ರದೇಶದ ಅನೇಕ ಹಳ್ಳಿಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಮಂಡ್ಯ ಜಿಲ್ಲಾಡಳಿತವು

ವರುಣನ ಆರ್ಭಟಕ್ಕೆ ಇಡೀ ರಾಜ್ಯವೇ ತತ್ತರ: ಅಪಾಯ ಮಟ್ಟ ಮೀರಿ ಹರಿಯುತ್ತಿದೆ ಹಲವು ನದಿಗಳು, ಪ್ರವಾಹದ ಎಚ್ಚರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು: ಕೂಡಲೇ ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟ್ ಬದಲಾಯಿಸಿ- ಬಿ.ವೈ. ವಿಜಯೇಂದ್ರ ಒತ್ತಾಯ

(ನ್ಯೂಸ್‌ ಕಡಬ) newskadaba.com, ಆ.18 ಬೆಂಗಳೂರು: ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟನ್ನೂ ಕೂಡಲೇ ಬದಲಾಯಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ರಾಜ್ಯ ಸರ್ಕಾರವನ್ನು ಸೋಮವಾರ ಒತ್ತಾಯಿಸಿದ್ದಾರೆ. ವಿಧಾನಸೌಧದಲ್ಲಿ ಮಾತಾಡಿದ ಅವರು, ಕಳೆದ ಆಗಸ್ಟ್ ನಲ್ಲಿ ಜಲಾಶಯದ 19ನೇ ಕ್ರಸ್ಟ್ ಗೇಟ್ ಮುರಿದುಬಿದ್ದಿತ್ತು. ಹೀಗಾಗಿ ಸಾವಿರಾರು ಕ್ಯುಸೆಕ್ ನೀರು ಹರಿದು ವ್ಯರ್ಥವಾಗಿದೆ. ಅದಕ್ಕೆ ಶಾಶ್ವತ ಪರಿಹಾರ ನೀಡಿದೆ ವಿಳಂಬ ಮಾಡಿದ್ದರಿಂದ ನೀರಿನ ಒತ್ತಡ ಇತರ ಗೇಟ್‌ಗಳ ಮೇಲೆ ಬಿದ್ದಿದೆ. ಇದರ ಪರಿಣಾಮವಾಗಿ ಎಲ್ಲ 33 ಕ್ರಸ್ಟ್ ಗೇಟನ್ನೂ

ಬೆಂಗಳೂರು: ಕೂಡಲೇ ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟ್ ಬದಲಾಯಿಸಿ- ಬಿ.ವೈ. ವಿಜಯೇಂದ್ರ ಒತ್ತಾಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top