bengaluru

ಸೆ.2ರವರೆಗೆ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ   ಆರೆಂಜ್ ಅಲರ್ಟ್ ಘೋಷಣೆ      

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 27.  ಕರ್ನಾಟಕದಲ್ಲಿ ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೆಪ್ಟೆಂಬರ್ 2ರವರೆಗೂ ಮಳೆ ಮುಂದುವರೆಯಲಿದ್ದು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಹಾಸನ, ವಿಜಯಪುರ, ಯಾದಗಿರಿ, ಕಲಬುರಗಿ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ ಎಂದು ವರದಿ ಪ್ರಕಟಣೆ ತಿಳಿಸಿದೆ.                                                                                                          

ಸೆ.2ರವರೆಗೆ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ   ಆರೆಂಜ್ ಅಲರ್ಟ್ ಘೋಷಣೆ       Read More »

ಕರ್ನಾಟಕ

ಸಿಪಿ ಯೋಗೇಶ್ವರ್ ಗೆ ಚನ್ನಪಟ್ಟಣ ಉಪಚುನಾವಣೆಯ ಟಿಕೆಟ್ ನೀಡುವಂತೆ ಹೈಕಮಾಂಡ್ ಮನವಿ   ವಿರೋಧ ಪಕ್ಷದ ನಾಯಕ ಆರ್. ಅಶೋಕ್

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 26.  ಸಿಪಿ ಯೋಗೇಶ್ವರ್ ಅವರಿಗೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಟಿಕೆಟ್ ನೀಡುವಂತೆ ಹೈಕಮಾಂಡ್ ಬಳಿ ಕೇಳುತ್ತೇವೆ. ಯಾವಾಗ ದೆಹಲಿಗೆ ಹೋಗುತ್ತೇವೆ ಎಂದು ಶೀಘ್ರದಲ್ಲೇ ತಿಳಿಸುತ್ತೇವೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತಿಳಿಸಿದರು. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು, ಅಶ್ವತ್ಥ್ ನಾರಾಯಣ ಸಿ.ಪಿ.ಯೋಗೇಶ್ವರ್ ಅವರನ್ನು ಭೇಟಿ ಮಾಡಿದ್ದೇವೆ. ಹಾಗೆ ಹೆಚ್. ಡಿ.ಕುಮಾರಸ್ವಾಮಿ ಅವರ ಜೊತೆ ಕೂಡ ಚರ್ಚೆ ಮಾಡಿದ್ದೇವೆ. ಸಿಪಿ ಯೋಗೇಶ್ವರ್ ಅವರಿಗೆ ಟಿಕೆಟ್ ನೀಡುವಂತೆ

ಸಿಪಿ ಯೋಗೇಶ್ವರ್ ಗೆ ಚನ್ನಪಟ್ಟಣ ಉಪಚುನಾವಣೆಯ ಟಿಕೆಟ್ ನೀಡುವಂತೆ ಹೈಕಮಾಂಡ್ ಮನವಿ   ವಿರೋಧ ಪಕ್ಷದ ನಾಯಕ ಆರ್. ಅಶೋಕ್ Read More »

ಕರ್ನಾಟಕ

ಇಸ್ಕಾನ್ ದೇಗುಲದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ  ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 26.  ಬೆಂಗಳೂರಿನ ಇಸ್ಕಾನ್ ದೇಗುಲದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಈ ಸಂಧರ್ಭದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದು, ಕೃಷ್ಣನ ತೊಟ್ಟಿಲು ತೂಗಿ ಭಕ್ತಿಯಿಂದ ದೇವರ ದರ್ಶನ ಮಾಡಿದರು. ಬಳಿಕ ಮಾತನಾಡಿದ ಅವರು – ‘ದುಷ್ಟರನ್ನು ಸಂಹಾರ ಮಾಡಿ ಶಿಷ್ಟರನ್ನು ರಕ್ಷಿಸುವುದು ಕೃಷ್ಣನ ಕೆಲಸ. ದುಷ್ಟರನ್ನು ಸಂಹಾರ ಮಾಡಿ, ಶಿಷ್ಟರನ್ನು ರಕ್ಷಿಸೋ ಕೆಲಸ ಕೃಷ್ಣ ಮಾಡ್ತಾನೆ ಅನ್ನೋ ವಿಶ್ವಾಸವಿದೆ. ಭಾರತವನ್ನು ಇನ್ನಷ್ಟು ಶಕ್ತಿಶಾಲಿಯಾಗಿ

ಇಸ್ಕಾನ್ ದೇಗುಲದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ  ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ Read More »

ಕರ್ನಾಟಕ

ಶಾಲಾ ಕಟ್ಟಡದ ಮೂರನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ..!

