ಪ್ರಾಥಮಿಕ ಶಾಲಾ ವಿಭಾಗದ ತಾಲೂಕು ಮಟ್ಟದ ಕ್ರೀಡಾ ಕೂಟ ಜ್ಞಾನೋದಯ ಬೆಥನಿಗೆ ಅವಳಿ ಸಮಗ್ರ ಪ್ರಶಸ್ತಿ
(ನ್ಯೂಸ್ ಕಡಬ) newskadaba.com ನೆಲ್ಯಾಡಿ ಅ.24. ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ , ವಿವೇಕಾನಂದ ಕಾಲೇಜು ತೆಂಕಿಲ ಪುತ್ತೂರು ಇಲ್ಲಿ ಗುರುವಾರ ಮತ್ತು ಶುಕ್ರವಾರ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಜ್ಞಾನೋದಯ ಬೆಥನಿ ಪಿ ಯು ಕಾಲೇಜಿನ ವಿದ್ಯಾರ್ಥೀಗಳಿಗೆ ಪ್ರಾಥಮಿಕ ಶಾಲಾ ಬಾಲಕರ ವಿಭಾಗ ಮತ್ತು 8ನೇ ತರಗತಿ ಬಾಲಕರ ವಿಭಾಗದಲ್ಲಿ ಅವಳಿ ಸಮಗ್ರ ಪ್ರಶಸಿಯನ್ನು ಪಡೆದುಕೊಂಡಿದೆ. ಪ್ರಾಥಮಿಕ ಬಾಲಕರ ವಿಭಾಗದಲ್ಲಿ 7ನೇ ತರಗತಿ ವಿದ್ಯಾರ್ಥಿ ಸಚಿನ್ ಸಂತೋಷ್ 100ಮೀಟರ್, 200ಮೀಟರ್, ಓಟದಲ್ಲಿ ಪ್ರಥಮ ಸ್ಥಾನ […]
ಪ್ರಾಥಮಿಕ ಶಾಲಾ ವಿಭಾಗದ ತಾಲೂಕು ಮಟ್ಟದ ಕ್ರೀಡಾ ಕೂಟ ಜ್ಞಾನೋದಯ ಬೆಥನಿಗೆ ಅವಳಿ ಸಮಗ್ರ ಪ್ರಶಸ್ತಿ Read More »
ಕರಾವಳಿ


