bengaluru

ಕಾನೂನು ಎಲ್ಲರಿಗೂ ಒಂದೇ► ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಕ್ರಿಮಿನಲ್ ಕೇಸ್ ಹಾಕಬೇಕು► ಕರಂದ್ಲಾಜೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.31.  ಸಿದ್ದರಾಮಯ್ಯ ಅವರು ಚುನಾವಣೆ ವೇಳೆಯಲ್ಲಿ ಮಾತ್ರ ಕನ್ನಡ ಪ್ರೀತಿ ತೋರಿಸುತ್ತಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿನ್ನುದ್ದೇಶಿಸಿ ಮಾತನಾಡಿದ ಅವರು, ಕನ್ನಡಿಗರ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಸಿದ್ದರಾಮಯ್ಯ ಛೂ ಬಿಟ್ಟಿದ್ದಾರೆ. ಕೊಲೆ ಮಾಡಿ ಕೋರ್ಟ್ ನಲ್ಲಿ  ಕ್ಷಮೆ ಕೇಳಿದ್ರೆ ಕ್ಷಮಿಸಲ್ಲ, ಜೈಲಿನಲ್ಲಿ ಶಿಕ್ಷೆ ಅನುಭವಿಸಿದ ಬಳಿಕವಷ್ಟೆ ಕ್ಷಮಾದಾನ ಸಿಗುತ್ತದೆ. ತಪ್ಪು ಮಾಡಿ ಲಕ್ಷ್ಮೀ ಹೆಬ್ಬಾಳ್ಕರ್ ಕ್ಷಮೆ ಕೇಳಿದ್ರೆ ಆಗಲ್ಲ. ಮೊದಲು ಅವರಿಗೆ ಶಿಕ್ಷೆ ಆಗಬೇಕು […]

ಕಾನೂನು ಎಲ್ಲರಿಗೂ ಒಂದೇ► ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಕ್ರಿಮಿನಲ್ ಕೇಸ್ ಹಾಕಬೇಕು► ಕರಂದ್ಲಾಜೆ Read More »

ಕರಾವಳಿ

ನಿಯಂತ್ರಣ ತಪ್ಪಿದ ಲಾರಿ ಬಸ್ಸಿಗೆ ಢಿಕ್ಕಿ► ಇಬ್ಬರ ದುರ್ಮರಣ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.31. ಖಾಸಗಿ ಬಸ್ ಹಾಗು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲದ ನೈಸ್ ರಸ್ತೆಯಲ್ಲಿ ಬುಧವಾರ ಸಂಭವಿಸಿದೆ. ಹೈದರಾಬಾದ್ ಮೂಲದ ಶೇಖರ್ (24), ಅನಿತಾ (26) ಮೃತ ದುರ್ದೈವಿಗಳು. ತಮಿಳುನಾಡಿನಿಂದ ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ಬಸ್ಸಿಗೆ ಲಾರಿ ನೇರವಾಗಿ ಬಂದು ಡಿಕ್ಕಿ ಹೊಡೆದಿದೆ. ಲಾರಿ ಚಾಲಕನ ಅಜಾಗರೂಕತೆಯ ಚಾಲನೆಯಿಂದ ಈ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಈ

ನಿಯಂತ್ರಣ ತಪ್ಪಿದ ಲಾರಿ ಬಸ್ಸಿಗೆ ಢಿಕ್ಕಿ► ಇಬ್ಬರ ದುರ್ಮರಣ Read More »

ಕರ್ನಾಟಕ

“ಐ ವಿಲ್ ಬ್ಯಾಕ್ “ಅಂತ ಡೆತ್ ನೋಟ್ ಬರೆದಿಟ್ಟು13ರ ಬಾಲಕ ಆತ್ಮಹತ್ಯೆಗೆ ಶರಣು ► ಕೊಲೆ ಶಂಕೆ…!!!

(ನ್ಯೂಸ್ ಕಡಬ) newskadaba.com ಕಡಬ, ಆ.29, 13 ವರ್ಷದ ಬಾಲಕನೊಬ್ಬ “ಐ ವಿಲ್ ಬ್ಯಾಕ್ “ಅಂತ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಸಂಪಗಿರಾಮ ನಗರದಲ್ಲಿ ನಡೆದಿದೆ. ಮೃತ ಬಾಲಕನನ್ನು ಸಂಪಂಗಿ ರಾಮನಗರದ ವಿನಾಯಕ ಶಾಲೆಯಲ್ಲಿ ಓದುತ್ತಿದ್ದ ಪ್ರವೀಣ್ ರಾಜ್ ಎಂದು ಹೇಳಲಾಗಿದೆ. ಬೆಂಗಳೂರಿನ ಸಂಪಗಿರಾಮ ನಗರದಲ್ಲಿರುವ ತನ್ನ ಮನೆಯಲ್ಲಿ ನೇಣಿಗೆ ಶರಣಾಗಿದ್ದು, ಡೆತ್ ನೋಟ್ ನಲ್ಲಿ `ಐ ವಿಲ್ ಬ್ಯಾಕ್’ ಅಂತ ಬರೆದಿಟ್ಟಿದ್ದಾನೆ. ಮೊದಲು ತಾಯಿ ಬೈದಿದ್ದಕ್ಕೆ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದು ಎನ್ನಲಾಗಿದ್ದು, ಆ ಬಳಿಕ ಬಾಲಕನ

