benglore

‘ಸಿಎಂ ಸಿದ್ದರಾಮಯ್ಯನವರೇ ರಾಜೀನಾಮೆ ಕೊಟ್ಟು ರಾಜ್ಯವನ್ನ ಉಳಿಸಿ’- ಅಶೋಕ್

(ನ್ಯೂಸ್‌ ಕಡಬ) newskadaba.com,  ಸೆ.06 ಬೆಂಗಳೂರು: ಸಿಎಂ ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು? ರಾಜೀನಾಮೆ ಕೊಟ್ಟು ರಾಜ್ಯವನ್ನು ಉಳಿಸಿ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಟೀಕಿಸಿದ್ದಾರೆ. ಅನುದಾನಕ್ಕಾಗಿ ಸಚಿವ ಚಲುವರಾಯಸ್ವಾಮಿ ಸಿಎಂಗೆ ಮನವಿ ವಿಚಾರದ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿದ ಅವರು, “ರಾಜ್ಯ ಸರ್ಕಾರದ ಕೃಷಿ ಸಚಿವರು, ನಾಲ್ಕನೇ ಬಾರಿಗೆ ಶಾಸಕರಾಗಿ ಆರಿಸಿ ಬಂದಿರುವವರು ತಮ್ಮ ಕ್ಷೇತ್ರದ ಪರಿಶಿಷ್ಟ ಪಂಗಡಗಳ ಕಾಲೋನಿ ಅಭಿವೃದ್ಧಿಗೆ ಕೇವಲ 2 ಕೋಟಿ ರೂಪಾಯಿ ಅನುದಾನ ಪಡೆಯಲು […]

‘ಸಿಎಂ ಸಿದ್ದರಾಮಯ್ಯನವರೇ ರಾಜೀನಾಮೆ ಕೊಟ್ಟು ರಾಜ್ಯವನ್ನ ಉಳಿಸಿ’- ಅಶೋಕ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಟ್ಟಡ ನಿರ್ಮಿಸುವ ಕಂಪನಿಗಳ ಹೆಸರನ್ನೇ ಸರ್ಕಾರಿ ಶಾಲೆಗೆ ಇಡಲು ಅವಕಾಶ- ರಾಜ್ಯ ಸರ್ಕಾರ

ನ್ಯೂಸ್‌ ಕಡಬ) newskadaba.com,  ಸೆ.06 ಬೆಂಗಳೂರು: ಸರ್ಕಾರಿ ಶಾಲೆಗಳ ಸ್ಥಾಪನೆ, ಅತ್ಯುತ್ತಮ ಕಟ್ಟಡಗಳನ್ನು ನಿರ್ಮಿಸಿಕೊಡುವ ಕಂಪನಿಗಳ ಹೆಸರನ್ನೇ ಶಾಲೆಗೆ ಇಡಲು ಅನುಮತಿ ನೀಡಲಾಗುವುದು ಎಂದು ರಾಜ್ಯ ಸರ್ಕಾರ ಶುಕ್ರವಾರ ಹೇಳಿದೆ. ಕೆಪಿಸಿಸಿ ಕಚೇರಿಯ ಭಾರತ ಜೋಡೋ ಸಭಾಂಗಣದಲ್ಲಿ ಶುಕ್ರವಾರ ನಡೆದ ಶಿಕ್ಷಕರ ದಿನ ಕಾರ್ಯಕ್ರಮದಲ್ಲಿ ಶಿಕ್ಷಕರನ್ನು ಸನ್ಮಾನಿಸಿ, ಮಾತನಾಡಿದ ಅವರು, ಸರ್ಕಾರಿ ಶಾಲೆಯಲ್ಲಿ ಮಕ್ಕಳ ದಾಖಲಾತಿ ಸಂಖ್ಯೆ ಕಡಿಮೆ ಆಗುತ್ತಿದೆ. ಇದಕ್ಕೆ ಪರಿಹಾರ ತರಬೇಕೆಂದು ಸಿಎಸ್‌ಆರ್‌ ಪಾಲಿಸಿ ತರಬೇಕೆಂದು ನಾವು ಯೋಜನೆ ರೂಪಿಸುತ್ತಿದ್ದೇವೆ. ಮುಂಬರುವ ಸಚಿವ ಸಂಪುಟ

ಕಟ್ಟಡ ನಿರ್ಮಿಸುವ ಕಂಪನಿಗಳ ಹೆಸರನ್ನೇ ಸರ್ಕಾರಿ ಶಾಲೆಗೆ ಇಡಲು ಅವಕಾಶ- ರಾಜ್ಯ ಸರ್ಕಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಮತಪತ್ರ ಬಳಕೆ ಮತ್ತೆ ಪುರಾತನ ಯುಗಕ್ಕೆ ಹೋಗುವ ನಿರ್ಣಯ’- ಎನ್.ರವಿಕುಮಾರ್

