bengaluru

ರಸ್ತೆ ಅಪಘಾತ- 5ಮಂದಿಗೆ ಗಂಭೀರ ಗಾಯ..!

(ನ್ಯೂಸ್ ಕಡಬ) newskadaba.com ಬೆಂಗಳೂರು , ಸೆ. 03. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಐವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಯಶವಂತಪುರ ಸರ್ಕಲ್​ ಬಳಿ ಸಂಭವಿಸಿದೆ. ಇಂದು ಮುಂಜಾನೆ 3.45ರ ಸುಮಾರಿಗೆ ಅಪಘಾತ ಸಂಭವಿಸಿದೆ. ಬೈಕ್ ಗೆ ಗುದ್ದಿದ ಕಾರು ಫ್ಲೈಓವರ್​ನಿಂದ ಕೆಳಗೆ ಬಿದ್ದಿದ್ದು, ಪರಿಣಾಮ ಕಾರಿನಲ್ಲಿದ್ದ ಮೂವರು, ಬೈಕ್​ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಪೊಲೀಸರು ಹಾಗೂ ಸ್ಥಳೀಯರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಕೊಡಿಸುತ್ತಿದ್ದಾರೆ. ಇಬ್ಬರು ಪ್ರಾಣಾಪಾಯದಿಂದ […]

ರಸ್ತೆ ಅಪಘಾತ- 5ಮಂದಿಗೆ ಗಂಭೀರ ಗಾಯ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪ್ರಿಯಾಂಕ್ ಖರ್ಗೆ ಕುಟುಂಬದ ಸಿದ್ದಾರ್ಥ ಟ್ರಸ್ಟ್ ​​ಗೆ ಕೆಐಎಡಿಬಿಯಿಂದ ಜಮೀನು  ಸರ್ಕಾರದಿಂದ ವಿವರ ಕೋರಿದ ರಾಜ್ಯಪಾಲ

(ನ್ಯೂಸ್ ಕಡಬ) newskadaba.com ಬೆಂಗಳೂರು , ಸೆ. 02. ಪ್ರಭಾವ ಬಳಸಿ ಕೆಐಎಡಿಬಿಯಿಂದ (KIADB) ಸಿದ್ದಾರ್ಥ ಟ್ರಸ್ಟ್​​ಗೆ ಸಿಎ ನಿವೇಶನ ಪಡೆದಿದ್ದಾರೆಂಬ ಆರೋಪ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕೇಳಿ ಬಂದಿದ್ದು, ಈ ಬಗ್ಗೆ ವಿವರ ನೀಡುವಂತೆ ರಾಜ್ಯ ಸರ್ಕಾರಕ್ಕೆ ರಾಜ್ಯುಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ. ಬೆಂಗಳೂರಿನ ಏರೋಸ್ಪೇಸ್ ಪಾರ್ಕ್‌ನಲ್ಲಿ 5 ಎಕರೆ ನಾಗರಿಕ ಸೌಕರ್ಯಗಳ ನಿವೇಶನವನ್ನು ಕೆಐಎಡಿಬಿ ಖರ್ಗೆ ಕುಟುಂಬದ ಒಡೆತನದಲ್ಲಿರುವ ಸಿದ್ಧವಿಹಾರ ಟ್ರಸ್ಟ್‌ಗೆ ಮಂಜೂರು ಮಾಡಿದೆ. ಈ ಕುರಿತು

ಪ್ರಿಯಾಂಕ್ ಖರ್ಗೆ ಕುಟುಂಬದ ಸಿದ್ದಾರ್ಥ ಟ್ರಸ್ಟ್ ​​ಗೆ ಕೆಐಎಡಿಬಿಯಿಂದ ಜಮೀನು  ಸರ್ಕಾರದಿಂದ ವಿವರ ಕೋರಿದ ರಾಜ್ಯಪಾಲ Read More »

ಕರ್ನಾಟಕ

ಗೃಹಲಕ್ಷ್ಮೀ ಯೋಜನೆ ಬಗ್ಗೆ ರೀಲ್ಸ್ ಮಾಡಿ ಬಹುಮಾನ ಗೆಲ್ಲಿ  ರಾಜ್ಯದ ಮಹಿಳೆಯರಿಗೆ ಹೊಸ ಆಫರ್ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 02.  ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಉಚಿತ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ, ಪ್ರತಿ ಮನೆಯ ಯಜಮಾನಿ ಖಾತೆಗೆ ತಿಂಗಳಿಗೆ 2000 ರೂ. ವರ್ಗಾವಣೆ ಮಾಡುವ ‘ಗೃಹಲಕ್ಷ್ಮಿ’ ಯೋಜನೆ ಒಂದು ವರ್ಷ ಪೂರೈಸಿದೆ. ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೃಹಲಕ್ಷ್ಮೀ ಯೋಜನೆ ಬಗ್ಗೆ ರೀಲ್ಸ್ ಮಾಡಿ ಬಹುಮಾನ ಗೆಲ್ಲಿ ಎಂದು ರಾಜ್ಯದ ಮಹಿಳೆಯರಿಗೆ ಹೊಸದೊಂದು ಆಫರ್ ನೀಡಿದ್ದಾರೆ. ಅವರು ಸಾಮಾಜಿಕ ಮಾಧ್ಯಮಗಳ ಮೂಲಕ

