bengaluru

ಫೆಂಗಲ್ ಚಂಡಮಾರುತ- ರಾಜ್ಯದಲ್ಲಿ ಈ ವಾರವೂ ಮುಂದುವರಿಯಲಿದೆ ಮಳೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 04. ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ ಕರ್ನಾಟಕದಲ್ಲಿ ಈ ವಾರವೂ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಕರಾವಳಿ ಕರ್ನಾಟಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಮುಂದಿನ ಐದು ದಿನ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಒಳನಾಡಿನ ಜಿಲ್ಲೆಗಳಿಗೂ ಸಾಧಾರಣ ಮಳೆಯಾಗುವ ಸಂಭವವಿದ್ದು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಸಾಧಾರಣ ಮಳೆಯಾಗುವ […]

ಫೆಂಗಲ್ ಚಂಡಮಾರುತ- ರಾಜ್ಯದಲ್ಲಿ ಈ ವಾರವೂ ಮುಂದುವರಿಯಲಿದೆ ಮಳೆ Read More »

ಕರ್ನಾಟಕ

ದ್ವಿತೀಯ ಪಿಯುಸಿ, ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆ-1 ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 02. ಏಪ್ರಿಲ್ 2- ವಿಜ್ಞಾನ ಪ್ರಸಕ್ತ ಸಾಲಿನ (2024-25) ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದೆ‌. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೇಳಾಪಟ್ಟಿ ಪ್ರಕಟ ಮಾಡಿದೆ. ಮಾರ್ಚ್ 1 ರಿಂದ 19ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆದರೆ, ಮಾರ್ಚ್ 20 ರಿಂದ ಏಪ್ರಿಲ್ 2ರ ವರೆಗೆ ಎಸ್ಎಸ್ಎಲ್‌ಸಿ ಪರೀಕ್ಷೆಗಳು ನಡೆಯಲಿದ್ದು, ಬಹುತೇಕ ತಾತ್ಕಾಲಿಕ ವೇಳಾಪಟ್ಟಿಯೇ ಅಂತಿಮವಾಗಲಿದೆ. ವೇಳಾಪಟ್ಟಿಗೆ ಆಕ್ಷೇಪಣೆ

ದ್ವಿತೀಯ ಪಿಯುಸಿ, ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆ-1 ತಾತ್ಕಾಲಿಕ ವೇಳಾಪಟ್ಟಿ ಪ್ರಕಟ Read More »

ಕರ್ನಾಟಕ

‘ಸರ್ಕಾರ ಗ್ಯಾರಂಟಿ ಯೋಜನೆಗಾಗಿ ವಿಕಲಚೇತನರಿಗೆ ನೀಡಿದ್ದ ಅನುದಾನ ಕಡಿತ’- ಸಚಿವ ಪ್ರಹ್ಲಾದ್‌ ಜೋಶಿ ಆಕ್ರೋಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 30. ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವ ಭರದಲ್ಲಿ ರಾಜ್ಯ ಸರ್ಕಾರ ವಿಕಲಚೇತನರಿಗೆ ಅನುದಾನ ಕಡಿತ ಮಾಡಿದ ಆರೋಪಕ್ಕೆ ಒಳಗಾಗಿದೆ. ಈ ವಿಚಾರವಾಗಿ ಕೇಂದ್ರ ಸಚಿವರಾದ ಪ್ರಹ್ಲಾದ್‌ ಜೋಶಿ ಎಕ್ಸ್‌ನಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಕಳೆದ ವರ್ಷ ಸರ್ಕಾರ ವಿಕಲಚೇನರ ವಿವಿಧ ಯೋಜನೆಗಳಿಗೆ 53 ಕೋಟಿ ರೂ. ಅನುದಾನ ಮೀಸಲು ಇಡಲಾಗಿತ್ತು. ಆದರೆ ಪ್ರಸಕ್ತ ಹಣಕಾಸು ವರ್ಷದಲ್ಲಿ ಬರೀ 10 ಕೋಟಿ ರೂ. ಅನುದಾನ ಮಾತ್ರ ಹಂಚಿಕೆ ಮಾಡಲಾಗಿದೆ. ಇದು ನಿಜಕ್ಕೂ ದುರದೃಷ್ಟಕರ.