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 24.  ಶಾಲಾ ಕಟ್ಟಡದ ಮೂರನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬಾಪೂಜಿ ನಗರದಲ್ಲಿ ನಡೆದಿದೆ. 10ನೇ ತರಗತಿಯ ವಿದ್ಯಾರ್ಥಿನಿ ಅಲ್ ಫಹಾದ್ ಎಜುಕೇಶನ್ ಸೆಂಟರ್‌ನ ಮೂರನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿರುವುದಾಗಿ ವರದಿಯಾಗಿದೆ. ವಿದ್ಯಾರ್ಥಿನಿಯನ್ನು ಕೂಡಲೇ ಶಾಲಾ ಸಿಬ್ಬಂದಿ ವಿಕ್ಟೋರಿಯಾ ಆಸ್ಪತ್ರೆಗೆ ಮತ್ತು ನಂತರ ಜಯನಗರದ ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಗೆ ಕರೆದೊಯ್ದಿದ್ದಾರೆ. ಜಿಗಿಯುವ ಮುನ್ನ ಆಕೆ ತನ್ನ ಕ್ಲಾಸ್ ಮೇಟ್ ಗೆ ಹೇಳಿದ್ದಳು ಎನ್ನಲಾಗಿದೆ. ಆಕೆಯ

ಶಾಲಾ ಕಟ್ಟಡದ ಮೂರನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ವೃದ್ಧ ಮಹಿಳೆಯನ್ನು 20 ಮೀಟರ್ ಎಳೆದೊಯ್ದು ಸರ ಕಳ್ಳತನ..!

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 24.  ದ್ವಿಚಕ್ರ ವಾಹನದಲ್ಲಿ ಬಂದ ಕಳ್ಳನೊಬ್ಬ ವೃದ್ಧ ಮಹಿಳೆಯನ್ನು 20 ಮೀಟರ್ ವರೆಗೆ ಎಳೆದೊಯ್ದು ಸರಗಳ್ಳತನ ಮಾಡಿರು ಘಟನೆಯೊಂದು ನಗರದ ಕೆಂಗೇರಿಯಲ್ಲಿ ವರದಿಯಾಗಿದೆ. ಮುದ್ದಮ್ಮ (73) ಸರ ಕಳೆದುಕೊಂಡ ವೃದ್ಧ ಮಹಿಳೆಯಾಗಿದ್ದಾರೆ. ಘಟನೆಯಿಂದಾಗಿ ಮಹಿಳೆಯ ಎಡಗೈ ಮೂಳೆ ಮುರಿತಕ್ಕೊಳಗಾಗಿದ್ದು, ಶಸ್ತ್ರಚಿಕಿತ್ಸೆಗೊಳಗಾಗಿದ್ದಾರೆ. ಮುದ್ದಮ್ಮ ಅವರು ಮನೆಯ ಮುಂದೆ ವಾಕಿಂಗ್ ಮಾಡುತ್ತಿದ್ದಾಗ ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿಯೋರ್ವ ವಿಳಾಸ ಕೇಳುವ ನೆಪದಲ್ಲಿ ಹತ್ತಿರ ಹೋಗಿದ್ದಾನೆ. ಈ ವೇಳೆ ಮಹಿಳೆ ವಿಳಾಸ ಹೇಳುತ್ತಿದ್ದಾಗ

ವೃದ್ಧ ಮಹಿಳೆಯನ್ನು 20 ಮೀಟರ್ ಎಳೆದೊಯ್ದು ಸರ ಕಳ್ಳತನ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪಾಲಿಕೆ ಹೊಸ ಮಾರ್ಗಸೂಚಿಗೆ ಪಿಜಿ ಮಾಲೀಕರ ವಿರೋಧ ಮರು ಪರಿಶೀಲಿಸುವಂತೆ ಮನವಿ  