“ಐ ವಿಲ್ ಬ್ಯಾಕ್ “ಅಂತ ಡೆತ್ ನೋಟ್ ಬರೆದಿಟ್ಟು13ರ ಬಾಲಕ ಆತ್ಮಹತ್ಯೆಗೆ ಶರಣು ► ಕೊಲೆ ಶಂಕೆ…!!! Read More »

ಕರ್ನಾಟಕ

ಲಾಂಗ್, ಮಚ್ಚು ಹಿಡಿದು ಬೆದರಿಸಿ ಬಾರ್ ದರೋಡೆ ► ಸಿಸಿಟಿವಿಯಲ್ಲಿ ಸೆರೆಯಾದ ಭಯಾನಕ ದೃಶ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.29, ವೈನ್ ಶಾಪ್‍ ಗೆ ನುಗ್ಗಿದ ದುಷ್ಕರ್ಮಿಗಳು ಲಾಂಗ್, ಮಚ್ಚು ಹಿಡಿದು ಕ್ಯಾಶಿಯರ್ ನನ್ನು ಬೆದರಿಸಿ ನಗದು ದೋಚಿರೋ ಘಟನೆ ಬೆಂಗಳೂರಿನ ಏರ್‍ಪೋರ್ಟ್ ರಸ್ತೆಯ ಗೊಲ್ಲಹಳ್ಳಿ ಗೇಟ್ ಬಳಿ ಸೋಮವಾರ ರಾತ್ರಿ ನಡೆದಿದೆ. ಹೈವೇಗಳಲ್ಲಿ ಬಾರ್ ಬಂದ್ ಆಗಿದ್ದ ಹಿನ್ನೆಲೆಯಲ್ಲಿ ಗೊಲ್ಲಹಳ್ಳಿಯಲ್ಲಿ ಹೊಸದಾಗಿ ವೈನ್ಸ್ ಶಾಪ್‍ವೊಂದನ್ನು ತೆರೆಯಲಾಗಿತ್ತು. ಸೋಮವಾರ ರಾತ್ರಿ 10 ಘಂಟೆ ಸುಮಾರಿಗೆ ಮಂಕಿ ಕ್ಯಾಪ್ ಹಾಕಿಕೊಂಡು ಶಾಪ್ ಒಳಗೆ ನುಗ್ಗಿದ ದುಷ್ಕರ್ಮಿಗಳು ಲಾಂಗ್ ಬೀಸಿ ಕ್ಯಾಶಿಯರ್‍ನನ್ನ ಬೆದರಿಸಿದ್ದಾರೆ. ಬಳಿಕ ಕೌಂಟರ್‍ನಲ್ಲಿದ್ದ ಹಣವನ್ನು ದೋಚಿ

ಲಾಂಗ್, ಮಚ್ಚು ಹಿಡಿದು ಬೆದರಿಸಿ ಬಾರ್ ದರೋಡೆ ► ಸಿಸಿಟಿವಿಯಲ್ಲಿ ಸೆರೆಯಾದ ಭಯಾನಕ ದೃಶ್ಯ Read More »

