bengaluru

‘ರಾಜ್ಯಾದ್ಯಂತ ವಕ್ಫ್ ಮೂಲಕ ಹೊಸ ಜಿಹಾದಿ’-ಪ್ರಲ್ಹಾದ್ ಜೋಶಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 08. ರಾಜ್ಯಾದ್ಯಂತ ವಕ್ಫ್ ಮೂಲಕ ಹೊಸ ಜಿಹಾದಿ ನಡೆದಿದೆ. ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ಸಿಗರ ನಡೆನುಡಿ ನೋಡಿದರೆ, ಇವರ ದುರುಳತನ ಅರ್ಥವಾಗುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ತಿಳಿಸಿದರು. ಮಾಧ್ಯಮ ಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ಕಾಂಗ್ರೆಸ್ಸಿಗರನ್ನು ಹುಂಬರು, ತಿಳಿವಳಿಕೆ ಇಲ್ಲದವರು ಎಂದು ಕರೆಯಲು ನಾನು ತಯಾರಿಲ್ಲ. ಅವರೇನು ಮಾತನಾಡುತ್ತಾರೆಂದು ಅವರಿಗೆ ಗೊತ್ತಿದೆ ಎಂದು ತಿಳಿಸಿದರು. ವಕ್ಫ್ ಆಸ್ತಿ ಸಂರಕ್ಷಿಸುವುದಾಗಿ ಬಿಜೆಪಿ ಪ್ರಣಾಳಿಕೆಯಲ್ಲಿ ಹೇಳಿದ್ದಾಗಿ ತಿಳಿಸಿದ್ದಾರೆ.    

‘ರಾಜ್ಯಾದ್ಯಂತ ವಕ್ಫ್ ಮೂಲಕ ಹೊಸ ಜಿಹಾದಿ’-ಪ್ರಲ್ಹಾದ್ ಜೋಶಿ Read More »

ಕರ್ನಾಟಕ

ದೇವಾಲಯಗಳ ಪ್ರಸಾದ ಡೋರ್ ಡೆಲಿವರಿ ಸ್ಕೀಂ ಜಾರಿಗೆ ಮುಂದಾದ ಮುಜರಾಯಿ ಇಲಾಖೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 08. ರಾಜ್ಯದ ಪ್ರತಿ ದೇವಸ್ಥಾನದ ಪ್ರಸಾದವನ್ನು ಭಕ್ತರ ಮನೆ ಬಾಗಿಲಿಗೆ ತಲುಪಿಸಲು ಮುಜರಾಯಿ ಇಲಾಖೆ ಮುಂದಾಗಿದೆ. ಮುಜರಾಯಿ ಇಲಾಖೆ ಹೊಸ ತಂತ್ರಜ್ಞಾನವನ್ನ ಅಳವಡಿಸಿಕೊಂಡು ರಾಜ್ಯದ ಜನರಿಗೆ ಸೇವೆ ನೀಡಲು ಯೋಜನೆ ರೂಪಿಸಿದೆ. ಈಗಾಗಲೇ ಆನ್‍ಲೈನ್ ಸೇವೆ, ಬುಕ್ಕಿಂಗ್ ಸೇವೆ ಜಾರಿಯಾಗಿದೆ. ಖಾಸಗಿ ಕಂಪನಿಗಳ ಜೊತೆ ಮಾತುಕತೆ ನಡೆಯುತ್ತಿದ್ದು, ಪ್ರಸಾದದ ದರ ಹಾಗೂ ಅದರ ಜೊತೆಗೆ ಡೆಲಿವರಿ ದರ ಸೇರಿಸಿ ಮನೆ ಬಾಗಿಲಿಗೆ ಪ್ರಸಾದ ನೀಡುವ ದರ ಫಿಕ್ಸ್ ಮಾಡಲು ಇಲಾಖೆ