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 24.  ನಗರದ ಪೇಯಿಂಗ್ ಗೆಸ್ಟ್ (ಪಿಜಿ) ವಸತಿ ಗೃಹಗಳನ್ನು ನಿಯಂತ್ರಿಸಲು ಬಿಬಿಎಂಪಿ ಹೊರಡಿಸಿದ್ದ ಹೊಸ ಮಾರ್ಗಸೂಚಿಗೆ ಪಿಜಿ ಮಾಲೀಕರು ವಿರೋಧ ವ್ಯಕ್ತಪಡಿಸಿದ್ದು, ಮರು ಪರಿಶೀಲಿಸುವಂತೆ ಆಗ್ರಹಿಸಿದ್ದಾರೆ. ಕೋರಮಂಗಲದ ಪಿಜಿ ವಸತಿಗೃಹದಲ್ಲಿ ಮಹಿಳೆಯೊಬ್ಬರ ಹತ್ಯೆ ನಂತರ ಎಚ್ಚೆತ್ತುಕೊಂಡ ಬಿಬಿಎಂಪಿ, ಪಿಜಿಗಳಿಗೆ ಹೊಸ ಹಾಗೂ ಕಠಿಣ ಮಾರ್ಗಸೂಚಿಗಳನ್ನು ಹೊರಡಿಸಿತ್ತು. ಮಾರ್ಗಸೂಚಿಯಂತೆ ಹೊಸದಾಗಿ ಪಿಜೆ ತೆರೆಯಲು ಅಥವಾ ಪರವಾನಗಿ ಪರಿಷ್ಕರಣೆಗೆ ಈ ನಿಯಮಗಳ ಪಾಲನೆ ಕಡ್ಡಾಯವಾಗಿದೆ.    

ಪಾಲಿಕೆ ಹೊಸ ಮಾರ್ಗಸೂಚಿಗೆ ಪಿಜಿ ಮಾಲೀಕರ ವಿರೋಧ ಮರು ಪರಿಶೀಲಿಸುವಂತೆ ಮನವಿ   Read More »

ಕರ್ನಾಟಕ

ರಾಜ್ಯದಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ► ಹವಾಮಾನ ಇಲಾಖೆ

(ನ್ಯೂಸ್ ಕಡಬ) newskadaba.com ಬೆಂಗಳೂರು,ಮೇ27: ರಾಜ್ಯಾದ್ಯಂತ ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆಯೆಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಬೆಂಗಳೂರು ಸೇರಿದಂತೆ ಕರಾವಳಿ ಪ್ರದೇಶ ಹಾಗೂ ಉತ್ತರ ಓಳನಾಡು ಪ್ರದೇಶಗಳಲ್ಲಿಯೂ ಗುರುಡು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ.       ಪ್ರತೀ ಗಂಟೆಗೊಮ್ಮೆ 40 ಕಿಲೋ ಮೀಟರ್ ವೇಗದಲ್ಲಿ ಬಿರುಗಾಳಿ ಬೀಸಲಿದೆ ಎಂದು ಹವಾಮಾನ ವರದಿಯಲ್ಲಿ ತಿಳಿಸಿದೆ. ಇನ್ನು ಮಂಗಳವಾರ ರಾಜ್ಯದ ಬಹುತೇಕ ಕಡೆ ಗುಡುಗು ಸಹಿತ ಭಾರೀ ಮಳೆಯಾಗಿದ್ದು ಜನಜೀವನ

ರಾಜ್ಯದಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ► ಹವಾಮಾನ ಇಲಾಖೆ Read More »

ಕರ್ನಾಟಕ

ವಿಜಯ್ ಹಜಾರೆ ಟ್ರೋಫಿ ಪಂದ್ಯದಲ್ಲಿ ಕರ್ನಾಟಕಕ್ಕೆ ಚಾಂಪಿಯನ್ ಶಿಪ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.26. ಶುಕ್ರವಾರದಂದು ನಡೆದ ವಿಜಯ್ ಹಜಾರೆ ಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡವು ತಮಿಳುನಾಡಿನ ವಿರುದ್ದ ಚಾಂಪಿಯನ್ ಶಿಪ್ ಪಡೆದಿದೆ. ಮೊದಲು ಬ್ಯಾಟಿಂಗ್ ಮಾಡಿದ ತಮಿಳುನಾಡು 49.5 ಓವರ್ ಗಳಲ್ಲಿ 252 ರನ್ ಗೆ ಆಲ್ ಔಟ್ ಆಯಿತು. ಮಿಥುನ್ ಹ್ಯಾಟ್ರಿಕ್ ಸಹಿತ ಮೂರು ವಿಕೆಟ್ ಪಡೆದರು.   ಕರ್ನಾಟಕ ಒಂದು ವಿಕೆಟ್ ನಷ್ಟಕ್ಕೆ 146 ರನ್ ಗಳಿಸಿದ್ದ ವೇಳೆ ಮಳೆ ಅಡ್ಡಿಯಾಯಿತು. ಮಳೆ ನಿಲ್ಲದ ಕಾರಣ ವಿಜೆಡಿ ನಿಯಮದ ಪ್ರಕಾರ ಕರ್ನಾಟಕ

ವಿಜಯ್ ಹಜಾರೆ ಟ್ರೋಫಿ ಪಂದ್ಯದಲ್ಲಿ ಕರ್ನಾಟಕಕ್ಕೆ ಚಾಂಪಿಯನ್ ಶಿಪ್ Read More »