ಗೃಹಲಕ್ಷ್ಮೀ ಯೋಜನೆ ಬಗ್ಗೆ ರೀಲ್ಸ್ ಮಾಡಿ ಬಹುಮಾನ ಗೆಲ್ಲಿ  ರಾಜ್ಯದ ಮಹಿಳೆಯರಿಗೆ ಹೊಸ ಆಫರ್ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್ Read More »

ಕರ್ನಾಟಕ

2 ತಿಂಗಳ ಒಳಗಡೆ ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಮರು ಪರೀಕ್ಷೆ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ       

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 02.  ಮುಂದಿನ 2 ತಿಂಗಳ ಒಳಗಡೆ ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳಿಗೆ ಮರು ಪರೀಕ್ಷೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಮರು ಪರೀಕ್ಷೆಯ ನಿರ್ಧಾರವನ್ನು ಪ್ರಕಟಿಸಿದ್ದು, ಕನ್ನಡ ಭಾಷಾಂತರದಲ್ಲಿ ಹಲವು ಲೋಪಗಳು ಕಂಡು ಬಂದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮರು ಪರೀಕ್ಷೆ ನಡೆಸಬೇಕೆಂದು ಕೋರಿ ಆಗ್ರಹಿಸಿ ಪ್ರತಿಭಟಿಸಿದ್ದರು. ಕರ್ತವ್ಯ ಲೋಪವೆಸಗಿದ ಅಧಿಕಾರಿಗಳನ್ನು ಸೇವೆಯನ್ನು ಅಮಾನತು ಮಾಡಲಾಗಿದೆ. ಮುಂಬರುವ ಪರೀಕ್ಷೆಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ, ಸಮರ್ಪಕವಾಗಿ ನಡೆಸಲು ಎಲ್ಲಾ ಅಗತ್ಯ ಕ್ರಮಗಳನ್ನು

2 ತಿಂಗಳ ಒಳಗಡೆ ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಮರು ಪರೀಕ್ಷೆ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ        Read More »

ಕರ್ನಾಟಕ

ನಾಳೆ 267 ಅರಣ್ಯ ವೀಕ್ಷಕರಿಗೆ ನೇಮಕಾತಿ ಪತ್ರ 49 ಅರಣ್ಯಾಧಿಕಾರಿ ಮತ್ತು ಸಿಬ್ಬಂದಿಗೆ ಮುಖ್ಯಮಂತ್ರಿ ಪದಕ ಪ್ರದಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 02.  ನಾಳೆ ಸಂಜೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಅರಣ್ಯ ಇಲಾಖೆಗೆ ಹೊಸದಾಗಿ ಆಯ್ಕೆಯಾಗಿರುವ 267 ಅರಣ್ಯ ವೀಕ್ಷಕರಿಗೆ ನೇಮಕಾತಿ ಪತ್ರ ಹಾಗೂ ಗಣನೀಯ ಸೇವೆ ಸಲ್ಲಿಸಿದ 49 ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿಗೆ ಮುಖ್ಯಮಂತ್ರಿ ಪದಕವನ್ನು ಸಿದ್ದರಾಮಯ್ಯ ಪದಕವನ್ನು ಪ್ರದಾನ ಮಾಡಲಿದ್ದಾರೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. 2023-24ನೇ ಸಾಲಿನಲ್ಲಿ 310 ಅರಣ್ಯ ವೀಕ್ಷಕರ ಹುದ್ದೆಗೆ ಆನ್ ಲೈನ್

ನಾಳೆ 267 ಅರಣ್ಯ ವೀಕ್ಷಕರಿಗೆ ನೇಮಕಾತಿ ಪತ್ರ 49 ಅರಣ್ಯಾಧಿಕಾರಿ ಮತ್ತು ಸಿಬ್ಬಂದಿಗೆ ಮುಖ್ಯಮಂತ್ರಿ ಪದಕ ಪ್ರದಾನ Read More »