(ನ್ಯೂಸ್‌ ಕಡಬ) newskadaba.com,  ಸೆ.06  ಬೆಂಗಳೂರು: ಇವಿಎಂ ಯಂತ್ರಗಳನ್ನು ಬದಿಗಿಟ್ಟು ಮತಪತ್ರದೊಂದಿಗೆ ಚುನಾವಣೆ ನಡೆಸಲು ಈ ಸರಕಾರ ಮುಂದಾಗಿದ್ದು, ಮತ್ತೆ ಪುರಾತನ ಯುಗಕ್ಕೆ ಹೋಗುತ್ತಿದೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಅವರು ಆಕ್ಷೇಪಿಸಿದ್ದಾರೆ. ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರಿಸಿದರು. ಮತಪತ್ರ ಬಳಸಿದರೆ 2-3 ದಿನ ಮತ ಎಣಿಕೆ ಮಾಡಬೇಕಾಗುತ್ತದೆ. ರಾಹುಲ್ ಗಾಂಧಿಯವರು ಹೇಳಿದರೆಂಬ ಕಾರಣಕ್ಕಾಗಿ ಇವಿಎಂ ಬದಿಗಿಟ್ಟು, ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ಮಾಡುವುದನ್ನು ಬಿಜೆಪಿ

‘ಮತಪತ್ರ ಬಳಕೆ ಮತ್ತೆ ಪುರಾತನ ಯುಗಕ್ಕೆ ಹೋಗುವ ನಿರ್ಣಯ’- ಎನ್.ರವಿಕುಮಾರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನೇರ ನೇಮಕಾತಿ ಪ್ರಕ್ರಿಯೆ- ಒಳಮೀಸಲಾತಿಯೊಂದಿಗೆ ಹೊಸ ನೇಮಕಾತಿ ಅಧಿಸೂಚನೆ

(ನ್ಯೂಸ್‌ ಕಡಬ) newskadaba.com,  ಸೆ.06  ಬೆಂಗಳೂರು: ಪರಿಶಿಷ್ಟ ಜಾತಿ ಒಳಮೀಸಲಾತಿ ಅಳವಡಿಸಿಕೊಂಡು ಕಾಲಬದ್ಧವಾಗಿ ಆಯಾ ಇಲಾಖೆ, ಮಂಡಳಿ, ನಿಗಮ, ಸ್ವಾಯತ್ತ ಸಂಸ್ಥೆಗಳ ಹುದ್ದೆಗಳಿಗೆ ಹೊಸದಾಗಿ ನೇಮಕಾತಿ ಅಧಿಸೂಚನೆ ಹೊರಡಿಸಬೇಕು ಎಂದು ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ. ಸಚಿವ ಸಂಪುಟದ ನಿರ್ಣಯದಂತೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ(ಡಿಪಿಎಆರ್) ಸರಕಾರದ ಅಧೀನ ಕಾರ್ಯದರ್ಶಿ ವೀರಭದ್ರ ಅವರು, ಈ ಕುರಿತು ಅಧಿಕೃತ ಸುತ್ತೋಲೆ ಹೊರಡಿಸಿದ್ದು, ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿ ಹಿನ್ನೆಲೆ 2024ರ ಅಕ್ಟೋಬರ್ 28ರ ನಂತರಹೊರಡಿಸಲಾದ

ನೇರ ನೇಮಕಾತಿ ಪ್ರಕ್ರಿಯೆ- ಒಳಮೀಸಲಾತಿಯೊಂದಿಗೆ ಹೊಸ ನೇಮಕಾತಿ ಅಧಿಸೂಚನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸೆ.5ರಿಂದ ಅಮೇಜಾನ್ ಪ್ರೈಮ್ನಲ್ಲಿ ಯಶ್ ತಾಯಿ ನಿರ್ಮಾಣದ ʼಕೊತ್ತಲವಾಡಿʼ ಚಿತ್ರ