ಕ್ರೀಡಾ ನ್ಯೂಸ್

ಜ.27ರಂದು ಬೆಂಗಳೂರಿನಲ್ಲಿ ಮುಸ್ಲಿಂ ಜಮಾಅತ್ ಘೋಷಣಾ ಸಮಾವೇಶ

(ನ್ಯೂಸ್ ಕಡಬ) newskadaba.com.,ಜ.12. ಕರ್ನಾಟಕ ರಾಜ್ಯ ಮುಸ್ಲಿಂ ಜಮಾಅತ್ ಕೌನ್ಸಿಲ್ ಆಶ್ರಯದಲ್ಲಿ ಬೃಹತ್ ಘೋಷಣಾ ಸಮಾವೇಶ ಬೆಂಗಳೂರಿನ ಹಜ್ ಕಮಿಟಿ ವಠಾರದಲ್ಲಿ ಜ.27ನೇ ಭಾನುವಾರ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಮುಸ್ಲಿಂ ಜಮಾಅತ್ ಕೌನ್ಸಿಲ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸಯ್ಯದ್ ಮೀರಾ ಸಾಹೇಬ್ ಹೇಳಿದರು.ಅವರು ಶನಿವಾರ ಕಡಬದ ಪ್ರೆಸ್ ಕ್ಲಬ್‍ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಈ ಒಂದು ಸಮಾವೇಶದಲ್ಲಿ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಉಲಾಮ ಶಿರೋಮಣಿಗಳು ಭಾಗವಹಿಸಲಿದ್ದಾರೆ ಎಂದು ಹೇಳಿದರು. ಮುಸ್ಲಿಂ ಜಮಾಅತ್ ಕೌನ್ಸಿಲ್ ಮುಸ್ಲಿಂ ಸಮುದಾಯದ ಅತ್ಯಂತ ಬಲಿಷ್ಠವಾದ

ಜ.27ರಂದು ಬೆಂಗಳೂರಿನಲ್ಲಿ ಮುಸ್ಲಿಂ ಜಮಾಅತ್ ಘೋಷಣಾ ಸಮಾವೇಶ Read More »

ಕರಾವಳಿ

ಸಾರಿಗೆ ಸಂಸ್ಥೆಗಳಿಗೂ ತಟ್ಟಿದ GST ಬಿಸಿ ► ಗುಜರಿ ಬಸ್‌’ಗಳ ಖರೀದಿಗೆ ತೆರಿಗೆ ಎಷ್ಟು ಗೊತ್ತೆ…?

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.4. ಕೇಂದ್ರ ಸರ್ಕಾರ ದೇಶದಲ್ಲಿ ಜಿಎಸ್ ಟಿ ಜಾರಿಗೆ ತಂದ ಮೇಲೆ  ಉದ್ಯಮ, ವ್ಯಾಪಾರ, ವಹಿವಾಟಿನ ಮೇಲೆ ಮಹತ್ವದ ಬದಲಾವಣೆಗಳು ನಡೆದಿವೆ. ಆದ್ರೆ ಜಿಎಸ್ ಟಿಯ ಬಿಸಿ ಈಗ ಸಾರಿಗೆ ಸಂಸ್ಥೆಗಳಿಗೂ ತಟ್ಟಿದೆ. ಜಿಎಸ್ ಟಿಯಿಂದ  ಸಾರಿಗೆ ಸಂಸ್ಥೆ ಸಂಕಷ್ಟಕ್ಕೀಡಾಗಿದೆ. GST ಜಾರಿಗೆ ಬಂದ ನಂತರ ಕೆಎಸ್​’ಆರ್​ಟಿಸಿಗೆ ಬಿಸಿ ತಟ್ಟಿದೆ. ಈಗಾಗಲೆ ಗುಜರಿಗೆ ಸೇರಿರುವ 800 ಬಸ್‌’ಗಳ ಖರೀದಿಗೆ ಗುಜರಿಯವರು ಮುಂದೆ ಬರುತ್ತಿಲ್ಲ. ಕಾರಣವೇನು ಅಂತಿರಾ..? ಹೌದು ಗುಜರಿ ವಸ್ತುಗಳ ಖರೀದಿ ಮೇಲೆ ಶೇಕಡ

ಸಾರಿಗೆ ಸಂಸ್ಥೆಗಳಿಗೂ ತಟ್ಟಿದ GST ಬಿಸಿ ► ಗುಜರಿ ಬಸ್‌’ಗಳ ಖರೀದಿಗೆ ತೆರಿಗೆ ಎಷ್ಟು ಗೊತ್ತೆ…? Read More »

ಕರಾವಳಿ
Scroll to Top