ಕರ್ನಾಟಕ

ನಡುರಸ್ತೆಯಲ್ಲಿ ಉರುಳಿ ಬಿದ್ದ ಮರ 3 ಕಾರುಗಳು ಜಖಂ– ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 02.  ಒಣಗಿದ್ದ ಬೃಹತ್ ಗಾತ್ರದ ಮರವೊಂದು ಧರೆಗುರುಳಿ ಬಿದ್ದ ಪರಿಣಾಮ 3 ಕಾರುಗಳು ಜಖಂಗೊಂಡು, ಇಬ್ಬರಿಗೆ ಗಾಯವಾಗಿರುವ ಘಟನೆ ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದಿದೆ. ಬೃಹತ್ ಮರವೊಂದು ನಡುರಸ್ತೆಯಲ್ಲಿ ಉರುಳಿ ಬಿದ್ದಿದ್ದು, ಈ ವೇಳೆ ರಸ್ತೆಯಲ್ಲಿ ಚಲಿಸುತ್ತಿದ್ದ ಮೂರು ಕಾರುಗಳು ಅಡಿಗೆ ಸಿಲುಕಿವೆ. ಪರಿಣಾಮ ಇಬ್ಬರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. ಗಾಯಾಳುಗಳನ್ನು ಕೂಡಲೇ ಸ್ಥಳೀಯರು ರಕ್ಷಣೆ ಮಾಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಬಿಬಿಎಂಪಿ ಅರಣ್ಯ ಸಿಬ್ಬಂದಿಗಳು ಮರವನ್ನು ತೆರವುಗೊಳಿಸಿದ್ದು,

ನಡುರಸ್ತೆಯಲ್ಲಿ ಉರುಳಿ ಬಿದ್ದ ಮರ 3 ಕಾರುಗಳು ಜಖಂ– ಇಬ್ಬರಿಗೆ ಗಾಯ Read More »

ಕರ್ನಾಟಕ

ಹೆದ್ದಾರಿಯಲ್ಲಿ ದರೋಡೆ ಮಾಡುತ್ತಿದ್ದ ರೌಡಿ ಶೀಟರ್ ಕಾಲಿಗೆ ಗುಂಡೇಟು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 02.  ಬೆಂಗಳೂರು ಗ್ರಾಮಾಂತರ ಪ್ರದೇಶದಲ್ಲಿ ಹೆದ್ದಾರಿಯಲ್ಲಿ ದರೋಡೆ ಮಾಡುತ್ತಿದ್ದ ರೌಡಿ ಶೀಟರ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ನೆಲಮಂಗಲ ತಾಲೂಕಿನ ದಾಬಸ್‌ ಪೇಟೆಯಲ್ಲಿ ನಡೆದಿದೆ. ಆರೋಪಿಯನ್ನು ಜಯಂತ್ ಅಲಿಯಾಸ್ ಬ್ಯಾಟರಿ ಜಯಂತ್ ಎಂದು ಗುರುತಿಸಲಾಗಿದೆ. ಈತ ಕುದೂರಿನ ನಿವಾಸಿಯಾಗಿದ್ದು, ಈತನ ವಿರುದ್ಧ ಬೆಂಗಳೂರು ನಗರ, ಬೆಂಗಳೂರು ಜಿಲ್ಲೆ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಒಟ್ಟು 51 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಹೆದ್ದಾರಿಯಲ್ಲಿ ದರೋಡೆ ನಡೆಸುತ್ತಿರುವ ಕುರಿತು ಖಚಿತ ಮಾಹಿತಿ

ಹೆದ್ದಾರಿಯಲ್ಲಿ ದರೋಡೆ ಮಾಡುತ್ತಿದ್ದ ರೌಡಿ ಶೀಟರ್ ಕಾಲಿಗೆ ಗುಂಡೇಟು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆನ್​ಲೈನ್ ಗೇಮ್ ಮತ್ತು ಬೆಟ್ಟಿಂಗ್ ಆ್ಯಪ್​​ಗಳ ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ ಛಲವಾದಿ ನಾರಾಯಣಸ್ವಾಮಿ ಮನವಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 02.  ಯುವಕರು ಹಾಗೂ ಮಕ್ಕಳ‌ ಮೇಲೆ ದುಷ್ಪರಿಣಾಮ ಬೀರುತ್ತಿರುವ ಆನ್​ಲೈನ್ ಗೇಮ್, ಬೆಟ್ಟಿಂಗ್ ಆ್ಯಪ್​​ಗಳನ್ನು ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮನವಿ ಮಾಡಿಕೊಂಡಿದ್ದಾರೆ. ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿರುವ ಅವರು, ಆನ್‌ಲೈನ್ ಗೇಮ್‌ಗಳು, ಬೆಟ್ಟಿಂಗ್ ಆ್ಯಪ್​ಗಳು ಇಂದಿನ ಮಕ್ಕಳು ಹಾಗೂ ಯುವಕರ ಮೇಲೆ ದುಷ್ಪರಿಣಾಮ ಬೀರುತ್ತಿದೆ. ವಿಶೇಷವಾಗಿ ಕೋವಿಡ್ ಸಮಯದಲ್ಲಿ ಅನೇಕ ಆನ್‌ಲೈನ್