(ನ್ಯೂಸ್‌ ಕಡಬ) newskadaba.com,  ಸೆ. 4 ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್  ಅವರ ತಾಯಿ ಪುಷ್ಪ ಅರುಣ್ ಕುಮಾರ್ ಅವರು  ತಮ್ಮ ಪಿಎ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸಿದ್ದ ಮೊದಲ ಚಿತ್ರ ʼಕೊತ್ತಲವಾಡಿʼ ಶ್ರೀರಾಜ್ ನಿರ್ದೇಶಿಸಿ, ಪೃಥ್ವಿ ಅಂಬಾರ್ ಹಾಗೂ ಕಾವ್ಯ ಶೈವ ನಾಯಕ – ನಾಯಕಿಯಾಗಿ ನಟಿಸಿದ್ದ ಈ ಚಿತ್ರ ಕಳೆದ ತಿಂಗಳು ಬಿಡುಗಡೆಯಾಗಿ ಜನಮನಸೂರೆಗೊಂಡಿತ್ತು. ಸೆಪ್ಟೆಂಬರ್ 5 ರಿಂದ ಈ ಚಿತ್ರವನ್ನು ಅಮೇಜಾನ್ ಪ್ರೈಮ್ನಲ್ಲೂ ವೀಕ್ಷಿಸಬಹುದಾಗಿದೆ ʼಕೊತ್ತಲವಾಡಿʼ ಚಿತ್ರವನ್ನು ಕನ್ನಡ, ತಮಿಳು, ತೆಲುಗು, ಹಿಂದಿ ಹಾಗೂ

ಸೆ.5ರಿಂದ ಅಮೇಜಾನ್ ಪ್ರೈಮ್ನಲ್ಲಿ ಯಶ್ ತಾಯಿ ನಿರ್ಮಾಣದ ʼಕೊತ್ತಲವಾಡಿʼ ಚಿತ್ರ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್, ಸಿನಿಮಾ

ಸೆಪ್ಟೆಂಬರ್ 7ಕ್ಕೆ ಬೆಂಗಳೂರಿನಲ್ಲಿ’ಅಸ್ಟೆಮಿದ ಐಸಿರ’- ರಾಜಧಾನಿಯ ತುಳುವರ ಈ ಹಬ್ಬ;

(ನ್ಯೂಸ್‌ ಕಡಬ) newskadaba.com,  ಸೆ.4 ಬೆಂಗಳೂರು: ತುಳುವರ ಅತಿದೊಡ್ಡ ಹಬ್ಬ‘ಅಸ್ಟೆಮಿದ ಐಸಿರ’ ಕಾರ್ಯಕ್ರಮಕ್ಕೆ ಕೌಂಟ್‌ಡೌನ್ ಶುರುವಾಗಿದೆ. ತುಳುನಾಡ ಜವನೆರ್ ಬೆಂಗಳೂರು (ರಿ) ಆಯೋಜನೆ ಮಾಡುತ್ತಿರುವ ಎಂಟನೇ ವರ್ಷದ ‘ಅಸ್ಟೆಮಿದ ಐಸಿರ’ ಕಾರ್ಯಕ್ರಮ ಇದೇ ಬರುವ ಸೆಪ್ಟೆಂಬರ್ 7ನೇ ತಾರೀಕಿನಂದು ವಿಜಯನಗರದ ಬಂಟರ ಭವನದಲ್ಲಿ ಅದ್ಧೂರಿಯಾಗಿ ನಡೆಯಲಿದೆ. ಪ್ರತೀ ವರ್ಷ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆಯುವ ತುಳುವರ ಅತಿದೊಡ್ಡ ಹಬ್ಬ ‘ಅಸ್ಟೆಮಿದ ಐಸಿರ  ಕಾರ್ಯಕ್ರಮಕ್ಕೆ ಕೌಂಟ್‌ಡೌನ್ ಶುರುವಾಗಿದೆ. ತುಳುನಾಡ ಜವನೆರ್ ಬೆಂಗಳೂರು (ರಿ) ಆಯೋಜನೆ ಮಾಡುತ್ತಿರುವ ಎಂಟನೇ ವರ್ಷದ

ಸೆಪ್ಟೆಂಬರ್ 7ಕ್ಕೆ ಬೆಂಗಳೂರಿನಲ್ಲಿ’ಅಸ್ಟೆಮಿದ ಐಸಿರ’- ರಾಜಧಾನಿಯ ತುಳುವರ ಈ ಹಬ್ಬ; Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಳೆಯಿಂದ ಅಪಾರ ಹಾನಿ: ಅಧ್ಯಯನಕ್ಕೆ ಬಿಜೆಪಿ ರಾಜ್ಯದಲ್ಲಿ ಮುಂದು

