bescom

ಬಿಲ್ ಪಾವತಿಗೆ 30 ದಿನಗಳ ಗಡುವು ಮೀರಿದಲ್ಲಿ ವಿದ್ಯುತ ಸಂಪರ್ಕ ಕಡಿತ- ಬೆಸ್ಕಾಂ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 31. ವಿದ್ಯುತ್ ಬಿಲ್ ಬಂದ 30 ದಿನದೊಳಗೆ ವಿದ್ಯುತ್ ಶುಲ್ಕ ಪಾವತಿಸದಿದ್ದಲ್ಲಿ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ ಪಾವತಿಸದಿದ್ದಲ್ಲಿ ಕೆಇಆರ್‌ಸಿ ನಿಯಮಾವಳಿ ಅನ್ವಯ ಗ್ರಾಹಕರ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು ಎಂದು ಬೆಸ್ಕಾಂ ಎಚ್ಚರಿಕೆ ನೀಡಿದೆ. ಸೆ. 01ರಿಂದ ಕಟ್ಟುನಿಟ್ಟಾಗಿ ಈ ನಿಯಮವನ್ನು ಪಾಲಿಸಲು ನಿರ್ಧರಿಸಿರುವ ಬೆಸ್ಕಾಂ, ಗೃಹ ಮತ್ತು ವಾಣಿಜ್ಯ ಬಳಕೆದಾರರು, ಅಪಾರ್ಟ್‍ಮೆಂಟ್‍ ಗಳು ಹಾಗೂ ತಾತ್ಕಲಿಕ ವಿದ್ಯುತ್ ಸಂಪರ್ಕ ಪಡೆದ ಗ್ರಾಹಕರು ನಿಗದಿತ 30 ದಿನದೊಳಗೆ ಬಿಲ್ […]

ಬಿಲ್ ಪಾವತಿಗೆ 30 ದಿನಗಳ ಗಡುವು ಮೀರಿದಲ್ಲಿ ವಿದ್ಯುತ ಸಂಪರ್ಕ ಕಡಿತ- ಬೆಸ್ಕಾಂ Read More »

ಕರ್ನಾಟಕ

ಶೀಘ್ರವೇ ವಿದ್ಯುತ್ ದರದಲ್ಲಿ ಏರಿಕೆ ಸಾಧ್ಯತೆ..!    

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.07. ರಾಜ್ಯದ ಜನತೆಗೆ ಮತ್ತೆ ಶಾಕಿಂಗ್ ಸುದ್ದಿ ಇದಾಗಿದ್ದು, ಶೀಘ್ರವೇ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ. ಈಗಾಗಲೇ ರಾಜ್ಯದ ವಿದ್ಯುತ್ ವಿತರಣಾ ಕಂಪನಿಗಳು ವಿದ್ಯುತ್ ದರ ಪರಿಷ್ಕರಣೆ ಕೋರಿದೆ ಎನ್ನಲಾಗಿದೆ. ಆಕ್ಷೇಪಣೆ, ಸಲಹೆ ಸೂಚನೆಗಳನ್ನು ಪರಿಗಣಿಸಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಮಂಡಳಿ ತನ್ನ ನಿರ್ಧಾರ ಪ್ರಕಟಿಸಲಿದೆ ಎಂದು ತಿಳಿದುಬಂದಿದೆ.    

ಶೀಘ್ರವೇ ವಿದ್ಯುತ್ ದರದಲ್ಲಿ ಏರಿಕೆ ಸಾಧ್ಯತೆ..!     Read More »

ಕರ್ನಾಟಕ

ವಿದ್ಯುತ್‌ ಬಿಲ್‌ ಕೇಳಿದ ಜೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ➤ ₹ 9 ಸಾವಿರ ವಿದ್ಯುತ್‌ ಬಿಲ್‌ ಬಾಕಿ

