Bhatkal

ಭಟ್ಕಳ ನಗರವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ಇಬ್ಬರು ವಶಕ್ಕೆ

(ನ್ಯೂಸ್ ಕಡಬ) newskadaba.com, ಜು. 14.ಉ.ಕ: ಭಟ್ಕಳ ನಗರವನ್ನು 24ಗಂಟೆಯೊಳಗೆ ಸ್ಫೋಟಿಸುವುದಾಗಿ ಭಟ್ಕಳ ಶಹರ ಠಾಣೆಗೆ ಇಮೇಲ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ತಮಿಳುನಾಡು ಮೂಲದ ಕಣ್ಣನ್‌& ಮೋಸ್ಟ್ ವಾಂಟೆಡ್ ವ್ಯಕ್ತಿಯನ್ನು ಭಟ್ಕಳ ಶಹರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ತನಿಖೆ ವೇಳೆ, ಕಣ್ಣನ್ ಮೊಬೈಲ್‌ನಿಂದ ಮತ್ತೊಬ್ಬ ವ್ಯಕ್ತಿ ಈ ಕೃತ್ಯ ಮಾಡಿರುವುದು ಬಯಲಿಗೆ ಬಂದಿದೆ. ಮೋಬೈಲ್‌ನ್ನು ಹೇಗೆ ಆತ ತೆಗೆದುಕೊಂಡ ಎಂಬುವುದರ ಬಗ್ಗೆ ಮಾಹಿತಿ ಕಲೆ ಹಾಕಿರುವ ಪೊಲೀಸರು, ಕಣ್ಣನ್‌& ಮೋಸ್ಟ್ ವಾಂಟೆಡ್ ವ್ಯಕ್ತಿಯ ನಡುವಿನ ಭೇಟಿಯ […]

ಭಟ್ಕಳ ನಗರವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ಇಬ್ಬರು ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

4 ವಿದ್ಯಾರ್ಥಿನಿಯರು ಮೃತಪಟ್ಟ ಪ್ರಕರಣ- 7 ಮಂದಿ ಶಿಕ್ಷಕರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಡಿ. 12. ಮುರುಡೇಶ್ವರ ಸಮುದ್ರ ತೀರದಲ್ಲಿ ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿನಿಯರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಶಿಕ್ಷಕಿ ಸೇರಿ ಒಟ್ಟು 7 ಶಿಕ್ಷಕರನ್ನು ಪೊಲೀಸರು ವಶಕ್ಕೆ ಪಡೆದಿರುವ ಕುರಿತು ವರದಿಯಾಗಿದೆ. ಕೋಲಾರದಿಂದ ಮುರುಡೇಶ್ವರಕ್ಕೆ ಪ್ರವಾಸ ತೆರಳಿದ್ದವರ ಪೈಕಿ ನಾಲ್ಕು ಜನ ವಿದ್ಯಾರ್ಥಿನಿಯರು ನೀರು ಪಾಲಾದ ಬಳಿಕ ಉತ್ತರ ಕನ್ನಡ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ. ಒಂದೆಡೆ ಮುರುಡೇಶ್ವರ ಬೀಚ್ ನಲ್ಲಿ ನಿರ್ಬಂಧ ಹೇರಲಾಗಿದ್ದು, ಇನ್ನೊಂದೆಡೆ ಮುಖ್ಯ ಶಿಕ್ಷಕಿ ಸಹಿತ ಒಟ್ಟು 7 ಶಿಕ್ಷಕರನ್ನು ಪೊಲೀಸರು

4 ವಿದ್ಯಾರ್ಥಿನಿಯರು ಮೃತಪಟ್ಟ ಪ್ರಕರಣ- 7 ಮಂದಿ ಶಿಕ್ಷಕರು ಪೊಲೀಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top