ಕರ್ನಾಟಕ

ಗಣೇಶ ವಿಸರ್ಜನೆ ವೇಳೆ ಅವಘಢ ► ಇಬ್ಬರು ಬಲಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಂಡ್ಯ, ಆ.28, : ಗಣೇಶ ವಿಸರ್ಜನೆಯ ವೇಳೆ ಸಂಭವಿಸಿದ ಅವಘಡದಿಂದ ಇಬ್ಬರು ಬಲಿಯಾದ ಘಟನೆ ಬೆಂಗಳೂರು ಮತ್ತು ಮಂಡ್ಯದಲ್ಲಿ ಆದಿತ್ಯವಾರ ನಡೆದಿದೆ. ಅವಘಡಕ್ಕೆ ಬೆಂಗಳೂರಿನಲ್ಲಿ 15 ವರ್ಷದ ವೆಂಕಟೇಶ ಹಾಗೂ ಮಂಡ್ಯದಲ್ಲಿ 25 ವರ್ಷದ ವಿಜಯಕುಮಾರ್ ಬಲಿಯಾದ ದುರ್ದೈವಿಗಳು. ಬೆಂಗಳೂರಿನಲ್ಲಿ ಗಣೇಶ ಚತುರ್ಥಿಯ ಮೂರನೇ ದಿನ ಮೂರ್ತಿ ವಿಸರ್ಜನೆ ಮಾಡಲು ಹೊರಟ ಟೆಂಪೋವೊಂದು ಬಾಲಕ ವೆಂಕಟೇಶ್ ಮೇಲೆ ಹರಿದಿದೆ. ಪರಿಣಾಮ ಗಣೇಶ ವಿಸರ್ಜನೆ ನೋಡಲು ಬಂದಿದ್ದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದನು. ಗಣೇಶ ಹೊತ್ತ ಟೆಂಪೋ

ಗಣೇಶ ವಿಸರ್ಜನೆ ವೇಳೆ ಅವಘಢ ► ಇಬ್ಬರು ಬಲಿ Read More »

ಕರ್ನಾಟಕ

ಅದೃಷ್ಟದ ಮನೆಗೆ ವಾಪಾಸಾದ ಮಾಜಿ ಸಿಎಂ ಹೆಚ್.ಡಿ. ಕೆ.

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.23, ಜೆಪಿ ನಗರದ ಮನೆಯಲ್ಲಿ ವಾಸ್ತು ಸರಿ ಇಲ್ಲ ಅಂತಾ ಬದಲಾಯಿಸೋಕೆ ಮುಂದಾಗಿದ್ದ ಅದೃಷ್ಟದ ಮನೆಗೆ ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿ ವಾಪಸ್ ಆಗಿದ್ದಾರೆ. ಒಮ್ಮೆ ಮನೆ ಮಾರಾಟಕ್ಕೂ ಚಿಂತನೆ ಮಾಡಿದ್ದ ಇವರು, ಮನೆ ಖಾಲಿ ಮಾಡುವ ಸಂದರ್ಭದಲ್ಲಿ ಕರಿನಾಗರ ಹಾವು ಕಾಣಿಸಿಕೊಂಡಿತ್ತು. ಆಗ ವಾಸ್ತುದೋಷ ಸರಿಪಡಿಸಿ ಇದೇ ಮನೆಯಲ್ಲಿ ವಾಸಿಸಿ ಅಂತ ಜ್ಯೋತಿಷಿಗಳು ಸಲಹೆ ನೀಡಿದರು. ಕಳೆದ ಎರಡೂವರೆ ವರ್ಷದಿಂದ ಮನೆಯನ್ನ ನವೀಕರಣ ಮಾಡಿದ ಬಳಿಕ ಮತ್ತೆ ಗೃಹ ಪ್ರವೇಶ ಮಾಡಿದ್ದಾರೆ.

ಅದೃಷ್ಟದ ಮನೆಗೆ ವಾಪಾಸಾದ ಮಾಜಿ ಸಿಎಂ ಹೆಚ್.ಡಿ. ಕೆ. Read More »

ಕರ್ನಾಟಕ

ಅತ್ತಿಗೆಯಿಂದ ಅಣ್ಣನ ಕೊಲೆ ಶಂಕೆ ► ಹೂತಿದ್ದ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.23, ಕೊಲೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಹೂತಿದ್ದ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಿದ ಘಟನೆ ಮಂಗಳವಾರದಂದು ಆನೇಕಲ್ ತಾಲೂಕಿನ ಹಂದೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಆನೇಕಲ್ ತಾಲೂಕಿನ ಹಂದೇನಹಳ್ಳಿ ಗ್ರಾಮದ ಅಯ್ಯಪ್ಪ ರೆಡ್ಡಿ ಸಾಲ ತೀರಿಸುವ ಸಲುವಾಗಿ ತಮ್ಮ 39 ಗುಂಟೆ ಜಮೀನನ್ನು 80 ಲಕ್ಷಕ್ಕೆ ಮಾರಿದ್ರು. ಇದಾದ ಮೂರೇ ದಿನದಲ್ಲಿ ಅಂದ್ರೆ ಜುಲೈ 31ರಂದು ಸಾವನ್ನಪ್ಪಿದ್ರು. ಶವ ಸಂಸ್ಕಾರದವರೆಗೂ ಸುಮ್ಮನಿದ್ದ ಸಹೋದರ ರಾಮಕೃಷ್ಣ ರೆಡ್ಡಿ ಇದೀಗ ಅಣ್ಣನನ್ನು ಕೊಲೆ