ದೇವಾಲಯಗಳ ಪ್ರಸಾದ ಡೋರ್ ಡೆಲಿವರಿ ಸ್ಕೀಂ ಜಾರಿಗೆ ಮುಂದಾದ ಮುಜರಾಯಿ ಇಲಾಖೆ Read More »

ಕರ್ನಾಟಕ

ಆಪರೇಷನ್‌ಗೆ ದರ್ಶನ್ ಹಿಂದೇಟು- 10 ದಿನಗಳ ಕಾಲ ಕನ್ಸರ್ವೇಟಿವ್ ಚಿಕಿತ್ಸೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 08. ಆರೋಪಿ ದರ್ಶನ್ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬೆನ್ನು ಮತ್ತು ಕಾಲುನೋವಿಗೆ ಶಸ್ತ್ರಚಿಕಿತ್ಸೆ ಮಾಡಬೇಕು ಎಂದು ವೈದ್ಯರು ತಿಳಿಸಿದ್ದರು. ಆದರೆ ದರ್ಶನ್ ಆಪರೇಷನ್‌ಗೆ ಹಿಂದೇಟು ಹಾಕುತ್ತಿದ್ದು, ಮುಂದಿನ 10 ದಿನಗಳ ಕಾಲ ಕನ್ಸರ್ವೇಟಿವ್ ಚಿಕಿತ್ಸೆ ಕೊಡಲು ನಿರ್ಧರಿಸಲಾಗಿದೆ. ನಟ ದರ್ಶನ್‌ಗೆ ಈಗಾಗಲೇ ಕನ್ಸರ್ವೇಟಿವ್ ಚಿಕಿತ್ಸೆ ನೀಡುತ್ತಾ ಇದ್ದು, ಔಷಧಿ ಮತ್ತು ಮಾತ್ರೆಗಳನ್ನ ನೀಡಿ ಗುಣಮುಖ ಮಾಡಲು ಮುಂದಾಗಿದ್ದಾರೆ. ಸದ್ಯಕ್ಕೆ ದರ್ಶನ್‌ಗೆ ಬೆನ್ನು ನೋವು ಮತ್ತು ಕಾಲು ನೋವು ಇನ್ನೂ

ಆಪರೇಷನ್‌ಗೆ ದರ್ಶನ್ ಹಿಂದೇಟು- 10 ದಿನಗಳ ಕಾಲ ಕನ್ಸರ್ವೇಟಿವ್ ಚಿಕಿತ್ಸೆ Read More »

ಕರ್ನಾಟಕ

ಆರೋಪಿ ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆ ನ.21ಕ್ಕೆ ಮುಂದೂಡಿದ ಹೈಕೋರ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 07. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿ ಪವಿತ್ರಾಗೌಡ ಸೇರಿದಂತೆ ಐವರ ಜಾಮೀನು ಅರ್ಜಿ ವಿಚಾರಣೆಯನ್ನು ನ.21 ಕ್ಕೆ ಹೈಕೋರ್ಟ್ ಮುಂದೂಡಿದೆ. ಪವಿತ್ರಾಗೌಡ, ನಾಗರಾಜ್, ಲಕ್ಷ್ಮಣ್, ಅನುಕುಮಾರ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಕೋರ್ಟ್ಗೆ ಆಗಮಿಸಿದ್ದ ಪವಿತ್ರಾಗೌಡ ತಾಯಿ, ಮಗಳಿಗೆ ಜಾಮೀನು ಸಿಗದ ಹಿನ್ನಲೆಯಲ್ಲಿ ಬೇಸರದಿಂದಲೇ ಹೊರನಡೆದರು. ಕೊಲೆ ಪ್ರಕರಣದಲ್ಲಿ ಎ2 ಆರೋಪಿ ದರ್ಶನ್ ಜಾಮೀನು ಅರ್ಜಿಯೂ 21 ಕ್ಕೆ ವಿಚಾರಣೆಯಲ್ಲಿದೆ. ಸದ್ಯ ಮಧ್ಯಂತರ ಜಾಮೀನು ಪಡೆದು ದರ್ಶನ್ ಆಸ್ಪತ್ರೆಯಲ್ಲಿ