ಆನ್​ಲೈನ್ ಗೇಮ್ ಮತ್ತು ಬೆಟ್ಟಿಂಗ್ ಆ್ಯಪ್​​ಗಳ ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ ಛಲವಾದಿ ನಾರಾಯಣಸ್ವಾಮಿ ಮನವಿ Read More »

ಕರ್ನಾಟಕ

28 ತಿಂಗಳ ಹೆಣ್ಣು ಹುಲಿಯನ್ನು ದತ್ತು ಪಡೆದ ನಟಿ ಸಂಯುಕ್ತ ಹೊರನಾಡು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 31.  ನಟಿ ಸಂಯುಕ್ತ ಹೊರನಾಡು ಅವರು ತಮ್ಮದೇ ಪ್ರಾಣ ಅನಿಮಲ್ ಫೌಂಡೇಶನ್ ಹಾಗೂ ಟೆಕೆಯಾನ್ ಸಹಯೋಗದಲ್ಲಿ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ 28 ತಿಂಗಳ ಹೆಣ್ಣು ಹುಲಿಯನ್ನು ದತ್ತು ಪಡೆದಿದ್ದಾರೆ ಎನ್ನಲಾಗಿದೆ. ಸಂಯುಕ್ತ ಅವರು 2.5 ವರ್ಷದ ಸಿಂಚನ ಎಂಬ ಹೆಣ್ಣು ಹುಲಿ ಮರಿಯನ್ನು ದತ್ತು ಪಡೆದಿದ್ದಾರೆ. ಈ ಹುಲಿಯು ನರದೌರ್ಬಲ್ಯ ಸಮಸ್ಯೆ ಎದುರಿಸುತ್ತಿರುವುದರಿಂದ ಕಾಡಿನಲ್ಲಿ ಸ್ವಾತಂತ್ರ‍್ಯವಾಗಿ ವಾಸಿಸಲು ಕಷ್ಟ ಸಾಧ್ಯವಾಗಿರುವುದರಿಂದ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಸಂರಕ್ಷಣಾ ಕೇಂದ್ರದಲ್ಲಿ ನೋಡಿಕೊಳ್ಳಲಾಗುತ್ತಿದೆ. ಈ

28 ತಿಂಗಳ ಹೆಣ್ಣು ಹುಲಿಯನ್ನು ದತ್ತು ಪಡೆದ ನಟಿ ಸಂಯುಕ್ತ ಹೊರನಾಡು Read More »

ಕರ್ನಾಟಕ

ಅನ್ನಭಾಗ್ಯ ಯೋಜನೆಗೆ ಮತ್ತೆ ಅಕ್ಕಿ ಸಂಕಷ್ಟ ಆಹಾರ ನಾಗಾರೀಕ ಸರಬರಾಜು ಇಲಾಖೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಸಚಿವರನ್ನು ಭೇಟಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 31.  ಅನ್ನಭಾಗ್ಯ ಯೋಜನೆಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಇದೀಗ ಮತ್ತೆ ಅಕ್ಕಿ ಕೊರತೆ ಎದುರಾಗಿದೆ. ಒಂದೂವರೆ ಕೋಟಿ ಬಿಪಿಎಲ್ ಫಲಾನುಭವಿಗಳ ಪೈಕಿ 13 ಲಕ್ಷದ 45 ಸಾವಿರ ಫಲಾನುಭವಿಗಳಿಗೆ ಅಕ್ಕಿಯ ಕೊರತೆ ಎದುರಾಗಿದೆ. ಅನ್ನಭಾಗ್ಯ ಯೋಜನೆಗೆ ಕೇಂದ್ರದಿಂದ 2.36 ಲಕ್ಷ ಟನ್ ಅಕ್ಕಿ ನೀಡಿದರೂ ಮತ್ತೆ ಅಕ್ಕಿ ಕೊರತೆ ಎದುರಾಗಿದೆ. ಈ ತಿಂಗಳು ಡಿಬಿಟಿ ಹಣದ ಬದಲು ಅಕ್ಕಿಯನ್ನೆ ಕೊಡಲು ನಿರ್ಧರಿಸಿದ್ದ ಆಹಾರ ನಾಗರೀಕ ಸರಬರಾಜು ಇಲಾಖೆಗೆ ಮತ್ತೊಂದು ತೊಂದರೆ

ಅನ್ನಭಾಗ್ಯ ಯೋಜನೆಗೆ ಮತ್ತೆ ಅಕ್ಕಿ ಸಂಕಷ್ಟ ಆಹಾರ ನಾಗಾರೀಕ ಸರಬರಾಜು ಇಲಾಖೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಸಚಿವರನ್ನು ಭೇಟಿ Read More »

ಕರ್ನಾಟಕ
Scroll to Top