‘ಸರ್ಕಾರ ಗ್ಯಾರಂಟಿ ಯೋಜನೆಗಾಗಿ ವಿಕಲಚೇತನರಿಗೆ ನೀಡಿದ್ದ ಅನುದಾನ ಕಡಿತ’- ಸಚಿವ ಪ್ರಹ್ಲಾದ್‌ ಜೋಶಿ ಆಕ್ರೋಶ Read More »

ಕರ್ನಾಟಕ

KSRTC ಸಂಸ್ಥೆಯು 1,308 ನೌಕರರಿಗೆ ಅಂತರ ನಿಗಮ ವರ್ಗಾವಣೆ ಸೌಲಭ್ಯ

(ನ್ಯೂಸ್ ಕಡಬ) newskadaba.com ನ. 29. ರಾಜ್ಯದಲ್ಲಿ ವಿವಿಧ ಜಿಲ್ಲೆ ಹಾಗೂ ಪ್ರದೇಶಗಳಿಂದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯೂಕೆಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ಹಲವು ವಿಭಾಗಗಳಲ್ಲಿ ನೌಕರಿಗೆ ಸೇರಿದ ಸಾರಿಗೆ ನಿಗಮದ ಸಿಬ್ಬಂದಿ ವಾಪಸ್ ತಮ್ಮ ಊರಿನತ್ತ ಹೋಗಲಾಗದೇ ಪರದಾಡುತ್ತಿದ್ದರು. ಇಂಥವರಿಗೆ ಮೊದಲ ಬಾರಿಗೆ ಅವಕಾಶ ಮಾಡಿಕೊಟ್ಟ ಕೆಎಸ್‌ಆರ್‌ಟಿಸಿ ಸಂಸ್ಥೆಯು ಈವರೆಗೆ 1,308 ನೌಕರರಿಗೆ ಅಂತರ ನಿಗಮ ವರ್ಗಾವಣೆ ಸೌಲಭ್ಯವನ್ನು ಒದಗಿಸಿದೆ. ರಾಜ್ಯ ರಸ್ತೆ ಸಾರಿಗೆ ನಿಗಮದ ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ನೌಕರರ 2023ನೇ ಸಾಲಿನ ಅಂತರ ನಿಗಮ

KSRTC ಸಂಸ್ಥೆಯು 1,308 ನೌಕರರಿಗೆ ಅಂತರ ನಿಗಮ ವರ್ಗಾವಣೆ ಸೌಲಭ್ಯ Read More »

ಕರ್ನಾಟಕ

ಮುಡಾ ಹಗರಣ ಪ್ರಕರಣ: ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 26. ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ನಿವೇಶನ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ನಲ್ಲಿ ಮಹತ್ವದ ವಿಚಾರಣೆ ನಡೆಯಲಿದೆ. ಇಂದು ಹೈಕೋರ್ಟ್‌ ತನಿಖಾ ವರದಿಯ ಬಗ್ಗೆ ಮಾಹಿತಿ ನೀಡಲಿದ್ದಾರೆ. ಪ್ರಕರಣದ ನಾಲ್ವರು ಪ್ರಮುಖ ಆರೋಪಿಗಳ ವಿಚಾರಣೆಯನ್ನು ಲೋಕಾಯುಕ್ತ ನಡೆಸಿದೆ. ಸಿದ್ದರಾಮಯ್ಯ, ಪಾರ್ವತಿ, ಮಲ್ಲಿಕಾರ್ಜುನ ಸ್ವಾಮಿ, ದೇವರಾಜು ವಿಚಾರಣೆ ಆಗಿದೆ. ಪ್ರಕರಣದಲ್ಲಿ ಅಧಿಕಾರಿಗಳಾದ ಕುಮಾರ್ ನಾಯ್ಕ್, ನಟೇಶ್ ಮತ್ತು ಪಾಲಾಯ್ಯ ವಿಚಾರಣೆ ಆಗಿದ್ದು, ಬಳಿಕ ಸಾಕ್ಷಿಗಳಿಂದ ಹೇಳಿಕೆಯನ್ನು ಕೂಡ ದಾಖಲಿಸಲಾಗಿದೆ

ಮುಡಾ ಹಗರಣ ಪ್ರಕರಣ: ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ Read More »

ಕರ್ನಾಟಕ

ವೇತನ ಹೆಚ್ಚಳ, ಬಾಕಿ ವೇತನ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ- ಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರು

(ನ್ಯೂಸ್ ಕಡಬ)newskadaba.com ಬೆಂಗಳೂರು, ನ.25.  ವೇತನ ಹೆಚ್ಚಳ, ಬಾಕಿ ವೇತನ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆ ಒತ್ತಾಯಿಸಿ ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ಸಾರಿಗೆ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ. ಮುಂದಿನ ತಿಂಗಳ ಡಿ.31ರಿಂದ ಸಾರಿಗೆ ಮುಷ್ಕರಕ್ಕೆ ಸಾರಿಗೆ ನೌಕರರ ಹಿರಿಯ ಮುಖಂಡ ಅನಂತ ಸುಬ್ಬರಾವ್ ಕರೆ ನೀಡಿದ್ದಾರೆ. ಪ್ರಕ್ರಿಯೆಯಂತೆ ಡಿ.9 ರಂದು ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಬೆಳಗಾವಿ ಚಲೋ ಮಾಡಿ ಅಂದು ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ನೀಡಲಾಗುತ್ತದೆ ಎಂದು ಕಾರ್ಮಿಕ ಮುಖಂಡರು ತಿಳಿಸಿದ್ದಾರೆ.  