ಆರೋಪಿ ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆ ನ.21ಕ್ಕೆ ಮುಂದೂಡಿದ ಹೈಕೋರ್ಟ್ Read More »

ಕರ್ನಾಟಕ

ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟ- 15 ಸಾಹಿತಿಗಳು ಅಕಾಡೆಮಿ ಪ್ರಶಸ್ತಿಗೆ ಆಯ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 07. ಕರ್ನಾಟಕ ಸಾಹಿತ್ಯ ಅಕಾಡೆಮಿಯ 2022ರ ಸಾಲಿನ ‘ವಾರ್ಷಿಕ ಗೌರವ ಪ್ರಶಸ್ತಿ, ಸಾಹಿತ್ಯ ಶ್ರೀ ಪ್ರಶಸ್ತಿ ಮತ್ತು 2021ನೇ ಸಾಲಿನ ಪುಸ್ತತ ಪ್ರಶಸ್ತಿಗಳು ಪ್ರಕಟಗೊಂಡಿದ್ದು, ಸಾಹಿತಿಗಳಾದ ಆರ್.ಕೆ. ಹುಡಗಿ, ಅಗ್ರಹಾರ ಕೃಷ್ಣಮೂರ್ತಿ, ಇಂದಿರಾ ಹೆಗ್ಗಡೆ, ರಂಜಾನ್‌ ದರ್ಗಾ ಹಾಗೂ ತುಂಬಾಡಿ ರಾಮಯ್ಯ ಸೇರಿದಂತೆ 15 ಸಾಹಿತಿಗಳು ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಬುಧವಾರ ನಗರದ ಸಾಹಿತ್ಯ ಅಕಾಡಮಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಕಾಡಮಿ ಅಧ್ಯಕ್ಷ ಪ್ರೊ.ಎಲ್.ಎನ್.ಮುಕುಂದರಾಜ್ ಅವರು, ಹಿರಿಯ ಸಾಹಿತಿ

ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟ- 15 ಸಾಹಿತಿಗಳು ಅಕಾಡೆಮಿ ಪ್ರಶಸ್ತಿಗೆ ಆಯ್ಕೆ Read More »

ಕರ್ನಾಟಕ

ಕುಡಿದ ಮತ್ತಲ್ಲಿ ಯುವತಿಗೆ ನಾಲ್ಕೈದು ಇಂಜೆಕ್ಷನ್ ಕೊಟ್ಟ ವೈದ್ಯ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 07. ಕುಡಿದ ಮತ್ತಲ್ಲಿ ವೈದ್ಯ ಹಾಗೂ ನರ್ಸ್ ಸೇರಿ ಆಸ್ಪತ್ರೆಗೆ ಬಂದಿದ್ದ ಯುವತಿಗೆ ನಾಲ್ಕೈದು ಇಂಜೆಕ್ಷನ್ ಕೊಟ್ಟ ಘಟನೆ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ನ.3ರಂದು ಯುವತಿಯೊಬ್ಬಳು ತೀವ್ರ ಜ್ವರದಿಂದ ಆಸ್ಪತ್ರೆಗೆ ಹೋಗಿದ್ದಳು. ಈ ವೇಳೆ ಡಾ.ಪ್ರದೀಪ್ ಹಾಗೂ ನರ್ಸ್ ಮಹೇಂದ್ರ ಕುಡಿದ ಮತ್ತಿನಲ್ಲಿದ್ದರು. ಈ ವೇಳೆ ಯುವತಿಗೆ ಮಹೇಂದ್ರ ಇಂಜೆಕ್ಷನ್‌ ನೀಡಿದ್ದಾನೆ. ಬಳಿಕ ಡಾ.ಪ್ರದೀಪ್‌ನನ್ನು ಕರೆದು ಚಿಕಿತ್ಸೆ ಕೊಡುವಂತೆ ಹೇಳಿದ್ದಾನೆ. ಡಾ.ಪ್ರದೀಪ್ ಇಂಜೆಕ್ಷನ್