(ನ್ಯೂಸ್ ಕಡಬ)newskadaba.com  ಬಳ್ಳಾರಿ, ಜ.26. ಕಳೆದ ಹಲವು ತಿಂಗಳಿಂದ ಬೇಕಾಬಿಟ್ಟಿಯಾಗಿ ವಿದ್ಯುತ್‌ ಉಪಯೋಗಿಸಿ, ಮಾಸಿಕ ಬಿಲ್‌ ಪಾವತಿಸದೇ ಬಾಕಿ ಉಳಿಸಿಕೊಂಡಿದ್ದಾನೆ. ಕರೆಂಟ್‌ ಬಿಲ್‌ ಬರೋಬ್ಬರಿ 9 ಸಾವಿರ ರೂ.ಗೆ ತಲುಪಿದ್ದು, ಅದನ್ನು ಪಾವತಿಸಿಕೊಳ್ಳಲು ಬಂದಿದ್ದ ಗುಲ್ಬರ್ಗಾ ವಿದ್ಯುತ್‌ ಸರಬರಾಜು ಕಂಪನಿ ಲಿ. (ಜೆಸ್ಕಾಂ) ಅಧಿಕಾರಿಗೆ ಗ್ರಾಹಕನೊಬ್ಬ ಮನಸೋ ಇಚ್ಛೆ ಹಲ್ಲೆ ಮಾಡಿರುವುದು ಕಂಡುಬಂದಿದೆ. ರಾಜ್ಯದಲ್ಲಿ ಕರ್ನಾಟಕ ವಿದ್ಯುತ್‌ ಪ್ರಸರಣ ನಿಗದಮ ವಿಭಾಗಗಳಿಂದ ಪ್ರಾದೇಶಿಕವಾಗಿ ಪ್ರತಿ ಮನೆ ಮನೆಗೂ ವಿದ್ಯುತ್‌ ಸಂಪರ್ಕ ಕಲ್ಪಿಸಿ, ವಿದ್ಯುತ್‌ ಬಳಸಿದ್ದಕ್ಕಾಗಿ ಮಾಸಿಕ ಬಿಲ್‌

ವಿದ್ಯುತ್‌ ಬಿಲ್‌ ಕೇಳಿದ ಜೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ➤ ₹ 9 ಸಾವಿರ ವಿದ್ಯುತ್‌ ಬಿಲ್‌ ಬಾಕಿ Read More »

ಕರ್ನಾಟಕ

ವಿದ್ಯುತ್ ಸ್ಪರ್ಶದಿಂದ ಲೈನ್‌ಮ್ಯಾನ್ ಮೃತ್ಯು..! ➤ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದ ಕುಟುಂಬಸ್ಥರು

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.24. ಟ್ರಾನ್ಸ್ ಫಾರ್ಮರ್ ದುರಸ್ತಿ ಮಾಡುತಿದ್ದ 26 ವರ್ಷದ ಲೈನ್‌ಮ್ಯಾನ್ ಒಬ್ಬರು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಾಗಡಿ ರಸ್ತೆಯ ಗೋಪಾಲಪುರದಲ್ಲಿ ಟ್ರಾನ್ಸ್‌ಫಾರ್ಮರ್ ದುರಸ್ತಿ ಮಾಡುತ್ತಿದ್ದ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ (ಬೆಸ್ಕಾಂ) 26 ವರ್ಷದ ಲೈನ್‌ಮ್ಯಾನ್ ಗೌತಮ್ ವಿದ್ಯುತ್ ತಗುಲಿ ಸಾವನ್ನಪ್ಪಿದ್ದಾರೆ. ಮೃತ ಗೌತಮ್ ಅವರು ಕಳೆದ ಆರು ವರ್ಷಗಳಿಂದ ಬೆಸ್ಕಾಂನಲ್ಲಿ ಖಾಯಂ ಉದ್ಯೋಗಿಯಾಗಿದ್ದು, ಟ್ರಾನ್ಸ್‌ಫಾರ್ಮರ್ ಸಮಸ್ಯೆಯಿಂದ ವಿದ್ಯುತ್ ಕಡಿತವಾಗಿದೆ ಎಂಬ ದೂರಿನ ಮೇರೆಗೆ ತನ್ನ ಸಹೋದ್ಯೋಗಿ ಸಿದ್ದರಾಮ