ವೇತನ ಹೆಚ್ಚಳ, ಬಾಕಿ ವೇತನ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ- ಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರು Read More »

ಕರ್ನಾಟಕ

ನ. 30 ರಿಂದ ಡಿ. 15ರವರೆಗೆ “ಬೆಂಗಳೂರು ಹಬ್ಬ” 2ನೇ ಆವೃತ್ತಿ ಆಚರಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ನ.25.  ಇದೇ ನವೆಂಬರ್‌ 30 ರಿಂದ ಡಿಸೆಂಬರ್ 15ರ ವರೆಗೆ “ಬೆಂಗಳೂರು ಹಬ್ಬ”ವನ್ನು ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ಧತೆ ನಡೆಯುತ್ತಿದೆ. ಬೆಂಗಳೂರಿನ ಶ್ರೀಮಂತ ಕಲೆ, ಸಾಹಿತ್ಯ ಸಂಸ್ಕೃತಿಯನ್ನು ಪ್ರತಿಬಿಂಬಿಸಲು ಅನ್‌ಬಾಕ್ಸಿಂಗ್‌ ಬೆಂಗಳೂರು ಫೌಂಡೇಷನ್‌, ರಾಜ್ಯ ಸರಕಾರದ ಸಹಭಾಗಿತ್ವದಲ್ಲಿ “ಬೆಂಗಳೂರು ಹಬ್ಬ” ಎರಡನೇ ಆವೃತ್ತಿಯನ್ನು ಅದ್ಧೂರಿಯಿಂದ ಆಚರಿಸಲು ಸಜ್ಜಾಗಿದೆ. ನವೆಂಬರ್‌ 30ರಂದು ಅದ್ಧೂರಿಯಾಗಿ ಚಾಲನೆ ಪಡೆಯಲಿರುವ ಬೆಂಗಳೂರು ಹಬ್ಬ 16 ದಿನಗಳ ಕಾಲ ನಡೆಯಲಿದ್ದು, ನಮ್ಮ ನಾಡು, ನುಡಿ, ಕಲೆ, ಸಾಹಿತ್ಯ, ಸಂಸ್ಕೃತಿ, ನಾಟಕ, ಸಂಗೀತ,

ನ. 30 ರಿಂದ ಡಿ. 15ರವರೆಗೆ “ಬೆಂಗಳೂರು ಹಬ್ಬ” 2ನೇ ಆವೃತ್ತಿ ಆಚರಣೆ Read More »

ಕರ್ನಾಟಕ

ಕರ್ನಾಟಕದ 3 ರೈಲ್ವೆ ನಿಲ್ದಾಣಗಳಿಗೆ ಮರುನಾಮಕರಣ

(ನ್ಯೂಸ್ ಕಡಬ)newskadaba.com ಬೆಂಗಳೂರು, ನ.25. ಕರ್ನಾಟಕದ 3 ರೈಲ್ವೆ ನಿಲ್ದಾಣಗಳಿಗೆ ಮರುನಾಮಕರಣ ಮಾಡಲು ನಿರ್ಧಾರ ಮಾಡಲಾಗಿದೆ. ಹೊಸದಾಗಿ ನಿಲ್ದಾಣಗಳಿಗೆ ಅಂಜನಾದ್ರಿ, ಹುಲಿಗೆಮ್ಮ, ಮಹಾತ್ಮಗಾಂಧಿ ಹೆಸರು ಶಿಫಾರಸು ಮಾಡಲಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ, ಮುನಿರಾಬಾದ್‌ ಮತ್ತು ಭಾನಾಪುರ ರೈಲ್ವೆ ನಿಲ್ದಾಣಗಳಿಗೆ ಕ್ರಮವಾಗಿ ಅಂಜನಾದ್ರಿ (ಕಿಷ್ಕಿಂಧಾ), ಹುಲಿಗೆಮ್ಮ ದೇವಿ ಮತ್ತು ಮಹಾತ್ಮ ಗಾಂಧಿ ರೈಲು ನಿಲ್ದಾಣ ಎಂದು ಮರುನಾಮಕರಣ ಮಾಡಬೇಕೆಂದು ಶಿಫಾರಸು ಮಾಡಲಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂಬಿ ಪಾಟೀಲ್‌ ತಿಳಿಸಿದ್ದಾರೆ.  