ಕುಡಿದ ಮತ್ತಲ್ಲಿ ಯುವತಿಗೆ ನಾಲ್ಕೈದು ಇಂಜೆಕ್ಷನ್ ಕೊಟ್ಟ ವೈದ್ಯ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬ್ರಿಟನ್ ಮಾಜಿ ಪ್ರಧಾನಿ ರಿಷಿ ಸುನಕ್ ಕುಟುಂಬ ರಾಘವೇಂದ್ರ ಮಠಕ್ಕೆ ಭೇಟಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 06.  ಬ್ರಿಟನ್‌ನ ಮಾಜಿ ಪ್ರಧಾನಿ ರಿಷಿ ಸುನಕ್ ಅವರು ಇತ್ತೀಚೆಗೆ ತಮ್ಮ ಪತ್ನಿ ಅಕ್ಷತಾ ಮೂರ್ತಿ ಮತ್ತು ಅವರ ಪೋಷಕರು, ಇನ್ಫೋಸಿಸ್ ಸಹ-ಸಂಸ್ಥಾಪಕ ನಾರಾಯಣ ಮೂರ್ತಿ ಮತ್ತು ಲೋಕೋಪಕಾರಿ ಸುಧಾ ಮೂರ್ತಿ ಅವರೊಂದಿಗೆ ಕರ್ನಾಟಕದ ಬೆಂಗಳೂರಿನಲ್ಲಿರುವ ಪೂಜ್ಯ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿದರು. ಮಂಗಳವಾರ ಬೆಂಗಳೂರಿಗೆ ಪತ್ನಿ ಜೊತೆ ಆಗಮಿಸಿದ್ದ ಸುನಾಕ್ ಅವರು ಬಳಿಕ ರಾಘವೇಂದ್ರ ಮಠಕ್ಕೆ ತೆರಳಿ ಗುರು ರಾಯರ ದರ್ಶನ ಪಡೆದಿದ್ದಾರೆ. ಇಂಗ್ಲೆಂಡ್‌ನ ಸೌತಾಂಪ್ಟನ್‌ನಲ್ಲಿ ಹುಟ್ಟಿ

ಬ್ರಿಟನ್ ಮಾಜಿ ಪ್ರಧಾನಿ ರಿಷಿ ಸುನಕ್ ಕುಟುಂಬ ರಾಘವೇಂದ್ರ ಮಠಕ್ಕೆ ಭೇಟಿ Read More »

ಕರ್ನಾಟಕ

ಮುಡಾ ಪ್ರಕರಣ- ಇಂದು ಲೋಕಾಯಕ್ತ ಕಚೇರಿಯಲ್ಲಿ ಸಿಎಂ ವಿಚಾರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 06. ಮುಡಾ ನಿವೇಶವನ್ನು ಅಕ್ರಮವಾಗಿ ಪಡೆದ ಪ್ರಕರಣದಲ್ಲಿ ಎ.1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಇಂದು ಲೋಕಾಯುಕ್ತ ಪೊಲೀಸರ ವಿಚಾರಣೆ ಎದುರಿಸಲಿದ್ದಾರೆ. ಬೆಂಗಳೂರಿನ ಕಾವೇರಿ ನಿವಾಸದಿಂದ ಬೆಳಗ್ಗೆ ಮೈಸೂರಿನ ಲೋಕಾಯುಕ್ತ ಕಚೇರಿಗೆ ಪ್ರಯಾಣ ಬೆಳಸಿದ್ದಾರೆ. 10 ಗಂಟೆ ಬಳಿಕ ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ಸಿಎಂ ವಿಚಾರಣೆಗೆ ಒಳಗಾಗಲಿದ್ದಾರೆ. ಎಸ್‌ಪಿ ಉದೇಶ್‌ ನೇತೃತ್ವದಲ್ಲಿ ಸಿಎಂ ವಿಚಾರಣೆ ಎದುರಿಸಲಿದ್ದಾರೆ. ಮುಡಾ ಕೇಸ್‌ ಸಂಬಂಧ ಈಗಾಗಲೇ ಪ್ರಶ್ನೆಗಳನ್ನು ಲೋಕಾಯುಕ್ತ ಅಧಿಕಾರಿಗಳು ಸಿದ್ಧಪಡಿಸಿಕೊಂಡಿದ್ದಾರೆ.    