ವಿದ್ಯುತ್ ಸ್ಪರ್ಶದಿಂದ ಲೈನ್‌ಮ್ಯಾನ್ ಮೃತ್ಯು..! ➤ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದ ಕುಟುಂಬಸ್ಥರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿದ್ಯುತ್ ಕಳ್ಳತನ ಮಾಡಿದವರಿಗೆ ಬಿಗ್ ಶಾಕ್ ➤ 2.59 ಕೋಟಿ ರೂ. ದಂಡ ವಿಧಿಸಿದ ಬೆಸ್ಕಾಂ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.17. ವಿದ್ಯುತ್ ಕಳ್ಳತನ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಬೆಸ್ಕಾಂನ ಜಾಗೃತ ದಳ ಕಳೆದ 4 ತಿಂಗಳಲ್ಲಿ 10,908 ವಿದ್ಯುತ್ ಸ್ಥಾವರಗಳ ತಪಾಸಣೆ ಮಾಡಿ ತಪ್ಪಿತಸ್ಥ ಗ್ರಾಹಕರಿಗೆ 2.59 ಕೋಟಿ ರೂ. ದಂಡ ವಿಧಿಸಿದೆ. 1781 ಪ್ರಕರಣಗಳನ್ನು ಜಾಗೃತ ದಳ ದಾಖಲಿಸಿಕೊಂಡು ಅದರಲ್ಲಿ 1,721 ಪ್ರಕರಣಗಳನ್ನು ಇತ್ಯರ್ಥಗೊಳಿಸಿದೆ ಎಂದು ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಮಾಹಿತಿ ನೀಡಿದ್ದಾರೆ. ಅದೇ ರೀತಿ ಬಾಕಿ ವಿದ್ಯುತ್ ಬಿಲ್ ವಸೂಲಿಗೆ ಬೆಸ್ಕಾಂ ಕ್ರಮಗೊಂಡಿದ್ದು, ಕಳೆದ 3 ತಿಂಗಳಲ್ಲಿ

ವಿದ್ಯುತ್ ಕಳ್ಳತನ ಮಾಡಿದವರಿಗೆ ಬಿಗ್ ಶಾಕ್ ➤ 2.59 ಕೋಟಿ ರೂ. ದಂಡ ವಿಧಿಸಿದ ಬೆಸ್ಕಾಂ Read More »

ಕರ್ನಾಟಕ

ವಿದ್ಯುತ್ ದರ ಇಳಿಕೆ ಮಾಡಿ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 30. ಇನ್ನೇನು ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿರುವಾಗಲೇ, ಎಲ್ಲಾ ರಾಜಕೀಯ ಪಕ್ಷಗಳು ಭರ್ಜರಿ ತಯಾರಿಯಲ್ಲಿ ತೊಡಗಿದೆ. ಇದೀಗ ರಾಜ್ಯ ಬಿಜೆಪಿ ಸರ್ಕಾರವು ಚುನಾವಣೆ ಹಿನ್ನೆಲೆ ಜನಪರ ಯೋಜನೆಗಳನ್ನು ಜಾರಿಗೆ ತರಲು ಮುಂದಾಗಿದ್ದು, ಇಂಧನ ದರ ಇಳಿಕೆಗೆ ಮುಂದಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಇಂಧನ ಸಚಿವ ಸುನೀಲ್ ಕುಮಾರ್, ಬೆಸ್ಕಾಂ ಮತ್ತು ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಹೊಂದಾಣಿಕೆ ವೆಚ್ಚ ಕಡಿತ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ

ವಿದ್ಯುತ್ ದರ ಇಳಿಕೆ ಮಾಡಿ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರಕಾರ Read More »

ಕರ್ನಾಟಕ
Scroll to Top