ಕರ್ನಾಟಕದ 3 ರೈಲ್ವೆ ನಿಲ್ದಾಣಗಳಿಗೆ ಮರುನಾಮಕರಣ Read More »

ಕರ್ನಾಟಕ

ವಕ್ಫ್ ವಿರುದ್ಧ ಸಿಡಿದೆದ್ದ ಬಿಜೆಪಿ: ‘ನಮ್ಮ ಭೂಮಿ, ನಮ್ಮ ಹಕ್ಕು’ ಘೋಷಣೆಯಡಿ ರಾಜ್ಯಾದ್ಯಂತ ಪ್ರತಿಭಟನೆ ಆರಂಭ

(ನ್ಯೂಸ್ ಕಡಬ) newskadaba.com ನ. 23. ವಕ್ಫ್ ನೋಟಿಸ್​ಗಳ ವಿರುದ್ಧ ಸಿಡಿದೆದ್ದಿರುವ ಬಿಜೆಪಿ, ರಾಜ್ಯದಾದ್ಯಂತ ‘ನಮ್ಮ ಭೂಮಿ, ನಮ್ಮ ಹಕ್ಕು ಘೋಷಣೆಯಡಿ’ ಪ್ರತಿಭಟನೆ ಆರಂಭಿಸಿದೆ. ಕೋಲಾರದಿಂದ ಮಂಗಳೂರಿನವರೆಗೆ, ಬೆಂಗಳೂರಿನಿಂದ ವಿಜಯಪುರದವರೆಗ ವಕ್ಫ್ ವಿವಾದ ವಿರೋಧಿಸಿ ಪ್ರತಿಭಟನೆಗಳಿದಿದೆ. ಕೂಡಲೇ ಗೆಜೆಟ್ ನೋಟಿಫಿಕೇಷನ್ ರದ್ದು ಮಾಡಬೇಕೆಂದು ಆಗ್ರಹಿಸಿದೆ. ಶುಕ್ರವಾರ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ಬಿಜೆಪಿ ನಾಯಕರು, ರೈತ ವಿರೋಧಿ ಸಚಿವ ಜಮೀರ್ ಅಹಮ್ಮದ್ ಖಾನ್ ವಜಾಗೊಳಿಸಿ, ಅಲ್ಪಸಂಖ್ಯಾತರ ಓಲೈಕೆಗಾಗಿ ರೈತರ ಬದುಕಿಗೆ ಕೊಳ್ಳೆ

ವಕ್ಫ್ ವಿರುದ್ಧ ಸಿಡಿದೆದ್ದ ಬಿಜೆಪಿ: ‘ನಮ್ಮ ಭೂಮಿ, ನಮ್ಮ ಹಕ್ಕು’ ಘೋಷಣೆಯಡಿ ರಾಜ್ಯಾದ್ಯಂತ ಪ್ರತಿಭಟನೆ ಆರಂಭ Read More »

ಕರ್ನಾಟಕ

ವಕ್ಫ್ ಬೋರ್ಡ್ ಮೂಲಕ ರೈತರಿಗೆ ನೋಟಿಸ್ ನೀಡುವ ವಿರುದ್ಧ ರಾಜ್ಯಾದ್ಯಂತ ಹೋರಾಟ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 21. ವಿವಿಧ ಜಿಲ್ಲೆಗಳಲ್ಲಿ ರೈತರಿಗೆ ವಕ್ಫ್ ಬೋರ್ಡ್ ಮೂಲಕ ರೈತರಿಗೆ ನೋಟಿಸ್ ನೀಡುತ್ತಿರುವುದನ್ನು ವಿರೋಧಿಸಿ ಬಿಜೆಪಿ ಇಂದಿನಿಂದ ಎರಡು ದಿನಗಳ ಕಾಲ ರಾಜ್ಯಾದ್ಯಂತ ಹೋರಾಟವನ್ನು ಆರಂಭಿಸಿದೆ. ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಶಾಸಕರು, ಮಾಜಿ ಸಂಸದರು, ಮಾಜಿ ಶಾಸಕರು, ವಿಧಾನಪರಿಷತ್ ಸದಸ್ಯರು ಸೇರಿದಂತೆ ಪದಾಧಿಕಾರಿಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸಲಾಯಿತು. ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ,

ವಕ್ಫ್ ಬೋರ್ಡ್ ಮೂಲಕ ರೈತರಿಗೆ ನೋಟಿಸ್ ನೀಡುವ ವಿರುದ್ಧ ರಾಜ್ಯಾದ್ಯಂತ ಹೋರಾಟ Read More »

ಕರ್ನಾಟಕ
Scroll to Top