ಅತ್ತಿಗೆಯಿಂದ ಅಣ್ಣನ ಕೊಲೆ ಶಂಕೆ ► ಹೂತಿದ್ದ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ Read More »

ಕರಾವಳಿ

ಮಹಿಳೆ ಜೊತೆ ಅನೈತಿಕ ಸಂಬಂಧ ► ಕುತ್ತಿಗೆಗೆ ಹಗ್ಗ ಬಿಗಿದು ಪತ್ನಿಯ ಕೊಲೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ .22, ಕ್ಷುಲ್ಲಕ ವಿಚಾರಕ್ಕೆ ಜಗಳವಾಗಿ ಪತಿಯೇ ಪತ್ನಿಯ ಕುತ್ತಿಗೆಗೆ ಹಗ್ಗ ಬಿಗಿದು ಬರ್ಬರವಾಗಿ ಹತ್ಯೆಗೈದ ಘಟನೆ ಶ್ರೀರಾಂಪುರದಲ್ಲಿ ಮಂಗಳವಾರ ಮುಂಜಾನೆ ಬೆಳಕಿಗೆ ಬಂದಿದೆ. 45 ವರ್ಷದ ಜಾನಕಿ ತನ್ನ ಪತಿ ಚಂದ್ರಶೇಖರ್ ಎಂಬಾತನಿಂದಲೇ ಕೊಲೆಯಾಗಿದ್ದಾರೆ. ಈ ದಂಪತಿಗೆ 2 ಹೆಣ್ಣು, 4 ಗಂಡು ಮಕ್ಕಳಿದ್ದಾರೆ. ಮಂಗಳವಾರ ಮುಂಜಾನೆ  4 ಗಂಟೆ ಸುಮಾರಿಗೆ ಹಸಿವಿನಿಂದ ಎದ್ದ ಮಗು ತಾಯಿಯ ಬಳಿ ತೆರಳಿ ಕರೆದು ಎಬ್ಬಿಸತೊಡಗಿದೆ. ಆದ್ರೆ ತಾಯಿ ಯಾವುದೇ ಪ್ರತಿಕ್ರೀಯೆ ನೀಡದ ಹಿನ್ನಲೆಯಲ್ಲಿ

ಮಹಿಳೆ ಜೊತೆ ಅನೈತಿಕ ಸಂಬಂಧ ► ಕುತ್ತಿಗೆಗೆ ಹಗ್ಗ ಬಿಗಿದು ಪತ್ನಿಯ ಕೊಲೆ Read More »

ಕರ್ನಾಟಕ

ವರದಕ್ಷಿಣೆ ಕಿರುಕುಳ ► ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ ಪಾಪಿ ಪತಿ…

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ .21, ಯಶವಂತಪುರದ ತ್ರಿವೇಣಿ ನಗರದಲ್ಲಿ ವರದಕ್ಷಿಣೆಗಾಗಿ ಪತ್ನಿಯನ್ನೇ ಪತಿ ಕೊಲೆ ಮಾಡಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಕಳೆದ ಒಂದೂವರೆ ವರ್ಷದ ಹಿಂದೆ ಹೆಬ್ಬಾಳದ ನಿವಾಸಿಗಳಾದ ಸುನಂದ ಮತ್ತು ಶಂಕರ್ ದಂಪತಿಯ ಮಗಳು ಚಂದ್ರಿಕಾ ಎಂಬಾಕೆಯನ್ನು ರಾಜೇಶ್ ಎಂಬಾತನ ಜೊತೆ ಅದ್ಧೂರಿಯಾಗಿ ಮದುವೆ ಮಾಡಿಕೊಟ್ಟಿದ್ದರು. ಮದುವೆ ಆದಾಗಿನಿಂದಲೂ ರಾಜೇಶ್ ವರದಕ್ಷಿಣೆ ತರುವಂತೆ ಪತ್ನಿಗೆ ನಿತ್ಯವೂ ಚಿತ್ರ ಹಿಂಸೆ ನೀಡುತ್ತಿದ್ದನು. ಭಾನುವಾರ ರಾತ್ರಿಯು ಕೂಡ ಇದೇ ವಿಚಾರಕ್ಕೆ ಇಬ್ಬರ ನಡುವಿನ ಜಗಳ ತಾರಕಕ್ಕೇರಿ

ವರದಕ್ಷಿಣೆ ಕಿರುಕುಳ ► ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ ಪಾಪಿ ಪತಿ… Read More »

ಕರ್ನಾಟಕ
Scroll to Top