ಮುಡಾ ಪ್ರಕರಣ- ಇಂದು ಲೋಕಾಯಕ್ತ ಕಚೇರಿಯಲ್ಲಿ ಸಿಎಂ ವಿಚಾರಣೆ Read More »

ಕರ್ನಾಟಕ

ಮುಡಾ ಹಗರಣ ಸಿಬಿಐ ತನಿಖೆಗೆ ವಹಿಸಲು ಮನವಿ – ನ.26 ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್‌

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 05.  ಮುಡಾ ಸೈಟ್‌ ಹಗರಣ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ಮುಂದೂಡಿದೆ. ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಅರ್ಜಿಯ ಮೇರೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಲೋಕಾಯುಕ್ತ ಪೊಲೀಸರಿಗೆ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ. ನ.25 ರವರೆಗೆ ನಡೆಸುವ ತನಿಖೆಯ ವಿವರಗಳನ್ನು ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಹೈಕೋರ್ಟ್ ಸೂಚಿಸಿದ್ದು, ಅರ್ಜಿಯ ಮುಂದಿನ ವಿಚಾರಣೆಯನ್ನು ನ.26ಕ್ಕೆ

ಮುಡಾ ಹಗರಣ ಸಿಬಿಐ ತನಿಖೆಗೆ ವಹಿಸಲು ಮನವಿ – ನ.26 ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್‌ Read More »

ಕರ್ನಾಟಕ

ಪ್ಲಾಸ್ಟಿಕ್ ಗೋದಾಮು ಮೇಲೆ ಬಿಬಿಎಂಪಿ ದಾಳಿ: 1.40 ಲಕ್ಷ ರೂ.ದಂಡ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 05. ನಗರದ ದಕ್ಷಿಣ ವಲಯ ವ್ಯಾಪ್ತಿಯಲ್ಲಿನ 1 ಗೋದಾಮು ಹಾಗೂ 12 ಮಳಿಗೆಗಳ ಮೇಲೆ ದಾಳಿ ಬಿಬಿಎಂಪಿ ಸೋಮವಾರ ದಾಳಿ ನಡೆಸಿದ್ದು, 2,200 ಕೆ.ಜಿ ಏಕ ಬಳಕೆಯ ಪ್ಲಾಸ್ಟಿಕ್ ವಶಪಡಿಸಿಕೊಂಡು 1.40 ಲಕ್ಷ ರೂ. ದಂಡ ವಿಧಿಸಿದೆ. ಪ್ಲಾಸ್ಟಿಕ್ ಬಳಕೆ ಮಾಡುವ ಗೋದಾಮು ಹಾಗೂ ಮಳಿಗೆಗಳ ಮೇಲೆ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತದ (ಬಿಎಸ್‌ಡಬ್ಲ್ಯುಎಂಎಲ್) ಮುಖ್ಯ ಪ್ರಧಾನ ವ್ಯವಸ್ಥಾಪಕ ಬಸವರಾಜ ಕಬಾಡೆ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದರು.  

ಪ್ಲಾಸ್ಟಿಕ್ ಗೋದಾಮು ಮೇಲೆ ಬಿಬಿಎಂಪಿ ದಾಳಿ: 1.40 ಲಕ್ಷ ರೂ.ದಂಡ Read More »

ಕರ್ನಾಟಕ
Scroll to Top