(ನ್ಯೂಸ್‌ ಕಡಬ) newskadaba.com,  ಸೆ04 ಬೆಂಗಳೂರು: ರಾಜ್ಯದಲ್ಲಿ ಕಳೆದ ಹಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಮಳೆಯಿಂದಾಗಿ ಅಪಾರ ಹಾನಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಅಧ್ಯಯನ ನಡೆಸಲು ಬಿಜೆಪಿ ಮುಂದಾಗಿದೆ ಈ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪಕ್ಷದ ಜಿಲ್ಲಾಧ್ಯಕ್ಷರಿಗೆ ಪತ್ರ ಬರೆದಿದ್ದು, ಸೆಪ್ಟೆಂಬರ್ 8 ರೊಳಗೆ ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ. ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ, ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಸಂಪುಟ

ಮಳೆಯಿಂದ ಅಪಾರ ಹಾನಿ: ಅಧ್ಯಯನಕ್ಕೆ ಬಿಜೆಪಿ ರಾಜ್ಯದಲ್ಲಿ ಮುಂದು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸ್ವರ್ಣಪ್ರಿಯರಿಗೆ ಶಾಕ್‌ ಮೇಲೆ ಶಾಕ್! ಚಿನ್ನದ ಬೆಲೆ ಏರಿಕೆ-

(ನ್ಯೂಸ್‌ ಕಡಬ) newskadaba.com, ಸೆ03:. ಬೆಂಗಳೂರು: ಚಿನ್ನದ ದರದಲ್ಲಿ ಬುಧವಾರ (ಸೆ.3) ಚಿನ್ನದ ದರದಲ್ಲಿ ಏರಿಕೆ (Gold Rate Today) ಕಂಡು ಬಂದಿದೆ. ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 80ರೂ. ಏರಿಕೆ ಕಂಡಿದ್ದು, 9,805 ರೂ. ಇದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 88ರೂ. ಏರಿಕೆಯಾಗಿ 10,697 ರೂ.ಗೆ ತಲುಪಿದೆ. ಆ ಮೂಲಕ 22 ಕ್ಯಾರಟ್‌ನ 8 ಗ್ರಾಂ ಚಿನ್ನ 78,440 ರೂ. ಬಾಳಿದರೆ, 10 ಗ್ರಾಂಗೆ

ಸ್ವರ್ಣಪ್ರಿಯರಿಗೆ ಶಾಕ್‌ ಮೇಲೆ ಶಾಕ್! ಚಿನ್ನದ ಬೆಲೆ ಏರಿಕೆ- Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರೈತರಿಗೆ ಗುಡ್ ನ್ಯೂಸ್; ಜನೌಷಧಿ ಮಾದರಿಯಲ್ಲಿ ಕೀಟನಾಶಕ ಕೇಂದ್ರ ಸ್ಥಾಪನೆ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 ಬೆಂಗಳೂರು: ಕೇಂದ್ರ ಸರ್ಕಾರವು ರೈತರಿಗೆ ಬಂಪರ್‌ ಕೊಡುಗೆಯನ್ನು ನೀಡಲು ಮುಂದಾಗಿದೆ. ಜನೌಷಧಿ ಕೇಂದ್ರಗಳ ಮಾದರಿಯಲ್ಲಿ, ರೈತರಿಗೆ  ಕಡಿಮೆ ದರದಲ್ಲಿ ಕೀಟನಾಶಕಗಳನ್ನು ಒದಗಿಸಲು ಕರ್ನಾಟಕದ ಪ್ರತಿ ಜಿಲ್ಲೆಯಲ್ಲಿ ಕೀಟನಾಶಕ ಕೇಂದ್ರಗಳನ್ನು ಸ್ಥಾಪಿಸುವ ಚಿಂತನೆ ಇದೆ ಎಂದು ಕೇಂದ್ರ ಸಚಿವ ವಿ. ಸೋಮಣ್ಣ  ತಿಳಿಸಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನೌಷಧಿ ಕೇಂದ್ರಗಳು ರಿಯಾಯಿತಿ ದರದಲ್ಲಿ ಔಷಧಿಗಳನ್ನು ಒದಗಿಸುವಂತೆ, ರೈತರಿಗೆ ಅಗತ್ಯವಾದ ಕೀಟನಾಶಕಗಳನ್ನು ಕಡಿಮೆ ದರದಲ್ಲಿ ಒದಗಿಸುವ ಯೋಜನೆಯ ಬಗ್ಗೆ ಚಿಂತನೆ ನಡೆಯುತ್ತಿದೆ

ರೈತರಿಗೆ ಗುಡ್ ನ್ಯೂಸ್; ಜನೌಷಧಿ ಮಾದರಿಯಲ್ಲಿ ಕೀಟನಾಶಕ ಕೇಂದ್ರ ಸ್ಥಾಪನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top